AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2021: ಕರ್ನಾಟಕ ತಂಡಕ್ಕೆ ಮೂವರ ಸೇರ್ಪಡೆ

Vijay Hazare Trophy 2021: ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದಾರೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 18, 2021 | 4:21 PM

Share
 ವಿಜಯ್ ಹಜಾರೆ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಅದರಂತೆ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯಕ್ಕೂ ಕರ್ನಾಟಕ ತಂಡಕ್ಕೆ ಮೂವರು ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಅದರಂತೆ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯಕ್ಕೂ ಕರ್ನಾಟಕ ತಂಡಕ್ಕೆ ಮೂವರು ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ.

1 / 5
ಹೌದು,  ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯಕ್ಕೂ ಮುನ್ನವೇ ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ  ತಂಡವನ್ನು ಸೇರಿಕೊಂಡಿದ್ದಾರೆ.

ಹೌದು, ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯಕ್ಕೂ ಮುನ್ನವೇ ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ ತಂಡವನ್ನು ಸೇರಿಕೊಂಡಿದ್ದಾರೆ.

2 / 5
ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದು, ಹೀಗಾಗಿ ಈ ಮೂವರು ತಂಡವನ್ನು ಸೇರಿಸಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ವಿರುದ್ದದ ಪಂದ್ಯದಲ್ಲಿ ಈ ಮೂವರು ಕಣಕ್ಕಿಳಿಯುವುದು ಬಹುತೇಕ ಖಚಿತ.

ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದು, ಹೀಗಾಗಿ ಈ ಮೂವರು ತಂಡವನ್ನು ಸೇರಿಸಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ವಿರುದ್ದದ ಪಂದ್ಯದಲ್ಲಿ ಈ ಮೂವರು ಕಣಕ್ಕಿಳಿಯುವುದು ಬಹುತೇಕ ಖಚಿತ.

3 / 5
ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಾಲ್ ವಿರುದ್ದ ಸೋತಿದ್ದ ಕರ್ನಾಟಕ ತಂಡವು ಇದೀಗ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್, ಆಲ್​ರೌಂಡರ್ ಕೃಷ್ಣಪ್ಪ ಗೌತಮ್ ಹಾಗೂ ವೇಗಿ ಪ್ರಸಿದ್ಧ್ ಕೃಷ್ಣರ ಆಗಮನದೊಂದಿಗೆ ನಿರ್ಣಾಯಕ ಹಂತದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ.

ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಾಲ್ ವಿರುದ್ದ ಸೋತಿದ್ದ ಕರ್ನಾಟಕ ತಂಡವು ಇದೀಗ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್, ಆಲ್​ರೌಂಡರ್ ಕೃಷ್ಣಪ್ಪ ಗೌತಮ್ ಹಾಗೂ ವೇಗಿ ಪ್ರಸಿದ್ಧ್ ಕೃಷ್ಣರ ಆಗಮನದೊಂದಿಗೆ ನಿರ್ಣಾಯಕ ಹಂತದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ.

4 / 5
 ಕರ್ನಾಟಕ ತಂಡ ಹೀಗಿದೆ: ಮನೀಷ್ ಪಾಂಡೆ (ನಾಯಕ) , ರೋಹನ್ ಕದಮ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ , ಕೆ ಸಿದ್ಧಾರ್ಥ್ , ಅಭಿನವ್ ಮನೋಹರ್ , ಡಿ ನಿಶ್ಚಲ್ , ಶರತ್ ಬಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಜಗದೀಶ್ ಸುಚಿತ್ , ಶ್ರೇಯಸ್ ಗೋಪಾಲ್ , ಕೆಸಿ ಕಾರ್ಯಪ್ಪ , ರಿತೇಶ್ ಭಟ್ಕಳ್ , ಪ್ರವೀಣ್ ದುಬೆ , ವಿದ್ಯಾಧರ್ ಪಾಟೀಲ್ , ವಿ ಕೌಶಿಕ್ , ಪ್ರತೀಕ್ ಜೈನ್ , ದರ್ಶನ್ ಎಂಬಿ , ವಿ ವೈಶಾಖ್ , ವಿ ಮುರಳೀಧರ್. ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ.

ಕರ್ನಾಟಕ ತಂಡ ಹೀಗಿದೆ: ಮನೀಷ್ ಪಾಂಡೆ (ನಾಯಕ) , ರೋಹನ್ ಕದಮ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ , ಕೆ ಸಿದ್ಧಾರ್ಥ್ , ಅಭಿನವ್ ಮನೋಹರ್ , ಡಿ ನಿಶ್ಚಲ್ , ಶರತ್ ಬಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಜಗದೀಶ್ ಸುಚಿತ್ , ಶ್ರೇಯಸ್ ಗೋಪಾಲ್ , ಕೆಸಿ ಕಾರ್ಯಪ್ಪ , ರಿತೇಶ್ ಭಟ್ಕಳ್ , ಪ್ರವೀಣ್ ದುಬೆ , ವಿದ್ಯಾಧರ್ ಪಾಟೀಲ್ , ವಿ ಕೌಶಿಕ್ , ಪ್ರತೀಕ್ ಜೈನ್ , ದರ್ಶನ್ ಎಂಬಿ , ವಿ ವೈಶಾಖ್ , ವಿ ಮುರಳೀಧರ್. ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ.

5 / 5
Follow Us
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ