AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vijay Hazare Trophy 2021: ಕರ್ನಾಟಕ ತಂಡಕ್ಕೆ ಮೂವರ ಸೇರ್ಪಡೆ

Vijay Hazare Trophy 2021: ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದಾರೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Updated By: ಝಾಹಿರ್ ಯೂಸುಫ್|

Updated on: Dec 18, 2021 | 4:21 PM

Share
 ವಿಜಯ್ ಹಜಾರೆ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಅದರಂತೆ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯಕ್ಕೂ ಕರ್ನಾಟಕ ತಂಡಕ್ಕೆ ಮೂವರು ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ.

ವಿಜಯ್ ಹಜಾರೆ ಟೂರ್ನಿಯ ನಾಕೌಟ್ ಹಂತದ ಪಂದ್ಯಗಳು ಭಾನುವಾರದಿಂದ ಶುರುವಾಗಲಿದೆ. ಅದರಂತೆ ಪ್ರೀ ಕ್ವಾರ್ಟರ್ ಫೈನಲ್​ನಲ್ಲಿ ಕರ್ನಾಟಕ ತಂಡವು ರಾಜಸ್ಥಾನ್ ವಿರುದ್ದ ಆಡಲಿದೆ. ಆದರೆ ಈ ಪಂದ್ಯಕ್ಕೂ ಕರ್ನಾಟಕ ತಂಡಕ್ಕೆ ಮೂವರು ಸ್ಟಾರ್ ಆಟಗಾರರು ಸೇರ್ಪಡೆಯಾಗಿದ್ದಾರೆ.

1 / 5
ಹೌದು,  ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯಕ್ಕೂ ಮುನ್ನವೇ ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ  ತಂಡವನ್ನು ಸೇರಿಕೊಂಡಿದ್ದಾರೆ.

ಹೌದು, ಪ್ರೀ ಕ್ವಾರ್ಟರ್​ ಫೈನಲ್​ ಪಂದ್ಯಕ್ಕೂ ಮುನ್ನವೇ ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ ಕರ್ನಾಟಕ ತಂಡವನ್ನು ಸೇರಿಕೊಂಡಿದ್ದಾರೆ.

2 / 5
ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದು, ಹೀಗಾಗಿ ಈ ಮೂವರು ತಂಡವನ್ನು ಸೇರಿಸಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ವಿರುದ್ದದ ಪಂದ್ಯದಲ್ಲಿ ಈ ಮೂವರು ಕಣಕ್ಕಿಳಿಯುವುದು ಬಹುತೇಕ ಖಚಿತ.

ಈ ಹಿಂದೆ ಭಾರತ ಎ ತಂಡದಲ್ಲಿದ್ದ ಈ ಮೂವರು ಇದೀಗ ದಕ್ಷಿಣ ಆಫ್ರಿಕಾ ವಿರುದ್ದದ ಸರಣಿಯಿಂದ ಹಿಂತಿರುಗಿದ್ದು, ಹೀಗಾಗಿ ಈ ಮೂವರು ತಂಡವನ್ನು ಸೇರಿಸಿಕೊಂಡಿದ್ದಾರೆ. ಹೀಗಾಗಿ ರಾಜಸ್ಥಾನ್ ವಿರುದ್ದದ ಪಂದ್ಯದಲ್ಲಿ ಈ ಮೂವರು ಕಣಕ್ಕಿಳಿಯುವುದು ಬಹುತೇಕ ಖಚಿತ.

3 / 5
ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಾಲ್ ವಿರುದ್ದ ಸೋತಿದ್ದ ಕರ್ನಾಟಕ ತಂಡವು ಇದೀಗ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್, ಆಲ್​ರೌಂಡರ್ ಕೃಷ್ಣಪ್ಪ ಗೌತಮ್ ಹಾಗೂ ವೇಗಿ ಪ್ರಸಿದ್ಧ್ ಕೃಷ್ಣರ ಆಗಮನದೊಂದಿಗೆ ನಿರ್ಣಾಯಕ ಹಂತದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ.

ಲೀಗ್ ಹಂತದ ಕೊನೆಯ ಪಂದ್ಯದಲ್ಲಿ ಬೆಂಗಾಲ್ ವಿರುದ್ದ ಸೋತಿದ್ದ ಕರ್ನಾಟಕ ತಂಡವು ಇದೀಗ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್, ಆಲ್​ರೌಂಡರ್ ಕೃಷ್ಣಪ್ಪ ಗೌತಮ್ ಹಾಗೂ ವೇಗಿ ಪ್ರಸಿದ್ಧ್ ಕೃಷ್ಣರ ಆಗಮನದೊಂದಿಗೆ ನಿರ್ಣಾಯಕ ಹಂತದಲ್ಲಿ ಮತ್ತಷ್ಟು ಬಲಿಷ್ಠವಾಗಿದೆ.

4 / 5
 ಕರ್ನಾಟಕ ತಂಡ ಹೀಗಿದೆ: ಮನೀಷ್ ಪಾಂಡೆ (ನಾಯಕ) , ರೋಹನ್ ಕದಮ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ , ಕೆ ಸಿದ್ಧಾರ್ಥ್ , ಅಭಿನವ್ ಮನೋಹರ್ , ಡಿ ನಿಶ್ಚಲ್ , ಶರತ್ ಬಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಜಗದೀಶ್ ಸುಚಿತ್ , ಶ್ರೇಯಸ್ ಗೋಪಾಲ್ , ಕೆಸಿ ಕಾರ್ಯಪ್ಪ , ರಿತೇಶ್ ಭಟ್ಕಳ್ , ಪ್ರವೀಣ್ ದುಬೆ , ವಿದ್ಯಾಧರ್ ಪಾಟೀಲ್ , ವಿ ಕೌಶಿಕ್ , ಪ್ರತೀಕ್ ಜೈನ್ , ದರ್ಶನ್ ಎಂಬಿ , ವಿ ವೈಶಾಖ್ , ವಿ ಮುರಳೀಧರ್. ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ.

ಕರ್ನಾಟಕ ತಂಡ ಹೀಗಿದೆ: ಮನೀಷ್ ಪಾಂಡೆ (ನಾಯಕ) , ರೋಹನ್ ಕದಮ್ , ರವಿಕುಮಾರ್ ಸಮರ್ಥ್ , ಕರುಣ್ ನಾಯರ್ , ಕೆ ಸಿದ್ಧಾರ್ಥ್ , ಅಭಿನವ್ ಮನೋಹರ್ , ಡಿ ನಿಶ್ಚಲ್ , ಶರತ್ ಬಿ , ಶ್ರೀನಿವಾಸ್ ಶರತ್ (ವಿಕೆಟ್ ಕೀಪರ್) , ಜಗದೀಶ್ ಸುಚಿತ್ , ಶ್ರೇಯಸ್ ಗೋಪಾಲ್ , ಕೆಸಿ ಕಾರ್ಯಪ್ಪ , ರಿತೇಶ್ ಭಟ್ಕಳ್ , ಪ್ರವೀಣ್ ದುಬೆ , ವಿದ್ಯಾಧರ್ ಪಾಟೀಲ್ , ವಿ ಕೌಶಿಕ್ , ಪ್ರತೀಕ್ ಜೈನ್ , ದರ್ಶನ್ ಎಂಬಿ , ವಿ ವೈಶಾಖ್ , ವಿ ಮುರಳೀಧರ್. ದೇವದತ್ ಪಡಿಕ್ಕಲ್, ಕೃಷ್ಣಪ್ಪ ಗೌತಮ್ ಹಾಗೂ ಪ್ರಸಿದ್ಧ್ ಕೃಷ್ಣ.

5 / 5
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ