AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದುರ್ಗಾ ಪೂಜೆ-ದಸರಾ ವೇಳೆ ಮೂವರು ಕ್ರಿಕೆಟಿಗರಿಗೆ ಕೊಲೆ ಬೆದರಿಕೆ..!

Mohammed Shami: ಆದರೆ ಈ ಒಳಿತಿನ ಸಂದೇಶದ ನಡುವೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೆಡಕನ್ನು ಬಯಸಿ ಬೆದರಿಕೆ ಒಡ್ಡಿದ ಘಟನೆ ಕೂಡ ನಡೆದಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Oct 06, 2022 | 3:55 PM

Share
ಬುಧವಾರ ದೇಶಾದ್ಯಂತ ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಿಸಲಾಗಿದೆ. ದೇಶದ ಹಲವು ಭಾಗಗಳಲ್ಲಿ ರಾವಣ ದಹನ ಮಾಡಿ ಕೆಡುಕಿನ ಮೇಲೆ ಗೆಲುವಿನ ಸಂದೇಶ ಸಾರಲಾಗಿತ್ತು. ಆದರೆ ಈ ಒಳಿತಿನ ಸಂದೇಶದ ನಡುವೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೆಡಕನ್ನು ಬಯಸಿ ಬೆದರಿಕೆ ಒಡ್ಡಿದ ಘಟನೆ ಕೂಡ ನಡೆದಿದೆ.

ಬುಧವಾರ ದೇಶಾದ್ಯಂತ ಸಂಭ್ರಮದಿಂದ ದಸರಾ ಹಬ್ಬವನ್ನು ಆಚರಿಸಲಾಗಿದೆ. ದೇಶದ ಹಲವು ಭಾಗಗಳಲ್ಲಿ ರಾವಣ ದಹನ ಮಾಡಿ ಕೆಡುಕಿನ ಮೇಲೆ ಗೆಲುವಿನ ಸಂದೇಶ ಸಾರಲಾಗಿತ್ತು. ಆದರೆ ಈ ಒಳಿತಿನ ಸಂದೇಶದ ನಡುವೆ ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟಿಗ ಮೊಹಮ್ಮದ್ ಶಮಿಗೆ ಕೆಡಕನ್ನು ಬಯಸಿ ಬೆದರಿಕೆ ಒಡ್ಡಿದ ಘಟನೆ ಕೂಡ ನಡೆದಿದೆ.

1 / 6
ಬುಧವಾರ ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಸೋಷಿಯಲ್ ಮೀಡಿಯಾ ಮೂಲಕ ದಸರಾ ಹಬ್ಬದ ಶುಭಾಶಯ ಕೋರಿದ್ದರು. ಈ ಶುಭಕಾಮನೆಯ ಸಂದೇಶವು ಇದೀಗ ಮೂಲಭೂತವಾದಿಗಳ ಕಣ್ಣು ಕೆಂಪಾಗಿಸಿದೆ. ಕೆಲವರು ಶಮಿಯ ಧರ್ಮ ನಿಂದನೆ ಮಾಡಿದರೆ, ಮತ್ತೆ ಕೆಲವರು ಟೀಮ್ ಆಟಗಾರನ ವಿರುದ್ದ ಫತ್ವಾ ಹೊರಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.

ಬುಧವಾರ ಭಾರತ ತಂಡದ ವೇಗಿ ಮೊಹಮ್ಮದ್ ಶಮಿ ಸೋಷಿಯಲ್ ಮೀಡಿಯಾ ಮೂಲಕ ದಸರಾ ಹಬ್ಬದ ಶುಭಾಶಯ ಕೋರಿದ್ದರು. ಈ ಶುಭಕಾಮನೆಯ ಸಂದೇಶವು ಇದೀಗ ಮೂಲಭೂತವಾದಿಗಳ ಕಣ್ಣು ಕೆಂಪಾಗಿಸಿದೆ. ಕೆಲವರು ಶಮಿಯ ಧರ್ಮ ನಿಂದನೆ ಮಾಡಿದರೆ, ಮತ್ತೆ ಕೆಲವರು ಟೀಮ್ ಆಟಗಾರನ ವಿರುದ್ದ ಫತ್ವಾ ಹೊರಡಿಸುವುದಾಗಿ ಬೆದರಿಕೆ ಹಾಕಿದ್ದಾರೆ.

2 / 6
ಭಗವಾನ್ ರಾಮನು ನಿಮ್ಮ ಜೀವನದಲ್ಲಿ ಬಹಳಷ್ಟು ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತುಂಬಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ಶಮಿ ಹಾಕಿರುವ ಟ್ವೀಟ್ ಪೋಸ್ಟರ್​ಗೆ ಹಲವರು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಆಕ್ರೋಶಗಳ ನಡುವೆಯೂ ಟೀಮ್ ಇಂಡಿಯಾ ಆಟಗಾರ ತನ್ನ ಟ್ವೀಟ್ ಅನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

ಭಗವಾನ್ ರಾಮನು ನಿಮ್ಮ ಜೀವನದಲ್ಲಿ ಬಹಳಷ್ಟು ಸಂತೋಷ, ಸಮೃದ್ಧಿ ಮತ್ತು ಯಶಸ್ಸನ್ನು ತುಂಬಲಿ ಎಂದು ನಾನು ಪ್ರಾರ್ಥಿಸುತ್ತೇನೆ. ನಿಮಗೂ ಮತ್ತು ನಿಮ್ಮ ಕುಟುಂಬದವರಿಗೂ ದಸರಾ ಹಬ್ಬದ ಶುಭಾಶಯಗಳು ಎಂದು ಶಮಿ ಹಾಕಿರುವ ಟ್ವೀಟ್ ಪೋಸ್ಟರ್​ಗೆ ಹಲವರು ಬೆದರಿಕೆ ಹಾಕಿದ್ದಾರೆ. ಈ ಎಲ್ಲಾ ಆಕ್ರೋಶಗಳ ನಡುವೆಯೂ ಟೀಮ್ ಇಂಡಿಯಾ ಆಟಗಾರ ತನ್ನ ಟ್ವೀಟ್ ಅನ್ನು ಹಾಗೆಯೇ ಉಳಿಸಿಕೊಂಡಿದ್ದಾರೆ.

3 / 6
ದಸರಾ ಮತ್ತು ದುರ್ಗಾ ಪೂಜೆಯ ಸಂದರ್ಭದಲ್ಲಿ ಕ್ರಿಕೆಟಿಗರಿಗೆ ಬೆದರಿಕೆಯೊಡ್ಡಿದ ಪ್ರಕರಣ ಇದೇ ಮೊದಲೇನಲ್ಲ.  ಈ ಹಿಂದೆ ಇಬ್ಬರು ಬಾಂಗ್ಲಾದೇಶ ಕ್ರಿಕೆಟಿಗರಿಗೂ ಇಂತಹ ಬೆದರಿಕೆಗಳು ಬಂದಿದ್ದವು ಎಂಬುದು ಗಮನಾರ್ಹ.

ದಸರಾ ಮತ್ತು ದುರ್ಗಾ ಪೂಜೆಯ ಸಂದರ್ಭದಲ್ಲಿ ಕ್ರಿಕೆಟಿಗರಿಗೆ ಬೆದರಿಕೆಯೊಡ್ಡಿದ ಪ್ರಕರಣ ಇದೇ ಮೊದಲೇನಲ್ಲ. ಈ ಹಿಂದೆ ಇಬ್ಬರು ಬಾಂಗ್ಲಾದೇಶ ಕ್ರಿಕೆಟಿಗರಿಗೂ ಇಂತಹ ಬೆದರಿಕೆಗಳು ಬಂದಿದ್ದವು ಎಂಬುದು ಗಮನಾರ್ಹ.

4 / 6
2020ರಲ್ಲಿ ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್‌ಗೆ ಉಗ್ರ ಮೂಲಭೂತವಾದಿಗಳು ಬೆದರಿಕೆಯೊಡ್ಡಿದ್ದರು. ಬಾಂಗ್ಲಾ ಕ್ರಿಕೆಟಿಗ ಕೋಲ್ಕತ್ತಾದಲ್ಲಿ ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ, ವ್ಯಕ್ತಿಯೊಬ್ಬರು ವಿಡಿಯೋ ಕರೆ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಈ ಬೆದರಿಕೆಯ ನಂತರ, ಶಕೀಬ್ ಅಲ್ ಸಹನ್ ಕ್ಷಮೆಯಾಚಿಸಿದ್ದರು.

2020ರಲ್ಲಿ ಬಾಂಗ್ಲಾದೇಶದ ಸ್ಟಾರ್ ಕ್ರಿಕೆಟಿಗ ಶಕೀಬ್ ಅಲ್ ಹಸನ್‌ಗೆ ಉಗ್ರ ಮೂಲಭೂತವಾದಿಗಳು ಬೆದರಿಕೆಯೊಡ್ಡಿದ್ದರು. ಬಾಂಗ್ಲಾ ಕ್ರಿಕೆಟಿಗ ಕೋಲ್ಕತ್ತಾದಲ್ಲಿ ಕಾಳಿ ಪೂಜೆಯಲ್ಲಿ ಭಾಗವಹಿಸಿದ್ದಕ್ಕೆ, ವ್ಯಕ್ತಿಯೊಬ್ಬರು ವಿಡಿಯೋ ಕರೆ ಮಾಡಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು. ಈ ಬೆದರಿಕೆಯ ನಂತರ, ಶಕೀಬ್ ಅಲ್ ಸಹನ್ ಕ್ಷಮೆಯಾಚಿಸಿದ್ದರು.

5 / 6
ಶಕೀಬ್ ನಂತರ ಬಾಂಗ್ಲಾದೇಶದ ಮತ್ತೋರ್ವ ಕ್ರಿಕೆಟಿಗ ಲಿಟ್ಟನ್ ದಾಸ್ ಅವರಿಗೂ ಇಂತಹ ಬೆದರಿಕೆಗಳು ಬಂದಿದ್ದವು.  2020 ರಲ್ಲಿ, ಲಿಟನ್ ದಾಸ್ ಫೇಸ್‌ಬುಕ್‌ನಲ್ಲಿ ದುರ್ಗಾ ಪೂಜೆಗೆ ಶುಭಕೋರಿದ್ದರು. ಈ ವೇಳೆ ಅನೇಕರು ಆಕ್ರೋಶ ವ್ಯಕ್ತಪಡಿಸಿ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನವರಾತ್ರಿಯ ಸಂದರ್ಭದಲ್ಲಿ ಶುಭಾಶಯ ತಿಳಿಸಿ ಹಾಕಿದ ಪೋಸ್ಟ್​ಗೂ ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿ, ಬಾಂಗ್ಲಾ ಕ್ರಿಕೆಟಿಗನಿಗೆ ಕೊಲೆ ಬೆದರಿಕೆಯೊಡ್ಡಿದ್ದರು.

ಶಕೀಬ್ ನಂತರ ಬಾಂಗ್ಲಾದೇಶದ ಮತ್ತೋರ್ವ ಕ್ರಿಕೆಟಿಗ ಲಿಟ್ಟನ್ ದಾಸ್ ಅವರಿಗೂ ಇಂತಹ ಬೆದರಿಕೆಗಳು ಬಂದಿದ್ದವು. 2020 ರಲ್ಲಿ, ಲಿಟನ್ ದಾಸ್ ಫೇಸ್‌ಬುಕ್‌ನಲ್ಲಿ ದುರ್ಗಾ ಪೂಜೆಗೆ ಶುಭಕೋರಿದ್ದರು. ಈ ವೇಳೆ ಅನೇಕರು ಆಕ್ರೋಶ ವ್ಯಕ್ತಪಡಿಸಿ ಬೆದರಿಕೆ ಹಾಕಿದ್ದರು. ಅಷ್ಟೇ ಅಲ್ಲದೆ ಇತ್ತೀಚೆಗೆ ನವರಾತ್ರಿಯ ಸಂದರ್ಭದಲ್ಲಿ ಶುಭಾಶಯ ತಿಳಿಸಿ ಹಾಕಿದ ಪೋಸ್ಟ್​ಗೂ ಮೂಲಭೂತವಾದಿಗಳು ಆಕ್ರೋಶ ವ್ಯಕ್ತಪಡಿಸಿ, ಬಾಂಗ್ಲಾ ಕ್ರಿಕೆಟಿಗನಿಗೆ ಕೊಲೆ ಬೆದರಿಕೆಯೊಡ್ಡಿದ್ದರು.

6 / 6
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!