AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC Trophies: 15 ತಿಂಗಳಲ್ಲಿ 3 ಐಸಿಸಿ ಟೂರ್ನಿ: ಈ ಸಲ ಕಪ್ ಯಾರದ್ದು?

ICC Trophies: 2013 ರ ಬಳಿಕ ಐಸಿಸಿ ಟ್ರೋಫಿ ಗೆಲ್ಲದ ಭಾರತದ ಮುಂದೆ 3 ಟೂರ್ನಿಗಳಿವೆ. ಈ ಮೂರು ಟೂರ್ನಿಗಳು ಕೇವಲ 15 ತಿಂಗಳುಗಳ ನಡುವೆ ನಡೆಯಲಿದ್ದು, ಈ ಮೂಲಕ 10 ವರ್ಷ ಐಸಿಸಿ ಟ್ರೋಫಿ ಬರವನ್ನು ನೀಗಿಸಿಕೊಳ್ಳುವ ಅವಕಾಶ ಟೀಮ್ ಇಂಡಿಯಾ ಮುಂದಿದೆ. ಹೀಗಾಗಿ ಈ ಬಾರಿ ಭಾರತ ತಂಡ ಯಾವ ಕಪ್ ಗೆಲ್ಲಲಿದೆ ಎಂಬುದನ್ನು ಕಾದು ನೋಡಬೇಕಿದೆ.

TV9 Web
| Edited By: |

Updated on:Mar 02, 2024 | 11:31 AM

Share
ಐಪಿಎಲ್ (IPL 2024) ಆರಂಭಕ್ಕೆ ಕಾತುರದಿಂದ ಕಾಯುತ್ತಿರುವ ಕ್ರಿಕೆಟ್ ಪ್ರೇಮಿಗಳಿಗೆ ಮುಂದಿನ 15 ತಿಂಗಳಲ್ಲಿ ಮನರಂಜನೆಯ ರಸದೌತಣವೇ ಸಿಗಲಿದೆ. ಏಕೆಂದರೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂದಿನ ಹದಿನೈದು ತಿಂಗಳಲ್ಲಿ ಮೂರು ಟೂರ್ನಿಗಳನ್ನು ಆಯೋಜಿಸುತ್ತಿದೆ.

ಐಪಿಎಲ್ (IPL 2024) ಆರಂಭಕ್ಕೆ ಕಾತುರದಿಂದ ಕಾಯುತ್ತಿರುವ ಕ್ರಿಕೆಟ್ ಪ್ರೇಮಿಗಳಿಗೆ ಮುಂದಿನ 15 ತಿಂಗಳಲ್ಲಿ ಮನರಂಜನೆಯ ರಸದೌತಣವೇ ಸಿಗಲಿದೆ. ಏಕೆಂದರೆ ಇಂಟರ್​ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಮುಂದಿನ ಹದಿನೈದು ತಿಂಗಳಲ್ಲಿ ಮೂರು ಟೂರ್ನಿಗಳನ್ನು ಆಯೋಜಿಸುತ್ತಿದೆ.

1 / 5
ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಯುಎಸ್​ಎ-ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜೂನ್ 1 ರಿಂದ ಜೂನ್ 29 ರವರೆಗೆ ನಡೆಯಲಿದೆ. ಅಂದರೆ ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್​ ಜರುಗಲಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ಮುಕ್ತಾಯದ ಬೆನ್ನಲ್ಲೇ ಟಿ20 ವಿಶ್ವಕಪ್ ಶುರುವಾಗಲಿದೆ. ಯುಎಸ್​ಎ-ವೆಸ್ಟ್ ಇಂಡೀಸ್ ಜಂಟಿಯಾಗಿ ಆಯೋಜಿಸಲಿರುವ ಈ ಟೂರ್ನಿಯು ಜೂನ್ 1 ರಿಂದ ಜೂನ್ 29 ರವರೆಗೆ ನಡೆಯಲಿದೆ. ಅಂದರೆ ಐಪಿಎಲ್ ಬೆನ್ನಲ್ಲೇ ಟಿ20 ವಿಶ್ವಕಪ್​ ಜರುಗಲಿದೆ.

2 / 5
ಇನ್ನು 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಈ ಟೂರ್ನಿಯು ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿದೆ. ಅಂದರೆ ಮುಂದಿನ ವರ್ಷರಾಂಭದಲ್ಲೇ 10 ತಂಡಗಳ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.

ಇನ್ನು 2025 ರಲ್ಲಿ ಐಸಿಸಿ ಚಾಂಪಿಯನ್ಸ್ ಟ್ರೋಫಿ ನಡೆಯಲಿದೆ. ಪಾಕಿಸ್ತಾನ್ ಕ್ರಿಕೆಟ್ ಬೋರ್ಡ್ ಆಯೋಜಿಸಲಿರುವ ಈ ಟೂರ್ನಿಯು ಫೆಬ್ರವರಿ ಮತ್ತು ಮಾರ್ಚ್ ನಡುವೆ ನಡೆಯಲಿದೆ. ಅಂದರೆ ಮುಂದಿನ ವರ್ಷರಾಂಭದಲ್ಲೇ 10 ತಂಡಗಳ ನಡುವಣ ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯನ್ನು ವೀಕ್ಷಿಸುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗೆ ದೊರೆಯಲಿದೆ.

3 / 5
ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯವು ಜೂನ್ 2025 ರಲ್ಲಿ ನಡೆಯಲಿದೆ. ಈ ಪಂದ್ಯವು ಇಂಗ್ಲೆಂಡ್​ನಲ್ಲಿ ಜರುಗಲಿದೆ. ಈ ಮೂರು ಐಸಿಸಿ ಟೂರ್ನಿಗಳು ಕೇವಲ 15 ತಿಂಗಳಲ್ಲೇ ನಡೆಯಲಿರುವುದು ವಿಶೇಷ.

ಹಾಗೆಯೇ ವಿಶ್ವ ಟೆಸ್ಟ್ ಚಾಂಪಿಯನ್​ಶಿಪ್​ನ ಫೈನಲ್ ಪಂದ್ಯವು ಜೂನ್ 2025 ರಲ್ಲಿ ನಡೆಯಲಿದೆ. ಈ ಪಂದ್ಯವು ಇಂಗ್ಲೆಂಡ್​ನಲ್ಲಿ ಜರುಗಲಿದೆ. ಈ ಮೂರು ಐಸಿಸಿ ಟೂರ್ನಿಗಳು ಕೇವಲ 15 ತಿಂಗಳಲ್ಲೇ ನಡೆಯಲಿರುವುದು ವಿಶೇಷ.

4 / 5
ಇತ್ತ ಟೀಮ್ ಇಂಡಿಯಾ ಐಸಿಸಿ ಟ್ರೋಫಿ ಗೆದ್ದು 10 ವರ್ಷಗಳೇ ಕಳೆದಿವೆ. ಅಂದರೆ 2013 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಟೀಮ್ ಇಂಡಿಯಾ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಮುಂದಿನ 15 ತಿಂಗಳಲ್ಲಿ ಭಾರತ ತಂಡ ಯಾವ ಟ್ರೋಫಿ ಎತ್ತಿ ಹಿಡಿಯಲಿದೆ ಎಂಬುದೇ ಈಗ ಕುತೂಹಲ.

ಇತ್ತ ಟೀಮ್ ಇಂಡಿಯಾ ಐಸಿಸಿ ಟ್ರೋಫಿ ಗೆದ್ದು 10 ವರ್ಷಗಳೇ ಕಳೆದಿವೆ. ಅಂದರೆ 2013 ರಲ್ಲಿ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಚಾಂಪಿಯನ್ಸ್ ಟ್ರೋಫಿ ಗೆದ್ದ ಬಳಿಕ ಟೀಮ್ ಇಂಡಿಯಾ ಯಾವುದೇ ಐಸಿಸಿ ಟೂರ್ನಿ ಗೆದ್ದಿಲ್ಲ. ಹೀಗಾಗಿ ಮುಂದಿನ 15 ತಿಂಗಳಲ್ಲಿ ಭಾರತ ತಂಡ ಯಾವ ಟ್ರೋಫಿ ಎತ್ತಿ ಹಿಡಿಯಲಿದೆ ಎಂಬುದೇ ಈಗ ಕುತೂಹಲ.

5 / 5

Published On - 11:09 am, Sat, 2 March 24

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು