Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾ ಪರ ಸತತ 4 ಸಿಕ್ಸ್ ಸಿಡಿಸಿದ್ದು ಮೂವರು ಬ್ಯಾಟರ್​ಗಳು ಮಾತ್ರ..!

Team India: ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ್ದ ಸೂರ್ಯಕುಮಾರ್ ಯಾದವ್ ಕೇವಲ 37 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 72 ರನ್ ಬಾರಿಸಿದ್ದರು. ಈ 6 ಸಿಕ್ಸ್​ಗಳಲ್ಲಿ 4 ಸಿಕ್ಸರ್​ಗಳು ಒಂದೇ ಓವರ್​ನಲ್ಲಿ ಮೂಡಿಬಂದಿದ್ದು ವಿಶೇಷ.

TV9 Web
| Updated By: ಝಾಹಿರ್ ಯೂಸುಫ್

Updated on: Sep 25, 2023 | 3:28 PM

ಇಂದೋರ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 99 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ (105) ಹಾಗೂ ಶುಭ್​ಮನ್ ಗಿಲ್ (104) ಶತಕ ಬಾರಿಸಿದರೆ, ಕೆಎಲ್ ರಾಹುಲ್ (52) ಹಾಗೂ ಸೂರ್ಯಕುಮಾರ್ ಯಾದವ್ (72) ಅರ್ಧಶತಕ ಸಿಡಿಸಿ ಮಿಂಚಿದ್ದರು.

ಇಂದೋರ್​ನಲ್ಲಿ ನಡೆದ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ 99 ರನ್​ಗಳ ಭರ್ಜರಿ ಜಯ ಸಾಧಿಸಿದೆ. ಈ ಪಂದ್ಯದಲ್ಲಿ ಶ್ರೇಯಸ್ ಅಯ್ಯರ್ (105) ಹಾಗೂ ಶುಭ್​ಮನ್ ಗಿಲ್ (104) ಶತಕ ಬಾರಿಸಿದರೆ, ಕೆಎಲ್ ರಾಹುಲ್ (52) ಹಾಗೂ ಸೂರ್ಯಕುಮಾರ್ ಯಾದವ್ (72) ಅರ್ಧಶತಕ ಸಿಡಿಸಿ ಮಿಂಚಿದ್ದರು.

1 / 6
ಅದರಲ್ಲೂ ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ್ದ ಸೂರ್ಯಕುಮಾರ್ ಯಾದವ್ ಕೇವಲ 37 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 72 ರನ್ ಬಾರಿಸಿದ್ದರು. ಈ 6 ಸಿಕ್ಸ್​ಗಳಲ್ಲಿ 4 ಸಿಕ್ಸರ್​ಗಳು ಒಂದೇ ಓವರ್​ನಲ್ಲಿ ಮೂಡಿಬಂದಿದ್ದು ವಿಶೇಷ.

ಅದರಲ್ಲೂ ಅಂತಿಮ ಓವರ್​ಗಳ ವೇಳೆ ಅಬ್ಬರಿಸಿದ್ದ ಸೂರ್ಯಕುಮಾರ್ ಯಾದವ್ ಕೇವಲ 37 ಎಸೆತಗಳಲ್ಲಿ 6 ಭರ್ಜರಿ ಸಿಕ್ಸ್ ಹಾಗೂ 6 ಫೋರ್​ಗಳೊಂದಿಗೆ ಅಜೇಯ 72 ರನ್ ಬಾರಿಸಿದ್ದರು. ಈ 6 ಸಿಕ್ಸ್​ಗಳಲ್ಲಿ 4 ಸಿಕ್ಸರ್​ಗಳು ಒಂದೇ ಓವರ್​ನಲ್ಲಿ ಮೂಡಿಬಂದಿದ್ದು ವಿಶೇಷ.

2 / 6
ಅಂದರೆ ಕ್ಯಾಮರೋನ್ ಗ್ರೀನ್ ಎಸೆದ 44ನೇ ಓವರ್​ನ ಮೊದಲ 4 ಎಸೆತಗಳಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಕ್ ಟು ಬ್ಯಾಕ್ ಸಿಕ್ಸ್​ಗಳನ್ನು ಸಿಡಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ಓವರ್​ನಲ್ಲಿ ಸತತ 4 ಸಿಕ್ಸ್​ಗಳನ್ನು ಬಾರಿಸಿದ 3ನೇ ಭಾರತೀಯ ಎನಿಸಿಕೊಂಡರು. ಇದಕ್ಕೂ ಮುನ್ನ ಈ ಸಾಧನೆ ಮಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

ಅಂದರೆ ಕ್ಯಾಮರೋನ್ ಗ್ರೀನ್ ಎಸೆದ 44ನೇ ಓವರ್​ನ ಮೊದಲ 4 ಎಸೆತಗಳಲ್ಲಿ ಸೂರ್ಯಕುಮಾರ್ ಯಾದವ್ ಬ್ಯಾಕ್ ಟು ಬ್ಯಾಕ್ ಸಿಕ್ಸ್​ಗಳನ್ನು ಸಿಡಿಸಿದರು. ಇದರೊಂದಿಗೆ ಏಕದಿನ ಕ್ರಿಕೆಟ್​ನಲ್ಲಿ ಟೀಮ್ ಇಂಡಿಯಾ ಪರ ಒಂದೇ ಓವರ್​ನಲ್ಲಿ ಸತತ 4 ಸಿಕ್ಸ್​ಗಳನ್ನು ಬಾರಿಸಿದ 3ನೇ ಭಾರತೀಯ ಎನಿಸಿಕೊಂಡರು. ಇದಕ್ಕೂ ಮುನ್ನ ಈ ಸಾಧನೆ ಮಾಡಿದ ಆಟಗಾರರ ಪಟ್ಟಿ ಈ ಕೆಳಗಿನಂತಿದೆ...

3 / 6
1- ಝಹೀರ್ ಖಾನ್: ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಒಂದೇ ಓವರ್​ನಲ್ಲಿ ಸತತ 4 ಸಿಕ್ಸ್​ಗಳನ್ನು ಸಿಡಿಸಿದ ಮೊದಲ ಬ್ಯಾಟರ್ ಝಹೀರ್ ಖಾನ್. 2000 ರಲ್ಲಿ ಝಿಂಬಾಬ್ವೆಯ ಹೆನ್ರಿ ಒಲೊಂಗಾ ಓವರ್​ನಲ್ಲಿ ಝಹೀರ್ ಖಾನ್ ಬ್ಯಾಕ್ ಟು ಬ್ಯಾಕ್ 4 ಸಿಕ್ಸರ್​ಗಳನ್ನು ಬಾರಿಸಿ ದಾಖಲೆ ಬರೆದಿದ್ದರು.

1- ಝಹೀರ್ ಖಾನ್: ಏಕದಿನ ಕ್ರಿಕೆಟ್​ನಲ್ಲಿ ಭಾರತದ ಪರ ಒಂದೇ ಓವರ್​ನಲ್ಲಿ ಸತತ 4 ಸಿಕ್ಸ್​ಗಳನ್ನು ಸಿಡಿಸಿದ ಮೊದಲ ಬ್ಯಾಟರ್ ಝಹೀರ್ ಖಾನ್. 2000 ರಲ್ಲಿ ಝಿಂಬಾಬ್ವೆಯ ಹೆನ್ರಿ ಒಲೊಂಗಾ ಓವರ್​ನಲ್ಲಿ ಝಹೀರ್ ಖಾನ್ ಬ್ಯಾಕ್ ಟು ಬ್ಯಾಕ್ 4 ಸಿಕ್ಸರ್​ಗಳನ್ನು ಬಾರಿಸಿ ದಾಖಲೆ ಬರೆದಿದ್ದರು.

4 / 6
2- ರೋಹಿತ್ ಶರ್ಮಾ: ಝಹೀರ್ ಖಾನ್ ಬಳಿಕ ಈ ಸಾಧನೆ ಮಾಡಿದ್ದು ರೋಹಿತ್ ಶರ್ಮಾ. 2017 ರಲ್ಲಿ ಶ್ರೀಲಂಕಾದ ಸುರಂಗ ಲಕ್ಮಲ್ ಓವರ್​ನಲ್ಲಿ ಹಿಟ್​ಮ್ಯಾನ್ ಸತತ 4 ಸಿಕ್ಸ್​ಗಳನ್ನು ಸಿಡಿಸಿದ್ದರು.

2- ರೋಹಿತ್ ಶರ್ಮಾ: ಝಹೀರ್ ಖಾನ್ ಬಳಿಕ ಈ ಸಾಧನೆ ಮಾಡಿದ್ದು ರೋಹಿತ್ ಶರ್ಮಾ. 2017 ರಲ್ಲಿ ಶ್ರೀಲಂಕಾದ ಸುರಂಗ ಲಕ್ಮಲ್ ಓವರ್​ನಲ್ಲಿ ಹಿಟ್​ಮ್ಯಾನ್ ಸತತ 4 ಸಿಕ್ಸ್​ಗಳನ್ನು ಸಿಡಿಸಿದ್ದರು.

5 / 6
3- ಸೂರ್ಯಕುಮಾರ್ ಯಾದವ್: 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್ ಎಸೆತಗಳಲ್ಲಿ ಸತತ ಸಿಕ್ಸ್​ಗಳನ್ನು ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ.

3- ಸೂರ್ಯಕುಮಾರ್ ಯಾದವ್: 2023 ರಲ್ಲಿ ಆಸ್ಟ್ರೇಲಿಯಾ ವಿರುದ್ಧದ 2ನೇ ಏಕದಿನ ಪಂದ್ಯದಲ್ಲಿ ಕ್ಯಾಮರೋನ್ ಗ್ರೀನ್ ಎಸೆತಗಳಲ್ಲಿ ಸತತ ಸಿಕ್ಸ್​ಗಳನ್ನು ಬಾರಿಸುವ ಮೂಲಕ ಈ ಸಾಧನೆ ಮಾಡಿದ ಮೂರನೇ ಭಾರತೀಯ ಎಂಬ ಹೆಗ್ಗಳಿಕೆಗೆ ಸೂರ್ಯಕುಮಾರ್ ಯಾದವ್ ಪಾತ್ರರಾಗಿದ್ದಾರೆ.

6 / 6
Follow us
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಬ್ಯಾಟರ್ ಬಿದ್ದು ಒದ್ದಾಡಿದರೂ ತಿರುಗಿ ಕೂಡ ನೋಡದ ಜಸ್​ಪ್ರೀತ್ ಬುಮ್ರಾ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಇದೆಂತಹ ವರ್ತನೆ... ಮೌನಾಚರಣೆ ವೇಳೆಯೂ ಹಾರ್ದಿಕ್ ಪಾಂಡ್ಯ ಹುಚ್ಚಾಟ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಬೆಂಗಳೂರು ತಲುಪಿದ ಕನ್ನಡಿಗರ ಪಾರ್ಥಿವ ಶರೀರ, ಅಂತಿಮ ನಮನ ಸಲ್ಲಿಕೆ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಮನೆ ಗೋಡೆಲಿ, ಕಿಟಕಿಗಳಲ್ಲಿ ಜೇನುಗೂಡು ಕಟ್ಟಿದ್ರೆ ಏನರ್ಥ? ಇಲ್ಲಿದೆ ಮಾಹಿತಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಈ ದಿನದ ವಿಶೇಷವೇನು? ನಿಮ್ಮ ರಾಶಿ ಭವಿಷ್ಯವೇನು? ಇಲ್ಲಿದೆ ನೋಡಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಕಾಶ್ಮೀರದಲ್ಲಿ ಸಿಲುಕಿರುವ ಕನ್ನಡಿಗರಿಗೆ ಸೂಕ್ತ ವ್ಯವಸ್ಥೆ: ಪ್ರಲ್ಹಾದ್ ಜೋಶಿ
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಹನಿಮೂನ್ ಟ್ರಿಪ್​ನಲ್ಲಿ ಹೆಂಡ್ತಿಯೊಂದಿಗಿನ ವಿನಯ್ ನರ್ವಾಲ್​​​ ಕೊನೆ ರೀಲ್ಸ್
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಕಾಶ್ಮೀರಕ್ಕೆ ಉಗ್ರರು ಹೇಗೆ ಬಂದ್ರು? ಅಲ್ಲಿನ ಜನರಿಗೆ ಅನಿರುದ್ಧ್ ಪ್ರಶ್ನೆ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಪಹಲ್ಗಾಮ್​ ಭೂಲೋಕದ ಸ್ವರ್ಗ ಎನ್ನುವುದ್ಹೇಕೆ? ಈ ವಿಡಿಯೋ ನೋಡಿ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ
ಮಂಜುನಾಥ್ ಪಾರ್ಥೀವ ಶರೀರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರು ಬರುವ ನಿರೀಕ್ಷೆ