AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Virat Kohli: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಕೇವಲ 1 ಪಂದ್ಯವಾಡಿದ ಮೂವರು ಆಟಗಾರರು ಇವರೇ..!

Team India: 2017 ರಲ್ಲಿ ಚಾಂಪಿಯನ್ಸ್​ ಟ್ರೋಫಿ ಫೈನಲ್​ನಲ್ಲಿ ಭಾರತ ಸೋತರೆ, 2019 ರಲ್ಲಿ ಸೆಮಿಫೈನಲ್​ನಲ್ಲಿ ಪರಾಜಯಗೊಂಡಿತು. ಒಟ್ಟು 95 ಏಕದಿನ ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿರುವ ಕೊಹ್ಲಿ ನಾಯಕತ್ವದಲ್ಲಿ ಮೂವರು ಸ್ಟಾರ್ ಆಟಗಾರರು ಕೇವಲ 3 ಪಂದ್ಯಗಳನ್ನಾಡಿದ್ದಾರೆ. ಅವರೆಂದರೆ...

TV9 Web
| Edited By: |

Updated on:Dec 11, 2021 | 10:27 PM

Share
ಟೀಮ್ ಇಂಡಿಯಾದ ಏಕದಿನ ಹಾಗೂ ಟಿ20 ನಾಯಕತ್ವದಿಂದ ಕೆಳಕ್ಕಿಳಿದ ಬಳಿಕ ವಿರಾಟ್ ಕೊಹ್ಲಿ ಎದುರಾಳಿಗರಿಗೆ ಮತ್ತಷ್ಟು ಅಪಾಯಕಾರಿ ಬ್ಯಾಟರ್ ಆಗಿ ಹೊರಹೊಮ್ಮಲಿದ್ದಾರೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

ಟೀಮ್ ಇಂಡಿಯಾದ ಏಕದಿನ ಹಾಗೂ ಟಿ20 ನಾಯಕತ್ವದಿಂದ ಕೆಳಕ್ಕಿಳಿದ ಬಳಿಕ ವಿರಾಟ್ ಕೊಹ್ಲಿ ಎದುರಾಳಿಗರಿಗೆ ಮತ್ತಷ್ಟು ಅಪಾಯಕಾರಿ ಬ್ಯಾಟರ್ ಆಗಿ ಹೊರಹೊಮ್ಮಲಿದ್ದಾರೆ ಎಂದು ಗಂಭೀರ್ ಅಭಿಪ್ರಾಯಪಟ್ಟಿದ್ದಾರೆ.

1 / 5
ಮುಂಬೈಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಫೈವ್ಸ್ಟಾರ್ ಹೊಟೇಲ್ ಒಂದರಲ್ಲಿ ಇವರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಚಾರ್ಟರ್ ವಿಮಾನವೊಂದರಲ್ಲಿ ಭಾರತ ತಂಡ ಜೊಹಾನ್ಸ್ಬರ್ಗ್ಗೆ ತೆರಳಲಿದೆ.

ಮುಂಬೈಯ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಸಮೀಪದ ಫೈವ್ಸ್ಟಾರ್ ಹೊಟೇಲ್ ಒಂದರಲ್ಲಿ ಇವರಿಗೆ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಚಾರ್ಟರ್ ವಿಮಾನವೊಂದರಲ್ಲಿ ಭಾರತ ತಂಡ ಜೊಹಾನ್ಸ್ಬರ್ಗ್ಗೆ ತೆರಳಲಿದೆ.

2 / 5
 ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಸಿರಾಜ್ ಈಗ ತಂಡದ ಖಾಯಂ ಸದಸ್ಯರಾಗಿರಬಹುದು. ಆದರೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಸಿರಾಜ್ ಆಡಿರುವುದು ಏಕೈಕ ಏಕದಿನ ಪಂದ್ಯ ಮಾತ್ರ. 2019 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ಓವಲ್‌ನಲ್ಲಿ ಕೊಹ್ಲಿ ನಾಯಕತ್ವದಲ್ಲಿ ಸಿರಾಜ್ ಏಕೈಕ ಏಕದಿನ ಪಂದ್ಯವಾಡಿದ್ದರು.

ಮೊಹಮ್ಮದ್ ಸಿರಾಜ್: ಟೀಮ್ ಇಂಡಿಯಾ ವೇಗಿ ಸಿರಾಜ್ ಈಗ ತಂಡದ ಖಾಯಂ ಸದಸ್ಯರಾಗಿರಬಹುದು. ಆದರೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಸಿರಾಜ್ ಆಡಿರುವುದು ಏಕೈಕ ಏಕದಿನ ಪಂದ್ಯ ಮಾತ್ರ. 2019 ರಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಡಿಲೇಡ್ ಓವಲ್‌ನಲ್ಲಿ ಕೊಹ್ಲಿ ನಾಯಕತ್ವದಲ್ಲಿ ಸಿರಾಜ್ ಏಕೈಕ ಏಕದಿನ ಪಂದ್ಯವಾಡಿದ್ದರು.

3 / 5
ಶಿವಂ ದುಬೆ: ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್ ಆಗಿ ಶಿವಂ ದುಬೆ ಅನೇಕ ಪಂದ್ಯಗಳನ್ನಾಡಿದ್ದಾರೆ. ಇದಾಗ್ಯೂ ಅವರು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಒಂದೇ ಒಂದು ಏಕದಿನ ಪಂದ್ಯವಾಡಿರುವುದು ವಿಶೇಷ. ಕೊಹ್ಲಿ ನಾಯಕತ್ವದಲ್ಲಿ ಡಿಸೆಂಬರ್ 15, 2019 ರಂದು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶಿವಂ ದುಬೆ ಏಕೈಕ ಪಂದ್ಯವಾಡಿದ್ದರು.

ಶಿವಂ ದುಬೆ: ಟೀಮ್ ಇಂಡಿಯಾದಲ್ಲಿ ಆಲ್​ರೌಂಡರ್ ಆಗಿ ಶಿವಂ ದುಬೆ ಅನೇಕ ಪಂದ್ಯಗಳನ್ನಾಡಿದ್ದಾರೆ. ಇದಾಗ್ಯೂ ಅವರು ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಒಂದೇ ಒಂದು ಏಕದಿನ ಪಂದ್ಯವಾಡಿರುವುದು ವಿಶೇಷ. ಕೊಹ್ಲಿ ನಾಯಕತ್ವದಲ್ಲಿ ಡಿಸೆಂಬರ್ 15, 2019 ರಂದು ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಶಿವಂ ದುಬೆ ಏಕೈಕ ಪಂದ್ಯವಾಡಿದ್ದರು.

4 / 5
ಶುಭ್​ಮನ್ ಗಿಲ್: ಟೀಮ್ ಇಂಡಿಯಾ ಟೆಸ್ಟ್​ ತಂಡದ ಖಾಯಂ ಸದಸ್ಯರಾಗಿರುವ ಶುಭ್​ಗಿಲ್ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಚೊಚ್ಚಲ ಏಕದಿನ ಪಂದ್ಯವನ್ನು ಮಾಡಿದರು. ಇದುವರೆಗೆ ಮೂರು ಏಕದಿನ ಪಂದ್ಯಗಳನ್ನು ಆಡಿರುವ ಗಿಲ್, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಏಕೈಕ ಏಕದಿನ ಪಂದ್ಯವಾಡಿರುವುದು ವಿಶೇಷ.

ಶುಭ್​ಮನ್ ಗಿಲ್: ಟೀಮ್ ಇಂಡಿಯಾ ಟೆಸ್ಟ್​ ತಂಡದ ಖಾಯಂ ಸದಸ್ಯರಾಗಿರುವ ಶುಭ್​ಗಿಲ್ ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಚೊಚ್ಚಲ ಏಕದಿನ ಪಂದ್ಯವನ್ನು ಮಾಡಿದರು. ಇದುವರೆಗೆ ಮೂರು ಏಕದಿನ ಪಂದ್ಯಗಳನ್ನು ಆಡಿರುವ ಗಿಲ್, ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಏಕೈಕ ಏಕದಿನ ಪಂದ್ಯವಾಡಿರುವುದು ವಿಶೇಷ.

5 / 5

Published On - 10:04 pm, Sat, 11 December 21

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಗಂಡನ ಬಗ್ಗೆ ಬಿಗ್ ಬಾಸ್​ನಲ್ಲಿ ಚೈತ್ರಾ ಕುಂದಾಪುರ ಹೇಳಿದ್ದು ಸುಳ್ಳು: ತಂದೆ
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್