AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ಗೆ 3 ತಂಡಗಳು ಎಂಟ್ರಿ: ಒಂದು ಸ್ಥಾನಕ್ಕಾಗಿ 5 ತಂಡಗಳ ಪೈಪೋಟಿ

Womens ODI World Cup 2025: ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ಮೂರು ಟೀಮ್​ಗಳು ಈಗಾಗಲೇ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇನ್ನುಳಿದ ಒಂದು ಸ್ಥಾನಕ್ಕಾಗಿ ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಝಾಹಿರ್ ಯೂಸುಫ್
|

Updated on:Oct 20, 2025 | 9:02 AM

Share
ವುಮೆನ್ಸ್ ಒಡಿಐ ವರ್ಲ್ಡ್​ಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್​ ಹಂತದಲ್ಲಿ 20 ಪಂದ್ಯಗಳು ಮುಗಿದಿದ್ದು, ಈ ಇಪ್ಪತ್ತು ಮ್ಯಾಚ್​ಗಳ ಮುಕ್ತಾಯದ ವೇಳೆಗೆ ಮೂರು ತಂಡಗಳು ಸೆಮಿಫೈನಲ್​​ಗೆ ಅರ್ಹತೆ ಪಡೆದುಕೊಂಡಿವೆ. ಆ ತಂಡಗಳೆಂದರೆ...

ವುಮೆನ್ಸ್ ಒಡಿಐ ವರ್ಲ್ಡ್​ಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್​ ಹಂತದಲ್ಲಿ 20 ಪಂದ್ಯಗಳು ಮುಗಿದಿದ್ದು, ಈ ಇಪ್ಪತ್ತು ಮ್ಯಾಚ್​ಗಳ ಮುಕ್ತಾಯದ ವೇಳೆಗೆ ಮೂರು ತಂಡಗಳು ಸೆಮಿಫೈನಲ್​​ಗೆ ಅರ್ಹತೆ ಪಡೆದುಕೊಂಡಿವೆ. ಆ ತಂಡಗಳೆಂದರೆ...

1 / 5
ಆಸ್ಟ್ರೇಲಿಯಾ: ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಆಸೀಸ್ ಪಡೆ ಒಟ್ಟು 9 ಅಂಕಗಳನ್ನು ಪಡೆದುಕೊಂಡಿದೆ. ಅಂದರೆ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ ಒಂದು ಅಂಕ ನೀಡಲಾಗಿತ್ತು. ಅದರಂತೆ ಇದೀಗ 9 ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ.

ಆಸ್ಟ್ರೇಲಿಯಾ: ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಆಸೀಸ್ ಪಡೆ ಒಟ್ಟು 9 ಅಂಕಗಳನ್ನು ಪಡೆದುಕೊಂಡಿದೆ. ಅಂದರೆ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ ಒಂದು ಅಂಕ ನೀಡಲಾಗಿತ್ತು. ಅದರಂತೆ ಇದೀಗ 9 ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ.

2 / 5
ಇಂಗ್ಲೆಂಡ್: ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಮಹಿಳಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಿದ ಇಂಗ್ಲೆಂಡ್ ತಂಡವು ಈವರೆಗೆ ಯಾವುದೇ ಪಂದ್ಯ ಸೋತಿಲ್ಲ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದರಿಂದ ಒಂದು ಅಂಕ ಪಡೆದಿರುವ ಇಂಗ್ಲೆಂಡ್ ತಂಡವು ಆಡಿರುವ 4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿ 9 ಅಂಕಗಳೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಇಂಗ್ಲೆಂಡ್: ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಮಹಿಳಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಿದ ಇಂಗ್ಲೆಂಡ್ ತಂಡವು ಈವರೆಗೆ ಯಾವುದೇ ಪಂದ್ಯ ಸೋತಿಲ್ಲ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದರಿಂದ ಒಂದು ಅಂಕ ಪಡೆದಿರುವ ಇಂಗ್ಲೆಂಡ್ ತಂಡವು ಆಡಿರುವ 4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿ 9 ಅಂಕಗಳೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

3 / 5
ಸೌತ್ ಆಫ್ರಿಕಾ: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಸೌತ್ ಆಫ್ರಿಕಾ ಆ ಬಳಿಕ ಬ್ಯಾಕ್ ಟು ಬ್ಯಾಕ್ 4 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ.

ಸೌತ್ ಆಫ್ರಿಕಾ: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಸೌತ್ ಆಫ್ರಿಕಾ ಆ ಬಳಿಕ ಬ್ಯಾಕ್ ಟು ಬ್ಯಾಕ್ 4 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ.

4 / 5
ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್​ಗೇರಲು ಇನ್ನು ಭಾರತ, ನ್ಯೂಝಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳಿಗೆ ಅವಕಾಶವಿದೆ. ಎಲ್ಲಾ ತಂಡಗಳಿಗೂ ಇನ್ನೂ ತಲಾ 2 ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿ ಯಾವ ತಂಡ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಲಿದೆ ಕಾದು ನೋಡಬೇಕಿದೆ.

ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್​ಗೇರಲು ಇನ್ನು ಭಾರತ, ನ್ಯೂಝಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳಿಗೆ ಅವಕಾಶವಿದೆ. ಎಲ್ಲಾ ತಂಡಗಳಿಗೂ ಇನ್ನೂ ತಲಾ 2 ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿ ಯಾವ ತಂಡ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಲಿದೆ ಕಾದು ನೋಡಬೇಕಿದೆ.

5 / 5

Published On - 9:01 am, Mon, 20 October 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ