AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಮಿಫೈನಲ್​ಗೆ 3 ತಂಡಗಳು ಎಂಟ್ರಿ: ಒಂದು ಸ್ಥಾನಕ್ಕಾಗಿ 5 ತಂಡಗಳ ಪೈಪೋಟಿ

Womens ODI World Cup 2025: ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ಮೂರು ಟೀಮ್​ಗಳು ಈಗಾಗಲೇ ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇನ್ನುಳಿದ ಒಂದು ಸ್ಥಾನಕ್ಕಾಗಿ ಭಾರತ, ನ್ಯೂಝಿಲೆಂಡ್, ಪಾಕಿಸ್ತಾನ್, ಶ್ರೀಲಂಕಾ ಹಾಗೂ ಬಾಂಗ್ಲಾದೇಶ್ ತಂಡಗಳ ನಡುವೆ ಪೈಪೋಟಿ ಏರ್ಪಟ್ಟಿದೆ.

ಝಾಹಿರ್ ಯೂಸುಫ್
|

Updated on:Oct 20, 2025 | 9:02 AM

Share
ವುಮೆನ್ಸ್ ಒಡಿಐ ವರ್ಲ್ಡ್​ಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್​ ಹಂತದಲ್ಲಿ 20 ಪಂದ್ಯಗಳು ಮುಗಿದಿದ್ದು, ಈ ಇಪ್ಪತ್ತು ಮ್ಯಾಚ್​ಗಳ ಮುಕ್ತಾಯದ ವೇಳೆಗೆ ಮೂರು ತಂಡಗಳು ಸೆಮಿಫೈನಲ್​​ಗೆ ಅರ್ಹತೆ ಪಡೆದುಕೊಂಡಿವೆ. ಆ ತಂಡಗಳೆಂದರೆ...

ವುಮೆನ್ಸ್ ಒಡಿಐ ವರ್ಲ್ಡ್​ಕಪ್​ನ ಮೊದಲ ಸುತ್ತಿನ ಪಂದ್ಯಗಳು ಮುಕ್ತಾಯದ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್​ ಹಂತದಲ್ಲಿ 20 ಪಂದ್ಯಗಳು ಮುಗಿದಿದ್ದು, ಈ ಇಪ್ಪತ್ತು ಮ್ಯಾಚ್​ಗಳ ಮುಕ್ತಾಯದ ವೇಳೆಗೆ ಮೂರು ತಂಡಗಳು ಸೆಮಿಫೈನಲ್​​ಗೆ ಅರ್ಹತೆ ಪಡೆದುಕೊಂಡಿವೆ. ಆ ತಂಡಗಳೆಂದರೆ...

1 / 5
ಆಸ್ಟ್ರೇಲಿಯಾ: ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಆಸೀಸ್ ಪಡೆ ಒಟ್ಟು 9 ಅಂಕಗಳನ್ನು ಪಡೆದುಕೊಂಡಿದೆ. ಅಂದರೆ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ ಒಂದು ಅಂಕ ನೀಡಲಾಗಿತ್ತು. ಅದರಂತೆ ಇದೀಗ 9 ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ.

ಆಸ್ಟ್ರೇಲಿಯಾ: ಈ ಬಾರಿಯ ಮಹಿಳಾ ಏಕದಿನ ವಿಶ್ವಕಪ್​ನಲ್ಲಿ ಆಸ್ಟ್ರೇಲಿಯಾ ತಂಡವು ಭರ್ಜರಿ ಪ್ರದರ್ಶನ ನೀಡುತ್ತಿದೆ. ಆಡಿರುವ 5 ಪಂದ್ಯಗಳಲ್ಲಿ 4 ಗೆಲುವು ದಾಖಲಿಸಿರುವ ಆಸೀಸ್ ಪಡೆ ಒಟ್ಟು 9 ಅಂಕಗಳನ್ನು ಪಡೆದುಕೊಂಡಿದೆ. ಅಂದರೆ ಆಸ್ಟ್ರೇಲಿಯಾ-ಶ್ರೀಲಂಕಾ ನಡುವಣ ಪಂದ್ಯವು ಮಳೆಯ ಕಾರಣ ರದ್ದಾದ ಕಾರಣ ಒಂದು ಅಂಕ ನೀಡಲಾಗಿತ್ತು. ಅದರಂತೆ ಇದೀಗ 9 ಅಂಕಗಳೊಂದಿಗೆ ಆಸ್ಟ್ರೇಲಿಯಾ ತಂಡವು ಸೆಮಿಫೈನಲ್​ಗೆ ಪ್ರವೇಶಿಸಿದೆ.

2 / 5
ಇಂಗ್ಲೆಂಡ್: ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಮಹಿಳಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಿದ ಇಂಗ್ಲೆಂಡ್ ತಂಡವು ಈವರೆಗೆ ಯಾವುದೇ ಪಂದ್ಯ ಸೋತಿಲ್ಲ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದರಿಂದ ಒಂದು ಅಂಕ ಪಡೆದಿರುವ ಇಂಗ್ಲೆಂಡ್ ತಂಡವು ಆಡಿರುವ 4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿ 9 ಅಂಕಗಳೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

ಇಂಗ್ಲೆಂಡ್: ಸೌತ್ ಆಫ್ರಿಕಾ ತಂಡವನ್ನು ಬಗ್ಗು ಬಡಿದು ಮಹಿಳಾ ಏಕದಿನ ವಿಶ್ವಕಪ್ ಅಭಿಯಾನ ಆರಂಭಿಸಿದ ಇಂಗ್ಲೆಂಡ್ ತಂಡವು ಈವರೆಗೆ ಯಾವುದೇ ಪಂದ್ಯ ಸೋತಿಲ್ಲ. ಪಾಕಿಸ್ತಾನ್ ವಿರುದ್ಧದ ಪಂದ್ಯವು ಮಳೆಯ ಕಾರಣ ರದ್ದಾಗಿದ್ದರಿಂದ ಒಂದು ಅಂಕ ಪಡೆದಿರುವ ಇಂಗ್ಲೆಂಡ್ ತಂಡವು ಆಡಿರುವ 4 ಮ್ಯಾಚ್​ಗಳಲ್ಲೂ ಗೆಲುವು ದಾಖಲಿಸಿ 9 ಅಂಕಗಳೊಂದಿಗೆ ಸೆಮಿಫೈನಲ್​ಗೆ ಎಂಟ್ರಿ ಕೊಟ್ಟಿದೆ.

3 / 5
ಸೌತ್ ಆಫ್ರಿಕಾ: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಸೌತ್ ಆಫ್ರಿಕಾ ಆ ಬಳಿಕ ಬ್ಯಾಕ್ ಟು ಬ್ಯಾಕ್ 4 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ.

ಸೌತ್ ಆಫ್ರಿಕಾ: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಸೋತಿದ್ದ ಸೌತ್ ಆಫ್ರಿಕಾ ಆ ಬಳಿಕ ಬ್ಯಾಕ್ ಟು ಬ್ಯಾಕ್ 4 ಮ್ಯಾಚ್​ಗಳಲ್ಲಿ ಗೆಲುವು ದಾಖಲಿಸಿದೆ. ಈ ಮೂಲಕ ಒಟ್ಟು 8 ಅಂಕಗಳೊಂದಿಗೆ ಸೆಮಿಫೈನಲ್​ಗೆ ಅರ್ಹತೆ ಪಡೆಯುವಲ್ಲಿ ಸೌತ್ ಆಫ್ರಿಕಾ ತಂಡ ಯಶಸ್ವಿಯಾಗಿದೆ.

4 / 5
ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್​ಗೇರಲು ಇನ್ನು ಭಾರತ, ನ್ಯೂಝಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳಿಗೆ ಅವಕಾಶವಿದೆ. ಎಲ್ಲಾ ತಂಡಗಳಿಗೂ ಇನ್ನೂ ತಲಾ 2 ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿ ಯಾವ ತಂಡ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಲಿದೆ ಕಾದು ನೋಡಬೇಕಿದೆ.

ಅಂಕಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಪಡೆದು ಸೆಮಿಫೈನಲ್​ಗೇರಲು ಇನ್ನು ಭಾರತ, ನ್ಯೂಝಿಲೆಂಡ್, ಶ್ರೀಲಂಕಾ, ಬಾಂಗ್ಲಾದೇಶ್ ಹಾಗೂ ಪಾಕಿಸ್ತಾನ್ ತಂಡಗಳಿಗೆ ಅವಕಾಶವಿದೆ. ಎಲ್ಲಾ ತಂಡಗಳಿಗೂ ಇನ್ನೂ ತಲಾ 2 ಪಂದ್ಯಗಳು ಬಾಕಿಯಿದ್ದು, ಈ ಮ್ಯಾಚ್​ಗಳಲ್ಲಿ ಜಯ ಸಾಧಿಸಿ ಯಾವ ತಂಡ ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನ ಅಲಂಕರಿಸಲಿದೆ ಕಾದು ನೋಡಬೇಕಿದೆ.

5 / 5

Published On - 9:01 am, Mon, 20 October 25

Follow Us
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ