AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಂಪಿಯನ್ಸ್ ಟ್ರೋಫಿಯಿಂದ 3 ತಂಡಗಳು ಔಟ್

CHAMPIONS TROPHY 2025: ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಒಟ್ಟು 8 ತಂಡಗಳು ಕಣಕ್ಕಿಳಿದಿವೆ. ಈ ಎಂಟು ತಂಡಗಳಲ್ಲಿ ಎರಡು ತಂಡಗಳು ಈಗಾಗಲೇ ನಾಕೌಟ್ ಹಂತಕ್ಕೇರಿದೆ. ಇನ್ನೆರಡು ಸ್ಥಾನಗಳಿಗಾಗಿ ಮೂರು ತಂಡಗಳ ನಡುವೆ ನೇರ ಪೈಪೋಟಿ ಏರ್ಪಟ್ಟಿದ್ದು, ಹೀಗಾಗಿ ಚಾಂಪಿಯನ್ಸ್ ಟ್ರೋಫಿಯ ಕೊನೆಯ ಹಂತದ ಪಂದ್ಯಗಳು ಮತ್ತಷ್ಟು ರೋಚಕತೆಯಿಂದ ಕೂಡಿರಲಿದೆ.

ಝಾಹಿರ್ ಯೂಸುಫ್
|

Updated on: Feb 27, 2025 | 9:30 AM

Share
ಚಾಂಪಿಯನ್ಸ್ ಟ್ರೋಫಿ (Champions Trophy 2025) ಟೂರ್ನಿಯು ನಿರ್ಣಾಯಕಕ್ಕೆ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎರಡು ತಂಡಗಳು ಸೆಮಿಫೈನಲ್​ಗೇರಿದರೆ, ಮೂರು ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನುಳಿದ ಮೂರು ಟೀಮ್​ಗಳಲ್ಲಿ ಮತ್ತೊಂದು ತಂಡ ಹೊರಬೀಳಬೇಕಿದೆ.

ಚಾಂಪಿಯನ್ಸ್ ಟ್ರೋಫಿ (Champions Trophy 2025) ಟೂರ್ನಿಯು ನಿರ್ಣಾಯಕಕ್ಕೆ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಎರಡು ತಂಡಗಳು ಸೆಮಿಫೈನಲ್​ಗೇರಿದರೆ, ಮೂರು ತಂಡಗಳು ಟೂರ್ನಿಯಿಂದ ಹೊರಬಿದ್ದಿದೆ. ಇನ್ನುಳಿದ ಮೂರು ಟೀಮ್​ಗಳಲ್ಲಿ ಮತ್ತೊಂದು ತಂಡ ಹೊರಬೀಳಬೇಕಿದೆ.

1 / 5
ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಮೊದಲು ಹೊರಬಿದ್ದ ತಂಡವೆಂದರೆ ಆತಿಥೇಯ ಪಾಕಿಸ್ತಾನ್. ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ 60 ರನ್​ಗಳಿಂದ ಸೋಲನುಭವಿಸಿದ್ದ ಪಾಕ್ ಪಡೆ, ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ 6 ವಿಕೆಟ್​ಗಳಿಂದ ಪರಾಜಯಗೊಂಡಿತು. ಈ ಸೋಲುಗಳೊಂದಿಗೆ ಪಾಕಿಸ್ತಾನ್ ತಂಡ ಟೂರ್ನಿಯಿಂದ ಹೊರಬಿದ್ದಿದೆ.

ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಿಂದ ಮೊದಲು ಹೊರಬಿದ್ದ ತಂಡವೆಂದರೆ ಆತಿಥೇಯ ಪಾಕಿಸ್ತಾನ್. ಮೊದಲ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ 60 ರನ್​ಗಳಿಂದ ಸೋಲನುಭವಿಸಿದ್ದ ಪಾಕ್ ಪಡೆ, ದ್ವಿತೀಯ ಪಂದ್ಯದಲ್ಲಿ ಟೀಮ್ ಇಂಡಿಯಾ ವಿರುದ್ಧ 6 ವಿಕೆಟ್​ಗಳಿಂದ ಪರಾಜಯಗೊಂಡಿತು. ಈ ಸೋಲುಗಳೊಂದಿಗೆ ಪಾಕಿಸ್ತಾನ್ ತಂಡ ಟೂರ್ನಿಯಿಂದ ಹೊರಬಿದ್ದಿದೆ.

2 / 5
ಇನ್ನು ಭಾರತದ ವಿರುದ್ಧ ಮೊದಲ ಪಂದ್ಯದಲ್ಲಿ 6 ವಿಕೆಟ್​ಗಳ ಸೋಲನುಭವಿಸಿದ್ದ ಬಾಂಗ್ಲಾದೇಶ್ ತಂಡವು ದ್ವಿತೀಯ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲುಗಳೊಂದಿಗೆ ಬಾಂಗ್ಲಾ ಪಡೆ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಂತಾಗಿದೆ.

ಇನ್ನು ಭಾರತದ ವಿರುದ್ಧ ಮೊದಲ ಪಂದ್ಯದಲ್ಲಿ 6 ವಿಕೆಟ್​ಗಳ ಸೋಲನುಭವಿಸಿದ್ದ ಬಾಂಗ್ಲಾದೇಶ್ ತಂಡವು ದ್ವಿತೀಯ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ 5 ವಿಕೆಟ್​ಗಳಿಂದ ಸೋಲೊಪ್ಪಿಕೊಂಡಿದೆ. ಈ ಸೋಲುಗಳೊಂದಿಗೆ ಬಾಂಗ್ಲಾ ಪಡೆ ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬಿದ್ದಂತಾಗಿದೆ.

3 / 5
ಹಾಗೆಯೇ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಲಿಷ್ಠ ಪಡೆಯೊಂದಿಗೆ ಆಗಮಿಸಿದ್ದ ಇಂಗ್ಲೆಂಡ್ ತಂಡವು ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​​ಗಳ ಸೋಲನುಭವಿಸಿತ್ತು. ಇನ್ನು ಅಫ್ಘಾನಿಸ್ತಾನ್ ವಿರುದ್ಧ 8 ರನ್​ಗಳಿಂದ ಸೋಲೊಪ್ಪಿಕೊಳ್ಳುವ ಮೂಲಕ ಆಂಗ್ಲರು ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರ ನಡೆದಿದ್ದಾರೆ.

ಹಾಗೆಯೇ ಈ ಬಾರಿಯ ಚಾಂಪಿಯನ್ಸ್ ಟ್ರೋಫಿಯಲ್ಲಿ ಬಲಿಷ್ಠ ಪಡೆಯೊಂದಿಗೆ ಆಗಮಿಸಿದ್ದ ಇಂಗ್ಲೆಂಡ್ ತಂಡವು ಮೊದಲ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ 5 ವಿಕೆಟ್​​ಗಳ ಸೋಲನುಭವಿಸಿತ್ತು. ಇನ್ನು ಅಫ್ಘಾನಿಸ್ತಾನ್ ವಿರುದ್ಧ 8 ರನ್​ಗಳಿಂದ ಸೋಲೊಪ್ಪಿಕೊಳ್ಳುವ ಮೂಲಕ ಆಂಗ್ಲರು ಕೂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರ ನಡೆದಿದ್ದಾರೆ.

4 / 5
ಇದೀಗ ಗ್ರೂಪ್-ಎ ಯಿಂದ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಗ್ರೂಪ್-ಬಿ ನಲ್ಲಿ ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ್ ನಡುವೆ ಪೈಪೋಟಿ ಏರ್ಪಟ್ಟಿದ್ದು, ಈ ಮೂರು ತಂಡಗಳಲ್ಲಿ ಒಂದು ತಂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

ಇದೀಗ ಗ್ರೂಪ್-ಎ ಯಿಂದ ಭಾರತ ಮತ್ತು ನ್ಯೂಝಿಲೆಂಡ್ ತಂಡಗಳು ಸೆಮಿಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಗ್ರೂಪ್-ಬಿ ನಲ್ಲಿ ಆಸ್ಟ್ರೇಲಿಯಾ, ಸೌತ್ ಆಫ್ರಿಕಾ ಹಾಗೂ ಅಫ್ಘಾನಿಸ್ತಾನ್ ನಡುವೆ ಪೈಪೋಟಿ ಏರ್ಪಟ್ಟಿದ್ದು, ಈ ಮೂರು ತಂಡಗಳಲ್ಲಿ ಒಂದು ತಂಡ ಚಾಂಪಿಯನ್ಸ್ ಟ್ರೋಫಿಯಿಂದ ಹೊರಬೀಳಲಿದೆ.

5 / 5
Follow Us
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಇಂಧನ ಉಳಿಸಲು ಕಡಿಮೆ ಬೆಂಗಾವಲು ಪಡೆಯೊಂದಿಗೆ ಹೊರಟ ಪ್ರಧಾನಿ ಮೋದಿ
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​