AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup 2022: ಒಂದೇ ದಿನ 3 ತಂಡಗಳ 4 ಆಟಗಾರರು ಟಿ20 ವಿಶ್ವಕಪ್​ನಿಂದ ಔಟ್..!

T20 World Cup 2022: ಆಟಗಾರರ ಇಂಜುರಿ ಸರಣಿ ಎಲ್ಲ ತಂಡಗಳನ್ನು ಬಿಟ್ಟುಬಿಡದಂತೆ ಕಾಡುತ್ತಿದ್ದು ಅ.19 ರಂದು ಒಂದೇ ದಿನ 3 ತಂಡಗಳ 4 ಆಟಗಾರರು ಟಿ20 ವಿಶ್ವಕಪ್​ನಿಂದ ಹೊರಹೋಗಿದ್ದಾರೆ.

TV9 Web
| Edited By: |

Updated on:Oct 20, 2022 | 12:07 PM

Share
ಟಿ20 ವಿಶ್ವಕಪ್​ನ ಅರ್ಹತಾ ಸುತ್ತು ಈಗಾಗಲೇ ಆರಂಭವಾಗಿದೆ. ಸೂಪರ್ 12 ಸುತ್ತು ಇನ್ನೇನು ಆರಂಭವಾಗಲು ಕೆಲವೇ ದಿನಗಳು ಉಳಿದಿದ್ದು, ಎಲ್ಲಾ ತಂಡಗಳು ಅಂತಿಮ ಹಂತದ ಸಿದ್ದತೆಗಳನ್ನು ಮಾಡುತ್ತಿವೆ. ಆದರೆ ಇದರ ನಡುವೆ ಆಟಗಾರರ ಇಂಜುರಿ ಸರಣಿ ಎಲ್ಲ ತಂಡಗಳನ್ನು ಬಿಟ್ಟುಬಿಡದಂತೆ ಕಾಡುತ್ತಿದ್ದು ಅ.19 ರಂದು ಒಂದೇ ದಿನ 3 ತಂಡಗಳ 4 ಆಟಗಾರರು ಟಿ20 ವಿಶ್ವಕಪ್​ನಿಂದ ಹೊರಹೋಗಿದ್ದಾರೆ.

ಟಿ20 ವಿಶ್ವಕಪ್​ನ ಅರ್ಹತಾ ಸುತ್ತು ಈಗಾಗಲೇ ಆರಂಭವಾಗಿದೆ. ಸೂಪರ್ 12 ಸುತ್ತು ಇನ್ನೇನು ಆರಂಭವಾಗಲು ಕೆಲವೇ ದಿನಗಳು ಉಳಿದಿದ್ದು, ಎಲ್ಲಾ ತಂಡಗಳು ಅಂತಿಮ ಹಂತದ ಸಿದ್ದತೆಗಳನ್ನು ಮಾಡುತ್ತಿವೆ. ಆದರೆ ಇದರ ನಡುವೆ ಆಟಗಾರರ ಇಂಜುರಿ ಸರಣಿ ಎಲ್ಲ ತಂಡಗಳನ್ನು ಬಿಟ್ಟುಬಿಡದಂತೆ ಕಾಡುತ್ತಿದ್ದು ಅ.19 ರಂದು ಒಂದೇ ದಿನ 3 ತಂಡಗಳ 4 ಆಟಗಾರರು ಟಿ20 ವಿಶ್ವಕಪ್​ನಿಂದ ಹೊರಹೋಗಿದ್ದಾರೆ.

1 / 5
ಇಂಜುರಿಯ ಶಾಕ್ ಎದುರಿಸಿದ ತಂಡದಲ್ಲಿ ಶ್ರೀಲಂಕಾ ತಂಡ ಪ್ರಮುಖವಾಗಿದ್ದು, ತಂಡದ ಇಬ್ಬರು ಆಟಗಾರರು ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ತಂಡದ ಸ್ಟಾರ್ ವೇಗದ ಬೌಲರ್ ದುಷ್ಮಂತ ಚಮೀರಾ ಇಂಜುರಿಯಿಂದ ತಂಡ ತೊರೆದಿದ್ದಾರೆ. ಈ ಹಿಂದೆ ಗಾಯದಿಂದಾಗಿ ಏಷ್ಯಾಕಪ್​ಗೂ ಅಲಭ್ಯರಾಗಿದ್ದ ಚಮೀರಾ, ಗಾಯದಿಂದ ಚೇತರಿಸಿಕೊಂಡು ಟಿ20 ವಿಶ್ವಕಪ್​ಗೆ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೀಗ ಮತ್ತೊಮ್ಮೆ ಗಾಯಗೊಂಡಿದ್ದು ಅವರ ಸ್ಥಾನಕ್ಕೆ ಕಸುನ್ ರಜಿತಾ ಅವರನ್ನು ಆಯ್ಕೆ ಮಾಡಲಾಗಿದೆ.

ಇಂಜುರಿಯ ಶಾಕ್ ಎದುರಿಸಿದ ತಂಡದಲ್ಲಿ ಶ್ರೀಲಂಕಾ ತಂಡ ಪ್ರಮುಖವಾಗಿದ್ದು, ತಂಡದ ಇಬ್ಬರು ಆಟಗಾರರು ಟಿ20 ವಿಶ್ವಕಪ್​ನಿಂದ ಹೊರಬಿದ್ದಿದ್ದಾರೆ. ತಂಡದ ಸ್ಟಾರ್ ವೇಗದ ಬೌಲರ್ ದುಷ್ಮಂತ ಚಮೀರಾ ಇಂಜುರಿಯಿಂದ ತಂಡ ತೊರೆದಿದ್ದಾರೆ. ಈ ಹಿಂದೆ ಗಾಯದಿಂದಾಗಿ ಏಷ್ಯಾಕಪ್​ಗೂ ಅಲಭ್ಯರಾಗಿದ್ದ ಚಮೀರಾ, ಗಾಯದಿಂದ ಚೇತರಿಸಿಕೊಂಡು ಟಿ20 ವಿಶ್ವಕಪ್​ಗೆ ತಂಡದಲ್ಲಿ ಸ್ಥಾನ ಪಡೆದಿದ್ದರು. ಆದರೀಗ ಮತ್ತೊಮ್ಮೆ ಗಾಯಗೊಂಡಿದ್ದು ಅವರ ಸ್ಥಾನಕ್ಕೆ ಕಸುನ್ ರಜಿತಾ ಅವರನ್ನು ಆಯ್ಕೆ ಮಾಡಲಾಗಿದೆ.

2 / 5
ಹಾಗೆಯೇ ಲಂಕಾ ತಂಡದ ಸ್ಟಾರ್ ಬ್ಯಾಟರ್ ದನುಷ್ಕ ಗುಣತಿಲಕ ಕೂಡ ಇಂಜುರಿಯಿಂದಾಗಿ ತಂಡ ತೊರೆದಿದ್ದು, ಅವರ ಸ್ಥಾನಕ್ಕೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಅಶೇನ್ ಬಂಡಾರ ಅವರನ್ನು ಆಯ್ಕೆ ಮಾಡಲಾಗಿದೆ.

ಹಾಗೆಯೇ ಲಂಕಾ ತಂಡದ ಸ್ಟಾರ್ ಬ್ಯಾಟರ್ ದನುಷ್ಕ ಗುಣತಿಲಕ ಕೂಡ ಇಂಜುರಿಯಿಂದಾಗಿ ತಂಡ ತೊರೆದಿದ್ದು, ಅವರ ಸ್ಥಾನಕ್ಕೆ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದ ಅಶೇನ್ ಬಂಡಾರ ಅವರನ್ನು ಆಯ್ಕೆ ಮಾಡಲಾಗಿದೆ.

3 / 5
ಇಂಗ್ಲೆಂಡ್ ತಂಡದ ಸ್ಟಾರ್ ವೇಗದ ಬೌಲರ್ ರೀಸ್ ಟೋಪ್ಲಿ ಕೂಡ ಇಂಜುರಿಯಿಂದಾಗಿ ಟಿ20 ವಿಶ್ವಕಪ್​ನಿಂದ ಹೊರನಡೆದಿದ್ದಾರೆ. ಈಗ ಅವರ ಸ್ಥಾನಕ್ಕೆ ಟೈಮಲ್ ಮಿಲ್ಸ್ ಅವರನ್ನು ಆಯ್ಕೆ ಮಾಡಲಾಗಿದೆ.

ಇಂಗ್ಲೆಂಡ್ ತಂಡದ ಸ್ಟಾರ್ ವೇಗದ ಬೌಲರ್ ರೀಸ್ ಟೋಪ್ಲಿ ಕೂಡ ಇಂಜುರಿಯಿಂದಾಗಿ ಟಿ20 ವಿಶ್ವಕಪ್​ನಿಂದ ಹೊರನಡೆದಿದ್ದಾರೆ. ಈಗ ಅವರ ಸ್ಥಾನಕ್ಕೆ ಟೈಮಲ್ ಮಿಲ್ಸ್ ಅವರನ್ನು ಆಯ್ಕೆ ಮಾಡಲಾಗಿದೆ.

4 / 5
ಹಾಗೆಯೇ ಅರ್ಹತಾ ಸುತ್ತಿನ ಪಂದ್ಯಗಳನ್ನಾಡುತ್ತಿರುವ ಯುಎಇ ತಂಡದಲ್ಲೂ ಇಂಜುರಿ ಸಮಸ್ಯೆ ಕಾಣಿಸಿಕೊಂಡಿದ್ದು, ತಂಡದ ಆಲ್‌ರೌಂಡರ್ ಜವಾರ್ ಫರೀದ್ ಕೂಡ ಇಂಜುರಿಗೆ ಒಳಗಾಗಿದ್ದಾರೆ. ಇದೀಗ ಅವರ ಬದಲಿಯಾಗಿ ಫಹಾದ್ ನವಾಜ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಹಾಗೆಯೇ ಅರ್ಹತಾ ಸುತ್ತಿನ ಪಂದ್ಯಗಳನ್ನಾಡುತ್ತಿರುವ ಯುಎಇ ತಂಡದಲ್ಲೂ ಇಂಜುರಿ ಸಮಸ್ಯೆ ಕಾಣಿಸಿಕೊಂಡಿದ್ದು, ತಂಡದ ಆಲ್‌ರೌಂಡರ್ ಜವಾರ್ ಫರೀದ್ ಕೂಡ ಇಂಜುರಿಗೆ ಒಳಗಾಗಿದ್ದಾರೆ. ಇದೀಗ ಅವರ ಬದಲಿಯಾಗಿ ಫಹಾದ್ ನವಾಜ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

5 / 5

Published On - 12:07 pm, Thu, 20 October 22

TV9 Web
TV9 Web

TV9 Kannada

Read More
Follow Us
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
ಧರ್ಮಸ್ಥಳಕ್ಕೆ ಕಳಂಕ ತರಲು ಗ್ಯಾಂಗ್ ಹುನ್ನಾರ:ಚಿನ್ನಯ್ಯನಿಂದ ಸ್ಫೋಟಕ ಮಾಹಿತಿ
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ