Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: ಐಪಿಎಲ್​ಗೆ ಕಂಬ್ಯಾಕ್ ಮಾಡಬಲ್ಲ 5 ಆಟಗಾರರು..!

IPL 2022: ಮೆಗಾ ಹರಾಜು ಪಟ್ಟಿಯಲ್ಲಿ ಅನ್​ಸೋಲ್ಡ್ ಆಗಿರುವ ಆಟಗಾರರನ್ನು ಬದಲಿ ಆಟಗಾರರಾಗಿ ಆಯ್ಕೆ ಮಾಡಬಹುದು. ಅದರಂತೆ ಐಪಿಎಲ್​ನಲ್ಲಿ ಬದಲಿ ಆಟಗಾರರಾಗಿ ಕಂಬ್ಯಾಕ್ ಮಾಡಬಲ್ಲ 5 ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ..

TV9 Web
| Updated By: ಝಾಹಿರ್ ಯೂಸುಫ್

Updated on: Mar 10, 2022 | 4:34 PM

ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಆದರೆ ಐಪಿಎಲ್ ಆರಂಭದ ಬೆನ್ನಲ್ಲೇ ಕೆಲ ಆಟಗಾರರು ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರಣ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇನ್ನು ಈಗಾಗಲೇ ಗುಜರಾತ್ ಟೈಟನ್ಸ್ ತಂಡದಿಂದ ಬಯೋಬಬಲ್ ಸಮಸ್ಯೆಯ ಕಾರಣ ನೀಡಿ ಜೇಸನ್ ರಾಯ್ ಹೊರನಡೆದಿದ್ದಾರೆ. ಅವರ ಬದಲಿ ಆಟಗಾರನಾಗಿ ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಆಯ್ಕೆಯಾಗಿದ್ದಾರೆ.

ಐಪಿಎಲ್ ಸೀಸನ್ 15 ಆರಂಭಕ್ಕೆ ಇನ್ನು ದಿನಗಳು ಮಾತ್ರ ಉಳಿದಿವೆ. ಆದರೆ ಐಪಿಎಲ್ ಆರಂಭದ ಬೆನ್ನಲ್ಲೇ ಕೆಲ ಆಟಗಾರರು ರಾಷ್ಟ್ರೀಯ ತಂಡದಲ್ಲಿ ಕಾಣಿಸಿಕೊಳ್ಳುತ್ತಿರುವ ಕಾರಣ ಟೂರ್ನಿಯಿಂದ ಹೊರಗುಳಿಯುವ ಸಾಧ್ಯತೆಯಿದೆ. ಇನ್ನು ಈಗಾಗಲೇ ಗುಜರಾತ್ ಟೈಟನ್ಸ್ ತಂಡದಿಂದ ಬಯೋಬಬಲ್ ಸಮಸ್ಯೆಯ ಕಾರಣ ನೀಡಿ ಜೇಸನ್ ರಾಯ್ ಹೊರನಡೆದಿದ್ದಾರೆ. ಅವರ ಬದಲಿ ಆಟಗಾರನಾಗಿ ಅಫ್ಘಾನಿಸ್ತಾನದ ರಹಮಾನುಲ್ಲಾ ಗುರ್ಬಾಜ್ ಆಯ್ಕೆಯಾಗಿದ್ದಾರೆ.

1 / 7
ಹೀಗೆ ಐಪಿಎಲ್ ಆರಂಭದ ವೇಳೆಗೆ ಗಾಯದ ಅಥವಾ ಇನ್ನಿತರ ಕಾರಣಗಳನ್ನು ನೀಡಿ ಆಟಗಾರರು ಹೊರಗುಳಿದರೆ, ಮೆಗಾ ಹರಾಜು ಪಟ್ಟಿಯಲ್ಲಿ ಅನ್​ಸೋಲ್ಡ್ ಆಗಿರುವ ಆಟಗಾರರನ್ನು ಬದಲಿ ಆಟಗಾರರಾಗಿ ಆಯ್ಕೆ ಮಾಡಬಹುದು. ಅದರಂತೆ ಐಪಿಎಲ್​ನಲ್ಲಿ ಬದಲಿ ಆಟಗಾರರಾಗಿ ಕಂಬ್ಯಾಕ್ ಮಾಡಬಲ್ಲ 5 ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ..

ಹೀಗೆ ಐಪಿಎಲ್ ಆರಂಭದ ವೇಳೆಗೆ ಗಾಯದ ಅಥವಾ ಇನ್ನಿತರ ಕಾರಣಗಳನ್ನು ನೀಡಿ ಆಟಗಾರರು ಹೊರಗುಳಿದರೆ, ಮೆಗಾ ಹರಾಜು ಪಟ್ಟಿಯಲ್ಲಿ ಅನ್​ಸೋಲ್ಡ್ ಆಗಿರುವ ಆಟಗಾರರನ್ನು ಬದಲಿ ಆಟಗಾರರಾಗಿ ಆಯ್ಕೆ ಮಾಡಬಹುದು. ಅದರಂತೆ ಐಪಿಎಲ್​ನಲ್ಲಿ ಬದಲಿ ಆಟಗಾರರಾಗಿ ಕಂಬ್ಯಾಕ್ ಮಾಡಬಲ್ಲ 5 ಬ್ಯಾಟ್ಸ್​ಮನ್​ಗಳು ಯಾರೆಲ್ಲಾ ನೋಡೋಣ..

2 / 7
1- ಮಾರ್ಟಿನ್‌ ಗಪ್ಟಿಲ್‌ (ನ್ಯೂಜಿಲೆಂಡ್): ನ್ಯೂಜಿಲೆಂಡ್​ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ 112 ಪಂದ್ಯಗಳಿಂದ 3299 ರನ್‌ ಗಳಿಸಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಹಿಂದೆ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಎಸ್​ಆರ್​ಹೆಚ್​ ಪರ 13 ಪಂದ್ಯಗಳನ್ನು ಆಡಿದ್ದರು.

1- ಮಾರ್ಟಿನ್‌ ಗಪ್ಟಿಲ್‌ (ನ್ಯೂಜಿಲೆಂಡ್): ನ್ಯೂಜಿಲೆಂಡ್​ನ ಆರಂಭಿಕ ಆಟಗಾರ ಮಾರ್ಟಿನ್ ಗಪ್ಟಿಲ್ 112 ಪಂದ್ಯಗಳಿಂದ 3299 ರನ್‌ ಗಳಿಸಿ ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ 2ನೇ ಬ್ಯಾಟ್ಸ್​ಮನ್ ಎನಿಸಿಕೊಂಡಿದ್ದಾರೆ. ಇನ್ನು ಈ ಹಿಂದೆ ಐಪಿಎಲ್​ನಲ್ಲಿ ಪಂಜಾಬ್ ಕಿಂಗ್ಸ್, ಮುಂಬೈ ಇಂಡಿಯನ್ಸ್ ಹಾಗೂ ಎಸ್​ಆರ್​ಹೆಚ್​ ಪರ 13 ಪಂದ್ಯಗಳನ್ನು ಆಡಿದ್ದರು.

3 / 7
2- ರಜತ್ ಪಾಟಿದಾರ್: ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ರಜತ್ ಪಾಟಿದಾರ್ ಈ ಬಾರಿ ಅನ್​ಸೋಲ್ಡ್ ಆಗಿದ್ದಾರೆ. ದೇಶೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಪಾಟಿದಾರ್ ಮಧ್ಯಮ ಕ್ರಮಾಂಕದ ಭಾರತೀಯ ಬ್ಯಾಟರ್‌ ಆಗಿ ಬದಲಿ ಆಯ್ಕೆಯಾಗಬಹುದು.

2- ರಜತ್ ಪಾಟಿದಾರ್: ಕಳೆದ ಸೀಸನ್​ನಲ್ಲಿ ಆರ್​ಸಿಬಿ ಪರ ಆಡಿದ್ದ ರಜತ್ ಪಾಟಿದಾರ್ ಈ ಬಾರಿ ಅನ್​ಸೋಲ್ಡ್ ಆಗಿದ್ದಾರೆ. ದೇಶೀಯ ಟಿ20 ಕ್ರಿಕೆಟ್​ನಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶಿಸಿರುವ ಪಾಟಿದಾರ್ ಮಧ್ಯಮ ಕ್ರಮಾಂಕದ ಭಾರತೀಯ ಬ್ಯಾಟರ್‌ ಆಗಿ ಬದಲಿ ಆಯ್ಕೆಯಾಗಬಹುದು.

4 / 7
3- ಡೇವಿಡ್ ಮಲಾನ್: ಟಿ20 ಕ್ರಿಕೆಟ್‌ನಲ್ಲಿ ಸ್ಪೋಟಕ ಬ್ಯಾಟರ್ ಎನಿಸಿಕೊಂಡಿರುವ ಡೇವಿಡ್ ಮಲಾನ್ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಆದರೆ ಈ ಬಾರಿ ಅವರನ್ನು ಯಾವುದೇ ತಂಡ ಖರೀದಿಸಿಲ್ಲ. ಇದಾಗ್ಯೂ ಈ ಬಾರಿ ಪ್ರಮುಖ ಆಟಗಾರರು ಹೊರಬಿದ್ದರೆ, ಎಡಗೈ ಬ್ಯಾಟ್ಸ್​ಮನ್ ಡೇವಿಡ್ ಮಲಾನ್ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.

3- ಡೇವಿಡ್ ಮಲಾನ್: ಟಿ20 ಕ್ರಿಕೆಟ್‌ನಲ್ಲಿ ಸ್ಪೋಟಕ ಬ್ಯಾಟರ್ ಎನಿಸಿಕೊಂಡಿರುವ ಡೇವಿಡ್ ಮಲಾನ್ ಕಳೆದ ಸೀಸನ್​ನಲ್ಲಿ ಪಂಜಾಬ್ ಕಿಂಗ್ಸ್ ಪರ ಆಡಿದ್ದರು. ಆದರೆ ಈ ಬಾರಿ ಅವರನ್ನು ಯಾವುದೇ ತಂಡ ಖರೀದಿಸಿಲ್ಲ. ಇದಾಗ್ಯೂ ಈ ಬಾರಿ ಪ್ರಮುಖ ಆಟಗಾರರು ಹೊರಬಿದ್ದರೆ, ಎಡಗೈ ಬ್ಯಾಟ್ಸ್​ಮನ್ ಡೇವಿಡ್ ಮಲಾನ್ ಕಂಬ್ಯಾಕ್ ಮಾಡುವ ಸಾಧ್ಯತೆಯಿದೆ.

5 / 7
 4- ಕ್ರಿಸ್ ಲಿನ್: ಟಿ20 ಕ್ರಿಕೆಟ್​ನ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಲಿನ್ ಈ ಬಾರಿ ಹರಾಜಾಗದೇ ಉಳಿದಿರುವುದು ಅಚ್ಚರಿ. ಈಗಾಗಲೇ ಐಪಿಎಲ್​ನಲ್ಲಿ ಆರಂಭಿಕನಾಗಿ ತನ್ನ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿರುವ ಲಿನ್ ಕಳೆದ ಸೀಸನ್​ನಲ್ಲಿ ಮುಂಬೈ ಪರ ಆಡಿದ್ದರು. ಅಷ್ಟೇ ಅಲ್ಲದೆ  ಐಪಿಎಲ್‌ನಲ್ಲಿ 42 ಪಂದ್ಯಗಳಿಂದ 1329 ರನ್‌ ಗಳಿಸಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಕ್ರಿಸ್ ಲಿನ್ ಮತ್ತೊಮ್ಮೆ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

4- ಕ್ರಿಸ್ ಲಿನ್: ಟಿ20 ಕ್ರಿಕೆಟ್​ನ ಸ್ಪೋಟಕ ಬ್ಯಾಟ್ಸ್​ಮನ್ ಕ್ರಿಸ್ ಲಿನ್ ಈ ಬಾರಿ ಹರಾಜಾಗದೇ ಉಳಿದಿರುವುದು ಅಚ್ಚರಿ. ಈಗಾಗಲೇ ಐಪಿಎಲ್​ನಲ್ಲಿ ಆರಂಭಿಕನಾಗಿ ತನ್ನ ಬ್ಯಾಟಿಂಗ್ ಸಾಮರ್ಥ್ಯವನ್ನು ತೆರೆದಿಟ್ಟಿರುವ ಲಿನ್ ಕಳೆದ ಸೀಸನ್​ನಲ್ಲಿ ಮುಂಬೈ ಪರ ಆಡಿದ್ದರು. ಅಷ್ಟೇ ಅಲ್ಲದೆ ಐಪಿಎಲ್‌ನಲ್ಲಿ 42 ಪಂದ್ಯಗಳಿಂದ 1329 ರನ್‌ ಗಳಿಸಿದ್ದಾರೆ. ಹೀಗಾಗಿ ಬದಲಿ ಆಟಗಾರನಾಗಿ ಕ್ರಿಸ್ ಲಿನ್ ಮತ್ತೊಮ್ಮೆ ಐಪಿಎಲ್​ನಲ್ಲಿ ಕಾಣಿಸಿಕೊಂಡರೂ ಅಚ್ಚರಿಪಡಬೇಕಿಲ್ಲ.

6 / 7
5- ಸುರೇಶ್ ರೈನಾ: ಮಿಸ್ಟರ್‌ ಐಪಿಎಲ್‌ ಖ್ಯಾತಿಯ ಸುರೇಶ್‌ ರೈನಾ ಅವರನ್ನು ಈ ಬಾರಿ ಯಾವುದೇ ತಂಡ ಖರೀದಿಸಿಲ್ಲ. ಅದರಲ್ಲೂ ಸಿಎಸ್​ಕೆ ತಂಡವು ರೈನಾ ಅವರನ್ನು ಕೈಬಿಟ್ಟಿದ್ದು ಅಚ್ಚರಿಗೆ ಕಾರಣವಾಗಿತ್ತು. ಇದಾಗ್ಯೂ ಮಧ್ಯಮ ಕ್ರಮಾಂಕದ ಅತ್ಯುತ್ತಮ ಬ್ಯಾಟ್ಸ್​ಮನ್ ಆಗಿ ಗುರುತಿಸಿಕೊಂಡಿರುವ ರೈನಾ ಅವರು ಮತ್ತೆ ಕಂಬ್ಯಾಕ್ ಮಾಡಬಹುದು. ಏಕೆಂದರೆ ಕಂಪ್ಲೀಟ್ ಟೀಮ್ ಪ್ಲೇಯರ್ ಎನಿಸಿಕೊಂಡಿರುವ ರೈನಾ ಈ ಹಿಂದೆ ಹಲವು ಬಾರಿ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿಕೊಟ್ಟ ಆಟಗಾರ. ಅಲ್ಲದೆ ಅನುಭವಿ ಆಟಗಾರನಾಗಿರುವ ಕಾರಣ, ಸುರೇಶ್ ರೈನಾ ಅವರನ್ನು ತಂಡದ ಸಮತೋಲನಕ್ಕಾಗಿ ಬದಲಿ ಆಟಗಾರನಾಗಿ ಯಾವುದಾದರೂ ತಂಡ ಖರೀದಿಸಬಹುದು.

5- ಸುರೇಶ್ ರೈನಾ: ಮಿಸ್ಟರ್‌ ಐಪಿಎಲ್‌ ಖ್ಯಾತಿಯ ಸುರೇಶ್‌ ರೈನಾ ಅವರನ್ನು ಈ ಬಾರಿ ಯಾವುದೇ ತಂಡ ಖರೀದಿಸಿಲ್ಲ. ಅದರಲ್ಲೂ ಸಿಎಸ್​ಕೆ ತಂಡವು ರೈನಾ ಅವರನ್ನು ಕೈಬಿಟ್ಟಿದ್ದು ಅಚ್ಚರಿಗೆ ಕಾರಣವಾಗಿತ್ತು. ಇದಾಗ್ಯೂ ಮಧ್ಯಮ ಕ್ರಮಾಂಕದ ಅತ್ಯುತ್ತಮ ಬ್ಯಾಟ್ಸ್​ಮನ್ ಆಗಿ ಗುರುತಿಸಿಕೊಂಡಿರುವ ರೈನಾ ಅವರು ಮತ್ತೆ ಕಂಬ್ಯಾಕ್ ಮಾಡಬಹುದು. ಏಕೆಂದರೆ ಕಂಪ್ಲೀಟ್ ಟೀಮ್ ಪ್ಲೇಯರ್ ಎನಿಸಿಕೊಂಡಿರುವ ರೈನಾ ಈ ಹಿಂದೆ ಹಲವು ಬಾರಿ ಏಕಾಂಗಿಯಾಗಿ ಪಂದ್ಯ ಗೆಲ್ಲಿಸಿಕೊಟ್ಟ ಆಟಗಾರ. ಅಲ್ಲದೆ ಅನುಭವಿ ಆಟಗಾರನಾಗಿರುವ ಕಾರಣ, ಸುರೇಶ್ ರೈನಾ ಅವರನ್ನು ತಂಡದ ಸಮತೋಲನಕ್ಕಾಗಿ ಬದಲಿ ಆಟಗಾರನಾಗಿ ಯಾವುದಾದರೂ ತಂಡ ಖರೀದಿಸಬಹುದು.

7 / 7
Follow us
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ರೈಲ್ವೆ ಹಳಿ ಮೇಲೆ ಮಲಗಿ ತನ್ನ ಮೇಲೆ ರೈಲು ಹೋಗುವ ರೀಲ್ಸ್ ಮಾಡಿದ ಯುವಕ!
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಈ ಸಿನಿಮಾ ಒಪ್ಪಿಕೊಳ್ಳಲು ಭಯವಾಯ್ತು; ಅಜ್ಞಾತವಾಸಿ ಬಗ್ಗೆ ರಂಗಾಯಣ ರಘು ಮಾತು
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
ಹಣ ಗಳಿಸುತ್ತಿಲ್ಲವೆಂದು ಗಂಡನಿಗೆ ಹೆಂಡತಿಯಿಂದ ಕಪಾಳಮೋಕ್ಷ; ಆಮೇಲೇನಾಯ್ತು?
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
‘ವಾಮನ’ ಸಿನಿಮಾ ನೋಡಲು ಬಂದ ದರ್ಶನ್; ಚಿಕ್ಕಣ್ಣ, ಧನ್ವೀರ್ ಜತೆ ಕುಶಲೋಪರಿ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ವಾಹನ ಹತ್ತದೆ ಕಾರ್ಯಕರ್ತರೊಂದಿಗೆ ರ‍್ಯಾಲಿಯಲ್ಲಿ ನಡೆದ ವಿಜಯೇಂದ್ರ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಅನಿವಾರ್ಯ ಎಂದ ಕೈ ಶಾಸಕ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಕೇಂದ್ರ ಸರ್ಕಾರ ಗ್ಯಾಸ್ ಸಿಲಿಂಡರ್ ಬೆಲೆ 50 ರೂ ಜಾಸ್ತಿ ಮಾಡಿಲ್ಲವೇ? ರೆಡ್ಡಿ
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಬಾನು ಅವರ 12 ಉತ್ಕೃಷ್ಟ ಕತೆಗಳ ಸಂಕಲನ ಬೂಕರ್ ಪ್ರಶಸ್ತಿಗೆ ಶಾರ್ಟ್​ಲಿಸ್ಟ್ !
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಇನ್ಮುಂದೆ KSRTC ಬಸ್​ ಟ್ರ್ಯಾಕ್​ ಮಾಡಬಹುದು: ಹೇಗೆ? ವಿಡಿಯೋ ನೋಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ
ಸಿದ್ದರಾಮಯ್ಯ ಸರ್ಕಾರ ಭ್ರಷ್ಟವೆಂದು ನಾನು ಹೇಳಿಲ್ಲ: ಬಸವರಾಜ ರಾಯರೆಡ್ಡಿ