ಭಾರತ ಏಕದಿನ ವಿಶ್ವಕಪ್ ತಂಡದಲ್ಲಿ ಐವರಿಗಿಲ್ಲ ಸ್ಥಾನ..!

India Odi Squad: ವಿಕೆಟ್ ಕೀಪರ್​ಗಳಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಇತ್ತ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್​ ಅವಕಾಶ ವಂಚಿತರಾಗಿದ್ದಾರೆ. ಸ್ಯಾಮ್ಸನ್​ ಅಲ್ಲದೆ ಟೀಮ್ ಇಂಡಿಯಾ ಬಳಗದಲ್ಲಿ ಕಾಣಿಸಿಕೊಳ್ಳದ ಕೆಲ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ...

| Updated By: ಝಾಹಿರ್ ಯೂಸುಫ್

Updated on: Sep 06, 2023 | 8:01 PM

ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್​ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಇನ್ನು ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

ಅಕ್ಟೋಬರ್ 5 ರಿಂದ ಶುರುವಾಗಲಿರುವ ಏಕದಿನ ವಿಶ್ವಕಪ್​ಗಾಗಿ ಭಾರತ ತಂಡವನ್ನು ಘೋಷಿಸಲಾಗಿದೆ. 15 ಸದಸ್ಯರ ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದು, ಇನ್ನು ಉಪನಾಯಕನಾಗಿ ಹಾರ್ದಿಕ್ ಪಾಂಡ್ಯ ಕಾಣಿಸಿಕೊಳ್ಳಲಿದ್ದಾರೆ.

1 / 7
ಹಾಗೆಯೇ ವಿಕೆಟ್ ಕೀಪರ್​ಗಳಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಇತ್ತ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್​ ಅವಕಾಶ ವಂಚಿತರಾಗಿದ್ದಾರೆ. ಸ್ಯಾಮ್ಸನ್​ ಅಲ್ಲದೆ ಟೀಮ್ ಇಂಡಿಯಾ ಬಳಗದಲ್ಲಿ ಕಾಣಿಸಿಕೊಳ್ಳದ ಕೆಲ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ...

ಹಾಗೆಯೇ ವಿಕೆಟ್ ಕೀಪರ್​ಗಳಾಗಿ ಕೆಎಲ್ ರಾಹುಲ್ ಹಾಗೂ ಇಶಾನ್ ಕಿಶನ್ ಆಯ್ಕೆಯಾಗಿದ್ದಾರೆ. ಇತ್ತ ಮತ್ತೋರ್ವ ವಿಕೆಟ್ ಕೀಪರ್ ಬ್ಯಾಟರ್ ಸಂಜು ಸ್ಯಾಮ್ಸನ್​ ಅವಕಾಶ ವಂಚಿತರಾಗಿದ್ದಾರೆ. ಸ್ಯಾಮ್ಸನ್​ ಅಲ್ಲದೆ ಟೀಮ್ ಇಂಡಿಯಾ ಬಳಗದಲ್ಲಿ ಕಾಣಿಸಿಕೊಳ್ಳದ ಕೆಲ ಸ್ಟಾರ್ ಆಟಗಾರರ ಪಟ್ಟಿ ಇಲ್ಲಿದೆ...

2 / 7
1- ಶಿಖರ್ ಧವನ್: ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಟೀಮ್ ಇಂಡಿಯಾ ಪರ 137 ಏಕದಿನ ಪಂದ್ಯಗಳಲ್ಲಿ 6793 ರನ್ ಕಲೆಹಾಕಿದ್ದಾರೆ. ಆದರೆ 37 ವರ್ಷದ ಧವನ್ ಅವರನ್ನು ಈ ಬಾರಿಯ ಏಕದಿನ ವಿಶ್ವಕಪ್​ ತಂಡದ ಆಯ್ಕೆಗೆ ಅವರನ್ನು ಪರಿಗಣಿಸಲಾಗಿಲ್ಲ.

1- ಶಿಖರ್ ಧವನ್: ಎಡಗೈ ಆರಂಭಿಕ ಆಟಗಾರ ಶಿಖರ್ ಧವನ್ ಟೀಮ್ ಇಂಡಿಯಾ ಪರ 137 ಏಕದಿನ ಪಂದ್ಯಗಳಲ್ಲಿ 6793 ರನ್ ಕಲೆಹಾಕಿದ್ದಾರೆ. ಆದರೆ 37 ವರ್ಷದ ಧವನ್ ಅವರನ್ನು ಈ ಬಾರಿಯ ಏಕದಿನ ವಿಶ್ವಕಪ್​ ತಂಡದ ಆಯ್ಕೆಗೆ ಅವರನ್ನು ಪರಿಗಣಿಸಲಾಗಿಲ್ಲ.

3 / 7
2- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾ ಪರ 113 ಏಕದಿನ ಪಂದ್ಯಗಳಿಂದ 151 ವಿಕೆಟ್ ಕಬಳಿಸಿರುವ ರವಿಚಂದ್ರನ್ ಅಶ್ವಿನ್ ಅವರನ್ನು ಸಹ ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗಿಲ್ಲ.

2- ರವಿಚಂದ್ರನ್ ಅಶ್ವಿನ್: ಟೀಮ್ ಇಂಡಿಯಾ ಪರ 113 ಏಕದಿನ ಪಂದ್ಯಗಳಿಂದ 151 ವಿಕೆಟ್ ಕಬಳಿಸಿರುವ ರವಿಚಂದ್ರನ್ ಅಶ್ವಿನ್ ಅವರನ್ನು ಸಹ ವಿಶ್ವಕಪ್​ಗಾಗಿ ಆಯ್ಕೆ ಮಾಡಲಾಗಿಲ್ಲ.

4 / 7
3- ಭುವನೇಶ್ವರ್ ಕುಮಾರ್: ಭಾರತದ ಪರ 121	ಏಕದಿನ ಪಂದ್ಯಗಳನ್ನಾಡಿರುವ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಒಟ್ಟು 141 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಅವರನ್ನೂ ಸಹ ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ.

3- ಭುವನೇಶ್ವರ್ ಕುಮಾರ್: ಭಾರತದ ಪರ 121 ಏಕದಿನ ಪಂದ್ಯಗಳನ್ನಾಡಿರುವ ಸ್ವಿಂಗ್ ಮಾಸ್ಟರ್ ಭುವನೇಶ್ವರ್ ಕುಮಾರ್ ಒಟ್ಟು 141 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಅವರನ್ನೂ ಸಹ ಈ ಬಾರಿ ಆಯ್ಕೆಗೆ ಪರಿಗಣಿಸಲಾಗಿಲ್ಲ.

5 / 7
4- ಯುಜ್ವೇಂದ್ರ ಚಹಲ್: ಈ ಬಾರಿಯ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದ ಚಹಲ್​ ಅವರನ್ನು ಸಹ ಆಯ್ಕೆ ಮಾಡಲಾಗಿಲ್ಲ. ಒಟ್ಟು 72 ಏಕದಿನ ಪಂದ್ಯಗಳನ್ನಾಡಿರುವ ಚಹಲ್ 121 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಸ್ಪಿನ್ನರ್ ಆಗಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

4- ಯುಜ್ವೇಂದ್ರ ಚಹಲ್: ಈ ಬಾರಿಯ ಏಕದಿನ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವ ವಿಶ್ವಾಸದಲ್ಲಿದ್ದ ಚಹಲ್​ ಅವರನ್ನು ಸಹ ಆಯ್ಕೆ ಮಾಡಲಾಗಿಲ್ಲ. ಒಟ್ಟು 72 ಏಕದಿನ ಪಂದ್ಯಗಳನ್ನಾಡಿರುವ ಚಹಲ್ 121 ವಿಕೆಟ್ ಕಬಳಿಸಿದ್ದಾರೆ. ಇದಾಗ್ಯೂ ಸ್ಪಿನ್ನರ್ ಆಗಿ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

6 / 7
5- ಸಂಜು ಸ್ಯಾಮ್ಸನ್: ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಸಂಜು ಸ್ಯಾಮ್ಸನ್​ಗೆ ಮತ್ತೆ ನಿರಾಸೆಯಾಗಿದೆ. ಟೀಮ್ ಇಂಡಿಯಾ ಪರ 13 ಪಂದ್ಯಗಳಲ್ಲಿ 55.71 ಸರಾಸರಿಯಲ್ಲಿ 390 ರನ್ ಪೇರಿಸಿರುವ ಸ್ಯಾಮ್ಸನ್ ಅವರು ಕೂಡ ಅವಕಾಶ ವಂಚಿತರಾಗಿದ್ದಾರೆ.

5- ಸಂಜು ಸ್ಯಾಮ್ಸನ್: ಏಕದಿನ ವಿಶ್ವಕಪ್​ ತಂಡದಲ್ಲಿ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಸಂಜು ಸ್ಯಾಮ್ಸನ್​ಗೆ ಮತ್ತೆ ನಿರಾಸೆಯಾಗಿದೆ. ಟೀಮ್ ಇಂಡಿಯಾ ಪರ 13 ಪಂದ್ಯಗಳಲ್ಲಿ 55.71 ಸರಾಸರಿಯಲ್ಲಿ 390 ರನ್ ಪೇರಿಸಿರುವ ಸ್ಯಾಮ್ಸನ್ ಅವರು ಕೂಡ ಅವಕಾಶ ವಂಚಿತರಾಗಿದ್ದಾರೆ.

7 / 7
Follow us
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
ಬೃಹತ್ ಗಾತ್ರದ ಹೆಬ್ಬಾವು ಪ್ರತ್ಯಕ್ಷ, ಕೂದಲೆಳೆ ಅಂತರದಿಂದ ವ್ಯಕ್ತಿ ಬಚಾವ್
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
Charmadi Ghat: ಭಾರಿ ಮಳೆಯಿಂದ ಚಾರ್ಮಾಡಿ ಘಾಟ್​ನಲ್ಲಿ ಗುಡ್ಡ ಕುಸಿತ
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
‘ಮಾರ್ಟಿನ್’ ಸಿನಿಮಾ ನಿರ್ಮಾಪಕರ ಜೊತೆ ಮನಸ್ತಾಪ ಬಂದಿದ್ದೇಕೆ?
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್