AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2023: ಮಿನಿ ಹರಾಜಿನಲ್ಲಿ ಅಧಿಕ ಬೆಲೆಗೆ ಮಾರಾಟವಾಗಬಹುದಾದ ಐವರು ಅನ್‌ಕ್ಯಾಪ್ಡ್ ಆಟಗಾರರಿವರು

IPL 2023: ಹರಾಜಿಗೆ ಸಾಕಷ್ಟು ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಅಪ್ಪಟ ದೇಶೀ ಪ್ರತಿಭೆಗಳು ಸೇರಿದ್ದು, ದೇಶೀ ಟೂರ್ನಿಯಲ್ಲಿ ಅಬ್ಬರಿಸಿರುವ ಇವರಿಗೆ ಮಿನಿ ಹರಾಜಿನಲ್ಲಿ ಸಾಕಷ್ಟು ಹಣ ಸಿಗುವ ಸಾಧ್ಯತೆಗಳಿವೆ. ಅಂತಹ ಕೆಲವು ಆಟಗಾರರ ಪಟ್ಟಿ ಇಲ್ಲಿದೆ.

TV9 Web
| Updated By: ಪೃಥ್ವಿಶಂಕರ|

Updated on:Dec 11, 2022 | 6:41 PM

Share
ಐಪಿಎಲ್ 2023ರ ಮಿನಿ ಹರಾಜಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, 10 ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರ ಖರೀದಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿವೆ. ಹರಾಜಿಗೆ ಸಾಕಷ್ಟು ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಅಪ್ಪಟ ದೇಶೀ ಪ್ರತಿಭೆಗಳು ಸೇರಿದ್ದು, ಈ ಆಟಗಾರರು ಇದುವರೆಗೆ ರಾಷ್ಟ್ರೀಯ ತಂಡದಲ್ಲಿ ಒಂದೇ ಒಂದು ಪಂದ್ಯವನ್ನಾಡಿಲ್ಲ. ಆದರೂ ದೇಶೀ ಟೂರ್ನಿಯಲ್ಲಿ ಅಬ್ಬರಿಸಿರುವ ಇವರೆಗೆ ಮಿನಿ ಹರಾಜಿನಲ್ಲಿ ಸಾಕಷ್ಟು ಹಣ ಸಿಗುವ ಸಾಧ್ಯತೆಗಳಿವೆ. ಅಂತಹ ಕೆಲವು ಆಟಗಾರರ ಪಟ್ಟಿ ಇಲ್ಲಿದೆ.

ಐಪಿಎಲ್ 2023ರ ಮಿನಿ ಹರಾಜಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, 10 ಫ್ರಾಂಚೈಸಿಗಳು ತಮಗೆ ಬೇಕಾದ ಆಟಗಾರರ ಖರೀದಿಗೆ ಎಲ್ಲಾ ಸಿದ್ಧತೆ ಮಾಡಿಕೊಳ್ಳುತ್ತಿವೆ. ಹರಾಜಿಗೆ ಸಾಕಷ್ಟು ಆಟಗಾರರು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ ಅಪ್ಪಟ ದೇಶೀ ಪ್ರತಿಭೆಗಳು ಸೇರಿದ್ದು, ಈ ಆಟಗಾರರು ಇದುವರೆಗೆ ರಾಷ್ಟ್ರೀಯ ತಂಡದಲ್ಲಿ ಒಂದೇ ಒಂದು ಪಂದ್ಯವನ್ನಾಡಿಲ್ಲ. ಆದರೂ ದೇಶೀ ಟೂರ್ನಿಯಲ್ಲಿ ಅಬ್ಬರಿಸಿರುವ ಇವರೆಗೆ ಮಿನಿ ಹರಾಜಿನಲ್ಲಿ ಸಾಕಷ್ಟು ಹಣ ಸಿಗುವ ಸಾಧ್ಯತೆಗಳಿವೆ. ಅಂತಹ ಕೆಲವು ಆಟಗಾರರ ಪಟ್ಟಿ ಇಲ್ಲಿದೆ.

1 / 6
ಐಪಿಎಲ್ 2023 ರ ಹರಾಜಿನ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ನಾರಾಯಣ ಜಗದೀಶನ್ ಅವರನ್ನು ತಂಡದಿಂದ ಬಿಡುಗಡೆ ಮಾಡಿತು. ಆದರೆ, ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಜಗದೀಸನ್  ಶತಕಗಳ ಸರಮಾಲೆ ಕಟ್ಟಿದ್ದರು. ಹೀಗಾಗಿ ಜಗದೀಸನ್ ಅಧಿಕ ಮೊತ್ತಕ್ಕೆ ಸೇಲ್​ ಆಗುವ ಸಾಧ್ಯತೆಗಳಿವೆ. ಕಳೆದ ವರ್ಷ ಚೆನ್ನೈ ಈ ಆಟಗಾರನನ್ನು ಮೂಲ ಬೆಲೆ 20 ಲಕ್ಷಕ್ಕೆ ಖರೀದಿಸಿತ್ತು

ಐಪಿಎಲ್ 2023 ರ ಹರಾಜಿನ ಮೊದಲು ಚೆನ್ನೈ ಸೂಪರ್ ಕಿಂಗ್ಸ್ ನಾರಾಯಣ ಜಗದೀಶನ್ ಅವರನ್ನು ತಂಡದಿಂದ ಬಿಡುಗಡೆ ಮಾಡಿತು. ಆದರೆ, ಇತ್ತೀಚೆಗಷ್ಟೇ ಮುಕ್ತಾಯಗೊಂಡ ವಿಜಯ್ ಹಜಾರೆ ಟ್ರೋಫಿಯಲ್ಲಿ ಜಗದೀಸನ್ ಶತಕಗಳ ಸರಮಾಲೆ ಕಟ್ಟಿದ್ದರು. ಹೀಗಾಗಿ ಜಗದೀಸನ್ ಅಧಿಕ ಮೊತ್ತಕ್ಕೆ ಸೇಲ್​ ಆಗುವ ಸಾಧ್ಯತೆಗಳಿವೆ. ಕಳೆದ ವರ್ಷ ಚೆನ್ನೈ ಈ ಆಟಗಾರನನ್ನು ಮೂಲ ಬೆಲೆ 20 ಲಕ್ಷಕ್ಕೆ ಖರೀದಿಸಿತ್ತು

2 / 6
ಕೋಟಿಗಳ ಸುರಿಮಳೆಯಾಗಲಿರುವ ಅನ್‌ಕ್ಯಾಪ್ಡ್ ಆಟಗಾರರಲ್ಲಿ ಮುಂಬೈನ ಶಾಮ್ಸ್ ಮುಲಾನಿ ಕೂಡ ಸೇರಿದ್ದಾರೆ. ಮುಲಾನಿ ಅವರು ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದು ಈ ಟೂರ್ನಿಯಲ್ಲಿ ಅವರು 45 ವಿಕೆಟ್ ಪಡೆದಿದ್ದರು. ಇದರ ನಂತರ, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲೂ ಅದ್ಭುತ ಪ್ರದರ್ಶನ ನೀಡಿದ ಮುಲಾನಿ 10 ವಿಕೆಟ್ಗಳನ್ನು ಪಡೆದಿದ್ದರು.

ಕೋಟಿಗಳ ಸುರಿಮಳೆಯಾಗಲಿರುವ ಅನ್‌ಕ್ಯಾಪ್ಡ್ ಆಟಗಾರರಲ್ಲಿ ಮುಂಬೈನ ಶಾಮ್ಸ್ ಮುಲಾನಿ ಕೂಡ ಸೇರಿದ್ದಾರೆ. ಮುಲಾನಿ ಅವರು ರಣಜಿ ಟ್ರೋಫಿಯಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಆಗಿದ್ದು ಈ ಟೂರ್ನಿಯಲ್ಲಿ ಅವರು 45 ವಿಕೆಟ್ ಪಡೆದಿದ್ದರು. ಇದರ ನಂತರ, ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲೂ ಅದ್ಭುತ ಪ್ರದರ್ಶನ ನೀಡಿದ ಮುಲಾನಿ 10 ವಿಕೆಟ್ಗಳನ್ನು ಪಡೆದಿದ್ದರು.

3 / 6
ಕರ್ನಾಟಕದ ಬಲಗೈ ವೇಗದ ಬೌಲರ್ ವಿದ್ವತ್ ಕಾವೇರಪ್ಪ ಈ ಬಾರಿಯ ಹರಾಜಿನಲ್ಲಿ  ಹೆಚ್ಚಿನ ಮೊತ್ತಕ್ಕೆ ಹರಾಜಾಗುವ ಸಾಧ್ಯತೆಗಳಿವೆ. ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್‌ ಪರ ಕಣಕ್ಕಿಳಿದಿದ್ದ ಕಾವೇರಪ್ಪ 13 ಪಂದ್ಯಗಳಲ್ಲಿ 17 ವಿಕೆಟ್‌ಗಳನ್ನು ಪಡೆದು ಗಮನ ಸೆಳೆದಿದ್ದರು. ಇದರ ನಂತರ, ಕಾವೇರಪ್ಪ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಎಂಟು ಪಂದ್ಯಗಳಲ್ಲಿ 6.36 ರ ಅತ್ಯುತ್ತಮ ಎಕಾನಮಿ ರೇಟ್‌ನೊಂದಿಗೆ 18 ವಿಕೆಟ್‌ಗಳನ್ನು ಪಡೆದಿದ್ದಾರೆ. ಅನೇಕ ತಂಡಗಳಿಗೆ ವೇಗದ ಬೌಲರ್ ಅಗತ್ಯವಿದ್ದು, ಹೀಗಾಗಿ ಕಾವೇರಪ್ಪಗೆ ಅಧಿಕ ಮೊತ್ತ ಸಿಗುವ ಸಾಧ್ಯತೆಗಳಿವೆ.

ಕರ್ನಾಟಕದ ಬಲಗೈ ವೇಗದ ಬೌಲರ್ ವಿದ್ವತ್ ಕಾವೇರಪ್ಪ ಈ ಬಾರಿಯ ಹರಾಜಿನಲ್ಲಿ ಹೆಚ್ಚಿನ ಮೊತ್ತಕ್ಕೆ ಹರಾಜಾಗುವ ಸಾಧ್ಯತೆಗಳಿವೆ. ಮಹಾರಾಜ ಟಿ20 ಟ್ರೋಫಿಯಲ್ಲಿ ಗುಲ್ಬರ್ಗಾ ಮಿಸ್ಟಿಕ್ಸ್‌ ಪರ ಕಣಕ್ಕಿಳಿದಿದ್ದ ಕಾವೇರಪ್ಪ 13 ಪಂದ್ಯಗಳಲ್ಲಿ 17 ವಿಕೆಟ್‌ಗಳನ್ನು ಪಡೆದು ಗಮನ ಸೆಳೆದಿದ್ದರು. ಇದರ ನಂತರ, ಕಾವೇರಪ್ಪ ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಎಂಟು ಪಂದ್ಯಗಳಲ್ಲಿ 6.36 ರ ಅತ್ಯುತ್ತಮ ಎಕಾನಮಿ ರೇಟ್‌ನೊಂದಿಗೆ 18 ವಿಕೆಟ್‌ಗಳನ್ನು ಪಡೆದಿದ್ದಾರೆ. ಅನೇಕ ತಂಡಗಳಿಗೆ ವೇಗದ ಬೌಲರ್ ಅಗತ್ಯವಿದ್ದು, ಹೀಗಾಗಿ ಕಾವೇರಪ್ಪಗೆ ಅಧಿಕ ಮೊತ್ತ ಸಿಗುವ ಸಾಧ್ಯತೆಗಳಿವೆ.

4 / 6
ದೇಶೀಯ ಕ್ರಿಕೆಟ್‌ನಲ್ಲಿ ಸೌರಾಷ್ಟ್ರ ಪರ ಆಡುತ್ತಿರುವ ಸಮರ್ಥ್ ವ್ಯಾಸ್ ಮೇಲೆ ಹಲವು ತಂಡಗಳು ಕಣ್ಣಿಟ್ಟಿವೆ. ವಿಜಯ್ ಹಜಾರೆ ಟ್ರೋಫಿಯಲ್ಲಿ 10 ಪಂದ್ಯಗಳನ್ನು ಆಡಿದ್ದ ವ್ಯಾಸ್ 443 ರನ್ ಗಳಿಸಿದ್ದರು. ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. ಅಲ್ಲದೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಗ್ ಸಿಕ್ಸರ್‌ ಸಿಡಿಸಿ ಹೆಸರುವಾಸಿಯಾಗಿದ್ದ ಸಮರ್ಥ್​ಗೆ ಐಪಿಎಲ್​ನಲ್ಲಿ ಅದೃಷ್ಟ ಬಾಗಿಲು ತೆರೆಯಲಿದೆ.

ದೇಶೀಯ ಕ್ರಿಕೆಟ್‌ನಲ್ಲಿ ಸೌರಾಷ್ಟ್ರ ಪರ ಆಡುತ್ತಿರುವ ಸಮರ್ಥ್ ವ್ಯಾಸ್ ಮೇಲೆ ಹಲವು ತಂಡಗಳು ಕಣ್ಣಿಟ್ಟಿವೆ. ವಿಜಯ್ ಹಜಾರೆ ಟ್ರೋಫಿಯಲ್ಲಿ 10 ಪಂದ್ಯಗಳನ್ನು ಆಡಿದ್ದ ವ್ಯಾಸ್ 443 ರನ್ ಗಳಿಸಿದ್ದರು. ಇದರಲ್ಲಿ ಒಂದು ದ್ವಿಶತಕವೂ ಸೇರಿದೆ. ಅಲ್ಲದೆ ವಿಜಯ್ ಹಜಾರೆ ಟ್ರೋಫಿಯಲ್ಲಿ ಬಿಗ್ ಸಿಕ್ಸರ್‌ ಸಿಡಿಸಿ ಹೆಸರುವಾಸಿಯಾಗಿದ್ದ ಸಮರ್ಥ್​ಗೆ ಐಪಿಎಲ್​ನಲ್ಲಿ ಅದೃಷ್ಟ ಬಾಗಿಲು ತೆರೆಯಲಿದೆ.

5 / 6
19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದ ರವಿ ಕುಮಾರ್​ ಅವರು 6 ಪಂದ್ಯಗಳಲ್ಲಿ 10 ವಿಕೆಟ್ ಪಡೆದು ಮಿಂಚಿದ್ದರು. ಇದರ ನಂತರ ಬಂಗಾಳ ಪರ ಸೈಯದ್ ಮುಷ್ತಾಕ್ ಟ್ರೋಫಿಗೆ ಪಾದಾರ್ಪಣೆ ಮಾಡಿದ ರವಿ ಆಡಿದ ಮೂರು ಪಂದ್ಯಗಳಲ್ಲಿ ನಾಲ್ಕು ವಿಕೆಟ್ಗಳನ್ನು ಪಡೆದು ಮಿಂಚಿದ್ದರು. ಹೀಗಾಗಿ ಇವರಿಗೂ ಐಪಿಎಲ್​ನಲ್ಲಿ ಹೆಚ್ಚು ಹಣ ಸಿಗುವ ಸಾಧ್ಯತೆಗಳಿವೆ.

19 ವರ್ಷದೊಳಗಿನವರ ವಿಶ್ವಕಪ್‌ನಲ್ಲಿ ಅದ್ಭುತ ಪ್ರದರ್ಶನ ನೀಡುವ ಮೂಲಕ ಅಭಿಮಾನಿಗಳ ಹೃದಯ ಗೆದ್ದಿದ್ದ ರವಿ ಕುಮಾರ್​ ಅವರು 6 ಪಂದ್ಯಗಳಲ್ಲಿ 10 ವಿಕೆಟ್ ಪಡೆದು ಮಿಂಚಿದ್ದರು. ಇದರ ನಂತರ ಬಂಗಾಳ ಪರ ಸೈಯದ್ ಮುಷ್ತಾಕ್ ಟ್ರೋಫಿಗೆ ಪಾದಾರ್ಪಣೆ ಮಾಡಿದ ರವಿ ಆಡಿದ ಮೂರು ಪಂದ್ಯಗಳಲ್ಲಿ ನಾಲ್ಕು ವಿಕೆಟ್ಗಳನ್ನು ಪಡೆದು ಮಿಂಚಿದ್ದರು. ಹೀಗಾಗಿ ಇವರಿಗೂ ಐಪಿಎಲ್​ನಲ್ಲಿ ಹೆಚ್ಚು ಹಣ ಸಿಗುವ ಸಾಧ್ಯತೆಗಳಿವೆ.

6 / 6

Published On - 6:41 pm, Sun, 11 December 22

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ