IPL 2024: ಈ ಐವರು ಐಪಿಎಲ್ ಸ್ಟಾರ್​​ಗಳಿಗೆ ಶೀಘ್ರದಲ್ಲೇ ಟೀಂ ಇಂಡಿಯಾದಲ್ಲಿ ಸ್ಥಾನ

IPL 2024: ಈ ಯುವ ಆಟಗಾರರು ತಮ್ಮ ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಬೌಲಿಂಗ್ ಮತ್ತು ಆಲ್ ರೌಂಡ್ ಪ್ರದರ್ಶನದಿಂದ ರಾಷ್ಟ್ರೀಯ ತಂಡ ಸೇರುವುದಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ. ಅಂತಹವರಲ್ಲಿ ಪ್ರಮುಖವಾಗಿ ಈ ಐವರು ದೇಶೀ ಪ್ರತಿಭೆಗಳು ಶೀಘ್ರದಲ್ಲೇ ಟೀಂ ಇಂಡಿಯಾ ಸೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

|

Updated on:May 27, 2024 | 8:19 PM

ಕೆಕೆಆರ್ ಹಾಗೂ ಎಸ್​ಆರ್​ಹೆಚ್ ನಡುವಿನ ಫೈನಲ್ ಪಂದ್ಯದ ಅಂತ್ಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ನಾನಾ ವಿಚಾರಗಳಲ್ಲಿ ಈ ಬಾರಿಯ ಐಪಿಎಲ್ ಸಾಕಷ್ಟು ವಿಶೇಷವಾಗಿತ್ತು. ಈ ಆವೃತ್ತಿಯಲ್ಲಿ ಅನೇಕ ಸ್ಟಾರ್ ಆಟಗಾರರು ಕಳಪೆ ಪ್ರದರ್ಶನದಿಂದ ಸೊರಗಿದರೆ, ಇನ್ನು ಅನೇಕ ಯುವ ಆಟಗಾರರು ತಮ್ಮ ಸ್ಫೋಟಕ ಪ್ರದರ್ಶನದ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.

ಕೆಕೆಆರ್ ಹಾಗೂ ಎಸ್​ಆರ್​ಹೆಚ್ ನಡುವಿನ ಫೈನಲ್ ಪಂದ್ಯದ ಅಂತ್ಯದೊಂದಿಗೆ 17ನೇ ಆವೃತ್ತಿಯ ಐಪಿಎಲ್​ಗೆ ಅದ್ಧೂರಿ ತೆರೆ ಬಿದ್ದಿದೆ. ನಾನಾ ವಿಚಾರಗಳಲ್ಲಿ ಈ ಬಾರಿಯ ಐಪಿಎಲ್ ಸಾಕಷ್ಟು ವಿಶೇಷವಾಗಿತ್ತು. ಈ ಆವೃತ್ತಿಯಲ್ಲಿ ಅನೇಕ ಸ್ಟಾರ್ ಆಟಗಾರರು ಕಳಪೆ ಪ್ರದರ್ಶನದಿಂದ ಸೊರಗಿದರೆ, ಇನ್ನು ಅನೇಕ ಯುವ ಆಟಗಾರರು ತಮ್ಮ ಸ್ಫೋಟಕ ಪ್ರದರ್ಶನದ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.

1 / 9
ಈ ಯುವ ಆಟಗಾರರು ತಮ್ಮ ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಬೌಲಿಂಗ್ ಮತ್ತು ಆಲ್ ರೌಂಡ್ ಪ್ರದರ್ಶನದಿಂದ ರಾಷ್ಟ್ರೀಯ ತಂಡ ಸೇರುವುದಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ. ಅಂತಹವರಲ್ಲಿ ಪ್ರಮುಖವಾಗಿ ಈ ಐವರು ದೇಶೀ ಪ್ರತಿಭೆಗಳು ಶೀಘ್ರದಲ್ಲೇ ಟೀಂ ಇಂಡಿಯಾ ಸೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

ಈ ಯುವ ಆಟಗಾರರು ತಮ್ಮ ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಬೌಲಿಂಗ್ ಮತ್ತು ಆಲ್ ರೌಂಡ್ ಪ್ರದರ್ಶನದಿಂದ ರಾಷ್ಟ್ರೀಯ ತಂಡ ಸೇರುವುದಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ. ಅಂತಹವರಲ್ಲಿ ಪ್ರಮುಖವಾಗಿ ಈ ಐವರು ದೇಶೀ ಪ್ರತಿಭೆಗಳು ಶೀಘ್ರದಲ್ಲೇ ಟೀಂ ಇಂಡಿಯಾ ಸೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.

2 / 9
ಆ 5 ಆಟಗಾರರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ, ರಾಜಸ್ಥಾನ ರಾಯಲ್ಸ್ ಬ್ಯಾಟ್ಸ್‌ಮನ್ ರಿಯಾನ್ ಪರಾಗ್, ಕೆಕೆಆರ್ ಬೌಲರ್ ಹರ್ಷಿತ್ ರಾಣಾ, ಪಿಬಿಕೆಎಸ್ ಬ್ಯಾಟ್ಸ್‌ಮನ್ ಅಶುತೋಷ್ ಶರ್ಮಾ ಮತ್ತು ಶಶಾಂಕ್ ಸಿಂಗ್ ಸೇರಿದ್ದಾರೆ.

ಆ 5 ಆಟಗಾರರಲ್ಲಿ ಸನ್‌ರೈಸರ್ಸ್ ಹೈದರಾಬಾದ್ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ, ರಾಜಸ್ಥಾನ ರಾಯಲ್ಸ್ ಬ್ಯಾಟ್ಸ್‌ಮನ್ ರಿಯಾನ್ ಪರಾಗ್, ಕೆಕೆಆರ್ ಬೌಲರ್ ಹರ್ಷಿತ್ ರಾಣಾ, ಪಿಬಿಕೆಎಸ್ ಬ್ಯಾಟ್ಸ್‌ಮನ್ ಅಶುತೋಷ್ ಶರ್ಮಾ ಮತ್ತು ಶಶಾಂಕ್ ಸಿಂಗ್ ಸೇರಿದ್ದಾರೆ.

3 / 9
ಈ ಐಪಿಎಲ್‌ನಲ್ಲಿ ಎಸ್‌ಆರ್‌ಎಚ್ ಆಟಗಾರ ಅಭಿಷೇಕ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಡಿದ 16 ಪಂದ್ಯಗಳಲ್ಲಿ ಅಭಿಷೇಕ್ 32.27 ಸರಾಸರಿ ಮತ್ತು 204.22 ಸ್ಟ್ರೈಕ್ ರೇಟ್‌ನಲ್ಲಿ 484 ರನ್ ಗಳಿಸಿದರು. ಇದರಲ್ಲಿ ಮೂರು ಅರ್ಧಶತಕಗಳು ಸೇರಿದ್ದವು.

ಈ ಐಪಿಎಲ್‌ನಲ್ಲಿ ಎಸ್‌ಆರ್‌ಎಚ್ ಆಟಗಾರ ಅಭಿಷೇಕ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಡಿದ 16 ಪಂದ್ಯಗಳಲ್ಲಿ ಅಭಿಷೇಕ್ 32.27 ಸರಾಸರಿ ಮತ್ತು 204.22 ಸ್ಟ್ರೈಕ್ ರೇಟ್‌ನಲ್ಲಿ 484 ರನ್ ಗಳಿಸಿದರು. ಇದರಲ್ಲಿ ಮೂರು ಅರ್ಧಶತಕಗಳು ಸೇರಿದ್ದವು.

4 / 9
ಕೆಕೆಆರ್ ಆಟಗಾರ ಹರ್ಷಿತ್ ರಾಣಾ ತಮ್ಮ ಅತ್ಯುತ್ತಮ ಬೌಲಿಂಗ್ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು. ಹರ್ಷಿತ್ ಆಡಿದ 13 ಪಂದ್ಯಗಳಲ್ಲಿ 19 ವಿಕೆಟ್ ಪಡೆದಿದ್ದು, ಲೀಗ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪೈಕಿ ಒಬ್ಬರಾಗಿದ್ದಾರೆ.

ಕೆಕೆಆರ್ ಆಟಗಾರ ಹರ್ಷಿತ್ ರಾಣಾ ತಮ್ಮ ಅತ್ಯುತ್ತಮ ಬೌಲಿಂಗ್ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು. ಹರ್ಷಿತ್ ಆಡಿದ 13 ಪಂದ್ಯಗಳಲ್ಲಿ 19 ವಿಕೆಟ್ ಪಡೆದಿದ್ದು, ಲೀಗ್​ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್​ಗಳ ಪೈಕಿ ಒಬ್ಬರಾಗಿದ್ದಾರೆ.

5 / 9
ಪಂಜಾಬ್ ಕಿಂಗ್ಸ್ ತಂಡದ ಆಟಗಾರ ಶಶಾಂಕ್ ಸಿಂಗ್ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಅಚ್ಚರಿ ಮೂಡಿಸಿದರು. ಶಶಾಂಕ್ ಆಡಿದ 14 ಪಂದ್ಯಗಳಲ್ಲಿ 44.25 ಸರಾಸರಿ ಮತ್ತು 164.65 ಸ್ಟ್ರೈಕ್ ರೇಟ್‌ನಲ್ಲಿ 354 ರನ್ ಗಳಿಸಿದರು. ಬೌಲಿಂಗ್​ನಲ್ಲೂ ಒಂದು ವಿಕೆಟ್ ಪಡೆದರು.

ಪಂಜಾಬ್ ಕಿಂಗ್ಸ್ ತಂಡದ ಆಟಗಾರ ಶಶಾಂಕ್ ಸಿಂಗ್ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಅಚ್ಚರಿ ಮೂಡಿಸಿದರು. ಶಶಾಂಕ್ ಆಡಿದ 14 ಪಂದ್ಯಗಳಲ್ಲಿ 44.25 ಸರಾಸರಿ ಮತ್ತು 164.65 ಸ್ಟ್ರೈಕ್ ರೇಟ್‌ನಲ್ಲಿ 354 ರನ್ ಗಳಿಸಿದರು. ಬೌಲಿಂಗ್​ನಲ್ಲೂ ಒಂದು ವಿಕೆಟ್ ಪಡೆದರು.

6 / 9
ಇನ್ನು ರಾಜಸ್ಥಾನ್ ರಾಯಲ್ಸ್ ಪರ ಅದ್ಭುತ ಪ್ರದರ್ಶನ ನೀಡಿದ ರಿಯಾನ್ ಪರಾಗ್ ಕೂಡ ಆಡಿದ15 ಪಂದ್ಯಗಳಲ್ಲಿ 52.09 ಸರಾಸರಿ ಮತ್ತು 149.22 ಸ್ಟ್ರೈಕ್ ರೇಟ್‌ನಲ್ಲಿ 573 ರನ್ ಬಾರಿಸಿದ್ದರು.

ಇನ್ನು ರಾಜಸ್ಥಾನ್ ರಾಯಲ್ಸ್ ಪರ ಅದ್ಭುತ ಪ್ರದರ್ಶನ ನೀಡಿದ ರಿಯಾನ್ ಪರಾಗ್ ಕೂಡ ಆಡಿದ15 ಪಂದ್ಯಗಳಲ್ಲಿ 52.09 ಸರಾಸರಿ ಮತ್ತು 149.22 ಸ್ಟ್ರೈಕ್ ರೇಟ್‌ನಲ್ಲಿ 573 ರನ್ ಬಾರಿಸಿದ್ದರು.

7 / 9
ಮತ್ತೊಬ್ಬ ಪಿಬಿಕೆಎಸ್ ಆಟಗಾರ ಅಶುತೋಷ್ ಶರ್ಮಾ ಕೂಡ ತಮ್ಮ ಸ್ಫೋಟಕ ಪ್ರದರ್ಶನದ ಮೂಲಕ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹೊಸ್ತಿಲಿನಲ್ಲಿದ್ದಾರೆ. ಅಶುತೋಷ್ ಶರ್ಮಾ ಆಡಿದ 11 ಪಂದ್ಯಗಳಲ್ಲಿ 27ರ ಸರಾಸರಿಯಲ್ಲಿ ಮತ್ತು 167.26 ಸ್ಟ್ರೈಕ್ ರೇಟ್‌ನಲ್ಲಿ 189 ರನ್ ಬಾರಿಸಿದ್ದರು.

ಮತ್ತೊಬ್ಬ ಪಿಬಿಕೆಎಸ್ ಆಟಗಾರ ಅಶುತೋಷ್ ಶರ್ಮಾ ಕೂಡ ತಮ್ಮ ಸ್ಫೋಟಕ ಪ್ರದರ್ಶನದ ಮೂಲಕ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹೊಸ್ತಿಲಿನಲ್ಲಿದ್ದಾರೆ. ಅಶುತೋಷ್ ಶರ್ಮಾ ಆಡಿದ 11 ಪಂದ್ಯಗಳಲ್ಲಿ 27ರ ಸರಾಸರಿಯಲ್ಲಿ ಮತ್ತು 167.26 ಸ್ಟ್ರೈಕ್ ರೇಟ್‌ನಲ್ಲಿ 189 ರನ್ ಬಾರಿಸಿದ್ದರು.

8 / 9
ಟಿ20 ವಿಶ್ವಕಪ್ ಬಳಿಕ ಈ ಯುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಬಹುದು. ಆಯ್ಕೆದಾರರು ಈ ಆಟಗಾರರ ಮೇಲೆ ಕಣ್ಣಿಟ್ಟಿದ್ದು, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಈ ಐವರಿಗೆ ಸ್ಥಾನ ನೀಡಬಹುದು. ಜುಲೈ 6 ರಿಂದ ಜಿಂಬಾಬ್ವೆಯಲ್ಲಿ ಈ ಸರಣಿ ನಡೆಯಲಿದೆ. ಐದು ಪಂದ್ಯಗಳ ಟಿ20 ಸರಣಿ ಜುಲೈ 14ರವರೆಗೆ ನಡೆಯಲಿದೆ. ಈ ಸರಣಿಯಲ್ಲಿ ಈ ಐವರು ಆಟಗಾರರಿಗೆ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.

ಟಿ20 ವಿಶ್ವಕಪ್ ಬಳಿಕ ಈ ಯುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಬಹುದು. ಆಯ್ಕೆದಾರರು ಈ ಆಟಗಾರರ ಮೇಲೆ ಕಣ್ಣಿಟ್ಟಿದ್ದು, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಈ ಐವರಿಗೆ ಸ್ಥಾನ ನೀಡಬಹುದು. ಜುಲೈ 6 ರಿಂದ ಜಿಂಬಾಬ್ವೆಯಲ್ಲಿ ಈ ಸರಣಿ ನಡೆಯಲಿದೆ. ಐದು ಪಂದ್ಯಗಳ ಟಿ20 ಸರಣಿ ಜುಲೈ 14ರವರೆಗೆ ನಡೆಯಲಿದೆ. ಈ ಸರಣಿಯಲ್ಲಿ ಈ ಐವರು ಆಟಗಾರರಿಗೆ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.

9 / 9

Published On - 8:19 pm, Mon, 27 May 24

Follow us
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ