IPL 2024: ಈ ಐವರು ಐಪಿಎಲ್ ಸ್ಟಾರ್ಗಳಿಗೆ ಶೀಘ್ರದಲ್ಲೇ ಟೀಂ ಇಂಡಿಯಾದಲ್ಲಿ ಸ್ಥಾನ
IPL 2024: ಈ ಯುವ ಆಟಗಾರರು ತಮ್ಮ ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಬೌಲಿಂಗ್ ಮತ್ತು ಆಲ್ ರೌಂಡ್ ಪ್ರದರ್ಶನದಿಂದ ರಾಷ್ಟ್ರೀಯ ತಂಡ ಸೇರುವುದಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ. ಅಂತಹವರಲ್ಲಿ ಪ್ರಮುಖವಾಗಿ ಈ ಐವರು ದೇಶೀ ಪ್ರತಿಭೆಗಳು ಶೀಘ್ರದಲ್ಲೇ ಟೀಂ ಇಂಡಿಯಾ ಸೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
Updated on:May 27, 2024 | 8:19 PM
![ಕೆಕೆಆರ್ ಹಾಗೂ ಎಸ್ಆರ್ಹೆಚ್ ನಡುವಿನ ಫೈನಲ್ ಪಂದ್ಯದ ಅಂತ್ಯದೊಂದಿಗೆ 17ನೇ ಆವೃತ್ತಿಯ ಐಪಿಎಲ್ಗೆ ಅದ್ಧೂರಿ ತೆರೆ ಬಿದ್ದಿದೆ. ನಾನಾ ವಿಚಾರಗಳಲ್ಲಿ ಈ ಬಾರಿಯ ಐಪಿಎಲ್ ಸಾಕಷ್ಟು ವಿಶೇಷವಾಗಿತ್ತು. ಈ ಆವೃತ್ತಿಯಲ್ಲಿ ಅನೇಕ ಸ್ಟಾರ್ ಆಟಗಾರರು ಕಳಪೆ ಪ್ರದರ್ಶನದಿಂದ ಸೊರಗಿದರೆ, ಇನ್ನು ಅನೇಕ ಯುವ ಆಟಗಾರರು ತಮ್ಮ ಸ್ಫೋಟಕ ಪ್ರದರ್ಶನದ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.](https://images.tv9kannada.com/wp-content/uploads/2024/05/ipl-20.jpg?w=1280&enlarge=true)
ಕೆಕೆಆರ್ ಹಾಗೂ ಎಸ್ಆರ್ಹೆಚ್ ನಡುವಿನ ಫೈನಲ್ ಪಂದ್ಯದ ಅಂತ್ಯದೊಂದಿಗೆ 17ನೇ ಆವೃತ್ತಿಯ ಐಪಿಎಲ್ಗೆ ಅದ್ಧೂರಿ ತೆರೆ ಬಿದ್ದಿದೆ. ನಾನಾ ವಿಚಾರಗಳಲ್ಲಿ ಈ ಬಾರಿಯ ಐಪಿಎಲ್ ಸಾಕಷ್ಟು ವಿಶೇಷವಾಗಿತ್ತು. ಈ ಆವೃತ್ತಿಯಲ್ಲಿ ಅನೇಕ ಸ್ಟಾರ್ ಆಟಗಾರರು ಕಳಪೆ ಪ್ರದರ್ಶನದಿಂದ ಸೊರಗಿದರೆ, ಇನ್ನು ಅನೇಕ ಯುವ ಆಟಗಾರರು ತಮ್ಮ ಸ್ಫೋಟಕ ಪ್ರದರ್ಶನದ ಮೂಲಕ ಎಲ್ಲರನ್ನು ಅಚ್ಚರಿಗೊಳಿಸಿದರು.
![ಈ ಯುವ ಆಟಗಾರರು ತಮ್ಮ ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಬೌಲಿಂಗ್ ಮತ್ತು ಆಲ್ ರೌಂಡ್ ಪ್ರದರ್ಶನದಿಂದ ರಾಷ್ಟ್ರೀಯ ತಂಡ ಸೇರುವುದಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ. ಅಂತಹವರಲ್ಲಿ ಪ್ರಮುಖವಾಗಿ ಈ ಐವರು ದೇಶೀ ಪ್ರತಿಭೆಗಳು ಶೀಘ್ರದಲ್ಲೇ ಟೀಂ ಇಂಡಿಯಾ ಸೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.](https://images.tv9kannada.com/wp-content/uploads/2024/05/ipl-1-5.jpg)
ಈ ಯುವ ಆಟಗಾರರು ತಮ್ಮ ಬ್ಯಾಟಿಂಗ್ ಮಾತ್ರವಲ್ಲದೆ ತಮ್ಮ ಬೌಲಿಂಗ್ ಮತ್ತು ಆಲ್ ರೌಂಡ್ ಪ್ರದರ್ಶನದಿಂದ ರಾಷ್ಟ್ರೀಯ ತಂಡ ಸೇರುವುದಕ್ಕೆ ತುದಿಗಾಲಿನಲ್ಲಿ ನಿಂತಿದ್ದಾರೆ. ಅಂತಹವರಲ್ಲಿ ಪ್ರಮುಖವಾಗಿ ಈ ಐವರು ದೇಶೀ ಪ್ರತಿಭೆಗಳು ಶೀಘ್ರದಲ್ಲೇ ಟೀಂ ಇಂಡಿಯಾ ಸೇರುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
![ಆ 5 ಆಟಗಾರರಲ್ಲಿ ಸನ್ರೈಸರ್ಸ್ ಹೈದರಾಬಾದ್ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ, ರಾಜಸ್ಥಾನ ರಾಯಲ್ಸ್ ಬ್ಯಾಟ್ಸ್ಮನ್ ರಿಯಾನ್ ಪರಾಗ್, ಕೆಕೆಆರ್ ಬೌಲರ್ ಹರ್ಷಿತ್ ರಾಣಾ, ಪಿಬಿಕೆಎಸ್ ಬ್ಯಾಟ್ಸ್ಮನ್ ಅಶುತೋಷ್ ಶರ್ಮಾ ಮತ್ತು ಶಶಾಂಕ್ ಸಿಂಗ್ ಸೇರಿದ್ದಾರೆ.](https://images.tv9kannada.com/wp-content/uploads/2024/05/ipl-2-3.jpg)
ಆ 5 ಆಟಗಾರರಲ್ಲಿ ಸನ್ರೈಸರ್ಸ್ ಹೈದರಾಬಾದ್ ಬ್ಯಾಟ್ಸ್ಮನ್ ಅಭಿಷೇಕ್ ಶರ್ಮಾ, ರಾಜಸ್ಥಾನ ರಾಯಲ್ಸ್ ಬ್ಯಾಟ್ಸ್ಮನ್ ರಿಯಾನ್ ಪರಾಗ್, ಕೆಕೆಆರ್ ಬೌಲರ್ ಹರ್ಷಿತ್ ರಾಣಾ, ಪಿಬಿಕೆಎಸ್ ಬ್ಯಾಟ್ಸ್ಮನ್ ಅಶುತೋಷ್ ಶರ್ಮಾ ಮತ್ತು ಶಶಾಂಕ್ ಸಿಂಗ್ ಸೇರಿದ್ದಾರೆ.
![ಈ ಐಪಿಎಲ್ನಲ್ಲಿ ಎಸ್ಆರ್ಎಚ್ ಆಟಗಾರ ಅಭಿಷೇಕ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಡಿದ 16 ಪಂದ್ಯಗಳಲ್ಲಿ ಅಭಿಷೇಕ್ 32.27 ಸರಾಸರಿ ಮತ್ತು 204.22 ಸ್ಟ್ರೈಕ್ ರೇಟ್ನಲ್ಲಿ 484 ರನ್ ಗಳಿಸಿದರು. ಇದರಲ್ಲಿ ಮೂರು ಅರ್ಧಶತಕಗಳು ಸೇರಿದ್ದವು.](https://images.tv9kannada.com/wp-content/uploads/2024/05/abhi-4.jpg)
ಈ ಐಪಿಎಲ್ನಲ್ಲಿ ಎಸ್ಆರ್ಎಚ್ ಆಟಗಾರ ಅಭಿಷೇಕ್ ಶರ್ಮಾ ಅದ್ಭುತ ಪ್ರದರ್ಶನ ನೀಡಿದ್ದಾರೆ. ಆಡಿದ 16 ಪಂದ್ಯಗಳಲ್ಲಿ ಅಭಿಷೇಕ್ 32.27 ಸರಾಸರಿ ಮತ್ತು 204.22 ಸ್ಟ್ರೈಕ್ ರೇಟ್ನಲ್ಲಿ 484 ರನ್ ಗಳಿಸಿದರು. ಇದರಲ್ಲಿ ಮೂರು ಅರ್ಧಶತಕಗಳು ಸೇರಿದ್ದವು.
![ಕೆಕೆಆರ್ ಆಟಗಾರ ಹರ್ಷಿತ್ ರಾಣಾ ತಮ್ಮ ಅತ್ಯುತ್ತಮ ಬೌಲಿಂಗ್ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು. ಹರ್ಷಿತ್ ಆಡಿದ 13 ಪಂದ್ಯಗಳಲ್ಲಿ 19 ವಿಕೆಟ್ ಪಡೆದಿದ್ದು, ಲೀಗ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪೈಕಿ ಒಬ್ಬರಾಗಿದ್ದಾರೆ.](https://images.tv9kannada.com/wp-content/uploads/2024/05/harshit-1.jpg)
ಕೆಕೆಆರ್ ಆಟಗಾರ ಹರ್ಷಿತ್ ರಾಣಾ ತಮ್ಮ ಅತ್ಯುತ್ತಮ ಬೌಲಿಂಗ್ ಮೂಲಕ ಚರ್ಚೆಗೆ ಗ್ರಾಸವಾಗಿದ್ದರು. ಹರ್ಷಿತ್ ಆಡಿದ 13 ಪಂದ್ಯಗಳಲ್ಲಿ 19 ವಿಕೆಟ್ ಪಡೆದಿದ್ದು, ಲೀಗ್ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ಗಳ ಪೈಕಿ ಒಬ್ಬರಾಗಿದ್ದಾರೆ.
![ಪಂಜಾಬ್ ಕಿಂಗ್ಸ್ ತಂಡದ ಆಟಗಾರ ಶಶಾಂಕ್ ಸಿಂಗ್ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಅಚ್ಚರಿ ಮೂಡಿಸಿದರು. ಶಶಾಂಕ್ ಆಡಿದ 14 ಪಂದ್ಯಗಳಲ್ಲಿ 44.25 ಸರಾಸರಿ ಮತ್ತು 164.65 ಸ್ಟ್ರೈಕ್ ರೇಟ್ನಲ್ಲಿ 354 ರನ್ ಗಳಿಸಿದರು. ಬೌಲಿಂಗ್ನಲ್ಲೂ ಒಂದು ವಿಕೆಟ್ ಪಡೆದರು.](https://images.tv9kannada.com/wp-content/uploads/2024/05/shashank-2.jpg)
ಪಂಜಾಬ್ ಕಿಂಗ್ಸ್ ತಂಡದ ಆಟಗಾರ ಶಶಾಂಕ್ ಸಿಂಗ್ ತಮ್ಮ ಅತ್ಯುತ್ತಮ ಪ್ರದರ್ಶನದಿಂದ ಅಚ್ಚರಿ ಮೂಡಿಸಿದರು. ಶಶಾಂಕ್ ಆಡಿದ 14 ಪಂದ್ಯಗಳಲ್ಲಿ 44.25 ಸರಾಸರಿ ಮತ್ತು 164.65 ಸ್ಟ್ರೈಕ್ ರೇಟ್ನಲ್ಲಿ 354 ರನ್ ಗಳಿಸಿದರು. ಬೌಲಿಂಗ್ನಲ್ಲೂ ಒಂದು ವಿಕೆಟ್ ಪಡೆದರು.
![ಇನ್ನು ರಾಜಸ್ಥಾನ್ ರಾಯಲ್ಸ್ ಪರ ಅದ್ಭುತ ಪ್ರದರ್ಶನ ನೀಡಿದ ರಿಯಾನ್ ಪರಾಗ್ ಕೂಡ ಆಡಿದ15 ಪಂದ್ಯಗಳಲ್ಲಿ 52.09 ಸರಾಸರಿ ಮತ್ತು 149.22 ಸ್ಟ್ರೈಕ್ ರೇಟ್ನಲ್ಲಿ 573 ರನ್ ಬಾರಿಸಿದ್ದರು.](https://images.tv9kannada.com/wp-content/uploads/2024/05/parag-1.jpg)
ಇನ್ನು ರಾಜಸ್ಥಾನ್ ರಾಯಲ್ಸ್ ಪರ ಅದ್ಭುತ ಪ್ರದರ್ಶನ ನೀಡಿದ ರಿಯಾನ್ ಪರಾಗ್ ಕೂಡ ಆಡಿದ15 ಪಂದ್ಯಗಳಲ್ಲಿ 52.09 ಸರಾಸರಿ ಮತ್ತು 149.22 ಸ್ಟ್ರೈಕ್ ರೇಟ್ನಲ್ಲಿ 573 ರನ್ ಬಾರಿಸಿದ್ದರು.
![ಮತ್ತೊಬ್ಬ ಪಿಬಿಕೆಎಸ್ ಆಟಗಾರ ಅಶುತೋಷ್ ಶರ್ಮಾ ಕೂಡ ತಮ್ಮ ಸ್ಫೋಟಕ ಪ್ರದರ್ಶನದ ಮೂಲಕ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹೊಸ್ತಿಲಿನಲ್ಲಿದ್ದಾರೆ. ಅಶುತೋಷ್ ಶರ್ಮಾ ಆಡಿದ 11 ಪಂದ್ಯಗಳಲ್ಲಿ 27ರ ಸರಾಸರಿಯಲ್ಲಿ ಮತ್ತು 167.26 ಸ್ಟ್ರೈಕ್ ರೇಟ್ನಲ್ಲಿ 189 ರನ್ ಬಾರಿಸಿದ್ದರು.](https://images.tv9kannada.com/wp-content/uploads/2024/05/ashutosh.jpg)
ಮತ್ತೊಬ್ಬ ಪಿಬಿಕೆಎಸ್ ಆಟಗಾರ ಅಶುತೋಷ್ ಶರ್ಮಾ ಕೂಡ ತಮ್ಮ ಸ್ಫೋಟಕ ಪ್ರದರ್ಶನದ ಮೂಲಕ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹೊಸ್ತಿಲಿನಲ್ಲಿದ್ದಾರೆ. ಅಶುತೋಷ್ ಶರ್ಮಾ ಆಡಿದ 11 ಪಂದ್ಯಗಳಲ್ಲಿ 27ರ ಸರಾಸರಿಯಲ್ಲಿ ಮತ್ತು 167.26 ಸ್ಟ್ರೈಕ್ ರೇಟ್ನಲ್ಲಿ 189 ರನ್ ಬಾರಿಸಿದ್ದರು.
![ಟಿ20 ವಿಶ್ವಕಪ್ ಬಳಿಕ ಈ ಯುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಬಹುದು. ಆಯ್ಕೆದಾರರು ಈ ಆಟಗಾರರ ಮೇಲೆ ಕಣ್ಣಿಟ್ಟಿದ್ದು, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಈ ಐವರಿಗೆ ಸ್ಥಾನ ನೀಡಬಹುದು. ಜುಲೈ 6 ರಿಂದ ಜಿಂಬಾಬ್ವೆಯಲ್ಲಿ ಈ ಸರಣಿ ನಡೆಯಲಿದೆ. ಐದು ಪಂದ್ಯಗಳ ಟಿ20 ಸರಣಿ ಜುಲೈ 14ರವರೆಗೆ ನಡೆಯಲಿದೆ. ಈ ಸರಣಿಯಲ್ಲಿ ಈ ಐವರು ಆಟಗಾರರಿಗೆ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.](https://images.tv9kannada.com/wp-content/uploads/2024/05/ind-vs-zim.jpg)
ಟಿ20 ವಿಶ್ವಕಪ್ ಬಳಿಕ ಈ ಯುವ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಅವಕಾಶ ಸಿಗಬಹುದು. ಆಯ್ಕೆದಾರರು ಈ ಆಟಗಾರರ ಮೇಲೆ ಕಣ್ಣಿಟ್ಟಿದ್ದು, ಜಿಂಬಾಬ್ವೆ ವಿರುದ್ಧದ ಟಿ20 ಸರಣಿಯಲ್ಲಿ ಈ ಐವರಿಗೆ ಸ್ಥಾನ ನೀಡಬಹುದು. ಜುಲೈ 6 ರಿಂದ ಜಿಂಬಾಬ್ವೆಯಲ್ಲಿ ಈ ಸರಣಿ ನಡೆಯಲಿದೆ. ಐದು ಪಂದ್ಯಗಳ ಟಿ20 ಸರಣಿ ಜುಲೈ 14ರವರೆಗೆ ನಡೆಯಲಿದೆ. ಈ ಸರಣಿಯಲ್ಲಿ ಈ ಐವರು ಆಟಗಾರರಿಗೆ ಅವಕಾಶ ಸಿಗಬಹುದು ಎಂದು ನಿರೀಕ್ಷಿಸಲಾಗಿದೆ.
Published On - 8:19 pm, Mon, 27 May 24
![ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು? ಮಧುಮೇಹದ ಪರೀಕ್ಷೆಯನ್ನು ಯಾವ ಸಮಯದಲ್ಲಿ ಮಾಡಿಸಬೇಕು?](https://images.tv9kannada.com/wp-content/uploads/2024/07/right-time-to-monitor-sugar-level-in-diabetes-patients-1.jpg?w=280&ar=16:9)
![ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ ಭಾರತ- ಶ್ರೀಲಂಕಾ ಮೊದಲ ಟಿ20 ಪಂದ್ಯಕ್ಕೆ ಮಳೆಯ ಆತಂಕ](https://images.tv9kannada.com/wp-content/uploads/2024/07/ind-vs-sl-5.jpg?w=280&ar=16:9)
![ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ ಟಿ20ಯಲ್ಲಿ ಅತ್ಯಧಿಕ ರನ್; ನಂ.1 ಸ್ಥಾನಕ್ಕೇರಿದ ಸ್ಮೃತಿ ಮಂಧಾನ](https://images.tv9kannada.com/wp-content/uploads/2024/07/smriti-mandhana-1.jpg?w=280&ar=16:9)
![ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು ಚಿನ್ನದ ಬೆಲೆ 18,000 ರೂನಷ್ಟು ಏರುತ್ತಾ? ತಜ್ಞರು ಹೇಳಿದ್ದಿದು](https://images.tv9kannada.com/wp-content/uploads/2024/07/gold-items-7.jpg?w=280&ar=16:9)
![KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ? KRS ಬೃಂದಾವನ ಅಭಿವೃದ್ದಿಗೆ ಸಮ್ಮತಿ; ಏನೆಲ್ಲಾ ವೈಶಿಷ್ಟ್ಯ ಹೊಂದಿರುತ್ತೆ?](https://images.tv9kannada.com/wp-content/uploads/2024/07/cabinet-approves-upgradation-of-krs-brindavan-do-you-know-what-features-it-will-have-1.jpg?w=280&ar=16:9)
![ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್ ಯುನೆಸ್ಕೋ ಪಾರಂಪರಿಕ ತಾಣಗಳ ಪಟ್ಟಿಯಲ್ಲಿ ಸೇರ್ಪಡೆಯಾದ ಮೊಯ್ದಾಮ್](https://images.tv9kannada.com/wp-content/uploads/2024/07/charaideo.jpg?w=280&ar=16:9)
![‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ ‘ಸ್ತ್ರೀ 2’ ವಿಶೇಷ ಹಾಡಿನ ಮೂಲಕ ಹೆಚ್ಚಿತು ತಮನ್ನಾ ಹವಾ](https://images.tv9kannada.com/wp-content/uploads/2024/07/tamanna.jpg?w=280&ar=16:9)
![ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ ಕೆಆರ್ಎಸ್ ಡ್ಯಾಂನಿಂದ 90 ಸಾವಿರ ಕ್ಯೂಸೆಕ್ ನೀರು ಬಿಡುಗಡೆ, ಪ್ರವಾಹ ಭೀತಿ](https://images.tv9kannada.com/wp-content/uploads/2024/07/krs-dam1.jpg?w=280&ar=16:9)
![ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ ತಂಪುಪಾನೀಯ ಕುಡಿಯಲು ಪ್ಲಾಸ್ಟಿಕ್ ಸ್ಟ್ರಾ ಬಳಸುತ್ತಿದ್ದೀರಾ? ಯೋಚಿಸಿ ನೋಡಿ](https://images.tv9kannada.com/wp-content/uploads/2024/07/using-plastic-straw-is-harmful-to-health-know-straw-side-effects-in-kannada-2.jpg?w=280&ar=16:9)
![ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್ ಮಳೆಯ ಮಧ್ಯೆಯೇ ದೇವರಿಗೆ ವಿಜಯಲಕ್ಷ್ಮೀ ವಿಶೇಷ ಪೂಜೆ; ಇಲ್ಲಿವೆ ಫೋಟೋಸ್](https://images.tv9kannada.com/wp-content/uploads/2024/07/vijayalkashmi-6.jpg?w=280&ar=16:9)
![ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ ಟ್ರಾಫಿಕ್ ರೂಲ್ಸ್ ಉಲ್ಲಂಘಿಸುವವರೇ ಹುಷಾರ್! ಬಂದಿದೆ ಉನ್ನತ ತಂತ್ರಜ್ಞಾನ](https://images.tv9kannada.com/wp-content/uploads/2024/07/bng_param-on-traffic-office_av.jpg?w=280&ar=16:9)
![ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ](https://images.tv9kannada.com/wp-content/uploads/2024/07/in-surathkal-electric-pole-and-tree-uprooted-by-tornado-1.jpg?w=280&ar=16:9)
![ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು](https://images.tv9kannada.com/wp-content/uploads/2024/07/dinakar-chikkanna.jpg?w=280&ar=16:9)
![‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ ‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ](https://images.tv9kannada.com/wp-content/uploads/2024/07/ap-arjun-1.jpg?w=280&ar=16:9)
![ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್ ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್](https://images.tv9kannada.com/wp-content/uploads/2024/07/iqbal-hussain-3.jpg?w=280&ar=16:9)
![ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ](https://images.tv9kannada.com/wp-content/uploads/2024/07/hdk-75.jpg?w=280&ar=16:9)
![ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ! ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!](https://images.tv9kannada.com/wp-content/uploads/2024/07/ramanagara-2.jpg?w=280&ar=16:9)
![ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ! ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!](https://images.tv9kannada.com/wp-content/uploads/2024/07/in-a-trending-video-woman-catches-snake-behind-computers-in-a-office.jpg?w=280&ar=16:9)
![ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್ ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್](https://images.tv9kannada.com/wp-content/uploads/2024/07/nethravati-cow-save.jpg?w=280&ar=16:9)
![ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ](https://images.tv9kannada.com/wp-content/uploads/2024/07/suraj-3.jpg?w=280&ar=16:9)