AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Team India: 94 ಆಟಗಾರರು, 94 ಜಯ, 94 ಅಜೇಯ….ಇದೀಗ ಟೀಮ್ ಇಂಡಿಯಾದ 95ರ ಸರದಿ

India vs New zealand: ನವೆಂಬರ್ 21 ರಂದು ಭಾರತ ತನ್ನ 95 ನೇ ಟಿ20 ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅವೇಶ್ ಖಾನ್​ಗೆ ಪಾದರ್ಪಣೆ ಮಾಡಿದರೆ ಭಾರತದ ಪರ ಟಿ20 ಕ್ರಿಕೆಟ್ ಆಡಿದ 95ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ.

TV9 Web
| Updated By: ಝಾಹಿರ್ ಯೂಸುಫ್

Updated on: Nov 21, 2021 | 3:09 PM

ಕ್ರಿಕೆಟ್ ಅಂಗಳದಲ್ಲಿ ಕಾಣಿಸುವ ಕೆಲ ರೋಚಕತೆಗಳಂತೆ ಕೆಲವೊಮ್ಮೆ ಅಂಕಿ ಅಂಶಗಳು ಕೂಡ ಇಂಟ್ರೆಸ್ಟಿಂಗ್ ಆಗಿರುತ್ತದೆ. ಇದೀಗ ಅಂತಹದೊಂದು ಅಂಕಿ ಅಂಶಗಳನ್ನು ಟೀಮ್ ಇಂಡಿಯಾ ಹೊಂದಿದೆ. ಇದೀಗ ಟೀಮ್ ಇಂಡಿಯಾ 94 ಅಂಕಿ ಅಂಶಗಳೊಂದಿಗೆ ಎಲ್ಲರ ಗಮನ ಸೆಳೆಯುತ್ತಿದೆ. ಅಂದರೆ ಟೀಮ್ ಇಂಡಿಯಾದ ಟಿ20 ಅಂಕಿ ಅಂಶಗಳಲ್ಲಿ ಎಲ್ಲದರಲ್ಲೂ 94 ಕಾಣಿಸಿಕೊಂಡಿದೆ. ಹಾಗಿದ್ರೆ ಏನಿದು ಅಂಕಿ ಅಂಶ ನೋಡೋಣ...

ಕ್ರಿಕೆಟ್ ಅಂಗಳದಲ್ಲಿ ಕಾಣಿಸುವ ಕೆಲ ರೋಚಕತೆಗಳಂತೆ ಕೆಲವೊಮ್ಮೆ ಅಂಕಿ ಅಂಶಗಳು ಕೂಡ ಇಂಟ್ರೆಸ್ಟಿಂಗ್ ಆಗಿರುತ್ತದೆ. ಇದೀಗ ಅಂತಹದೊಂದು ಅಂಕಿ ಅಂಶಗಳನ್ನು ಟೀಮ್ ಇಂಡಿಯಾ ಹೊಂದಿದೆ. ಇದೀಗ ಟೀಮ್ ಇಂಡಿಯಾ 94 ಅಂಕಿ ಅಂಶಗಳೊಂದಿಗೆ ಎಲ್ಲರ ಗಮನ ಸೆಳೆಯುತ್ತಿದೆ. ಅಂದರೆ ಟೀಮ್ ಇಂಡಿಯಾದ ಟಿ20 ಅಂಕಿ ಅಂಶಗಳಲ್ಲಿ ಎಲ್ಲದರಲ್ಲೂ 94 ಕಾಣಿಸಿಕೊಂಡಿದೆ. ಹಾಗಿದ್ರೆ ಏನಿದು ಅಂಕಿ ಅಂಶ ನೋಡೋಣ...

1 / 7
 ಭಾರತ ಪರ ಇದುವರೆಗೆ 94 ಆಟಗಾರರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ.  ಇವರಲ್ಲಿ 11 ಆಟಗಾರರು 2021ರಲ್ಲಿ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದಾರೆ.

ಭಾರತ ಪರ ಇದುವರೆಗೆ 94 ಆಟಗಾರರು ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಆಡಿದ್ದಾರೆ. ಇವರಲ್ಲಿ 11 ಆಟಗಾರರು 2021ರಲ್ಲಿ ಮೊದಲ ಟಿ20 ಅಂತಾರಾಷ್ಟ್ರೀಯ ಪಂದ್ಯವನ್ನು ಆಡಿದ್ದಾರೆ.

2 / 7
ಭಾರತ ಇದುವರೆಗೆ 94 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾವನ್ನು ಟಿ20ಯಲ್ಲಿ ಪ್ರತಿನಿಧಿಸಿದ ಆಟಗಾರರ ಸಂಖ್ಯೆ ಹಾಗೂ ಗೆಲುವಿನ ಸಂಖ್ಯೆ ಒಂದೇ ಆಗಿದೆ.

ಭಾರತ ಇದುವರೆಗೆ 94 ಟಿ20 ಅಂತಾರಾಷ್ಟ್ರೀಯ ಪಂದ್ಯಗಳನ್ನು ಗೆದ್ದಿದೆ. ಅಂದರೆ ಇಲ್ಲಿ ಟೀಮ್ ಇಂಡಿಯಾವನ್ನು ಟಿ20ಯಲ್ಲಿ ಪ್ರತಿನಿಧಿಸಿದ ಆಟಗಾರರ ಸಂಖ್ಯೆ ಹಾಗೂ ಗೆಲುವಿನ ಸಂಖ್ಯೆ ಒಂದೇ ಆಗಿದೆ.

3 / 7
ಹರ್ಷಲ್ ಪಟೇಲ್ ಟಿ20 ಅಂತರಾಷ್ಟ್ರೀಯ ಪಂದ್ಯವನ್ನಾಡಿದ 94ನೇ ಆಟಗಾರ. ಅವರು ನವೆಂಬರ್ 19 ರಂದು ನ್ಯೂಜಿಲೆಂಡ್ ವಿರುದ್ಧ ಪಾದಾರ್ಪಣೆ ಮಾಡಿದರು.

ಹರ್ಷಲ್ ಪಟೇಲ್ ಟಿ20 ಅಂತರಾಷ್ಟ್ರೀಯ ಪಂದ್ಯವನ್ನಾಡಿದ 94ನೇ ಆಟಗಾರ. ಅವರು ನವೆಂಬರ್ 19 ರಂದು ನ್ಯೂಜಿಲೆಂಡ್ ವಿರುದ್ಧ ಪಾದಾರ್ಪಣೆ ಮಾಡಿದರು.

4 / 7
 ನವೆಂಬರ್ 21 ರಂದು ಭಾರತ ತನ್ನ 95 ನೇ ಟಿ20 ಪಂದ್ಯವನ್ನು ಆಡಲಿದೆ.  ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅವೇಶ್ ಖಾನ್​ಗೆ ಪಾದರ್ಪಣೆ ಮಾಡಿದರೆ ಭಾರತದ ಪರ ಟಿ20 ಕ್ರಿಕೆಟ್ ಆಡಿದ 95ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಅಂದರೆ 95 ಪಂದ್ಯದ ಜೊತೆ 95 ಆಟಗಾರನ ಅಂಕಿ ಅಂಶ ಮುಂದುವರೆಯುವ ಸಾಧ್ಯತೆಯಿದೆ.

ನವೆಂಬರ್ 21 ರಂದು ಭಾರತ ತನ್ನ 95 ನೇ ಟಿ20 ಪಂದ್ಯವನ್ನು ಆಡಲಿದೆ. ಈ ಪಂದ್ಯದಲ್ಲಿ ಟೀಮ್ ಇಂಡಿಯಾ ಪರ ಅವೇಶ್ ಖಾನ್​ಗೆ ಪಾದರ್ಪಣೆ ಮಾಡಿದರೆ ಭಾರತದ ಪರ ಟಿ20 ಕ್ರಿಕೆಟ್ ಆಡಿದ 95ನೇ ಆಟಗಾರ ಎನಿಸಿಕೊಳ್ಳಲಿದ್ದಾರೆ. ಅಂದರೆ 95 ಪಂದ್ಯದ ಜೊತೆ 95 ಆಟಗಾರನ ಅಂಕಿ ಅಂಶ ಮುಂದುವರೆಯುವ ಸಾಧ್ಯತೆಯಿದೆ.

5 / 7
ಇನ್ನು ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ್ದು ವಿರಾಟ್ ಕೊಹ್ಲಿ. ಅವರ ಗರಿಷ್ಠ ಸ್ಕೋರ್ ಅಜೇಯ 94  ಎಂಬುದು ಇಲ್ಲಿ ವಿಶೇಷ.

ಇನ್ನು ವಿರಾಟ್ ಕೊಹ್ಲಿ ಟಿ20 ಮಾದರಿಯಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ್ದು ವಿರಾಟ್ ಕೊಹ್ಲಿ. ಅವರ ಗರಿಷ್ಠ ಸ್ಕೋರ್ ಅಜೇಯ 94 ಎಂಬುದು ಇಲ್ಲಿ ವಿಶೇಷ.

6 / 7
ಇದಾಗ್ಯೂ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಆಟಗಾರರನ್ನು ಕಣಕ್ಕಿಳಿಸಿದ ದಾಖಲೆ ಆಸ್ಟ್ರೇಲಿಯಾ ಹೆಸರಿನಲ್ಲಿದೆ. ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 98 ಆಟಗಾರರು ಕಣಕ್ಕಿಳಿದಿದ್ದಾರೆ. ಹೀಗಾಗಿ ದಾಖಲೆಯನ್ನು ಮುರಿಯಲು ಟೀಮ್ ಇಂಡಿಯಾ ಪರ ಇನ್ನೂ ಐವರು ಹೊಸ ಆಟಗಾರರು ಆಡಬೇಕಿದೆ.

ಇದಾಗ್ಯೂ ಟಿ20 ಕ್ರಿಕೆಟ್​ನಲ್ಲಿ ಅತೀ ಹೆಚ್ಚು ಆಟಗಾರರನ್ನು ಕಣಕ್ಕಿಳಿಸಿದ ದಾಖಲೆ ಆಸ್ಟ್ರೇಲಿಯಾ ಹೆಸರಿನಲ್ಲಿದೆ. ಆಸ್ಟ್ರೇಲಿಯಾ ಪರ ಟಿ20 ಕ್ರಿಕೆಟ್​ನಲ್ಲಿ ಇದುವರೆಗೆ 98 ಆಟಗಾರರು ಕಣಕ್ಕಿಳಿದಿದ್ದಾರೆ. ಹೀಗಾಗಿ ದಾಖಲೆಯನ್ನು ಮುರಿಯಲು ಟೀಮ್ ಇಂಡಿಯಾ ಪರ ಇನ್ನೂ ಐವರು ಹೊಸ ಆಟಗಾರರು ಆಡಬೇಕಿದೆ.

7 / 7
Follow us
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ಕಮಲ್ ಹಾಸನ್ ಕ್ಷಮೆ ಕೇಳದಿದ್ರೆ ರಾಜ್ಯ ಬಂದ್​ಗೆ ಕರೆ ಕೊಡ್ತಿವಿ: ವಾಟಾಳ್​
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ವೃದ್ಧೆಯನ್ನು ಡೋಲಿಯಲ್ಲಿ ಹೊತ್ತು ಆಸ್ಪತ್ರೆಗೆ ಸಾಗಿಸಿದ ಗ್ರಾಮಸ್ಥರು
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಸಿಎಂ ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಕೇಂದ್ರ ಸಚಿವ ಸೋಮಣ್ಣ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಚಾರ್ಮಾಡಿ ಹಸಿರು ರಾಶಿಯ ಮೇಲೆ ಮಂಜಿನ ಚಿತ್ತಾರ: ಪ್ರವಾಸಕ್ಕೆ ಸೂಕ್ತ ಸಮಯ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ಕಮಲ್ ಹಾಸನ್ ವಿವಾದ, ಬಂದ್​ಗೆ ಕರೆ ಕೊಡುವುದಾಗಿ ವಾಟಾಳ್ ಎಚ್ಚರಿಕೆ
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ರೈಲ್ವೆ ಹಳಿ ಮೇಲೆ ರೀಲ್ಸ್ ಮಾಡುವಾಗ ಸ್ವಲ್ಪ ಎಚ್ಚರ ತಪ್ಪಿದ್ರೆ ಏನಾಗುತ್ತೆ??
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಾತೃಭಾಷೆ ಮರೆಯಲ್ಲ, ಬೇರೆ ಭಾಷೆ ಬಗ್ಗೆ ಕಮೆಂಟ್ ಮಾಡಲ್ಲ: ರಚಿತಾ ರಾಮ್
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಮಂಗಳೂರು: ಗುಡ್ಡ ಕುಸಿತ ದುರಂತ ಬೆನ್ನಲ್ಲೇ ಮತ್ತೊಂದು ಗುಡ್ಡ ಕುಸಿಯುವ ಭೀತಿ!
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಗೃಹ ಸಚಿವ ಪರಮೇಶ್ವರ್ ಪರ ಸೋಮಣ್ಣ ಬ್ಯಾಟಿಂಗ್
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು
ಉನ್ನಾವೋದಲ್ಲಿ ವ್ಯಕ್ತಿಯನ್ನು ತುಳಿದು ಕೊಂದ ಎತ್ತು