AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೀಸ್​ನಲ್ಲಿ ಕೈಯಿಟ್ಟು ಓಡಿದ ರಿಝ್ವಾನ್: ನಗೆಪಾಟಲಿಗೀಡಾದ ಪಾಕ್ ಆಟಗಾರ..!

New Zealand vs Pakistan: ಈ ಪಂದ್ಯದಲ್ಲಿ ನ್ಯೂಝಿಲೆಂಡ್​ ನೀಡಿದ 225 ರನ್​ಗಳ ಗುರಿಯನ್ನು ಬೆನ್ನತ್ತಿದ ಪಾಕ್ ತಂಡವು 7 ವಿಕೆಟ್ ಕಳೆದುಕೊಂಡು 179 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ನ್ಯೂಝಿಲೆಂಡ್ ತಂಡವು 45 ರನ್​ಗಳ ಭರ್ಜರಿ ಜಯ ಸಾಧಿಸಿದೆ.

TV9 Web
| Edited By: |

Updated on: Jan 17, 2024 | 2:53 PM

Share
ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ (Mohammad Rizwan) ಇದೀಗ ಸೋಷಿಯಲ್ ಮೀಡಿಯಾದಲ್ಲಿ ನಗೆಪಾಟಲಿಗೀಡಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕ್ ಆಟಗಾರ ಮಾಡಿದ ಎಡವಟ್ಟು.

ಪಾಕಿಸ್ತಾನ್ ತಂಡದ ಸ್ಟಾರ್ ಬ್ಯಾಟರ್ ಮೊಹಮ್ಮದ್ ರಿಝ್ವಾನ್ (Mohammad Rizwan) ಇದೀಗ ಸೋಷಿಯಲ್ ಮೀಡಿಯಾದಲ್ಲಿ ನಗೆಪಾಟಲಿಗೀಡಾಗಿದ್ದಾರೆ. ಇದಕ್ಕೆ ಮುಖ್ಯ ಕಾರಣ ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಪಾಕ್ ಆಟಗಾರ ಮಾಡಿದ ಎಡವಟ್ಟು.

1 / 6
ಡ್ಯುನೆಡಿನ್​ನ ಯೂನಿವರ್ಸಿಟಿ ಓವಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 7 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಪಾಕ್ ತಂಡದ ಪರ ಮೊಹಮ್ಮದ್ ರಿಝ್ವಾನ್ ಇನಿಂಗ್ಸ್ ಆರಂಭಿಸಿದ್ದರು.

ಡ್ಯುನೆಡಿನ್​ನ ಯೂನಿವರ್ಸಿಟಿ ಓವಲ್​ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಝಿಲೆಂಡ್ ತಂಡವು 7 ವಿಕೆಟ್ ಕಳೆದುಕೊಂಡು 224 ರನ್ ಕಲೆಹಾಕಿತು. ಈ ಕಠಿಣ ಗುರಿಯನ್ನು ಬೆನ್ನತ್ತಿದ ಪಾಕ್ ತಂಡದ ಪರ ಮೊಹಮ್ಮದ್ ರಿಝ್ವಾನ್ ಇನಿಂಗ್ಸ್ ಆರಂಭಿಸಿದ್ದರು.

2 / 6
ಅದರಂತೆ ಪಾಕ್ ಇನಿಂಗ್ಸ್​ನ 6ನೇ ಓವರ್​ನಲ್ಲಿ ರನ್ ಓಡುವ ಯತ್ನದಲ್ಲಿದ್ದ ರಿಝ್ವಾನ್ ಅವರ ಕೈಯಿಂದ ಬ್ಯಾಟ್ ಕೆಳಗೆ ಬಿದ್ದಿದೆ. ಆದಾಗ್ಯೂ, ಅವರು ತಮ್ಮ ಕೈಯನ್ನು ಕ್ರೀಸ್​ನಲ್ಲಿಟ್ಟು ಎರಡನೇ ರನ್ ಓಡಿದ್ದಾರೆ.

ಅದರಂತೆ ಪಾಕ್ ಇನಿಂಗ್ಸ್​ನ 6ನೇ ಓವರ್​ನಲ್ಲಿ ರನ್ ಓಡುವ ಯತ್ನದಲ್ಲಿದ್ದ ರಿಝ್ವಾನ್ ಅವರ ಕೈಯಿಂದ ಬ್ಯಾಟ್ ಕೆಳಗೆ ಬಿದ್ದಿದೆ. ಆದಾಗ್ಯೂ, ಅವರು ತಮ್ಮ ಕೈಯನ್ನು ಕ್ರೀಸ್​ನಲ್ಲಿಟ್ಟು ಎರಡನೇ ರನ್ ಓಡಿದ್ದಾರೆ.

3 / 6
ಆದರೆ ಮೊಹಮ್ಮದ್ ರಿಝ್ವಾನ್ ಅವರ ಗ್ಲೌಸ್‌ಗಳು ನಾನ್‌ಸ್ಟ್ರೈಕರ್‌ನ ತುದಿಯಲ್ಲಿನ ಕ್ರೀಸ್‌ಗೆ ತಾಗಿರಲಿಲ್ಲ. ಹೀಗಾಗಿ ರನ್ ಕಡಿತ ಮಾಡಲಾಯಿತು. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

ಆದರೆ ಮೊಹಮ್ಮದ್ ರಿಝ್ವಾನ್ ಅವರ ಗ್ಲೌಸ್‌ಗಳು ನಾನ್‌ಸ್ಟ್ರೈಕರ್‌ನ ತುದಿಯಲ್ಲಿನ ಕ್ರೀಸ್‌ಗೆ ತಾಗಿರಲಿಲ್ಲ. ಹೀಗಾಗಿ ರನ್ ಕಡಿತ ಮಾಡಲಾಯಿತು. ಇದೀಗ ಈ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ.

4 / 6
ಇಲ್ಲಿ ಬ್ಯಾಟ್​ ಇಲ್ಲದಿದ್ದರೂ ಮೊಹಮ್ಮದ್ ರಿಝ್ವಾನ್ ಕೈಯಿಂದ ಕ್ರೀಸ್​ ಮುಟ್ಟಲು ಯತ್ನಿಸಿ ನಗೆಪಾಟಲಿಗೀಡಾಗಿದ್ದಾರೆ. ಅಂದರೆ ಅವರು ನೇರವಾಗಿ ಓಡಿ ಬಂದು ಕಾಲಿಂದಲೇ ಕ್ರೀಸ್ ಟಚ್ ಮಾಡಿ ಓಡಿದ್ದರೂ ಒಂದು ರನ್ ಸಿಗುತ್ತಿತ್ತು. ಆದರೆ ರಿಝ್ವಾನ್ ಮೈ ಬಗ್ಗಿಸಿ ಕೈಯಿಂದಲೇ ಕ್ರೀಸ್ ಮುಟ್ಟಲು ಯತ್ನಿಸಿರುವುದು ಅಚ್ಚರಿಯೇ ಸರಿ.

ಇಲ್ಲಿ ಬ್ಯಾಟ್​ ಇಲ್ಲದಿದ್ದರೂ ಮೊಹಮ್ಮದ್ ರಿಝ್ವಾನ್ ಕೈಯಿಂದ ಕ್ರೀಸ್​ ಮುಟ್ಟಲು ಯತ್ನಿಸಿ ನಗೆಪಾಟಲಿಗೀಡಾಗಿದ್ದಾರೆ. ಅಂದರೆ ಅವರು ನೇರವಾಗಿ ಓಡಿ ಬಂದು ಕಾಲಿಂದಲೇ ಕ್ರೀಸ್ ಟಚ್ ಮಾಡಿ ಓಡಿದ್ದರೂ ಒಂದು ರನ್ ಸಿಗುತ್ತಿತ್ತು. ಆದರೆ ರಿಝ್ವಾನ್ ಮೈ ಬಗ್ಗಿಸಿ ಕೈಯಿಂದಲೇ ಕ್ರೀಸ್ ಮುಟ್ಟಲು ಯತ್ನಿಸಿರುವುದು ಅಚ್ಚರಿಯೇ ಸರಿ.

5 / 6
ಇಂತಹದೊಂದು ಎಡವಟ್ಟು ಮಾಡಿರುವ ಮೊಹಮ್ಮದ್ ರಿಝ್ವಾನ್ ಇದೀಗ ಟ್ರೋಲಿಗರಿಗೆ ಆಹಾರವಾಗಿದ್ದಾರೆ. ಇನ್ನು ಈ ಪಂದ್ಯದಲ್ಲಿ ನ್ಯೂಝಿಲೆಂಡ್​ ನೀಡಿದ 225 ರನ್​ಗಳ ಗುರಿಯನ್ನು ಬೆನ್ನತ್ತಿದ ಪಾಕ್ ತಂಡವು 7 ವಿಕೆಟ್ ಕಳೆದುಕೊಂಡು 179 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ನ್ಯೂಝಿಲೆಂಡ್ ತಂಡವು 45 ರನ್​ಗಳ ಭರ್ಜರಿ ಜಯ ಸಾಧಿಸಿದೆ.

ಇಂತಹದೊಂದು ಎಡವಟ್ಟು ಮಾಡಿರುವ ಮೊಹಮ್ಮದ್ ರಿಝ್ವಾನ್ ಇದೀಗ ಟ್ರೋಲಿಗರಿಗೆ ಆಹಾರವಾಗಿದ್ದಾರೆ. ಇನ್ನು ಈ ಪಂದ್ಯದಲ್ಲಿ ನ್ಯೂಝಿಲೆಂಡ್​ ನೀಡಿದ 225 ರನ್​ಗಳ ಗುರಿಯನ್ನು ಬೆನ್ನತ್ತಿದ ಪಾಕ್ ತಂಡವು 7 ವಿಕೆಟ್ ಕಳೆದುಕೊಂಡು 179 ರನ್​ಗಳಿಸಲಷ್ಟೇ ಶಕ್ತರಾದರು. ಈ ಮೂಲಕ ನ್ಯೂಝಿಲೆಂಡ್ ತಂಡವು 45 ರನ್​ಗಳ ಭರ್ಜರಿ ಜಯ ಸಾಧಿಸಿದೆ.

6 / 6
Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್