AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aakash Chopra: RCB ತಂಡದ ಈ ಮಾಜಿ ಆಟಗಾರನಿಗೆ ಮೆಗಾ ಹರಾಜಿನಲ್ಲಿ ಭರ್ಜರಿ ಮೊತ್ತ ಸಿಗಲಿದೆ..!

IPL 2022 Mega Auction: ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 18, 2021 | 8:56 PM

Share
ಮುಂದಿನ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಕಳೆದ ಬಾರಿ ತಂಡದಲ್ಲಿದ್ದ ಕೆಲ ಸ್ಟಾರ್ ಆಟಗಾರರು ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮುಂದಿನ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಕಳೆದ ಬಾರಿ ತಂಡದಲ್ಲಿದ್ದ ಕೆಲ ಸ್ಟಾರ್ ಆಟಗಾರರು ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 5
ಈ ಪಟ್ಟಿಯಲ್ಲಿರುವ ಅನೇಕ ಸ್ಟಾರ್ ಆಟಗಾರರ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದೆ. ಇದಾಗ್ಯೂ ಆರ್​ಸಿಬಿ ತಂಡದ ಮಾಜಿ ಆಟಗಾರನ ಬಗ್ಗೆ ಯಾರು ಮಾತನಾಡುತ್ತಿಲ್ಲ. ಆದರೆ ಆತ ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಆಗಲಿದ್ದಾನೆ ಎಂದು ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

ಈ ಪಟ್ಟಿಯಲ್ಲಿರುವ ಅನೇಕ ಸ್ಟಾರ್ ಆಟಗಾರರ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದೆ. ಇದಾಗ್ಯೂ ಆರ್​ಸಿಬಿ ತಂಡದ ಮಾಜಿ ಆಟಗಾರನ ಬಗ್ಗೆ ಯಾರು ಮಾತನಾಡುತ್ತಿಲ್ಲ. ಆದರೆ ಆತ ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಆಗಲಿದ್ದಾನೆ ಎಂದು ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

2 / 5
ಹೌದು, ಆಕಾಶ್ ಚೋಪ್ರಾ ಹೇಳಿದ ಆಟಗಾರ ಮತ್ಯಾರೂ ಅಲ್ಲ, ಆರ್​ಸಿಬಿ ತಂಡದ ಮಾಜಿ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್. 2018 ರಿಂದ ಆರ್​ಸಿಬಿ ಪರ ಆಡಿದ್ದ ಸುಂದರ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿದ್ದರು. ಇದಾಗ್ಯೂ ಗಾಯದ ಕಾರಣ ಕಳೆದ ಸೀಸನ್​ಲ್ಲಿ ಆಡಿರಲಿಲ್ಲ.

ಹೌದು, ಆಕಾಶ್ ಚೋಪ್ರಾ ಹೇಳಿದ ಆಟಗಾರ ಮತ್ಯಾರೂ ಅಲ್ಲ, ಆರ್​ಸಿಬಿ ತಂಡದ ಮಾಜಿ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್. 2018 ರಿಂದ ಆರ್​ಸಿಬಿ ಪರ ಆಡಿದ್ದ ಸುಂದರ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿದ್ದರು. ಇದಾಗ್ಯೂ ಗಾಯದ ಕಾರಣ ಕಳೆದ ಸೀಸನ್​ಲ್ಲಿ ಆಡಿರಲಿಲ್ಲ.

3 / 5
ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಕೂಡ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್​ನ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಸುಂದರ್​ ಅವರ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಆಕಾಶ್ ಚೋಪ್ರಾ.

ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಕೂಡ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್​ನ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಸುಂದರ್​ ಅವರ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಆಕಾಶ್ ಚೋಪ್ರಾ.

4 / 5
ಐಪಿಎಲ್​ನಲ್ಲಿ ಇದುವರೆಗೆ 42 ಪಂದ್ಯಗಳನ್ನಾಡಿರುವ ವಾಷಿಂಗ್ಟನ್ ಸುಂದರ್ 27 ಪಡೆದಿದ್ದಾರೆ. ಆದರೆ ವಾಷಿಂಗ್ಟನ್ ಸುಂದರ್ ಪ್ರತಿ ಓವರ್​ನಲ್ಲಿ ನೀಡಿರುವ ರನ್​ ಕೇವಲ 6.94 ರನ್ ಮಾತ್ರ. ಐಪಿಎಲ್​ನ ಅತ್ಯುತ್ತಮ ಎಕಾನಮಿ ಬೌಲರ್ ಎನಿಸಿಕೊಂಡಿರುವ ಸುಂದರ್ ಅವರು ದೊಡ್ಡ ಮೊತ್ತಕ್ಕೆ ಹರಾಜಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಐಪಿಎಲ್​ನಲ್ಲಿ ಇದುವರೆಗೆ 42 ಪಂದ್ಯಗಳನ್ನಾಡಿರುವ ವಾಷಿಂಗ್ಟನ್ ಸುಂದರ್ 27 ಪಡೆದಿದ್ದಾರೆ. ಆದರೆ ವಾಷಿಂಗ್ಟನ್ ಸುಂದರ್ ಪ್ರತಿ ಓವರ್​ನಲ್ಲಿ ನೀಡಿರುವ ರನ್​ ಕೇವಲ 6.94 ರನ್ ಮಾತ್ರ. ಐಪಿಎಲ್​ನ ಅತ್ಯುತ್ತಮ ಎಕಾನಮಿ ಬೌಲರ್ ಎನಿಸಿಕೊಂಡಿರುವ ಸುಂದರ್ ಅವರು ದೊಡ್ಡ ಮೊತ್ತಕ್ಕೆ ಹರಾಜಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

5 / 5
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಕಾಡು ಹಂದಿಗೆ ಹಾಕಿದ್ದ ಉರುಳಿಗೆ ಚಿರತೆ ಬಲಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಅಶ್ವಿನಿ ಗೌಡ ಎದುರಲ್ಲೇ ಧ್ರುವಂತ್ ಓವರ್ ಆ್ಯಕ್ಟಿಂಗ್; ವಿಡಿಯೋ ನೋಡಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
‘ಜನ ನಾಯಗನ್’ಗೆ ಹೈಕೋರ್ಟ್ ಶಾಕ್: ಬೆಳಿಗ್ಗೆ ನೀಡಿದ ಆದೇಶಕ್ಕೆ ಮಧ್ಯಾಹ್ನ ತಡೆ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ