AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aakash Chopra: RCB ತಂಡದ ಈ ಮಾಜಿ ಆಟಗಾರನಿಗೆ ಮೆಗಾ ಹರಾಜಿನಲ್ಲಿ ಭರ್ಜರಿ ಮೊತ್ತ ಸಿಗಲಿದೆ..!

IPL 2022 Mega Auction: ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 18, 2021 | 8:56 PM

Share
ಮುಂದಿನ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಕಳೆದ ಬಾರಿ ತಂಡದಲ್ಲಿದ್ದ ಕೆಲ ಸ್ಟಾರ್ ಆಟಗಾರರು ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮುಂದಿನ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಕಳೆದ ಬಾರಿ ತಂಡದಲ್ಲಿದ್ದ ಕೆಲ ಸ್ಟಾರ್ ಆಟಗಾರರು ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 5
ಈ ಪಟ್ಟಿಯಲ್ಲಿರುವ ಅನೇಕ ಸ್ಟಾರ್ ಆಟಗಾರರ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದೆ. ಇದಾಗ್ಯೂ ಆರ್​ಸಿಬಿ ತಂಡದ ಮಾಜಿ ಆಟಗಾರನ ಬಗ್ಗೆ ಯಾರು ಮಾತನಾಡುತ್ತಿಲ್ಲ. ಆದರೆ ಆತ ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಆಗಲಿದ್ದಾನೆ ಎಂದು ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

ಈ ಪಟ್ಟಿಯಲ್ಲಿರುವ ಅನೇಕ ಸ್ಟಾರ್ ಆಟಗಾರರ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದೆ. ಇದಾಗ್ಯೂ ಆರ್​ಸಿಬಿ ತಂಡದ ಮಾಜಿ ಆಟಗಾರನ ಬಗ್ಗೆ ಯಾರು ಮಾತನಾಡುತ್ತಿಲ್ಲ. ಆದರೆ ಆತ ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಆಗಲಿದ್ದಾನೆ ಎಂದು ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

2 / 5
ಹೌದು, ಆಕಾಶ್ ಚೋಪ್ರಾ ಹೇಳಿದ ಆಟಗಾರ ಮತ್ಯಾರೂ ಅಲ್ಲ, ಆರ್​ಸಿಬಿ ತಂಡದ ಮಾಜಿ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್. 2018 ರಿಂದ ಆರ್​ಸಿಬಿ ಪರ ಆಡಿದ್ದ ಸುಂದರ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿದ್ದರು. ಇದಾಗ್ಯೂ ಗಾಯದ ಕಾರಣ ಕಳೆದ ಸೀಸನ್​ಲ್ಲಿ ಆಡಿರಲಿಲ್ಲ.

ಹೌದು, ಆಕಾಶ್ ಚೋಪ್ರಾ ಹೇಳಿದ ಆಟಗಾರ ಮತ್ಯಾರೂ ಅಲ್ಲ, ಆರ್​ಸಿಬಿ ತಂಡದ ಮಾಜಿ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್. 2018 ರಿಂದ ಆರ್​ಸಿಬಿ ಪರ ಆಡಿದ್ದ ಸುಂದರ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿದ್ದರು. ಇದಾಗ್ಯೂ ಗಾಯದ ಕಾರಣ ಕಳೆದ ಸೀಸನ್​ಲ್ಲಿ ಆಡಿರಲಿಲ್ಲ.

3 / 5
ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಕೂಡ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್​ನ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಸುಂದರ್​ ಅವರ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಆಕಾಶ್ ಚೋಪ್ರಾ.

ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಕೂಡ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್​ನ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಸುಂದರ್​ ಅವರ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಆಕಾಶ್ ಚೋಪ್ರಾ.

4 / 5
ಐಪಿಎಲ್​ನಲ್ಲಿ ಇದುವರೆಗೆ 42 ಪಂದ್ಯಗಳನ್ನಾಡಿರುವ ವಾಷಿಂಗ್ಟನ್ ಸುಂದರ್ 27 ಪಡೆದಿದ್ದಾರೆ. ಆದರೆ ವಾಷಿಂಗ್ಟನ್ ಸುಂದರ್ ಪ್ರತಿ ಓವರ್​ನಲ್ಲಿ ನೀಡಿರುವ ರನ್​ ಕೇವಲ 6.94 ರನ್ ಮಾತ್ರ. ಐಪಿಎಲ್​ನ ಅತ್ಯುತ್ತಮ ಎಕಾನಮಿ ಬೌಲರ್ ಎನಿಸಿಕೊಂಡಿರುವ ಸುಂದರ್ ಅವರು ದೊಡ್ಡ ಮೊತ್ತಕ್ಕೆ ಹರಾಜಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಐಪಿಎಲ್​ನಲ್ಲಿ ಇದುವರೆಗೆ 42 ಪಂದ್ಯಗಳನ್ನಾಡಿರುವ ವಾಷಿಂಗ್ಟನ್ ಸುಂದರ್ 27 ಪಡೆದಿದ್ದಾರೆ. ಆದರೆ ವಾಷಿಂಗ್ಟನ್ ಸುಂದರ್ ಪ್ರತಿ ಓವರ್​ನಲ್ಲಿ ನೀಡಿರುವ ರನ್​ ಕೇವಲ 6.94 ರನ್ ಮಾತ್ರ. ಐಪಿಎಲ್​ನ ಅತ್ಯುತ್ತಮ ಎಕಾನಮಿ ಬೌಲರ್ ಎನಿಸಿಕೊಂಡಿರುವ ಸುಂದರ್ ಅವರು ದೊಡ್ಡ ಮೊತ್ತಕ್ಕೆ ಹರಾಜಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

5 / 5
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್