AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aakash Chopra: RCB ತಂಡದ ಈ ಮಾಜಿ ಆಟಗಾರನಿಗೆ ಮೆಗಾ ಹರಾಜಿನಲ್ಲಿ ಭರ್ಜರಿ ಮೊತ್ತ ಸಿಗಲಿದೆ..!

IPL 2022 Mega Auction: ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. (ಡೈಲಿಹಂಟ್​ನಲ್ಲಿ ಫೋಟೋ ಗ್ಯಾಲರಿ ಸ್ಟೋರಿಯಲ್ಲಿ ಸುದ್ದಿ ಸಾರಾಂಶ ಕಾಣಿಸುತ್ತಿಲ್ಲ. ಹಾಗಾಗಿ tv9kannada.com ಗೆ ಭೇಟಿ ನೀಡಿದ್ರೆ ಸಂಪೂರ್ಣ ಸುದ್ದಿ ಓದಬಹುದು)

TV9 Web
| Edited By: |

Updated on: Dec 18, 2021 | 8:56 PM

Share
ಮುಂದಿನ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಕಳೆದ ಬಾರಿ ತಂಡದಲ್ಲಿದ್ದ ಕೆಲ ಸ್ಟಾರ್ ಆಟಗಾರರು ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಮುಂದಿನ ತಿಂಗಳು ಇಂಡಿಯನ್ ಪ್ರೀಮಿಯರ್ ಲೀಗ್ ಸೀಸನ್ 15 ಮೆಗಾ ಹರಾಜು ನಡೆಯಲಿದೆ. ಈಗಾಗಲೇ ಹಳೆಯ 8 ಫ್ರಾಂಚೈಸಿಗಳು 27 ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಕಳೆದ ಬಾರಿ ತಂಡದಲ್ಲಿದ್ದ ಕೆಲ ಸ್ಟಾರ್ ಆಟಗಾರರು ಈ ಬಾರಿ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

1 / 5
ಈ ಪಟ್ಟಿಯಲ್ಲಿರುವ ಅನೇಕ ಸ್ಟಾರ್ ಆಟಗಾರರ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದೆ. ಇದಾಗ್ಯೂ ಆರ್​ಸಿಬಿ ತಂಡದ ಮಾಜಿ ಆಟಗಾರನ ಬಗ್ಗೆ ಯಾರು ಮಾತನಾಡುತ್ತಿಲ್ಲ. ಆದರೆ ಆತ ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಆಗಲಿದ್ದಾನೆ ಎಂದು ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

ಈ ಪಟ್ಟಿಯಲ್ಲಿರುವ ಅನೇಕ ಸ್ಟಾರ್ ಆಟಗಾರರ ಬಗ್ಗೆ ಈಗಾಗಲೇ ಚರ್ಚೆಗಳು ಆರಂಭವಾಗಿದೆ. ಇದಾಗ್ಯೂ ಆರ್​ಸಿಬಿ ತಂಡದ ಮಾಜಿ ಆಟಗಾರನ ಬಗ್ಗೆ ಯಾರು ಮಾತನಾಡುತ್ತಿಲ್ಲ. ಆದರೆ ಆತ ಅತೀ ಹೆಚ್ಚು ಮೊತ್ತಕ್ಕೆ ಬಿಡ್ ಆಗಲಿದ್ದಾನೆ ಎಂದು ಭವಿಷ್ಯ ನುಡಿದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

2 / 5
ಹೌದು, ಆಕಾಶ್ ಚೋಪ್ರಾ ಹೇಳಿದ ಆಟಗಾರ ಮತ್ಯಾರೂ ಅಲ್ಲ, ಆರ್​ಸಿಬಿ ತಂಡದ ಮಾಜಿ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್. 2018 ರಿಂದ ಆರ್​ಸಿಬಿ ಪರ ಆಡಿದ್ದ ಸುಂದರ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿದ್ದರು. ಇದಾಗ್ಯೂ ಗಾಯದ ಕಾರಣ ಕಳೆದ ಸೀಸನ್​ಲ್ಲಿ ಆಡಿರಲಿಲ್ಲ.

ಹೌದು, ಆಕಾಶ್ ಚೋಪ್ರಾ ಹೇಳಿದ ಆಟಗಾರ ಮತ್ಯಾರೂ ಅಲ್ಲ, ಆರ್​ಸಿಬಿ ತಂಡದ ಮಾಜಿ ಆಲ್​ರೌಂಡರ್ ವಾಷಿಂಗ್ಟನ್ ಸುಂದರ್. 2018 ರಿಂದ ಆರ್​ಸಿಬಿ ಪರ ಆಡಿದ್ದ ಸುಂದರ್ ಪ್ಲೇಯಿಂಗ್ ಇಲೆವೆನ್​ನ ಖಾಯಂ ಸದಸ್ಯರಾಗಿದ್ದರು. ಇದಾಗ್ಯೂ ಗಾಯದ ಕಾರಣ ಕಳೆದ ಸೀಸನ್​ಲ್ಲಿ ಆಡಿರಲಿಲ್ಲ.

3 / 5
ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಕೂಡ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್​ನ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಸುಂದರ್​ ಅವರ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಆಕಾಶ್ ಚೋಪ್ರಾ.

ಈ ಬಾರಿ ಆರ್​ಸಿಬಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಮಾತ್ರ ಉಳಿಸಿಕೊಂಡಿದೆ. ಹೀಗಾಗಿ ವಾಷಿಂಗ್ಟನ್ ಸುಂದರ್ ಕೂಡ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಐಪಿಎಲ್​ನ ಅತ್ಯುತ್ತಮ ಸ್ಪಿನ್ನರ್​ಗಳಲ್ಲಿ ಒಬ್ಬರಾಗಿರುವ ಸುಂದರ್​ ಅವರ ಖರೀದಿಗಾಗಿ ಎಲ್ಲಾ ಫ್ರಾಂಚೈಸಿಗಳು ಪೈಪೋಟಿ ನಡೆಸಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ ಆಕಾಶ್ ಚೋಪ್ರಾ.

4 / 5
ಐಪಿಎಲ್​ನಲ್ಲಿ ಇದುವರೆಗೆ 42 ಪಂದ್ಯಗಳನ್ನಾಡಿರುವ ವಾಷಿಂಗ್ಟನ್ ಸುಂದರ್ 27 ಪಡೆದಿದ್ದಾರೆ. ಆದರೆ ವಾಷಿಂಗ್ಟನ್ ಸುಂದರ್ ಪ್ರತಿ ಓವರ್​ನಲ್ಲಿ ನೀಡಿರುವ ರನ್​ ಕೇವಲ 6.94 ರನ್ ಮಾತ್ರ. ಐಪಿಎಲ್​ನ ಅತ್ಯುತ್ತಮ ಎಕಾನಮಿ ಬೌಲರ್ ಎನಿಸಿಕೊಂಡಿರುವ ಸುಂದರ್ ಅವರು ದೊಡ್ಡ ಮೊತ್ತಕ್ಕೆ ಹರಾಜಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಐಪಿಎಲ್​ನಲ್ಲಿ ಇದುವರೆಗೆ 42 ಪಂದ್ಯಗಳನ್ನಾಡಿರುವ ವಾಷಿಂಗ್ಟನ್ ಸುಂದರ್ 27 ಪಡೆದಿದ್ದಾರೆ. ಆದರೆ ವಾಷಿಂಗ್ಟನ್ ಸುಂದರ್ ಪ್ರತಿ ಓವರ್​ನಲ್ಲಿ ನೀಡಿರುವ ರನ್​ ಕೇವಲ 6.94 ರನ್ ಮಾತ್ರ. ಐಪಿಎಲ್​ನ ಅತ್ಯುತ್ತಮ ಎಕಾನಮಿ ಬೌಲರ್ ಎನಿಸಿಕೊಂಡಿರುವ ಸುಂದರ್ ಅವರು ದೊಡ್ಡ ಮೊತ್ತಕ್ಕೆ ಹರಾಜಾಗುವುದರಲ್ಲಿ ಅನುಮಾನವೇ ಇಲ್ಲ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

5 / 5
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ