AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಇವರು ನಾಯಕರಾಗಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ

IPL 2022 Rcb: ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ.

TV9 Web
| Edited By: |

Updated on: Dec 07, 2021 | 8:39 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

1 / 5
 ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

2 / 5
ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

3 / 5
ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

4 / 5
ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

5 / 5
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ