AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಇವರು ನಾಯಕರಾಗಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ

IPL 2022 Rcb: ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ.

TV9 Web
| Edited By: |

Updated on: Dec 07, 2021 | 8:39 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

1 / 5
 ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

2 / 5
ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

3 / 5
ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

4 / 5
ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

5 / 5
Follow Us
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
‘ಆ ಸಿನಿಮಾ ಬಳಿಕ ಮಹಿಳಾ ಫ್ಯಾನ್ಸ್ ಹೆಚ್ಚಾಗಿದ್ದಾರೆ’; ವಿನೋದ್ ರಾಜ್
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?