AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಇವರು ನಾಯಕರಾಗಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ

IPL 2022 Rcb: ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ.

TV9 Web
| Edited By: |

Updated on: Dec 07, 2021 | 8:39 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

1 / 5
 ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

2 / 5
ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

3 / 5
ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

4 / 5
ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

5 / 5
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ
ಫೆ.17 ರಾಹುಗ್ರಸ್ತ ಕಂಕಣ ಸೂರ್ಯಗ್ರಹಣ; ಮಿಥುನ ರಾಶಿಯ ಫಲಾಫಲ ತಿಳಿಯಿರಿ