AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಇವರು ನಾಯಕರಾಗಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ

IPL 2022 Rcb: ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ.

TV9 Web
| Updated By: ಝಾಹಿರ್ ಯೂಸುಫ್

Updated on: Dec 07, 2021 | 8:39 PM

ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

1 / 5
 ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

2 / 5
ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

3 / 5
ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

4 / 5
ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

5 / 5
Follow us
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
VIDEO: ವಿವಾದಕ್ಕೀಡಾದ ಶುಭ್​​ಮನ್ ಗಿಲ್ ರನೌಟ್
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
Daily Devotional: ಪೂಜೆ ಸಮಯದಲ್ಲಿ ಯಾವ ಬಣ್ಣದ ಬಟ್ಟೆ ಧರಿಸಬೇಕು?
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
horoscope: ಈ ರಾಶಿಯವರಿಗೆ ಇಂದು ಆಕಸ್ಮಿಕ ಧನಯೋಗ, ವೃತ್ತಿಯಲ್ಲಿ ಯಶಸ್ಸು
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
6ಕ್ಕೆ ಆರೂ ವಿಷಯದಲ್ಲಿ ಫೇಲಾದ ಮಗನಿಗೆ ಕೇಕ್‌ ತಿನ್ನಿಸಿ ಧೈರ್ಯ ತುಂಬಿದ ಅಪ್ಪ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ತಾಯಿಯ ಜೊತೆಯಲ್ಲೇ ಸನ್ಮಾನ; ಇದು ಚೈತ್ರಾ ಕುಂದಾಪುರ ಪಾಲಿನ ಹೆಮ್ಮೆಯ ಕ್ಷಣ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ಬಿಜೆಪಿಯಿಂದ ಉಚ್ಚಾಟಿತ ಯತ್ನಾಳ್ ತನ್ನ ಅಸ್ತಿತ್ವ ಉಳಿಸಿಕೊಳ್ಳಬೇಕಿದೆ: ಸಚಿವ
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ರಸ್ತೆಯಲ್ಲಿ ನಿಲ್ಲಿಸಿದ್ದ ಸ್ಕೂಟಿಯನ್ನೇ ತಳ್ಳಿಕೊಂಡು ಹೋದ ಗೂಳಿ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
ಕ್ಯಾನ್ಸರ್​ಗೀಡಾಗಿದ್ದ ಚಿರಂತ್ ಬಲಗೈ ಮೂಳೆ ಆಪರೇಷನ್ ಮೂಲಕ ತೆಗೆಯಲಾಗಿದೆ!
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
‘ಕಲಾಮಾಧ್ಯಮ’ ಯಶಸ್ಸು ಕಂಡಿದ್ದು ರಾತ್ರೋರಾತ್ರಿ ಅಲ್ಲ; ಪರಮ್ ಕಷ್ಟದ ಹಾದಿ
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು
ಗಂಗಾ ಎಕ್ಸ್‌ಪ್ರೆಸ್‌ವೇಯಲ್ಲಿ ವಾಯುಪಡೆಯಿಂದ ಯುದ್ಧವಿಮಾನಗಳ ತಾಲೀಮು