AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPL 2022: RCB ತಂಡಕ್ಕೆ ಇವರು ನಾಯಕರಾಗಲಿದ್ದಾರೆ ಎಂದ ಮಾಜಿ ಕ್ರಿಕೆಟಿಗ

IPL 2022 Rcb: ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ.

TV9 Web
| Edited By: |

Updated on: Dec 07, 2021 | 8:39 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

ಇಂಡಿಯನ್ ಪ್ರೀಮಿಯರ್ ಲೀಗ್ ರಿಟೈನ್ ಪ್ರಕ್ರಿಯೆ ಬೆನ್ನಲ್ಲೇ ಇದೀಗ ಹಳೆಯ ತಂಡಗಳು ಮೆಗಾ ಹರಾಜಿಗಾಗಿ ಸಿದ್ದತೆಗಳನ್ನು ಶುರು ಮಾಡಿದೆ. ಅದರಲ್ಲೂ ಈ ಬಾರಿ ಬಹುತೇಕ ತಂಡಗಳು ಸ್ಟಾರ್ ಆಟಗಾರರ ಜೊತೆಗೆ ನಾಯಕನನ್ನು ಕೂಡ ಆಯ್ಕೆ ಮಾಡಬೇಕಿದೆ.

1 / 5
 ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

ಈ ಪಟ್ಟಿಯಲ್ಲಿ ಆರ್​ಸಿಬಿ ಹೆಸರು ಕೂಡ ಮುಂಚೂಣಿಯಲ್ಲಿದೆ. ಏಕೆಂದರೆ ತಂಡದಿಂದ ಆಪತ್ಭಾಂಧವ ಎಬಿ ಡಿವಿಲಿಯರ್ಸ್ ಹೊರನಡೆದಿದ್ದು, ಹೀಗಾಗಿ ಅವರ ಬದಲಿ ಆಟಗಾರನ ಅವಶ್ಯಕತೆ ಆರ್​ಸಿಬಿಗಿದೆ. ಜೊತೆಗೆ ಹೊಸ ನಾಯಕನನ್ನು ಕೂಡ ಆರ್​ಸಿಬಿ ಆಯ್ಕೆ ಮಾಡಬೇಕಿದೆ.

2 / 5
ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

ಹೀಗಾಗಿ ಆರ್​ಸಿಬಿ ಯಾರನ್ನು ಆಯ್ಕೆ ಮಾಡಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಆದರೆ ಆರ್​ಸಿಬಿ ತಂಡವು ನಾಯಕನನ್ನಾಗಿ ವೆಸ್ಟ್ ಇಂಡೀಸ್ ಆಲ್​ರೌಂಡರ್ ಅನ್ನು ಆಯ್ಕೆ ಮಾಡಲಿದೆ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ.

3 / 5
ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

ಚೋಪ್ರಾ ಅವರ ಪ್ರಕಾರ, ಆರ್​ಸಿಬಿ ವೆಸ್ಟ್ ಇಂಡೀಸ್ ತಂಡದ ಜೇಸನ್ ಹೋಲ್ಡರ್ ಅವರನ್ನು ಆಯ್ಕೆ ಮಾಡಲಿದೆ. ಅಲ್ಲದೆ ರಾಷ್ಟ್ರೀಯ ತಂಡವನ್ನು ಮುನ್ನಡೆಸಿರುವ ಅವರನ್ನೇ ತಂಡದ ನಾಯಕನನ್ನಾಗಿ ಮಾಡಲಿದೆ ಎಂದಿದ್ದಾರೆ.

4 / 5
ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಏಕೆಂದರೆ ಜೇಸನ್ ಅತ್ಯುತ್ತಮ ಆಲ್​ರೌಂಡರ್. ಈ ಹಿಂದೆ ವೆಸ್ಟ್ ಇಂಡೀಸ್ ತಂಡದ ನಾಯಕರಾಗಿದ್ದರು. ಅಷ್ಟೇ ಅಲ್ಲದೆ ಕಳೆದ ಎರಡು ಸೀಸನ್​ಗಳಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಆರ್​ಸಿಬಿ ತಂಡವು ವೆಸ್ಟ್ ಇಂಡೀಸ್ ಆಲ್​ರೌಂಡರ್​ ಅನ್ನು ಆಯ್ಕೆ ಮಾಡಿ ಕ್ಯಾಪ್ಟನ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

5 / 5
Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ