AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!

IPL 2022: ಆರ್​ಸಿಬಿ ಪರ 112 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಲ್ 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದ ಎಂಟು ಪಂದ್ಯಗಳಲ್ಲಿ ಚಹಲ್ 14 ವಿಕೆಟ್‌ಗಳನ್ನು ಪಡೆದಿದ್ದರು.

TV9 Web
| Edited By: |

Updated on: Dec 04, 2021 | 8:48 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿದೆ. ಆದರೆ ಅತ್ತ ರಿಲೀಸ್ ಆದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಇರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿದೆ. ಆದರೆ ಅತ್ತ ರಿಲೀಸ್ ಆದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಇರುವುದು ವಿಶೇಷ.

1 / 5
ಚಹಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಕಾರಣ ಅವರು ಮತ್ತೆ ಆರ್​ಸಿಬಿ ತಂಡಕ್ಕೆ ಸಿಗುವುದು ಅನುಮಾನ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ. ಹೊಸ ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ಚಹಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಆರ್​ಸಿಬಿ ಬದಲಿ ಆಟಗಾರರನ್ನು ಟಾರ್ಗೆಟ್ ಮಾಡಲಿದೆ ಎಂದು ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಚಹಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಕಾರಣ ಅವರು ಮತ್ತೆ ಆರ್​ಸಿಬಿ ತಂಡಕ್ಕೆ ಸಿಗುವುದು ಅನುಮಾನ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ. ಹೊಸ ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ಚಹಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಆರ್​ಸಿಬಿ ಬದಲಿ ಆಟಗಾರರನ್ನು ಟಾರ್ಗೆಟ್ ಮಾಡಲಿದೆ ಎಂದು ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

2 / 5
 ಆಕಾಶ್ ಚೋಪ್ರಾ ಪ್ರಕಾರ ಆರ್​ಸಿಬಿ ಚಹಲ್ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡ ಬಿಡುಗಡೆ ಮಾಡಿರುವ ರಾಹುಲ್ ಚಹರ್ ಅವರನ್ನು ಟಾರ್ಗೆಟ್ ಮಾಡಲಿದೆ. ಏಕೆಂದರೆ ಆರ್​ಸಿಬಿ ಹೋಮ್​ ಗ್ರೌಂಡ್ ಚಿನ್ನಸ್ವಾಮಿ ಸ್ಟೇಡಿಯಂ ಲೆಗ್ ಸ್ಪಿನ್ನರ್‌ಗಳಿಗೆ ಅನುಕೂಲವಾಗಿದೆ. ಹೀಗಾಗಿ ಆರ್​ಸಿಬಿ ಕೂಡ ಲೆಗ್​ ಸ್ಪಿನ್ನರ್ ರಾಹುಲ್ ಅವರ ಆಯ್ಕೆಗೆ ಮುಂದಾಗಲಿದೆ ಎಂದಿದ್ದಾರೆ.

ಆಕಾಶ್ ಚೋಪ್ರಾ ಪ್ರಕಾರ ಆರ್​ಸಿಬಿ ಚಹಲ್ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡ ಬಿಡುಗಡೆ ಮಾಡಿರುವ ರಾಹುಲ್ ಚಹರ್ ಅವರನ್ನು ಟಾರ್ಗೆಟ್ ಮಾಡಲಿದೆ. ಏಕೆಂದರೆ ಆರ್​ಸಿಬಿ ಹೋಮ್​ ಗ್ರೌಂಡ್ ಚಿನ್ನಸ್ವಾಮಿ ಸ್ಟೇಡಿಯಂ ಲೆಗ್ ಸ್ಪಿನ್ನರ್‌ಗಳಿಗೆ ಅನುಕೂಲವಾಗಿದೆ. ಹೀಗಾಗಿ ಆರ್​ಸಿಬಿ ಕೂಡ ಲೆಗ್​ ಸ್ಪಿನ್ನರ್ ರಾಹುಲ್ ಅವರ ಆಯ್ಕೆಗೆ ಮುಂದಾಗಲಿದೆ ಎಂದಿದ್ದಾರೆ.

3 / 5
ಒಂದು ವೇಳೆ ರಾಹುಲ್ ಚಹರ್ ಅವರನ್ನು ಕೂಡ ಖರೀದಿಸಲು ಸಾಧ್ಯವಾಗದಿದ್ದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್​ ತಂಡ ರಿಲೀಸ್ ಮಾಡಿರುವ ರವಿ ಬಿಷ್ಣೋಯ್ ಅವರ ಆಯ್ಕೆ ಮಾಡಲಿದೆ. ಏಕೆಂದರೆ ರವಿ ಬಿಷ್ಣೋಯ್ ಕೂಡ ಉತ್ತಮ ಲೆಗ್ ಸ್ಪಿನ್ನರ್ ಆಗಿದ್ದು, ಹೀಗಾಗಿ ಆರ್​ಸಿಬಿ ರಾಹುಲ್ ಚಹರ್ ಅಥವಾ ಬಿಷ್ಣೋಯ್ ಅವರನ್ನು ಟಾರ್ಗೆಟ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಒಂದು ವೇಳೆ ರಾಹುಲ್ ಚಹರ್ ಅವರನ್ನು ಕೂಡ ಖರೀದಿಸಲು ಸಾಧ್ಯವಾಗದಿದ್ದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್​ ತಂಡ ರಿಲೀಸ್ ಮಾಡಿರುವ ರವಿ ಬಿಷ್ಣೋಯ್ ಅವರ ಆಯ್ಕೆ ಮಾಡಲಿದೆ. ಏಕೆಂದರೆ ರವಿ ಬಿಷ್ಣೋಯ್ ಕೂಡ ಉತ್ತಮ ಲೆಗ್ ಸ್ಪಿನ್ನರ್ ಆಗಿದ್ದು, ಹೀಗಾಗಿ ಆರ್​ಸಿಬಿ ರಾಹುಲ್ ಚಹರ್ ಅಥವಾ ಬಿಷ್ಣೋಯ್ ಅವರನ್ನು ಟಾರ್ಗೆಟ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

4 / 5
ಆರ್​ಸಿಬಿ ಪರ 112 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಲ್ 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದ ಎಂಟು ಪಂದ್ಯಗಳಲ್ಲಿ ಚಹಲ್ 14 ವಿಕೆಟ್‌ಗಳನ್ನು ಪಡೆದಿದ್ದರು. ಇದಾಗ್ಯೂ ಈ ಬಾರಿ ಆರ್​ಸಿಬಿಗೆ ಚಹಲ್ ಅವರನ್ನು ರಿಟೈನ್ ಮಾಡಿಕೊಂಡಿಲ್ಲ ಎಂಬುದೇ ಅಚ್ಚರಿ.

ಆರ್​ಸಿಬಿ ಪರ 112 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಲ್ 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದ ಎಂಟು ಪಂದ್ಯಗಳಲ್ಲಿ ಚಹಲ್ 14 ವಿಕೆಟ್‌ಗಳನ್ನು ಪಡೆದಿದ್ದರು. ಇದಾಗ್ಯೂ ಈ ಬಾರಿ ಆರ್​ಸಿಬಿಗೆ ಚಹಲ್ ಅವರನ್ನು ರಿಟೈನ್ ಮಾಡಿಕೊಂಡಿಲ್ಲ ಎಂಬುದೇ ಅಚ್ಚರಿ.

5 / 5
Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ