AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!

IPL 2022: ಆರ್​ಸಿಬಿ ಪರ 112 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಲ್ 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದ ಎಂಟು ಪಂದ್ಯಗಳಲ್ಲಿ ಚಹಲ್ 14 ವಿಕೆಟ್‌ಗಳನ್ನು ಪಡೆದಿದ್ದರು.

TV9 Web
| Edited By: |

Updated on: Dec 04, 2021 | 8:48 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿದೆ. ಆದರೆ ಅತ್ತ ರಿಲೀಸ್ ಆದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಇರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿದೆ. ಆದರೆ ಅತ್ತ ರಿಲೀಸ್ ಆದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಇರುವುದು ವಿಶೇಷ.

1 / 5
ಚಹಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಕಾರಣ ಅವರು ಮತ್ತೆ ಆರ್​ಸಿಬಿ ತಂಡಕ್ಕೆ ಸಿಗುವುದು ಅನುಮಾನ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ. ಹೊಸ ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ಚಹಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಆರ್​ಸಿಬಿ ಬದಲಿ ಆಟಗಾರರನ್ನು ಟಾರ್ಗೆಟ್ ಮಾಡಲಿದೆ ಎಂದು ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಚಹಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಕಾರಣ ಅವರು ಮತ್ತೆ ಆರ್​ಸಿಬಿ ತಂಡಕ್ಕೆ ಸಿಗುವುದು ಅನುಮಾನ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ. ಹೊಸ ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ಚಹಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಆರ್​ಸಿಬಿ ಬದಲಿ ಆಟಗಾರರನ್ನು ಟಾರ್ಗೆಟ್ ಮಾಡಲಿದೆ ಎಂದು ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

2 / 5
 ಆಕಾಶ್ ಚೋಪ್ರಾ ಪ್ರಕಾರ ಆರ್​ಸಿಬಿ ಚಹಲ್ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡ ಬಿಡುಗಡೆ ಮಾಡಿರುವ ರಾಹುಲ್ ಚಹರ್ ಅವರನ್ನು ಟಾರ್ಗೆಟ್ ಮಾಡಲಿದೆ. ಏಕೆಂದರೆ ಆರ್​ಸಿಬಿ ಹೋಮ್​ ಗ್ರೌಂಡ್ ಚಿನ್ನಸ್ವಾಮಿ ಸ್ಟೇಡಿಯಂ ಲೆಗ್ ಸ್ಪಿನ್ನರ್‌ಗಳಿಗೆ ಅನುಕೂಲವಾಗಿದೆ. ಹೀಗಾಗಿ ಆರ್​ಸಿಬಿ ಕೂಡ ಲೆಗ್​ ಸ್ಪಿನ್ನರ್ ರಾಹುಲ್ ಅವರ ಆಯ್ಕೆಗೆ ಮುಂದಾಗಲಿದೆ ಎಂದಿದ್ದಾರೆ.

ಆಕಾಶ್ ಚೋಪ್ರಾ ಪ್ರಕಾರ ಆರ್​ಸಿಬಿ ಚಹಲ್ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡ ಬಿಡುಗಡೆ ಮಾಡಿರುವ ರಾಹುಲ್ ಚಹರ್ ಅವರನ್ನು ಟಾರ್ಗೆಟ್ ಮಾಡಲಿದೆ. ಏಕೆಂದರೆ ಆರ್​ಸಿಬಿ ಹೋಮ್​ ಗ್ರೌಂಡ್ ಚಿನ್ನಸ್ವಾಮಿ ಸ್ಟೇಡಿಯಂ ಲೆಗ್ ಸ್ಪಿನ್ನರ್‌ಗಳಿಗೆ ಅನುಕೂಲವಾಗಿದೆ. ಹೀಗಾಗಿ ಆರ್​ಸಿಬಿ ಕೂಡ ಲೆಗ್​ ಸ್ಪಿನ್ನರ್ ರಾಹುಲ್ ಅವರ ಆಯ್ಕೆಗೆ ಮುಂದಾಗಲಿದೆ ಎಂದಿದ್ದಾರೆ.

3 / 5
ಒಂದು ವೇಳೆ ರಾಹುಲ್ ಚಹರ್ ಅವರನ್ನು ಕೂಡ ಖರೀದಿಸಲು ಸಾಧ್ಯವಾಗದಿದ್ದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್​ ತಂಡ ರಿಲೀಸ್ ಮಾಡಿರುವ ರವಿ ಬಿಷ್ಣೋಯ್ ಅವರ ಆಯ್ಕೆ ಮಾಡಲಿದೆ. ಏಕೆಂದರೆ ರವಿ ಬಿಷ್ಣೋಯ್ ಕೂಡ ಉತ್ತಮ ಲೆಗ್ ಸ್ಪಿನ್ನರ್ ಆಗಿದ್ದು, ಹೀಗಾಗಿ ಆರ್​ಸಿಬಿ ರಾಹುಲ್ ಚಹರ್ ಅಥವಾ ಬಿಷ್ಣೋಯ್ ಅವರನ್ನು ಟಾರ್ಗೆಟ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಒಂದು ವೇಳೆ ರಾಹುಲ್ ಚಹರ್ ಅವರನ್ನು ಕೂಡ ಖರೀದಿಸಲು ಸಾಧ್ಯವಾಗದಿದ್ದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್​ ತಂಡ ರಿಲೀಸ್ ಮಾಡಿರುವ ರವಿ ಬಿಷ್ಣೋಯ್ ಅವರ ಆಯ್ಕೆ ಮಾಡಲಿದೆ. ಏಕೆಂದರೆ ರವಿ ಬಿಷ್ಣೋಯ್ ಕೂಡ ಉತ್ತಮ ಲೆಗ್ ಸ್ಪಿನ್ನರ್ ಆಗಿದ್ದು, ಹೀಗಾಗಿ ಆರ್​ಸಿಬಿ ರಾಹುಲ್ ಚಹರ್ ಅಥವಾ ಬಿಷ್ಣೋಯ್ ಅವರನ್ನು ಟಾರ್ಗೆಟ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

4 / 5
ಆರ್​ಸಿಬಿ ಪರ 112 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಲ್ 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದ ಎಂಟು ಪಂದ್ಯಗಳಲ್ಲಿ ಚಹಲ್ 14 ವಿಕೆಟ್‌ಗಳನ್ನು ಪಡೆದಿದ್ದರು. ಇದಾಗ್ಯೂ ಈ ಬಾರಿ ಆರ್​ಸಿಬಿಗೆ ಚಹಲ್ ಅವರನ್ನು ರಿಟೈನ್ ಮಾಡಿಕೊಂಡಿಲ್ಲ ಎಂಬುದೇ ಅಚ್ಚರಿ.

ಆರ್​ಸಿಬಿ ಪರ 112 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಲ್ 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದ ಎಂಟು ಪಂದ್ಯಗಳಲ್ಲಿ ಚಹಲ್ 14 ವಿಕೆಟ್‌ಗಳನ್ನು ಪಡೆದಿದ್ದರು. ಇದಾಗ್ಯೂ ಈ ಬಾರಿ ಆರ್​ಸಿಬಿಗೆ ಚಹಲ್ ಅವರನ್ನು ರಿಟೈನ್ ಮಾಡಿಕೊಂಡಿಲ್ಲ ಎಂಬುದೇ ಅಚ್ಚರಿ.

5 / 5
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ