AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aakash Chopra: ಚಹಲ್ ಬದಲಿಗೆ RCB ಇವರನ್ನು ಟಾರ್ಗೆಟ್ ಮಾಡಲಿದೆ..!

IPL 2022: ಆರ್​ಸಿಬಿ ಪರ 112 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಲ್ 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದ ಎಂಟು ಪಂದ್ಯಗಳಲ್ಲಿ ಚಹಲ್ 14 ವಿಕೆಟ್‌ಗಳನ್ನು ಪಡೆದಿದ್ದರು.

TV9 Web
| Edited By: |

Updated on: Dec 04, 2021 | 8:48 PM

Share
ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿದೆ. ಆದರೆ ಅತ್ತ ರಿಲೀಸ್ ಆದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಇರುವುದು ವಿಶೇಷ.

ಇಂಡಿಯನ್ ಪ್ರೀಮಿಯರ್ ಲೀಗ್ ಮೆಗಾ ಹರಾಜಿಗೂ ಮುನ್ನ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡ ಮೂವರು ಆಟಗಾರರನ್ನು ರಿಟೈನ್ ಮಾಡಿಕೊಂಡಿದೆ. ಅದರಂತೆ ಆರ್​ಸಿಬಿ ತಂಡದಲ್ಲಿ ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್​ವೆಲ್ ಹಾಗೂ ಮೊಹಮ್ಮದ್ ಸಿರಾಜ್ ಅವರನ್ನು ಉಳಿಸಿಕೊಂಡಿದೆ. ಆದರೆ ಅತ್ತ ರಿಲೀಸ್ ಆದ ಆಟಗಾರರ ಪಟ್ಟಿಯಲ್ಲಿ ಆರ್​ಸಿಬಿ ತಂಡದ ಸ್ಟಾರ್ ಸ್ಪಿನ್ನರ್ ಯುಜುವೇಂದ್ರ ಚಹಲ್ ಇರುವುದು ವಿಶೇಷ.

1 / 5
ಚಹಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಕಾರಣ ಅವರು ಮತ್ತೆ ಆರ್​ಸಿಬಿ ತಂಡಕ್ಕೆ ಸಿಗುವುದು ಅನುಮಾನ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ. ಹೊಸ ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ಚಹಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಆರ್​ಸಿಬಿ ಬದಲಿ ಆಟಗಾರರನ್ನು ಟಾರ್ಗೆಟ್ ಮಾಡಲಿದೆ ಎಂದು ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

ಚಹಲ್ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವ ಕಾರಣ ಅವರು ಮತ್ತೆ ಆರ್​ಸಿಬಿ ತಂಡಕ್ಕೆ ಸಿಗುವುದು ಅನುಮಾನ ಎಂದಿದ್ದಾರೆ ಟೀಮ್ ಇಂಡಿಯಾ ಮಾಜಿ ಆಟಗಾರ ಆಕಾಶ್ ಚೋಪ್ರಾ. ಹೊಸ ಫ್ರಾಂಚೈಸಿಗಳಾದ ಲಕ್ನೋ ಮತ್ತು ಅಹಮದಾಬಾದ್ ಚಹಲ್ ಅವರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ. ಹೀಗಾಗಿ ಆರ್​ಸಿಬಿ ಬದಲಿ ಆಟಗಾರರನ್ನು ಟಾರ್ಗೆಟ್ ಮಾಡಲಿದೆ ಎಂದು ಚೋಪ್ರಾ ಅಭಿಪ್ರಾಯಪಟ್ಟಿದ್ದಾರೆ.

2 / 5
 ಆಕಾಶ್ ಚೋಪ್ರಾ ಪ್ರಕಾರ ಆರ್​ಸಿಬಿ ಚಹಲ್ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡ ಬಿಡುಗಡೆ ಮಾಡಿರುವ ರಾಹುಲ್ ಚಹರ್ ಅವರನ್ನು ಟಾರ್ಗೆಟ್ ಮಾಡಲಿದೆ. ಏಕೆಂದರೆ ಆರ್​ಸಿಬಿ ಹೋಮ್​ ಗ್ರೌಂಡ್ ಚಿನ್ನಸ್ವಾಮಿ ಸ್ಟೇಡಿಯಂ ಲೆಗ್ ಸ್ಪಿನ್ನರ್‌ಗಳಿಗೆ ಅನುಕೂಲವಾಗಿದೆ. ಹೀಗಾಗಿ ಆರ್​ಸಿಬಿ ಕೂಡ ಲೆಗ್​ ಸ್ಪಿನ್ನರ್ ರಾಹುಲ್ ಅವರ ಆಯ್ಕೆಗೆ ಮುಂದಾಗಲಿದೆ ಎಂದಿದ್ದಾರೆ.

ಆಕಾಶ್ ಚೋಪ್ರಾ ಪ್ರಕಾರ ಆರ್​ಸಿಬಿ ಚಹಲ್ ಬದಲಿ ಆಟಗಾರನಾಗಿ ಮುಂಬೈ ಇಂಡಿಯನ್ಸ್ ತಂಡ ಬಿಡುಗಡೆ ಮಾಡಿರುವ ರಾಹುಲ್ ಚಹರ್ ಅವರನ್ನು ಟಾರ್ಗೆಟ್ ಮಾಡಲಿದೆ. ಏಕೆಂದರೆ ಆರ್​ಸಿಬಿ ಹೋಮ್​ ಗ್ರೌಂಡ್ ಚಿನ್ನಸ್ವಾಮಿ ಸ್ಟೇಡಿಯಂ ಲೆಗ್ ಸ್ಪಿನ್ನರ್‌ಗಳಿಗೆ ಅನುಕೂಲವಾಗಿದೆ. ಹೀಗಾಗಿ ಆರ್​ಸಿಬಿ ಕೂಡ ಲೆಗ್​ ಸ್ಪಿನ್ನರ್ ರಾಹುಲ್ ಅವರ ಆಯ್ಕೆಗೆ ಮುಂದಾಗಲಿದೆ ಎಂದಿದ್ದಾರೆ.

3 / 5
ಒಂದು ವೇಳೆ ರಾಹುಲ್ ಚಹರ್ ಅವರನ್ನು ಕೂಡ ಖರೀದಿಸಲು ಸಾಧ್ಯವಾಗದಿದ್ದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್​ ತಂಡ ರಿಲೀಸ್ ಮಾಡಿರುವ ರವಿ ಬಿಷ್ಣೋಯ್ ಅವರ ಆಯ್ಕೆ ಮಾಡಲಿದೆ. ಏಕೆಂದರೆ ರವಿ ಬಿಷ್ಣೋಯ್ ಕೂಡ ಉತ್ತಮ ಲೆಗ್ ಸ್ಪಿನ್ನರ್ ಆಗಿದ್ದು, ಹೀಗಾಗಿ ಆರ್​ಸಿಬಿ ರಾಹುಲ್ ಚಹರ್ ಅಥವಾ ಬಿಷ್ಣೋಯ್ ಅವರನ್ನು ಟಾರ್ಗೆಟ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

ಒಂದು ವೇಳೆ ರಾಹುಲ್ ಚಹರ್ ಅವರನ್ನು ಕೂಡ ಖರೀದಿಸಲು ಸಾಧ್ಯವಾಗದಿದ್ದರೆ ಆರ್​ಸಿಬಿ ಪಂಜಾಬ್ ಕಿಂಗ್ಸ್​ ತಂಡ ರಿಲೀಸ್ ಮಾಡಿರುವ ರವಿ ಬಿಷ್ಣೋಯ್ ಅವರ ಆಯ್ಕೆ ಮಾಡಲಿದೆ. ಏಕೆಂದರೆ ರವಿ ಬಿಷ್ಣೋಯ್ ಕೂಡ ಉತ್ತಮ ಲೆಗ್ ಸ್ಪಿನ್ನರ್ ಆಗಿದ್ದು, ಹೀಗಾಗಿ ಆರ್​ಸಿಬಿ ರಾಹುಲ್ ಚಹರ್ ಅಥವಾ ಬಿಷ್ಣೋಯ್ ಅವರನ್ನು ಟಾರ್ಗೆಟ್ ಮಾಡಲಿದೆ ಎಂದು ಆಕಾಶ್ ಚೋಪ್ರಾ ತಿಳಿಸಿದ್ದಾರೆ.

4 / 5
ಆರ್​ಸಿಬಿ ಪರ 112 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಲ್ 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದ ಎಂಟು ಪಂದ್ಯಗಳಲ್ಲಿ ಚಹಲ್ 14 ವಿಕೆಟ್‌ಗಳನ್ನು ಪಡೆದಿದ್ದರು. ಇದಾಗ್ಯೂ ಈ ಬಾರಿ ಆರ್​ಸಿಬಿಗೆ ಚಹಲ್ ಅವರನ್ನು ರಿಟೈನ್ ಮಾಡಿಕೊಂಡಿಲ್ಲ ಎಂಬುದೇ ಅಚ್ಚರಿ.

ಆರ್​ಸಿಬಿ ಪರ 112 ಪಂದ್ಯಗಳನ್ನಾಡಿರುವ ಯುಜುವೇಂದ್ರ ಚಹಲ್ 139 ವಿಕೆಟ್‌ಗಳನ್ನು ಪಡೆದಿದ್ದಾರೆ. ಅದರಲ್ಲೂ ಕಳೆದ ಸೀಸನ್​ನಲ್ಲಿ ಯುಎಇನಲ್ಲಿ ನಡೆದ ದ್ವಿತಿಯಾರ್ಧದ ಎಂಟು ಪಂದ್ಯಗಳಲ್ಲಿ ಚಹಲ್ 14 ವಿಕೆಟ್‌ಗಳನ್ನು ಪಡೆದಿದ್ದರು. ಇದಾಗ್ಯೂ ಈ ಬಾರಿ ಆರ್​ಸಿಬಿಗೆ ಚಹಲ್ ಅವರನ್ನು ರಿಟೈನ್ ಮಾಡಿಕೊಂಡಿಲ್ಲ ಎಂಬುದೇ ಅಚ್ಚರಿ.

5 / 5
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್