AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IPLನ ಆಲ್​ ಟೈಮ್ ಇಲೆವೆನ್ ಹೆಸರಿಸಿದ ಎಬಿ ಡಿವಿಲಿಯರ್ಸ್

AB De Villiers: ಆರ್​ಸಿಬಿ ತಂಡದ ಮಾಜಿ ಆಟಗಾರ ಎಬಿ ಡಿವಿಲಿಯರ್ಸ್ ಸಾರ್ವಕಾಲಿಕ ಐಪಿಎಲ್​ ಇಲೆವೆನ್ ಹೆಸರಿಸಿದ್ದಾರೆ. ಈ ಇಲೆವೆನ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪರ ಕಣಕ್ಕಿಳಿದಿದ್ದ ಮಾಜಿ ಆಟಗಾರ ಕ್ರಿಸ್ ಗೇಲ್​ಗೆ ಸ್ಥಾನ ನೀಡಲಾಗಿಲ್ಲ. ಹಾಗೆಯೇ ಐಪಿಎಲ್​ನ ರನ್ ಸರದಾರರ ಪಟ್ಟಿಯಲ್ಲಿ ಡೇವಿಡ್ ವಾರ್ನರ್ ಅವರನ್ನು ಆಯ್ಕೆ ಮಾಡಿಲ್ಲ.

ಝಾಹಿರ್ ಯೂಸುಫ್
|

Updated on: Aug 04, 2025 | 11:55 AM

Share
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ, ಟಿ20 ಕ್ರಿಕೆಟ್​ನ ಸಿಡಿಲಮರಿ ಎಬಿ ಡಿವಿಲಿಯರ್ಸ್ ಆಲ್ ​ಟೈಮ್ ಐಪಿಎಲ್ ಇಲೆವೆನ್ ಪ್ರಕಟಿಸಿದ್ದಾರೆ. ಎಬಿಡಿ ಪ್ರಕಟಿಸಿರುವ ಐಪಿಎಲ್​ನ ಸಾರ್ವಕಾಲಿಕ ಇಲೆವೆನ್​​ನಲ್ಲಿ ಭಾರತದ 7 ಆಟಗಾರರು ಕಾಣಿಸಿಕೊಂಡರೆ, ನಾಲ್ವರು ವಿದೇಶಿ ಆಟಗಾರರಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮಾಜಿ ಆಟಗಾರ, ಟಿ20 ಕ್ರಿಕೆಟ್​ನ ಸಿಡಿಲಮರಿ ಎಬಿ ಡಿವಿಲಿಯರ್ಸ್ ಆಲ್ ​ಟೈಮ್ ಐಪಿಎಲ್ ಇಲೆವೆನ್ ಪ್ರಕಟಿಸಿದ್ದಾರೆ. ಎಬಿಡಿ ಪ್ರಕಟಿಸಿರುವ ಐಪಿಎಲ್​ನ ಸಾರ್ವಕಾಲಿಕ ಇಲೆವೆನ್​​ನಲ್ಲಿ ಭಾರತದ 7 ಆಟಗಾರರು ಕಾಣಿಸಿಕೊಂಡರೆ, ನಾಲ್ವರು ವಿದೇಶಿ ಆಟಗಾರರಿದ್ದಾರೆ.

1 / 7
ಎಬಿ ಡಿವಿಲಿಯರ್ಸ್ ಹೆಸರಿಸಿದ ಆಲ್​ ಟೈಮ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿರುವುದು ರೋಹಿತ್ ಶರ್ಮಾ ಹಾಗೂ ಮ್ಯಾಥ್ಯೂ ಹೇಡನ್. ಹಿಟ್​ಮ್ಯಾನ್ ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ. ಹಾಗೆಯೇ ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್ ಈ ಹಿಂದೆ ಸಿಎಸ್​ಕೆ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದರು.

ಎಬಿ ಡಿವಿಲಿಯರ್ಸ್ ಹೆಸರಿಸಿದ ಆಲ್​ ಟೈಮ್ ಪ್ಲೇಯಿಂಗ್ ಇಲೆವೆನ್​ನಲ್ಲಿ ಆರಂಭಿಕರಾಗಿ ಕಾಣಿಸಿಕೊಂಡಿರುವುದು ರೋಹಿತ್ ಶರ್ಮಾ ಹಾಗೂ ಮ್ಯಾಥ್ಯೂ ಹೇಡನ್. ಹಿಟ್​ಮ್ಯಾನ್ ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಆರಂಭಿಕ ಆಟಗಾರ. ಹಾಗೆಯೇ ಆಸ್ಟ್ರೇಲಿಯಾದ ಮ್ಯಾಥ್ಯೂ ಹೇಡನ್ ಈ ಹಿಂದೆ ಸಿಎಸ್​ಕೆ ಪರ ಆರಂಭಿಕನಾಗಿ ಕಣಕ್ಕಿಳಿದಿದ್ದರು.

2 / 7
ಇನ್ನು ಮೂರನೇ ಕ್ರಮಾಂಕದಲ್ಲಿ ಐಪಿಎಲ್​ನ ರನ್ ಸರದಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಅವರನ್ನು ಎಬಿಡಿ ಆಯ್ಕೆ ಮಾಡಿದ್ದಾರೆ. 

ಇನ್ನು ಮೂರನೇ ಕ್ರಮಾಂಕದಲ್ಲಿ ಐಪಿಎಲ್​ನ ರನ್ ಸರದಾರ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿಯನ್ನು ಹೆಸರಿಸಿದ್ದಾರೆ. ಹಾಗೆಯೇ ನಾಲ್ಕನೇ ಕ್ರಮಾಂಕದಲ್ಲಿ ಮುಂಬೈ ಇಂಡಿಯನ್ಸ್ ತಂಡದ ಹೊಡಿಬಡಿ ದಾಂಡಿಗ ಸೂರ್ಯಕುಮಾರ್ ಯಾದವ್ ಅವರನ್ನು ಎಬಿಡಿ ಆಯ್ಕೆ ಮಾಡಿದ್ದಾರೆ. 

3 / 7
ಐದನೇ ಕ್ರಮಾಂಕಕ್ಕೆ ಎಬಿಡಿ ಖುದ್ದು ತನ್ನನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಆಲ್​ರೌಂಡರ್ ಆಗಿ ಎಬಿ ಡಿವಿಲಿಯರ್ಸ್ ಆಯ್ಕೆ ಮಾಡಿಕೊಂಡಿರುವುದು ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು. ಪಾಂಡ್ಯ ಅವರನ್ನು 6ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ.

ಐದನೇ ಕ್ರಮಾಂಕಕ್ಕೆ ಎಬಿಡಿ ಖುದ್ದು ತನ್ನನ್ನೇ ಆಯ್ಕೆ ಮಾಡಿಕೊಂಡಿದ್ದಾರೆ. ಇನ್ನು ಆಲ್​ರೌಂಡರ್ ಆಗಿ ಎಬಿ ಡಿವಿಲಿಯರ್ಸ್ ಆಯ್ಕೆ ಮಾಡಿಕೊಂಡಿರುವುದು ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರನ್ನು. ಪಾಂಡ್ಯ ಅವರನ್ನು 6ನೇ ಕ್ರಮಾಂಕಕ್ಕೆ ಹೆಸರಿಸಿದ್ದಾರೆ.

4 / 7
ವಿಕೆಟ್ ಕೀಪರ್ ಬ್ಯಾಟರ್​ ಆಗಿ ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗೆಯೇ ಆರ್​ಸಿಬಿ ತಂಡದ ಮಾಜಿ ಆಟಗಾರ, ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಯುಜ್ವೇಂದ್ರ ಚಹಲ್ ಅವರನ್ನು ಸ್ಪಿನ್ನರ್ ಆಗಿ ಎಬಿಡಿ ತನ್ನ ಆಲ್​ ಟೈಮ್ ಇಲೆವೆನ್​ನಲ್ಲಿ ಹೆಸರಿಸಿದ್ದಾರೆ.

ವಿಕೆಟ್ ಕೀಪರ್ ಬ್ಯಾಟರ್​ ಆಗಿ ಸಿಎಸ್​ಕೆ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯನ್ನು ಆಯ್ಕೆ ಮಾಡಿಕೊಂಡಿದ್ದಾರೆ. ಹಾಗೆಯೇ ಆರ್​ಸಿಬಿ ತಂಡದ ಮಾಜಿ ಆಟಗಾರ, ಪ್ರಸ್ತುತ ಪಂಜಾಬ್ ಕಿಂಗ್ಸ್ ತಂಡದ ಪರ ಕಣಕ್ಕಿಳಿಯುತ್ತಿರುವ ಯುಜ್ವೇಂದ್ರ ಚಹಲ್ ಅವರನ್ನು ಸ್ಪಿನ್ನರ್ ಆಗಿ ಎಬಿಡಿ ತನ್ನ ಆಲ್​ ಟೈಮ್ ಇಲೆವೆನ್​ನಲ್ಲಿ ಹೆಸರಿಸಿದ್ದಾರೆ.

5 / 7
ಇನ್ನು ಬೌಲಿಂಗ್ ವಿಭಾಗದಲ್ಲಿ ಸ್ಥಾನ ಪಡೆದಿರುವುದು ಮುಂಬೈ ಇಂಡಿಯನ್ಸ್ ಮಾಜಿ ವೇಗಿ ಲಸಿತ್ ಮಾಲಿಂಗ ಹಾಗೂ ಆರ್​ಸಿಬಿ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ. ಇವರೊಂದಿಗೆ ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಜಸ್​ಪ್ರೀತ್ ಬುಮ್ರಾ ಅವರನ್ನು ಎಬಿ ಡಿವಿಲಿಯರ್ಸ್ ತನ್ನ ಆಲ್​ ಟೈಮ್ ಇಲೆವೆನ್​ಗೆ ಆಯ್ಕೆ ಮಾಡಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲಿ ಸ್ಥಾನ ಪಡೆದಿರುವುದು ಮುಂಬೈ ಇಂಡಿಯನ್ಸ್ ಮಾಜಿ ವೇಗಿ ಲಸಿತ್ ಮಾಲಿಂಗ ಹಾಗೂ ಆರ್​ಸಿಬಿ ತಂಡದ ಮಾಜಿ ನಾಯಕ ಡೇನಿಯಲ್ ವೆಟ್ಟೋರಿ. ಇವರೊಂದಿಗೆ ಪ್ರಸ್ತುತ ಮುಂಬೈ ಇಂಡಿಯನ್ಸ್ ತಂಡದ ಆಟಗಾರ ಜಸ್​ಪ್ರೀತ್ ಬುಮ್ರಾ ಅವರನ್ನು ಎಬಿ ಡಿವಿಲಿಯರ್ಸ್ ತನ್ನ ಆಲ್​ ಟೈಮ್ ಇಲೆವೆನ್​ಗೆ ಆಯ್ಕೆ ಮಾಡಿದ್ದಾರೆ.

6 / 7
ಎಬಿ ಡಿವಿಲಿಯರ್ಸ್​ ಆಲ್​ ಟೈಮ್ ಐಪಿಎಲ್ ಇಲೆವೆನ್: ರೋಹಿತ್ ಶರ್ಮಾ, ಮ್ಯಾಥ್ಯೂ ಹೇಡನ್, ಸೂರ್ಯಕುಮಾರ್ ಯಾದವ್, ಎಬಿ ಡಿವಿಲಿಯರ್ಸ್, ಹಾರ್ದಿಕ್ ಪಾಂಡ್ಯ, ಮಹೇಂದ್ರ ಸಿಂಗ್ ಧೋನಿ, ಜಸ್​ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್, ಲಸಿತ್ ಮಾಲಿಂಗ, ಡೇನಿಯಲ್ ವೆಟ್ಟೋರಿ.

ಎಬಿ ಡಿವಿಲಿಯರ್ಸ್​ ಆಲ್​ ಟೈಮ್ ಐಪಿಎಲ್ ಇಲೆವೆನ್: ರೋಹಿತ್ ಶರ್ಮಾ, ಮ್ಯಾಥ್ಯೂ ಹೇಡನ್, ಸೂರ್ಯಕುಮಾರ್ ಯಾದವ್, ಎಬಿ ಡಿವಿಲಿಯರ್ಸ್, ಹಾರ್ದಿಕ್ ಪಾಂಡ್ಯ, ಮಹೇಂದ್ರ ಸಿಂಗ್ ಧೋನಿ, ಜಸ್​ಪ್ರೀತ್ ಬುಮ್ರಾ, ಯುಜ್ವೇಂದ್ರ ಚಹಲ್, ಲಸಿತ್ ಮಾಲಿಂಗ, ಡೇನಿಯಲ್ ವೆಟ್ಟೋರಿ.

7 / 7
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಅಭಿಮಾನಿಗಳ ಆ ಒಂದು ಮಹತ್ ಕಾರ್ಯಕ್ಕೆ ಜೈಲಿನಿಂದಲೇ ಧನ್ಯವಾದ ಹೇಳಿದ ದರ್ಶನ್
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಹೆಲಿಕಾಪ್ಟರ್ ಘಟಕಕ್ಕೆ ವಿದ್ಯುತ್ ಕಟ್ ಮಾಡಿ ಎಂದ ಕೊತ್ತೂರು ಶಾಸಕ!
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಕಾಂಗ್ರೆಸ್ ಕುರ್ಚಿ ಕದನ: ಖರ್ಗೆ ಭೇಟಿ ಬಳಿಕ ಜಾರಕಿಹೊಳಿ ಸ್ಫೋಟಕ ಮಾಹಿತಿ
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ಬಂಧನದ ಬಗ್ಗೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಫಸ್ಟ್ ರಿಯಾಕ್ಷನ್
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
ವೈರಿಯ ಮನೆಗೆ ಬೆಂಕಿ ಹಚ್ಚಲು ಹೋದವನ ಕಾರೇ ಬೆಂಕಿಗಾಹುತಿ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
‘ಸೀತಾಪಯಣ’ಕ್ಕೆ ಸಿಕ್ಕ ಪ್ರತಿಕ್ರಿಯೆಗೆ ಧನ್ಯವಾದ ಹೇಳಿದ ಉಪೇಂದ್ರ ಅಣ್ಣನ ಮಗ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ನಮಾಜ್​ಗೆ ಅನುಮತಿ, ಹಿಂದೂಗಳ ಪ್ರಾರ್ಥನೆಗೆ ನಿರ್ಬಂಧ: ಜೋಶಿ ವಾಗ್ದಾಳಿ
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?