AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಎಬಿಡಿ

ODI World Cup 2023: ಈ ಬಾರಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ. ಇನ್ನು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ.

TV9 Web
| Updated By: ಝಾಹಿರ್ ಯೂಸುಫ್|

Updated on: Aug 17, 2023 | 10:08 PM

Share
ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಚರ್ಚೆಗಳು ಜೋರಾಗಿದೆ. ಭಾರತದಲ್ಲಿ ಜರುಗಲಿರುವ ಈ ಬಾರಿಯ ವರ್ಲ್ಡ್​ಕಪ್​ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ನಾಕೌಟ್ ಹಂತಕ್ಕೇರುವ ನಾಲ್ಕು ತಂಡಗಳಾವುವು ಎಂಬ ಚರ್ಚೆ ಮುಂದುವರೆದಿದೆ.

ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಚರ್ಚೆಗಳು ಜೋರಾಗಿದೆ. ಭಾರತದಲ್ಲಿ ಜರುಗಲಿರುವ ಈ ಬಾರಿಯ ವರ್ಲ್ಡ್​ಕಪ್​ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ನಾಕೌಟ್ ಹಂತಕ್ಕೇರುವ ನಾಲ್ಕು ತಂಡಗಳಾವುವು ಎಂಬ ಚರ್ಚೆ ಮುಂದುವರೆದಿದೆ.

1 / 7
ಈ ಚರ್ಚೆಗಳ ನಡುವೆ ಈ ಬಾರಿ ಸೆಮಿಫೈನಲ್​ಗೆ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್​.

ಈ ಚರ್ಚೆಗಳ ನಡುವೆ ಈ ಬಾರಿ ಸೆಮಿಫೈನಲ್​ಗೆ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್​.

2 / 7
ಈ ಬಗ್ಗೆ ಮಾತನಾಡಿರುವ ಎಬಿಡಿ, ಈ ಬಾರಿ ಏಷ್ಯಾದ ಏಕೈಕ ತಂಡ ಮಾತ್ರ ಸೆಮಿಫೈನಲ್​ಗೇರಲಿದೆ. ಅದು ಕೂಡ ಆತಿಥೇಯ ತಂಡ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಬಿಡಿ, ಈ ಬಾರಿ ಏಷ್ಯಾದ ಏಕೈಕ ತಂಡ ಮಾತ್ರ ಸೆಮಿಫೈನಲ್​ಗೇರಲಿದೆ. ಅದು ಕೂಡ ಆತಿಥೇಯ ತಂಡ ಎಂದು ಭವಿಷ್ಯ ನುಡಿದಿದ್ದಾರೆ.

3 / 7
ತವರಿನಲ್ಲಿ ಟೂರ್ನಿ ನಡೆಯುವುದರಿಂದ ಟೀಮ್ ಇಂಡಿಯಾವನ್ನು ಕಟ್ಟಿಹಾಕುವುದು ಸುಲಭವಲ್ಲ. ಹೀಗಾಗಿ ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಎಬಿಡಿ.

ತವರಿನಲ್ಲಿ ಟೂರ್ನಿ ನಡೆಯುವುದರಿಂದ ಟೀಮ್ ಇಂಡಿಯಾವನ್ನು ಕಟ್ಟಿಹಾಕುವುದು ಸುಲಭವಲ್ಲ. ಹೀಗಾಗಿ ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಎಬಿಡಿ.

4 / 7
ಹಾಗೆಯೇ ಬಲಿಷ್ಠ ಪಡೆಯೊಂದಿಗೆ ಏಕದಿನ ವಿಶ್ವಕಪ್​ಗೆ ಸಜ್ಜಾಗುತ್ತಿರುವ ಆಸ್ಟ್ರೇಲಿಯಾ ತಂಡವನ್ನು ಕೂಡ ನಾಕೌಟ್ ಹಂತದಲ್ಲಿ ನಿರೀಕ್ಷಿಸಬಹುದು. ಆಸೀಸ್ ತಂಡವು ಉತ್ತಮ ಸಮತೋಲನದಿಂದ ಕೂಡಿದ್ದು, ಹೀಗಾಗಿ ಅವರು ಕೂಡ ಸೆಮೀಸ್ ಆಡಲಿದ್ದಾರೆ ಎಂದು ಎಬಿಡಿ ತಿಳಿಸಿದ್ದಾರೆ.

ಹಾಗೆಯೇ ಬಲಿಷ್ಠ ಪಡೆಯೊಂದಿಗೆ ಏಕದಿನ ವಿಶ್ವಕಪ್​ಗೆ ಸಜ್ಜಾಗುತ್ತಿರುವ ಆಸ್ಟ್ರೇಲಿಯಾ ತಂಡವನ್ನು ಕೂಡ ನಾಕೌಟ್ ಹಂತದಲ್ಲಿ ನಿರೀಕ್ಷಿಸಬಹುದು. ಆಸೀಸ್ ತಂಡವು ಉತ್ತಮ ಸಮತೋಲನದಿಂದ ಕೂಡಿದ್ದು, ಹೀಗಾಗಿ ಅವರು ಕೂಡ ಸೆಮೀಸ್ ಆಡಲಿದ್ದಾರೆ ಎಂದು ಎಬಿಡಿ ತಿಳಿಸಿದ್ದಾರೆ.

5 / 7
ಇನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಉತ್ತಮ ಫಾರ್ಮ್​ನಲ್ಲಿದೆ. ಈಗಾಗಲೇ ವಿಶ್ವಕಪ್​ನಂತಹ ಮಹತ್ವದ ಟೂರ್ನಿಯನ್ನು ಆಡಿರುವ ಅನುಭವ ಹೊಂದಿರುವ ಆಟಗಾರರೇ ಇಂಗ್ಲೆಂಡ್ ತಂಡದಲ್ಲಿದ್ದಾರೆ. ಹೀಗಾಗಿ ಆಂಗ್ಲರ ತಂಡ ಕೂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

ಇನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಉತ್ತಮ ಫಾರ್ಮ್​ನಲ್ಲಿದೆ. ಈಗಾಗಲೇ ವಿಶ್ವಕಪ್​ನಂತಹ ಮಹತ್ವದ ಟೂರ್ನಿಯನ್ನು ಆಡಿರುವ ಅನುಭವ ಹೊಂದಿರುವ ಆಟಗಾರರೇ ಇಂಗ್ಲೆಂಡ್ ತಂಡದಲ್ಲಿದ್ದಾರೆ. ಹೀಗಾಗಿ ಆಂಗ್ಲರ ತಂಡ ಕೂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

6 / 7
ಹಾಗೆಯೇ ಸೌತ್ ಆಫ್ರಿಕಾ ತಂಡದಲ್ಲಿ ಉತ್ತಮ ಆಟಗಾರರಿದ್ದು, ಅವರಲ್ಲಿ ಬಹುತೇಕರು ಭಾರತದಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿ ಈ ಸೆಮಿಫೈನಲ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಕೂಡ ಎದುರು ನೋಡಬಹುದು ಎಂದು ಡಿವಿಲಿಯರ್ಸ್ ತಿಳಿಸಿದ್ದಾರೆ.

ಹಾಗೆಯೇ ಸೌತ್ ಆಫ್ರಿಕಾ ತಂಡದಲ್ಲಿ ಉತ್ತಮ ಆಟಗಾರರಿದ್ದು, ಅವರಲ್ಲಿ ಬಹುತೇಕರು ಭಾರತದಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿ ಈ ಸೆಮಿಫೈನಲ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಕೂಡ ಎದುರು ನೋಡಬಹುದು ಎಂದು ಡಿವಿಲಿಯರ್ಸ್ ತಿಳಿಸಿದ್ದಾರೆ.

7 / 7
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್