AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕದಿನ ವಿಶ್ವಕಪ್​ನಲ್ಲಿ ಸೆಮಿಫೈನಲ್​ಗೇರುವ 4 ತಂಡಗಳನ್ನು ಹೆಸರಿಸಿದ ಎಬಿಡಿ

ODI World Cup 2023: ಈ ಬಾರಿ ಏಕದಿನ ವಿಶ್ವಕಪ್ ಅಕ್ಟೋಬರ್ 5 ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ನವೆಂಬರ್ 19 ರಂದು ನಡೆಯಲಿದೆ. ಇನ್ನು ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ನ್ಯೂಝಿಲೆಂಡ್ ತಂಡವನ್ನು ಎದುರಿಸಲಿದೆ.

TV9 Web
| Edited By: |

Updated on: Aug 17, 2023 | 10:08 PM

Share
ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಚರ್ಚೆಗಳು ಜೋರಾಗಿದೆ. ಭಾರತದಲ್ಲಿ ಜರುಗಲಿರುವ ಈ ಬಾರಿಯ ವರ್ಲ್ಡ್​ಕಪ್​ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ನಾಕೌಟ್ ಹಂತಕ್ಕೇರುವ ನಾಲ್ಕು ತಂಡಗಳಾವುವು ಎಂಬ ಚರ್ಚೆ ಮುಂದುವರೆದಿದೆ.

ಅಕ್ಟೋಬರ್-ನವೆಂಬರ್​ನಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಚರ್ಚೆಗಳು ಜೋರಾಗಿದೆ. ಭಾರತದಲ್ಲಿ ಜರುಗಲಿರುವ ಈ ಬಾರಿಯ ವರ್ಲ್ಡ್​ಕಪ್​ನಲ್ಲಿ ಟೀಮ್ ಇಂಡಿಯಾ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡವಾಗಿ ಗುರುತಿಸಿಕೊಂಡಿದೆ. ಇದಾಗ್ಯೂ ನಾಕೌಟ್ ಹಂತಕ್ಕೇರುವ ನಾಲ್ಕು ತಂಡಗಳಾವುವು ಎಂಬ ಚರ್ಚೆ ಮುಂದುವರೆದಿದೆ.

1 / 7
ಈ ಚರ್ಚೆಗಳ ನಡುವೆ ಈ ಬಾರಿ ಸೆಮಿಫೈನಲ್​ಗೆ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್​.

ಈ ಚರ್ಚೆಗಳ ನಡುವೆ ಈ ಬಾರಿ ಸೆಮಿಫೈನಲ್​ಗೆ ಪ್ರವೇಶಿಸುವ 4 ತಂಡಗಳನ್ನು ಹೆಸರಿಸಿದ್ದಾರೆ ಸೌತ್ ಆಫ್ರಿಕಾದ ಮಾಜಿ ನಾಯಕ ಎಬಿ ಡಿವಿಲಿಯರ್ಸ್​.

2 / 7
ಈ ಬಗ್ಗೆ ಮಾತನಾಡಿರುವ ಎಬಿಡಿ, ಈ ಬಾರಿ ಏಷ್ಯಾದ ಏಕೈಕ ತಂಡ ಮಾತ್ರ ಸೆಮಿಫೈನಲ್​ಗೇರಲಿದೆ. ಅದು ಕೂಡ ಆತಿಥೇಯ ತಂಡ ಎಂದು ಭವಿಷ್ಯ ನುಡಿದಿದ್ದಾರೆ.

ಈ ಬಗ್ಗೆ ಮಾತನಾಡಿರುವ ಎಬಿಡಿ, ಈ ಬಾರಿ ಏಷ್ಯಾದ ಏಕೈಕ ತಂಡ ಮಾತ್ರ ಸೆಮಿಫೈನಲ್​ಗೇರಲಿದೆ. ಅದು ಕೂಡ ಆತಿಥೇಯ ತಂಡ ಎಂದು ಭವಿಷ್ಯ ನುಡಿದಿದ್ದಾರೆ.

3 / 7
ತವರಿನಲ್ಲಿ ಟೂರ್ನಿ ನಡೆಯುವುದರಿಂದ ಟೀಮ್ ಇಂಡಿಯಾವನ್ನು ಕಟ್ಟಿಹಾಕುವುದು ಸುಲಭವಲ್ಲ. ಹೀಗಾಗಿ ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಎಬಿಡಿ.

ತವರಿನಲ್ಲಿ ಟೂರ್ನಿ ನಡೆಯುವುದರಿಂದ ಟೀಮ್ ಇಂಡಿಯಾವನ್ನು ಕಟ್ಟಿಹಾಕುವುದು ಸುಲಭವಲ್ಲ. ಹೀಗಾಗಿ ಭಾರತ ತಂಡ ಸೆಮಿಫೈನಲ್​ಗೇರುವುದು ಖಚಿತ ಎಂದಿದ್ದಾರೆ ಎಬಿಡಿ.

4 / 7
ಹಾಗೆಯೇ ಬಲಿಷ್ಠ ಪಡೆಯೊಂದಿಗೆ ಏಕದಿನ ವಿಶ್ವಕಪ್​ಗೆ ಸಜ್ಜಾಗುತ್ತಿರುವ ಆಸ್ಟ್ರೇಲಿಯಾ ತಂಡವನ್ನು ಕೂಡ ನಾಕೌಟ್ ಹಂತದಲ್ಲಿ ನಿರೀಕ್ಷಿಸಬಹುದು. ಆಸೀಸ್ ತಂಡವು ಉತ್ತಮ ಸಮತೋಲನದಿಂದ ಕೂಡಿದ್ದು, ಹೀಗಾಗಿ ಅವರು ಕೂಡ ಸೆಮೀಸ್ ಆಡಲಿದ್ದಾರೆ ಎಂದು ಎಬಿಡಿ ತಿಳಿಸಿದ್ದಾರೆ.

ಹಾಗೆಯೇ ಬಲಿಷ್ಠ ಪಡೆಯೊಂದಿಗೆ ಏಕದಿನ ವಿಶ್ವಕಪ್​ಗೆ ಸಜ್ಜಾಗುತ್ತಿರುವ ಆಸ್ಟ್ರೇಲಿಯಾ ತಂಡವನ್ನು ಕೂಡ ನಾಕೌಟ್ ಹಂತದಲ್ಲಿ ನಿರೀಕ್ಷಿಸಬಹುದು. ಆಸೀಸ್ ತಂಡವು ಉತ್ತಮ ಸಮತೋಲನದಿಂದ ಕೂಡಿದ್ದು, ಹೀಗಾಗಿ ಅವರು ಕೂಡ ಸೆಮೀಸ್ ಆಡಲಿದ್ದಾರೆ ಎಂದು ಎಬಿಡಿ ತಿಳಿಸಿದ್ದಾರೆ.

5 / 7
ಇನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಉತ್ತಮ ಫಾರ್ಮ್​ನಲ್ಲಿದೆ. ಈಗಾಗಲೇ ವಿಶ್ವಕಪ್​ನಂತಹ ಮಹತ್ವದ ಟೂರ್ನಿಯನ್ನು ಆಡಿರುವ ಅನುಭವ ಹೊಂದಿರುವ ಆಟಗಾರರೇ ಇಂಗ್ಲೆಂಡ್ ತಂಡದಲ್ಲಿದ್ದಾರೆ. ಹೀಗಾಗಿ ಆಂಗ್ಲರ ತಂಡ ಕೂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

ಇನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ತಂಡವು ಉತ್ತಮ ಫಾರ್ಮ್​ನಲ್ಲಿದೆ. ಈಗಾಗಲೇ ವಿಶ್ವಕಪ್​ನಂತಹ ಮಹತ್ವದ ಟೂರ್ನಿಯನ್ನು ಆಡಿರುವ ಅನುಭವ ಹೊಂದಿರುವ ಆಟಗಾರರೇ ಇಂಗ್ಲೆಂಡ್ ತಂಡದಲ್ಲಿದ್ದಾರೆ. ಹೀಗಾಗಿ ಆಂಗ್ಲರ ತಂಡ ಕೂಡ ಸೆಮಿಫೈನಲ್​ಗೆ ಪ್ರವೇಶಿಸಲಿದೆ ಎಂದು ಎಬಿಡಿ ತಿಳಿಸಿದ್ದಾರೆ.

6 / 7
ಹಾಗೆಯೇ ಸೌತ್ ಆಫ್ರಿಕಾ ತಂಡದಲ್ಲಿ ಉತ್ತಮ ಆಟಗಾರರಿದ್ದು, ಅವರಲ್ಲಿ ಬಹುತೇಕರು ಭಾರತದಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿ ಈ ಸೆಮಿಫೈನಲ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಕೂಡ ಎದುರು ನೋಡಬಹುದು ಎಂದು ಡಿವಿಲಿಯರ್ಸ್ ತಿಳಿಸಿದ್ದಾರೆ.

ಹಾಗೆಯೇ ಸೌತ್ ಆಫ್ರಿಕಾ ತಂಡದಲ್ಲಿ ಉತ್ತಮ ಆಟಗಾರರಿದ್ದು, ಅವರಲ್ಲಿ ಬಹುತೇಕರು ಭಾರತದಲ್ಲಿ ಆಡಿದ ಅನುಭವ ಹೊಂದಿದ್ದಾರೆ. ಹೀಗಾಗಿ ಈ ಸೆಮಿಫೈನಲ್​ನಲ್ಲಿ ಸೌತ್ ಆಫ್ರಿಕಾ ತಂಡವನ್ನು ಕೂಡ ಎದುರು ನೋಡಬಹುದು ಎಂದು ಡಿವಿಲಿಯರ್ಸ್ ತಿಳಿಸಿದ್ದಾರೆ.

7 / 7
Web contact
Web contact

TV9 Kannada

Read More
Follow Us
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ