AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

AB Devilliers: ತಾವೆದೆರುಸಿದ ಅತ್ಯಂತ ಕಠಿಣ ಬೌಲರ್​ಗಳನ್ನು ಹೆಸರಿಸಿದ ಎಬಿಡಿ

AB Devilliers: ನನ್ನ ಕೆರಿಯರ್​ನಲ್ಲಿ ಮೂವರು ಕಠಿಣ ಬೌಲರ್​ಗಳನ್ನು ಎದುರಿಸಿದ್ದೆ. ಅವರಲ್ಲಿ ಇಬ್ಬರು ಸ್ಪಿನ್ನರ್​ಗಳಾಗಿದ್ದರೆ, ಓರ್ವ ವೇಗದ ಬೌಲರ್​.

TV9 Web
| Updated By: ಝಾಹಿರ್ ಯೂಸುಫ್|

Updated on: Jul 03, 2023 | 8:31 PM

Share
ಕ್ರಿಕೆಟ್ ಅಂಗಳದ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ (AB De Villiers)​ ಎಲ್ಲಾ ಬೌಲರ್​ಗಳನ್ನು ಲೀಲಾಜಾಲವಾಗಿ ಎದುರಿಸಿದ್ದರು. ಅದರಲ್ಲೂ ತಮ್ಮ 360 ಡಿಗ್ರಿ ಬ್ಯಾಟಿಂಗ್​ ಮೂಲಕ ವೇಗಿಗಳ ಪಾಲಿಗೆ ದುಃಸ್ವಪ್ನವಾಗಿದ್ದರು.

ಕ್ರಿಕೆಟ್ ಅಂಗಳದ ಸಿಡಿಲಬ್ಬರದ ಸಿಡಿಲಮರಿ ಎಬಿ ಡಿವಿಲಿಯರ್ಸ್ (AB De Villiers)​ ಎಲ್ಲಾ ಬೌಲರ್​ಗಳನ್ನು ಲೀಲಾಜಾಲವಾಗಿ ಎದುರಿಸಿದ್ದರು. ಅದರಲ್ಲೂ ತಮ್ಮ 360 ಡಿಗ್ರಿ ಬ್ಯಾಟಿಂಗ್​ ಮೂಲಕ ವೇಗಿಗಳ ಪಾಲಿಗೆ ದುಃಸ್ವಪ್ನವಾಗಿದ್ದರು.

1 / 6
ಇದಾಗ್ಯೂ ಕೆಲ ಬೌಲರ್​ಗಳನ್ನು ಎದುರಿಸಲು ತಾನು ತಿಣಕಾಡಿರುವುದಾಗಿ ಖುದ್ದು ಎಬಿ ಡಿವಿಲಿಯರ್ಸ್ ಒಪ್ಪಿಕೊಂಡಿದ್ದಾರೆ. ಹೀಗೆ ತಾನು ಎದುರಿಸಿದ ಅತ್ಯಂತ ಕಠಿಣ ಬೌಲರ್​ಗಳನ್ನು ಎಬಿಡಿ ಪ್ರಸ್ತಾಪಿಸಿದ್ದಾರೆ.

ಇದಾಗ್ಯೂ ಕೆಲ ಬೌಲರ್​ಗಳನ್ನು ಎದುರಿಸಲು ತಾನು ತಿಣಕಾಡಿರುವುದಾಗಿ ಖುದ್ದು ಎಬಿ ಡಿವಿಲಿಯರ್ಸ್ ಒಪ್ಪಿಕೊಂಡಿದ್ದಾರೆ. ಹೀಗೆ ತಾನು ಎದುರಿಸಿದ ಅತ್ಯಂತ ಕಠಿಣ ಬೌಲರ್​ಗಳನ್ನು ಎಬಿಡಿ ಪ್ರಸ್ತಾಪಿಸಿದ್ದಾರೆ.

2 / 6
ಚರ್ಚೆವೊಂದರಲ್ಲಿ ಮಾತನಾಡಿದ ಎಬಿಡಿ, ನನ್ನ ಕೆರಿಯರ್​ನಲ್ಲಿ ಮೂವರು ಕಠಿಣ ಬೌಲರ್​ಗಳನ್ನು ಎದುರಿಸಿದ್ದೆ. ಅವರಲ್ಲಿ ಇಬ್ಬರು ಸ್ಪಿನ್ನರ್​ಗಳಾಗಿದ್ದರೆ, ಓರ್ವ ವೇಗದ ಬೌಲರ್​. ಈ ಮೂವರನ್ನು ಎದುರಿಸುವುದು ನನ್ನ ಪಾಲಿಗೆ ಸುಲಭವಾಗಿರಲಿಲ್ಲ ಎಂದು ತಿಳಿಸಿದ್ದಾರೆ.

ಚರ್ಚೆವೊಂದರಲ್ಲಿ ಮಾತನಾಡಿದ ಎಬಿಡಿ, ನನ್ನ ಕೆರಿಯರ್​ನಲ್ಲಿ ಮೂವರು ಕಠಿಣ ಬೌಲರ್​ಗಳನ್ನು ಎದುರಿಸಿದ್ದೆ. ಅವರಲ್ಲಿ ಇಬ್ಬರು ಸ್ಪಿನ್ನರ್​ಗಳಾಗಿದ್ದರೆ, ಓರ್ವ ವೇಗದ ಬೌಲರ್​. ಈ ಮೂವರನ್ನು ಎದುರಿಸುವುದು ನನ್ನ ಪಾಲಿಗೆ ಸುಲಭವಾಗಿರಲಿಲ್ಲ ಎಂದು ತಿಳಿಸಿದ್ದಾರೆ.

3 / 6
ಹೀಗೆ ಎಬಿಡಿ ಹೆಸರಿಸಿದ ಈ ಮೂವರು ಕಠಿಣ ಬೌಲರ್​ಗಳಲ್ಲಿ ವೇಗಿಯಾಗಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾ ಬೌಲರ್​ ಜಸ್​ಪ್ರೀತ್ ಬುಮ್ರಾ ಎಂಬುದು ವಿಶೇಷ. ಅಂದರೆ ಯಾರ್ಕರ್​ ಸ್ಪೆಷಲಿಸ್ಟ್ ಬುಮ್ರಾ ಅವರ ಎಸೆತಗಳನ್ನು ಎದುರಿಸುವುದು ನನ್ನ ಪಾಲಿಗೆ ಕಠಿಣವಾಗಿತ್ತು ಎಂದು ಖುದ್ದು ಎಬಿಡಿ ಒಪ್ಪಿಕೊಂಡಿದ್ದಾರೆ.

ಹೀಗೆ ಎಬಿಡಿ ಹೆಸರಿಸಿದ ಈ ಮೂವರು ಕಠಿಣ ಬೌಲರ್​ಗಳಲ್ಲಿ ವೇಗಿಯಾಗಿ ಕಾಣಿಸಿಕೊಂಡಿರುವುದು ಟೀಮ್ ಇಂಡಿಯಾ ಬೌಲರ್​ ಜಸ್​ಪ್ರೀತ್ ಬುಮ್ರಾ ಎಂಬುದು ವಿಶೇಷ. ಅಂದರೆ ಯಾರ್ಕರ್​ ಸ್ಪೆಷಲಿಸ್ಟ್ ಬುಮ್ರಾ ಅವರ ಎಸೆತಗಳನ್ನು ಎದುರಿಸುವುದು ನನ್ನ ಪಾಲಿಗೆ ಕಠಿಣವಾಗಿತ್ತು ಎಂದು ಖುದ್ದು ಎಬಿಡಿ ಒಪ್ಪಿಕೊಂಡಿದ್ದಾರೆ.

4 / 6
ಹಾಗೆಯೇ ಸ್ಪಿನ್ ಮಾಂತ್ರಿಕ ಆಸ್ಟ್ರೇಲಿಯಾದ ಶೇನ್ ವಾರ್ನ್ ಅವರ ಎಸೆತಗಳು ಕೂಡ ನನ್ನ ಪಾಲಿಗೆ ಕಠಿಣವಾಗಿತ್ತು. ಅವರ ಗೂಗ್ಲಿ ಎಸೆತಗಳನ್ನು ಗುರುತಿಸುವುದೇ ಸವಾಲಾಗಿತ್ತು. ಹೀಗಾಗಿಯೇ ಅವರ ಎಸೆತಗಳಲ್ಲಿ ನಾನು ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿದ್ದೆ ಎಂದು ಎಬಿಡಿ ತಿಳಿಸಿದ್ದಾರೆ.

ಹಾಗೆಯೇ ಸ್ಪಿನ್ ಮಾಂತ್ರಿಕ ಆಸ್ಟ್ರೇಲಿಯಾದ ಶೇನ್ ವಾರ್ನ್ ಅವರ ಎಸೆತಗಳು ಕೂಡ ನನ್ನ ಪಾಲಿಗೆ ಕಠಿಣವಾಗಿತ್ತು. ಅವರ ಗೂಗ್ಲಿ ಎಸೆತಗಳನ್ನು ಗುರುತಿಸುವುದೇ ಸವಾಲಾಗಿತ್ತು. ಹೀಗಾಗಿಯೇ ಅವರ ಎಸೆತಗಳಲ್ಲಿ ನಾನು ಎಚ್ಚರಿಕೆಯಿಂದ ಬ್ಯಾಟ್ ಬೀಸುತ್ತಿದ್ದೆ ಎಂದು ಎಬಿಡಿ ತಿಳಿಸಿದ್ದಾರೆ.

5 / 6
ಇನ್ನು ಎಬಿಡಿಯನ್ನು ಕಾಡಿದ ಮೂರನೇ ಬೌಲರ್​ ಅಫ್ಘಾನಿಸ್ತಾನದ ರಶೀದ್ ಖಾನ್. ಸ್ಪಿನ್ ಮೋಡಿಗಾರ ರಶೀದ್ ಖಾನ್ ಎಸೆತಗಳನ್ನು ಎದುರಿಸುವುದು ಕೂಡ ಸುಲಭವಾಗಿರಲಿಲ್ಲ ಎಂದು ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ.

ಇನ್ನು ಎಬಿಡಿಯನ್ನು ಕಾಡಿದ ಮೂರನೇ ಬೌಲರ್​ ಅಫ್ಘಾನಿಸ್ತಾನದ ರಶೀದ್ ಖಾನ್. ಸ್ಪಿನ್ ಮೋಡಿಗಾರ ರಶೀದ್ ಖಾನ್ ಎಸೆತಗಳನ್ನು ಎದುರಿಸುವುದು ಕೂಡ ಸುಲಭವಾಗಿರಲಿಲ್ಲ ಎಂದು ಎಬಿ ಡಿವಿಲಿಯರ್ಸ್ ತಿಳಿಸಿದ್ದಾರೆ.

6 / 6
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ರಸ್ತೆ ಮಾಡುವುದರಿಂದ ಬಡವರ ಜೀವನ ಉದ್ದಾರ ಆಗ್ತದಾ: ಪರಮೇಶ್ವರ್ ಪ್ರಶ್ನೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ