AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abdullah Shafique: ಡಕ್​..ಡಕ್..ಡಕ್​..ಡಕ್…ಸೊನ್ನೆ ಸುತ್ತಿ ದಾಖಲೆ ಬರೆದ ಪಾಕ್ ಕ್ರಿಕೆಟಿಗ

Abdullah Shafique: ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಶಾರ್ಜಾದಲ್ಲಿ ನಡೆದ ಅಫ್ಘಾನ್ ವಿರುದ್ಧದ 2 ಪಂದ್ಯಗಳಲ್ಲೂ ಅಬ್ದುಲ್ಲಾ ಶಫೀಕ್ ಸೊನ್ನೆ ಸುತ್ತಿದ್ದಾರೆ.

TV9 Web
| Edited By: |

Updated on:Mar 27, 2023 | 3:58 PM

Share
ಹ್ಯಾಟ್ರಿಕ್ ಗೋಲ್ಡನ್ ಡಕ್ ಮೂಲಕ ಸೂರ್ಯಕುಮಾರ್ ಯಾದವ್ ದಾಖಲೆ ಬರೆದ ಬೆನ್ನಲ್ಲೇ, ಪಾಕಿಸ್ತಾನದ ಬ್ಯಾಟರ್​ ಅಬ್ದುಲ್ಲಾ ಶಫೀಕ್ ಸತತ ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

ಹ್ಯಾಟ್ರಿಕ್ ಗೋಲ್ಡನ್ ಡಕ್ ಮೂಲಕ ಸೂರ್ಯಕುಮಾರ್ ಯಾದವ್ ದಾಖಲೆ ಬರೆದ ಬೆನ್ನಲ್ಲೇ, ಪಾಕಿಸ್ತಾನದ ಬ್ಯಾಟರ್​ ಅಬ್ದುಲ್ಲಾ ಶಫೀಕ್ ಸತತ ನಾಲ್ಕು ಬಾರಿ ಶೂನ್ಯಕ್ಕೆ ಔಟಾಗಿ ಅನಗತ್ಯ ದಾಖಲೆಯೊಂದನ್ನು ನಿರ್ಮಿಸಿದ್ದಾರೆ.

1 / 6
2020 ರಲ್ಲಿ ಪಾಕ್​ ತಂಡದಲ್ಲಿ ಸ್ಥಾನ ಪಡೆದಿದ್ದ ಅಬ್ದುಲ್ಲಾ ಶಫೀಕ್ ಚೊಚ್ಚಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಅಜೇಯ 41 ರನ್ ಬಾರಿಸಿ ಮಿಂಚಿದ್ದರು. ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದರು. ಇದಾದ ಬಳಿಕ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಡಕ್​ ಔಟ್ ಆಗಿದ್ದರು. ಆ ಬಳಿಕ ಶಫೀಕ್​ ರನ್ನು ತಂಡದಿಂದ ಕೈ ಬಿಡಲಾಗಿತ್ತು.

2020 ರಲ್ಲಿ ಪಾಕ್​ ತಂಡದಲ್ಲಿ ಸ್ಥಾನ ಪಡೆದಿದ್ದ ಅಬ್ದುಲ್ಲಾ ಶಫೀಕ್ ಚೊಚ್ಚಲ ಪಂದ್ಯದಲ್ಲಿ ಜಿಂಬಾಬ್ವೆ ವಿರುದ್ಧ ಅಜೇಯ 41 ರನ್ ಬಾರಿಸಿ ಮಿಂಚಿದ್ದರು. ಇದಾದ ಬಳಿಕ ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಶೂನ್ಯಕ್ಕೆ ಔಟಾಗಿ ನಿರಾಸೆ ಮೂಡಿಸಿದ್ದರು. ಇದಾದ ಬಳಿಕ ಅಫ್ಘಾನಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಡಕ್​ ಔಟ್ ಆಗಿದ್ದರು. ಆ ಬಳಿಕ ಶಫೀಕ್​ ರನ್ನು ತಂಡದಿಂದ ಕೈ ಬಿಡಲಾಗಿತ್ತು.

2 / 6
ಅನಂತರ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಶಾರ್ಜಾದಲ್ಲಿ ನಡೆದ ಅಫ್ಘಾನ್ ವಿರುದ್ಧದ 2 ಪಂದ್ಯಗಳಲ್ಲೂ ಅಬ್ದುಲ್ಲಾ ಶಫೀಕ್ ಸೊನ್ನೆ ಸುತ್ತಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಬ್ಯಾಕ್ ಟು ಬ್ಯಾಕ್ 4 ಬಾರಿ ಶೂನ್ಯಕ್ಕೆ ಔಟಾದ ಆಟಗಾರ ಎಂಬ ದಾಖಲೆ ಅಬ್ದುಲ್ಲಾ ಶಫೀಕ್ ಪಾಲಾಗಿದೆ.

ಅನಂತರ ಪಾಕಿಸ್ತಾನ್ ಸೂಪರ್ ಲೀಗ್​ನಲ್ಲಿ ಉತ್ತಮ ಪ್ರದರ್ಶನ ನೀಡುವ ಮೂಲಕ ಅಫ್ಘಾನಿಸ್ತಾನ್ ವಿರುದ್ಧದ ಸರಣಿಗೆ ಆಯ್ಕೆಯಾಗಿದ್ದರು. ಆದರೆ ಶಾರ್ಜಾದಲ್ಲಿ ನಡೆದ ಅಫ್ಘಾನ್ ವಿರುದ್ಧದ 2 ಪಂದ್ಯಗಳಲ್ಲೂ ಅಬ್ದುಲ್ಲಾ ಶಫೀಕ್ ಸೊನ್ನೆ ಸುತ್ತಿದ್ದಾರೆ. ಇದರೊಂದಿಗೆ ಟಿ20 ಕ್ರಿಕೆಟ್​ನಲ್ಲಿ ಬ್ಯಾಕ್ ಟು ಬ್ಯಾಕ್ 4 ಬಾರಿ ಶೂನ್ಯಕ್ಕೆ ಔಟಾದ ಆಟಗಾರ ಎಂಬ ದಾಖಲೆ ಅಬ್ದುಲ್ಲಾ ಶಫೀಕ್ ಪಾಲಾಗಿದೆ.

3 / 6
ಇದಾಗ್ಯೂ ಅಬ್ದುಲ್ಲಾ ಶಫೀಕ್​ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿರುವ ಅನಗತ್ಯ ದಾಖಲೆಯಿಂದ ಪಾರಾಗಿದ್ದಾರೆ ಎನ್ನಬಹುದು. ಏಕೆಂದರೆ ಶಫೀಕ್ 4 ಬಾರಿ ಶೂನ್ಯಕ್ಕೆ ಔಟಾಗಿದ್ದರೂ ಗೋಲ್ಡನ್ ಡಕ್ ಆಗಿಲ್ಲ. ಅವರು ಅಫ್ಘಾನಿಸ್ತಾನ್ ವಿರುದ್ಧ ಮೊದಲ ಪಂದ್ಯದಲ್ಲಿ 2 ಎಸೆತಗಳನ್ನು ಎದುರಿಸಿದ್ದರು.

ಇದಾಗ್ಯೂ ಅಬ್ದುಲ್ಲಾ ಶಫೀಕ್​ ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿರುವ ಅನಗತ್ಯ ದಾಖಲೆಯಿಂದ ಪಾರಾಗಿದ್ದಾರೆ ಎನ್ನಬಹುದು. ಏಕೆಂದರೆ ಶಫೀಕ್ 4 ಬಾರಿ ಶೂನ್ಯಕ್ಕೆ ಔಟಾಗಿದ್ದರೂ ಗೋಲ್ಡನ್ ಡಕ್ ಆಗಿಲ್ಲ. ಅವರು ಅಫ್ಘಾನಿಸ್ತಾನ್ ವಿರುದ್ಧ ಮೊದಲ ಪಂದ್ಯದಲ್ಲಿ 2 ಎಸೆತಗಳನ್ನು ಎದುರಿಸಿದ್ದರು.

4 / 6
ಅಂದರೆ ಬ್ಯಾಟರ್​ರೊಬ್ಬರು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರೆ ಅದನ್ನು ಗೋಲ್ಡನ್ ಡಕ್ ಎಂದು ಪರಿಗಣಿಸಲಾಗುತ್ತದೆ. ಅದರಂತೆ ಕ್ರಿಕೆಟ್​ ಇತಿಹಾಸದಲ್ಲಿ ಹ್ಯಾಟ್ರಿಕ್ ಗೋಲ್ಡನ್ ಡಕ್​ಗೆ ಔಟಾದ ಹೀನಾಯ ದಾಖಲೆಯೊಂದು ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿದೆ.

ಅಂದರೆ ಬ್ಯಾಟರ್​ರೊಬ್ಬರು ಎದುರಿಸಿದ ಮೊದಲ ಎಸೆತದಲ್ಲೇ ಔಟಾದರೆ ಅದನ್ನು ಗೋಲ್ಡನ್ ಡಕ್ ಎಂದು ಪರಿಗಣಿಸಲಾಗುತ್ತದೆ. ಅದರಂತೆ ಕ್ರಿಕೆಟ್​ ಇತಿಹಾಸದಲ್ಲಿ ಹ್ಯಾಟ್ರಿಕ್ ಗೋಲ್ಡನ್ ಡಕ್​ಗೆ ಔಟಾದ ಹೀನಾಯ ದಾಖಲೆಯೊಂದು ಸೂರ್ಯಕುಮಾರ್ ಯಾದವ್ ಹೆಸರಿನಲ್ಲಿದೆ.

5 / 6
ಇತ್ತ ಟಿ20 ಕ್ರಿಕೆಟ್​ನಲ್ಲಿ ಸತತ 4 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ಅಬ್ದುಲ್ಲಾ ಶಫೀಕ್ ಇದೀಗ ಅನಗತ್ಯ ದಾಖಲೆಗಳ ಪುಟದಲ್ಲಿ ಹೊಸ ಅಧ್ಯಾಯ ಬರೆದಿರುವುದು ವಿಶೇಷ.

ಇತ್ತ ಟಿ20 ಕ್ರಿಕೆಟ್​ನಲ್ಲಿ ಸತತ 4 ಬಾರಿ ಶೂನ್ಯಕ್ಕೆ ವಿಕೆಟ್ ಒಪ್ಪಿಸುವ ಮೂಲಕ ಅಬ್ದುಲ್ಲಾ ಶಫೀಕ್ ಇದೀಗ ಅನಗತ್ಯ ದಾಖಲೆಗಳ ಪುಟದಲ್ಲಿ ಹೊಸ ಅಧ್ಯಾಯ ಬರೆದಿರುವುದು ವಿಶೇಷ.

6 / 6

Published On - 3:58 pm, Mon, 27 March 23

Follow Us
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ