AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Abhinav Manohar: ಅಭಿನವ್ ಮನೋಹರ್ ಕರ್ನಾಟಕದ ಸಿಕ್ಸರ್ ಕಿಂಗ್

Abhinav Manohar: ಅಭಿನವ್ ಮನೋಹರ್ ಐಪಿಎಲ್ ಗುಜರಾತ್ ಟೈಟಾನ್ಸ್ ತಂಡದಲ್ಲಿದ್ದಾರೆ. 2022 ರಿಂದ ಗುಜರಾತ್ ತಂಡ ಭಾಗವಾಗಿರುವ ಅಭಿನವ್ 15 ಇನಿಂಗ್ಸ್​ಗಳಲ್ಲಿ ಬ್ಯಾಟ್ ಬೀಸಿದ್ದಾರೆ. ಈ ವೇಳೆ 10 ಭರ್ಜರಿ ಸಿಕ್ಸ್ ಹಾಗೂ 21 ಫೋರ್​ಗಳೊಂದಿಗೆ ಒಟ್ಟು 231 ರನ್ ಕಲೆಹಾಕಿದ್ದಾರೆ. ಇನ್ನು ಈ ಬಾರಿ ಮೆಗಾ ಹರಾಜು ನಡೆಯಲಿರುವುದರಿಂದ ಅಭಿನವ್ ಮನೋಹರ್ ಆಕ್ಷನ್​ನಲ್ಲಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಝಾಹಿರ್ ಯೂಸುಫ್
|

Updated on: Aug 29, 2024 | 2:39 PM

Share
ಮಹಾರಾಜ ಟ್ರೋಫಿ 2024 ರಲ್ಲಿ ಶಿವಮೊಗ್ಗ ಲಯನ್ಸ್ ತಂಡದ ಬ್ಯಾಟರ್ ಅಭಿನವ್ ಮನೋಹರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಬರೋಬ್ಬರಿ 52 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಮಹಾರಾಜ ಟ್ರೋಫಿ ಇತಿಹಾಸದಲ್ಲೇ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಅಭಿನವ್ ಪಾಲಾಗಿದೆ.

ಮಹಾರಾಜ ಟ್ರೋಫಿ 2024 ರಲ್ಲಿ ಶಿವಮೊಗ್ಗ ಲಯನ್ಸ್ ತಂಡದ ಬ್ಯಾಟರ್ ಅಭಿನವ್ ಮನೋಹರ್ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಅದು ಸಹ ಬರೋಬ್ಬರಿ 52 ಸಿಕ್ಸ್​ಗಳನ್ನು ಸಿಡಿಸುವ ಮೂಲಕ ಎಂಬುದು ವಿಶೇಷ. ಅಂದರೆ ಮಹಾರಾಜ ಟ್ರೋಫಿ ಇತಿಹಾಸದಲ್ಲೇ ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಅಭಿನವ್ ಪಾಲಾಗಿದೆ.

1 / 5
ಇದಕ್ಕೂ ಮುನ್ನ ಈ ದಾಖಲೆ ಮೊಹಮ್ಮದ್ ತಾಹ ಹೆಸರಿನಲ್ಲಿತ್ತು. 2023 ರ ಸೀಸನ್​ನಲ್ಲಿ ಹುಬ್ಬಳ್ಳಿ ಟೈಗರ್ಸ್ ಪರ ಕಣಕ್ಕಿಳಿದಿದ್ದ ತಾಹ 12 ಪಂದ್ಯಗಳಿಂದ 32 ಸಿಕ್ಸರ್ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಈ ಮೂಲಕ ಮಹಾರಾಜ ಟೂರ್ನಿಯ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಬರೆದಿದ್ದರು.

ಇದಕ್ಕೂ ಮುನ್ನ ಈ ದಾಖಲೆ ಮೊಹಮ್ಮದ್ ತಾಹ ಹೆಸರಿನಲ್ಲಿತ್ತು. 2023 ರ ಸೀಸನ್​ನಲ್ಲಿ ಹುಬ್ಬಳ್ಳಿ ಟೈಗರ್ಸ್ ಪರ ಕಣಕ್ಕಿಳಿದಿದ್ದ ತಾಹ 12 ಪಂದ್ಯಗಳಿಂದ 32 ಸಿಕ್ಸರ್ ಸಿಡಿಸಿ ದಾಖಲೆ ನಿರ್ಮಿಸಿದ್ದರು. ಈ ಮೂಲಕ ಮಹಾರಾಜ ಟೂರ್ನಿಯ ಒಂದೇ ಸೀಸನ್​ನಲ್ಲಿ ಅತ್ಯಧಿಕ ಸಿಕ್ಸ್ ಬಾರಿಸಿದ ದಾಖಲೆ ಬರೆದಿದ್ದರು.

2 / 5
ಆದರೆ ಈ ಬಾರಿಯ ಟೂರ್ನಿಯಲ್ಲಿ ಅಭಿನವ್ ಮನೋಹರ್ ಸಿಡಿಲಬ್ಬರ ಪ್ರದರ್ಶಿಸಿದ್ದಾರೆ. ಆಡಿದ 10 ಪಂದ್ಯಗಳಲ್ಲಿ ಸ್ಪೋಟಕ ಇನಿಂಗ್ಸ್ ಆಡಿರುವ ಮನೋಹರ್ 52 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಮಹಾರಾಜ ಟಿ20 ಟೂರ್ನಿಯ ಆವೃತ್ತಿಯೊಂದರಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

ಆದರೆ ಈ ಬಾರಿಯ ಟೂರ್ನಿಯಲ್ಲಿ ಅಭಿನವ್ ಮನೋಹರ್ ಸಿಡಿಲಬ್ಬರ ಪ್ರದರ್ಶಿಸಿದ್ದಾರೆ. ಆಡಿದ 10 ಪಂದ್ಯಗಳಲ್ಲಿ ಸ್ಪೋಟಕ ಇನಿಂಗ್ಸ್ ಆಡಿರುವ ಮನೋಹರ್ 52 ಸಿಕ್ಸ್​ಗಳನ್ನು ಸಿಡಿಸಿದ್ದಾರೆ. ಈ ಮೂಲಕ ಮಹಾರಾಜ ಟಿ20 ಟೂರ್ನಿಯ ಆವೃತ್ತಿಯೊಂದರಲ್ಲಿ 50 ಸಿಕ್ಸ್​ಗಳನ್ನು ಬಾರಿಸಿದ ಮೊದಲ ಬ್ಯಾಟರ್ ಎಂಬ ದಾಖಲೆಯನ್ನು ನಿರ್ಮಿಸಿದ್ದಾರೆ.

3 / 5
ಅಷ್ಟೇ ಅಲ್ಲದೆ ಮಹಾರಾಜ ಟಿ20 ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಮನೋಹರ್ ತಮ್ಮದಾಗಿಸಿಕೊಂಡಿದ್ದಾರೆ. 2022ರ ಸೀಸನ್​ನಲ್ಲಿ 27 ಸಿಕ್ಸ್ ಬಾರಿಸಿದ್ದ ಅಭಿನವ್, 2023 ರಲ್ಲಿ 16 ಸಿಕ್ಸ್ ಸಿಡಿಸಿದ್ದರು. ಇದೀಗ 52 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ 95 ಸಿಕ್ಸ್​ಗಳೊಂದಿಗೆ ಮಹಾರಾಜ ಟಿ20 ಟೂರ್ನಿಯ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

ಅಷ್ಟೇ ಅಲ್ಲದೆ ಮಹಾರಾಜ ಟಿ20 ಟೂರ್ನಿಯಲ್ಲಿ ಅತ್ಯಧಿಕ ಸಿಕ್ಸ್ ಸಿಡಿಸಿದ ಬ್ಯಾಟರ್ ಎಂಬ ದಾಖಲೆಯನ್ನು ಸಹ ಮನೋಹರ್ ತಮ್ಮದಾಗಿಸಿಕೊಂಡಿದ್ದಾರೆ. 2022ರ ಸೀಸನ್​ನಲ್ಲಿ 27 ಸಿಕ್ಸ್ ಬಾರಿಸಿದ್ದ ಅಭಿನವ್, 2023 ರಲ್ಲಿ 16 ಸಿಕ್ಸ್ ಸಿಡಿಸಿದ್ದರು. ಇದೀಗ 52 ಸಿಕ್ಸರ್​ಗಳನ್ನು ಬಾರಿಸಿದ್ದಾರೆ. ಈ ಮೂಲಕ 95 ಸಿಕ್ಸ್​ಗಳೊಂದಿಗೆ ಮಹಾರಾಜ ಟಿ20 ಟೂರ್ನಿಯ ಸಿಕ್ಸರ್ ಕಿಂಗ್ ಎನಿಸಿಕೊಂಡಿದ್ದಾರೆ.

4 / 5
ವಿಶೇಷ ಎಂದರೆ ಈ ಬಾರಿಯ ಟೂರ್ನಿಯಲ್ಲಿ ಅಭಿನವ್ ಮಹೋರ್ ಬ್ಯಾಟ್​ನಿಂದ ಮೂಡಿಬಂದಿರುವುದು 11 ಫೋರ್​ಗಳು ಮಾತ್ರ. ಅಂದರೆ 10 ಪಂದ್ಯಗಳಿಂದ ಕಲೆಹಾಕಿರುವ 507 ರನ್​ಗಳಲ್ಲಿ 312 ರನ್​ಗಳು ಮೂಡಿಬಂದಿರುವುದು ಬರೀ ಸಿಕ್ಸ್​ಗಳಿಂದ ಎಂಬುದು ವಿಶೇಷ.

ವಿಶೇಷ ಎಂದರೆ ಈ ಬಾರಿಯ ಟೂರ್ನಿಯಲ್ಲಿ ಅಭಿನವ್ ಮಹೋರ್ ಬ್ಯಾಟ್​ನಿಂದ ಮೂಡಿಬಂದಿರುವುದು 11 ಫೋರ್​ಗಳು ಮಾತ್ರ. ಅಂದರೆ 10 ಪಂದ್ಯಗಳಿಂದ ಕಲೆಹಾಕಿರುವ 507 ರನ್​ಗಳಲ್ಲಿ 312 ರನ್​ಗಳು ಮೂಡಿಬಂದಿರುವುದು ಬರೀ ಸಿಕ್ಸ್​ಗಳಿಂದ ಎಂಬುದು ವಿಶೇಷ.

5 / 5
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?