AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಭಿಷೇಕ್ ಶರ್ಮಾ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್

Abhishek Sharma's World Record: ನ್ಯೂಝಿಲೆಂಡ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 20 ಓವರ್‌ಗಳಲ್ಲಿ 238 ರನ್ ಕಲೆಹಾಕಿದ್ದರು. ಈ ಗುರಿಯನ್ನು ಬೆನ್ನತ್ತಿದ ನ್ಯೂಝಿಲೆಂಡ್ 20 ಓವರ್‌ಗಳಲ್ಲಿ 190 ರನ್ ಗಳಿಸಲಷ್ಟೇ ಶಕ್ತರಾಗಿದ್ದಾರೆ. ಈ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಅಭಿಷೇಕ್ ಶರ್ಮಾ ವಿಶೇಷ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಝಾಹಿರ್ ಯೂಸುಫ್
|

Updated on: Jan 22, 2026 | 7:32 AM

Share
ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಆರ್ಭಟಿಸಿದ್ದಾರೆ. ಈ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್ ಆಗಿದೆ. ಹೀಗೆ ಉಡೀಸ್ ಆಗಿರುವುದು ಕೆರಿಬಿಯನ್ ದೈತ್ಯ ಆ್ಯಂಡ್ರೆ ರಸೆಲ್ ಬರೆದಿಟ್ಟಿದ್ದ ವಿಶ್ವ ದಾಖಲೆ ಎಂಬುದು ವಿಶೇಷ.

ಟೀಮ್ ಇಂಡಿಯಾದ ಯಂಗ್ ಸೆನ್ಸೇಷನ್ ಅಭಿಷೇಕ್ ಶರ್ಮಾ (Abhishek Sharma) ಆರ್ಭಟಿಸಿದ್ದಾರೆ. ಈ ಆರ್ಭಟಕ್ಕೆ ವಿಶ್ವ ದಾಖಲೆಯೇ ಉಡೀಸ್ ಆಗಿದೆ. ಹೀಗೆ ಉಡೀಸ್ ಆಗಿರುವುದು ಕೆರಿಬಿಯನ್ ದೈತ್ಯ ಆ್ಯಂಡ್ರೆ ರಸೆಲ್ ಬರೆದಿಟ್ಟಿದ್ದ ವಿಶ್ವ ದಾಖಲೆ ಎಂಬುದು ವಿಶೇಷ.

1 / 5
ನಾಗಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಕೇವಲ 35 ಎಸೆತಗಳಲ್ಲಿ 8 ಸಿಕ್ಸ್, 5 ಫೋರ್ ಗಳೊಂದಿಗೆ 84 ರನ್ ಚಚ್ಚಿದ್ದರು.

ನಾಗಪುರದಲ್ಲಿ ನಡೆದ ನ್ಯೂಝಿಲೆಂಡ್ ವಿರುದ್ಧದ ಮೊದಲ ಟಿ೨೦ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ವಿಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಈ ಸ್ಫೋಟಕ ಬ್ಯಾಟಿಂಗ್‌ನೊಂದಿಗೆ ಕೇವಲ 22 ಎಸೆತಗಳಲ್ಲಿ ಅರ್ಧಶತಕ ಪೂರೈಸಿದ್ದರು. ಅಲ್ಲದೆ ಕೇವಲ 35 ಎಸೆತಗಳಲ್ಲಿ 8 ಸಿಕ್ಸ್, 5 ಫೋರ್ ಗಳೊಂದಿಗೆ 84 ರನ್ ಚಚ್ಚಿದ್ದರು.

2 / 5
ಈ 84 ರನ್ ಗಳೊಂದಿಗೆ ಅಭಿಷೇಕ್ ಶರ್ಮಾ ಟಿ೨೦ ಕ್ರಿಕೆಟ್‌ನಲ್ಲಿ 5000 ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ. ಅಂದರೆ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಎಸೆತಗಳಲ್ಲಿ 5 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಅಭಿಷೇಕ್ ಶರ್ಮಾ ಪಾಲಾಗಿದೆ.

ಈ 84 ರನ್ ಗಳೊಂದಿಗೆ ಅಭಿಷೇಕ್ ಶರ್ಮಾ ಟಿ೨೦ ಕ್ರಿಕೆಟ್‌ನಲ್ಲಿ 5000 ರನ್ ಪೂರೈಸಿದ್ದಾರೆ. ಅದು ಕೂಡ ಅತೀ ವೇಗವಾಗಿ. ಅಂದರೆ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಅತ್ಯಂತ ಕಡಿಮೆ ಎಸೆತಗಳಲ್ಲಿ 5 ಸಾವಿರ ರನ್ ಕಲೆಹಾಕಿದ ವಿಶ್ವ ದಾಖಲೆ ಅಭಿಷೇಕ್ ಶರ್ಮಾ ಪಾಲಾಗಿದೆ.

3 / 5
ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವೆಸ್ಟ್ ಇಂಡೀಸ್‌ನ ಆ್ಯಂಡ್ರೆ ರಸೆಲ್ ಹೆಸರಿನಲ್ಲಿತ್ತು. ರಸೆಲ್ ಕೇವಲ 2942 ಎಸೆತಗಳಲ್ಲಿ 5000 ರನ್ ಪೂರೈಸಿದ್ದರು. ಈ ಮೂಲಕ 3 ಸಾವಿರಕ್ಕಿಂತ ಕಡಿಮೆ ಎಸೆತಗಳಲ್ಲಿ 5 ರನ್ ಪೂರೈಸಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದರು.

ಇದಕ್ಕೂ ಮುನ್ನ ಈ ಭರ್ಜರಿ ದಾಖಲೆ ವೆಸ್ಟ್ ಇಂಡೀಸ್‌ನ ಆ್ಯಂಡ್ರೆ ರಸೆಲ್ ಹೆಸರಿನಲ್ಲಿತ್ತು. ರಸೆಲ್ ಕೇವಲ 2942 ಎಸೆತಗಳಲ್ಲಿ 5000 ರನ್ ಪೂರೈಸಿದ್ದರು. ಈ ಮೂಲಕ 3 ಸಾವಿರಕ್ಕಿಂತ ಕಡಿಮೆ ಎಸೆತಗಳಲ್ಲಿ 5 ರನ್ ಪೂರೈಸಿದ ವಿಶ್ವದ ಏಕೈಕ ಬ್ಯಾಟರ್ ಎನಿಸಿಕೊಂಡಿದ್ದರು.

4 / 5
ಇದೀಗ ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಧೂಳೀಪಟ ಮಾಡಿದ್ದಾರೆ. ಅಭಿ ಕೇವಲ 2898 ಎಸೆತಗಳಲ್ಲಿ 5000 ರನ್ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ 5 ರನ್ ಪೂರೈಸಿದ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

ಇದೀಗ ಈ ದಾಖಲೆಯನ್ನು ಅಭಿಷೇಕ್ ಶರ್ಮಾ ಧೂಳೀಪಟ ಮಾಡಿದ್ದಾರೆ. ಅಭಿ ಕೇವಲ 2898 ಎಸೆತಗಳಲ್ಲಿ 5000 ರನ್ ಪೂರೈಸಿ ಹೊಸ ಇತಿಹಾಸ ನಿರ್ಮಿಸಿದ್ದಾರೆ. ಈ ಮೂಲಕ ಟಿ೨೦ ಕ್ರಿಕೆಟ್ ಇತಿಹಾಸದಲ್ಲೇ ಅತೀ ಕಡಿಮೆ ಎಸೆತಗಳಲ್ಲಿ 5 ರನ್ ಪೂರೈಸಿದ ವಿಶ್ವ ದಾಖಲೆಯನ್ನು ಅಭಿಷೇಕ್ ಶರ್ಮಾ ತಮ್ಮದಾಗಿಸಿಕೊಂಡಿದ್ದಾರೆ.

5 / 5
ಝಾಹಿರ್ ಯೂಸುಫ್
ಝಾಹಿರ್ ಯೂಸುಫ್

ಟಿವಿ9 ಡಿಜಿಟಲ್ ಮುಖ್ಯ ಉಪ ಸಂಪಾದಕ. 10 ವರ್ಷಗಳಿಂದ ಕನ್ನಡ ಡಿಜಿಟಲ್​ ಮಾಧ್ಯಮದಲ್ಲಿ ಪತ್ರಿಕಾ ವೃತ್ತಿ. ಕ್ರೀಡಾ ಸುದ್ದಿ, ದೀರ್ಘ ಲೇಖನ, ವಿಶ್ಲೇಷಣೆ, ಹೀಗೆ ಎಲ್ಲ ತರಹದ ಬರಹದಲ್ಲೂ ಅನುಭವ. ಪ್ರಸ್ತುತ ವಿದ್ಯಮಾನಗಳ ವ್ಯಾಖ್ಯಾನ, ಚರ್ಚೆಯಲ್ಲಿ ನೈಪುಣ್ಯ. ಈ ಹಿಂದೆ ಉದಯವಾಣಿ, ನ್ಯೂಸ್ 18 ಕನ್ನಡ ಡಿಜಿಟಲ್​​ನಲ್ಲಿ ಕೆಲಸ ಮಾಡಿದ ಅನುಭವ. ಆಸಕ್ತಿದಾಯಕ ವಿಷಯ ಕ್ರೀಡೆ, ಸಿನಿಮಾ ಮತ್ತು ರಾಜಕೀಯ.

Read More
Follow Us
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
2028ರ ಎಲೆಕ್ಷನ್ ಗೆಲ್ಲಲು ಜೋಶಿಗೆ ಸಾರಥ್ಯ?ಇದಕ್ಕೆ ಅವರು ಹೇಳಿದ್ದೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮಾಜಿ ಸೈನಿಕನ ಸಾವಿಗೆ ಟ್ವಿಸ್ಟ್​:FSL ವರದಿಯನ್ನೇ ತಿರುಚಿದ ಗ್ಯಾಂಗ್!
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್