AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೀಮ್ ಇಂಡಿಯಾಗೆ ಬಿಗ್ ಶಾಕ್: ಮುಂದಿನ ಪಂದ್ಯಕ್ಕೆ ಸ್ಫೋಟಕ ದಾಂಡಿಗ ಡೌಟ್

T20 World Cup 2026: ಟಿ20 ವಿಶ್ವಕಪ್ 2026ರ 18ನೇ ಪಂದ್ಯದಲ್ಲಿ ಭಾರತ ಮತ್ತು ನಮೀಬಿಯ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯದಲ್ಲಿ ಟೀಮ್ ಇಂಡಿಯಾದ ಆರಂಭಿಕ ಜೋಡಿ ಬದಲಾಗುವ ಸಾಧ್ಯತೆಯಿದೆ. ಅಂದರೆ ಸಂಜು ಸ್ಯಾಮ್ಸನ್​​ಗೆ ಮತ್ತೆ ಅವಕಾಶ ಸಿಗಬಹುದು.

ಝಾಹಿರ್ ಯೂಸುಫ್
|

Updated on:Feb 11, 2026 | 8:01 AM

Share
ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್​ಗಳ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಅಲಭ್ಯರಾಗುವ ಸಾಧ್ಯತೆಯಿದೆ.

ಯುಎಸ್​ಎ ವಿರುದ್ಧದ ಮೊದಲ ಪಂದ್ಯದಲ್ಲಿ 29 ರನ್​ಗಳ ಭರ್ಜರಿ ಜಯ ಸಾಧಿಸಿ ಶುಭಾರಂಭ ಮಾಡಿರುವ ಟೀಮ್ ಇಂಡಿಯಾ ಇದೀಗ ದ್ವಿತೀಯ ಪಂದ್ಯಕ್ಕೆ ಸಜ್ಜಾಗುತ್ತಿದೆ. ಫೆಬ್ರವರಿ 12 ರಂದು ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯಕ್ಕೆ ಟೀಮ್ ಇಂಡಿಯಾದ ಪ್ರಮುಖ ಆಟಗಾರ ಅಲಭ್ಯರಾಗುವ ಸಾಧ್ಯತೆಯಿದೆ.

1 / 5
ಹೌದು, ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಯುಎಸ್​ಎ ವಿರುದ್ಧದ ಪಂದ್ಯದ ವೇಳೆ ಆರೋಗ್ಯ ಸಮಸ್ಯೆಗೆ ಈಡಾಗಿದ್ದ ಅಭಿಷೇಕ್ ಶರ್ಮಾ ಮೊದಲ ಮ್ಯಾಚ್​ನಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. 

ಹೌದು, ಟೀಮ್ ಇಂಡಿಯಾದ ಸ್ಫೋಟಕ ದಾಂಡಿಗ ಅಭಿಷೇಕ್ ಶರ್ಮಾ ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಯುಎಸ್​ಎ ವಿರುದ್ಧದ ಪಂದ್ಯದ ವೇಳೆ ಆರೋಗ್ಯ ಸಮಸ್ಯೆಗೆ ಈಡಾಗಿದ್ದ ಅಭಿಷೇಕ್ ಶರ್ಮಾ ಮೊದಲ ಮ್ಯಾಚ್​ನಲ್ಲಿ ಫೀಲ್ಡಿಂಗ್ ಮಾಡಿರಲಿಲ್ಲ. 

2 / 5
ಇದಾಗ್ಯೂ ಅವರು ನಮೀಬಿಯ ವಿರುದ್ಧದ ಪಂದ್ಯದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೀಗ ಅಭಿಷೇಕ್ ಶರ್ಮಾ ಅವರ ಹೊಟ್ಟೆ ನೋವಿನ ಸಮಸ್ಯೆ ಉಲ್ಭಣಗೊಂಡಿದೆ ಎಂದು ವರದಿಯಾಗಿದೆ. ಇದೇ ಕಾರಣದಿಂದಾಗಿ ಅವರು ಸೋಮವಾರ ಮತ್ತು ಮಂಗಳವಾರ ನಡೆದ ಅಭ್ಯಾಸಕ್ಕೆ ಗೈರಾಗಿದ್ದರು.

ಇದಾಗ್ಯೂ ಅವರು ನಮೀಬಿಯ ವಿರುದ್ಧದ ಪಂದ್ಯದ ವೇಳೆಗೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ನಿರೀಕ್ಷಿಸಲಾಗಿತ್ತು. ಆದರೀಗ ಅಭಿಷೇಕ್ ಶರ್ಮಾ ಅವರ ಹೊಟ್ಟೆ ನೋವಿನ ಸಮಸ್ಯೆ ಉಲ್ಭಣಗೊಂಡಿದೆ ಎಂದು ವರದಿಯಾಗಿದೆ. ಇದೇ ಕಾರಣದಿಂದಾಗಿ ಅವರು ಸೋಮವಾರ ಮತ್ತು ಮಂಗಳವಾರ ನಡೆದ ಅಭ್ಯಾಸಕ್ಕೆ ಗೈರಾಗಿದ್ದರು.

3 / 5
ಇನ್ನು ನಮೀಬಿಯ ವಿರುದ್ಧದ ಪಂದ್ಯಕ್ಕೆ ಕೇವಲ ಒಂದು ದಿನ ಮಾತ್ರ ಉಳಿದಿದ್ದು, ಅದಕ್ಕೂ ಮುನ್ನ ಅವರು ಗುಣಮುಖರಾಗುವ ಸಾಧ್ಯತೆ ಕೂಡ ಕ್ಷೀಣ ಎನ್ನಲಾಗಿದೆ. ಹೀಗಾಗಿ ಟೀಮ್ ಇಂಡಿಯಾ ಪರ ಮುಂದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ನಮೀಬಿಯಾ ವಿರುದ್ಧ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

ಇನ್ನು ನಮೀಬಿಯ ವಿರುದ್ಧದ ಪಂದ್ಯಕ್ಕೆ ಕೇವಲ ಒಂದು ದಿನ ಮಾತ್ರ ಉಳಿದಿದ್ದು, ಅದಕ್ಕೂ ಮುನ್ನ ಅವರು ಗುಣಮುಖರಾಗುವ ಸಾಧ್ಯತೆ ಕೂಡ ಕ್ಷೀಣ ಎನ್ನಲಾಗಿದೆ. ಹೀಗಾಗಿ ಟೀಮ್ ಇಂಡಿಯಾ ಪರ ಮುಂದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಆರಂಭಿಕನಾಗಿ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಅದರಂತೆ ನಮೀಬಿಯಾ ವಿರುದ್ಧ ಇಶಾನ್ ಕಿಶನ್ ಹಾಗೂ ಸಂಜು ಸ್ಯಾಮ್ಸನ್ ಇನಿಂಗ್ಸ್ ಆರಂಭಿಸುವುದನ್ನು ಎದುರು ನೋಡಬಹುದು.

4 / 5
ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

ಟಿ20 ವಿಶ್ವಕಪ್​ಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಅಕ್ಷರ್ ಪಟೇಲ್ (ಉಪನಾಯಕ), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಜಸ್​ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಕುಲ್ದೀಪ್ ಯಾದವ್, ಇಶಾನ್ ಕಿಶನ್ (ವಿಕೆಟ್ ಕೀಪರ್), ರಿಂಕು ಸಿಂಗ್.

5 / 5

Published On - 8:00 am, Wed, 11 February 26

ಮುಳುಗುತ್ತಿದ್ದ ವ್ಯಕ್ತಿ, ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ ಯುವಕ
ಮುಳುಗುತ್ತಿದ್ದ ವ್ಯಕ್ತಿ, ಪ್ರಾಣವನ್ನೇ ಪಣಕ್ಕಿಟ್ಟು ರಕ್ಷಿಸಿದ ಯುವಕ
ಗುಜರಾತ್​​ನಲ್ಲಿ ಆರಂಭವಾಗಿದೆ ಮೃತ ಸಾಕು ನಾಯಿಗಳಿಗಾಗಿಯೇ ಒಂದು ಚಿತಾಗಾರ
ಗುಜರಾತ್​​ನಲ್ಲಿ ಆರಂಭವಾಗಿದೆ ಮೃತ ಸಾಕು ನಾಯಿಗಳಿಗಾಗಿಯೇ ಒಂದು ಚಿತಾಗಾರ
ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು?
ದೇವಾಲಯದ ಹೊರಗೆ ಚಪ್ಪಲಿ ಯಾಕೆ ಬಿಟ್ಟು ಹೋಗಬೇಕು?
ಇಂದು ಈ ರಾಶಿಯವರಿಗೆ ಮನೆ ಖರೀದಿಸುವ ಯೋಗ!
ಇಂದು ಈ ರಾಶಿಯವರಿಗೆ ಮನೆ ಖರೀದಿಸುವ ಯೋಗ!
ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ದೇಗುಲದ ಬಳಿ ನಿಜ ನಾಗಸರ್ಪ ಪತ್ತೆ!
ಲಕ್ಕುಂಡಿಯಲ್ಲಿ‌ ಮತ್ತೊಂದು ಅಚ್ಚರಿ: ದೇಗುಲದ ಬಳಿ ನಿಜ ನಾಗಸರ್ಪ ಪತ್ತೆ!
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಪ್ರೇಯಸಿಯ ಜೊತೆ ಶಾಪಿಂಗ್ ಮಾಡುವಾಗ ಮಕ್ಕಳ ಜೊತೆ ಅದೇ ಮಾಲ್​ಗೆ ಬಂದ ಹೆಂಡತಿ
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೈಕಮಾಂಡ್ ಜತೆ ಯಾವುದರ ಬಗ್ಗೆ ಸಭೆ ಮಾಡಿದ್ದು? ಡಿಕೆಶಿ ಹೇಳಿದ್ದಿಷ್ಟು
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
ಹೊಸ ರೂಪದ ಮೈಸೂರು ಸ್ಯಾಂಡಲ್ ಸೋಪ್ ಬಿಡುಗಡೆ ಮಾಡಿದ ತಮನ್ನಾ ಭಾಟಿಯಾ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
200 ಸಿನಿಮಾಗಳಿಗೆ ಸಬ್ಸಿಡಿ ಕೊಡಿ: ಸರ್ಕಾರಕ್ಕೆ ನಿರ್ಮಾಪಕ ಕೆ. ಮಂಜು ಮನವಿ
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು
ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲಿ ಮಾತು