Abhishek Sharma: ಧೋನಿಯ ಅನಗತ್ಯ ದಾಖಲೆ ಸರಿಗಟ್ಟಿದ ಅಭಿಷೇಕ್ ಶರ್ಮಾ

Zimbabwe vs India: ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಶುಭ್​ಮನ್ ಗಿಲ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ ತಂಡ 115 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಈ ಗುರಿಯನ್ನು ಬೆನ್ನತ್ತಿದ ಟೀಮ್ ಇಂಡಿಯಾ ಪರ ಅಭಿಷೇಕ್ ಶರ್ಮಾ ಶೂನ್ಯಕ್ಕೆ ಔಟಾಗಿದ್ದರು. ಅಲ್ಲದೆ ಭಾರತ ತಂಡವು 19.5 ಓವರ್​ಗಳಲ್ಲಿ 102 ರನ್​ಗಳಿಸಿ ಆಲೌಟ್ ಆಗಿದೆ. ಈ ಮೂಲಕ ಮೊದಲ ಪಂದ್ಯದಲ್ಲಿ 13 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

|

Updated on: Jul 07, 2024 | 12:25 PM

ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಅಭಿಷೇಕ್ ಶರ್ಮಾ (Abhishek Sharma) ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದಾರೆ. ಈ ಪಾದರ್ಪಣೆ ಪಂದ್ಯದಲ್ಲೇ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರಿನಲ್ಲಿದ್ದ ಬೇಡದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಹರಾರೆಯ ಸ್ಪೋರ್ಟ್ಸ್ ಕ್ಲಬ್ ಮೈದಾನದಲ್ಲಿ ನಡೆದ ಝಿಂಬಾಬ್ವೆ ವಿರುದ್ಧದ ಪಂದ್ಯದ ಮೂಲಕ ಅಭಿಷೇಕ್ ಶರ್ಮಾ (Abhishek Sharma) ಟೀಮ್ ಇಂಡಿಯಾ ಪರ ಪಾದರ್ಪಣೆ ಮಾಡಿದ್ದಾರೆ. ಈ ಪಾದರ್ಪಣೆ ಪಂದ್ಯದಲ್ಲೇ ಅನಗತ್ಯ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಅದು ಸಹ ಟೀಮ್ ಇಂಡಿಯಾದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ (MS Dhoni) ಹೆಸರಿನಲ್ಲಿದ್ದ ಬೇಡದ ದಾಖಲೆಯನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 5
ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ 20 ಓವರ್​ಗಳಲ್ಲಿ 115 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಲು ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಚೊಚ್ಚಲ ಟಿ20 ಪಂದ್ಯದಲ್ಲೇ ಶೂನ್ಯಕ್ಕೆ ಔಟಾದ ಭಾರತದ 4ನೇ ಬ್ಯಾಟರ್ ಎನಿಸಿಕೊಂಡರು.

ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಝಿಂಬಾಬ್ವೆ 20 ಓವರ್​ಗಳಲ್ಲಿ 115 ರನ್​ ಕಲೆಹಾಕಿತು. ಈ ಗುರಿಯನ್ನು ಬೆನ್ನತ್ತಲು ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಚೊಚ್ಚಲ ಟಿ20 ಪಂದ್ಯದಲ್ಲೇ ಶೂನ್ಯಕ್ಕೆ ಔಟಾದ ಭಾರತದ 4ನೇ ಬ್ಯಾಟರ್ ಎನಿಸಿಕೊಂಡರು.

2 / 5
ಇಂತಹದೊಂದು ಅನಗತ್ಯ ದಾಖಲೆ ಬರೆದ ಮೊದಲ ಭಾರತೀಯ ಮಹೇಂದ್ರ ಸಿಂಗ್ ಧೋನಿ. 2006 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಪಾದರ್ಪಣೆ ಮಾಡಿದ್ದ ಧೋನಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಈ ಮೂಲಕ ಚೊಚ್ಚಲ ಟಿ20 ಪಂದ್ಯದಲ್ಲಿ ಸೊನ್ನೆ ಸುತ್ತಿದ ಮೊದಲ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡರು.

ಇಂತಹದೊಂದು ಅನಗತ್ಯ ದಾಖಲೆ ಬರೆದ ಮೊದಲ ಭಾರತೀಯ ಮಹೇಂದ್ರ ಸಿಂಗ್ ಧೋನಿ. 2006 ರಲ್ಲಿ ಸೌತ್ ಆಫ್ರಿಕಾ ವಿರುದ್ಧದ ಟಿ20 ಪಂದ್ಯದಲ್ಲಿ ಪಾದರ್ಪಣೆ ಮಾಡಿದ್ದ ಧೋನಿ ಶೂನ್ಯಕ್ಕೆ ವಿಕೆಟ್ ಒಪ್ಪಿಸಿದ್ದರು. ಈ ಮೂಲಕ ಚೊಚ್ಚಲ ಟಿ20 ಪಂದ್ಯದಲ್ಲಿ ಸೊನ್ನೆ ಸುತ್ತಿದ ಮೊದಲ ಟೀಮ್ ಇಂಡಿಯಾ ಆಟಗಾರ ಎನಿಸಿಕೊಂಡರು.

3 / 5
ಇದಾದ ಬಳಿಕ 2016 ರಲ್ಲಿ ಝಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಪಾದರ್ಪಣೆ ಮಾಡಿದ ಕೆಎಲ್ ರಾಹುಲ್ ಸೊನ್ನೆ ಸುತ್ತಿದ್ದರು. ಆ ಬಳಿಕ 2021 ರಲ್ಲಿ ಶ್ರೀಲಂಕಾ ವಿರುದ್ಧ ಚೊಚ್ಚಲ ಅವಕಾಶ ಪಡೆದ ಪೃಥ್ವಿ ಶಾ ಕೂಡ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಈ ಪಟ್ಟಿಗೆ ಅಭಿಷೇಕ್ ಶರ್ಮಾ ಕೂಡ ಸೇರ್ಪಡೆಯಾಗಿದ್ದಾರೆ.

ಇದಾದ ಬಳಿಕ 2016 ರಲ್ಲಿ ಝಿಂಬಾಬ್ವೆ ವಿರುದ್ಧದ ಟಿ20 ಪಂದ್ಯದಲ್ಲಿ ಪಾದರ್ಪಣೆ ಮಾಡಿದ ಕೆಎಲ್ ರಾಹುಲ್ ಸೊನ್ನೆ ಸುತ್ತಿದ್ದರು. ಆ ಬಳಿಕ 2021 ರಲ್ಲಿ ಶ್ರೀಲಂಕಾ ವಿರುದ್ಧ ಚೊಚ್ಚಲ ಅವಕಾಶ ಪಡೆದ ಪೃಥ್ವಿ ಶಾ ಕೂಡ ಶೂನ್ಯಕ್ಕೆ ಔಟಾಗಿದ್ದರು. ಇದೀಗ ಈ ಪಟ್ಟಿಗೆ ಅಭಿಷೇಕ್ ಶರ್ಮಾ ಕೂಡ ಸೇರ್ಪಡೆಯಾಗಿದ್ದಾರೆ.

4 / 5
ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ, ಬ್ರಿಯಾನ್ ಬೆನೆಟ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ಚೊಚ್ಚಲ ಟಿ20 ಪಂದ್ಯದಲ್ಲಿ ಸೊನ್ನೆಗೆ ಔಟಾದ ಅನಗತ್ಯ ದಾಖಲೆ ಅಭಿಷೇಕ್ ಶರ್ಮಾ ಹೆಸರಿಗೆ ಸೇರ್ಪಡೆಯಾಯಿತು.

ಝಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ 4 ಎಸೆತಗಳನ್ನು ಎದುರಿಸಿದ ಅಭಿಷೇಕ್ ಶರ್ಮಾ, ಬ್ರಿಯಾನ್ ಬೆನೆಟ್ ಎಸೆತದಲ್ಲಿ ಕ್ಯಾಚ್ ನೀಡಿ ನಿರ್ಗಮಿಸಿದರು. ಇದರೊಂದಿಗೆ ಚೊಚ್ಚಲ ಟಿ20 ಪಂದ್ಯದಲ್ಲಿ ಸೊನ್ನೆಗೆ ಔಟಾದ ಅನಗತ್ಯ ದಾಖಲೆ ಅಭಿಷೇಕ್ ಶರ್ಮಾ ಹೆಸರಿಗೆ ಸೇರ್ಪಡೆಯಾಯಿತು.

5 / 5
Follow us
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ