AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

11 ಸಿಕ್ಸ್​, 8 ಫೋರ್​: ಟಿ20 ಕ್ರಿಕೆಟ್​​ನಲ್ಲಿ ಶರ ವೇಗದ ಸೆಂಚುರಿ ಸಿಡಿಸಿದ ಅಭಿಷೇಕ್ ಶರ್ಮಾ

Meghalaya vs Punjab: ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಮೇಘಾಲಯ ತಂಡವು 142 ರನ್ ಕಲೆಹಾಕಿತು. ಈ ಗುರಿ ಬೆನ್ನತ್ತಿದ ಪಂಜಾಬ್ ಪರ ಅಭಿಷೇಕ್ ಶರ್ಮಾ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸಿದ್ದಾರೆ. ಕೇವಲ 29 ಎಸೆತಗಳನ್ನು ಎದುರಿಸಿದ ಅಭಿಷೇಕ್ 11 ಸಿಕ್ಸ್ ಹಾಗೂ 8 ಫೋರ್​​ಗಳೊಂದಿಗೆ ಅಜೇಯ 106 ರನ್ ಬಾರಿಸಿದ್ದಾರೆ. ಈ ಮೂಲಕ ಕೇವಲ 9.3 ಓವರ್​ಗಳಲ್ಲಿ ಗುರಿ ಮುಟ್ಟಿಸಿ ಪಂಜಾಬ್ ತಂಡಕ್ಕೆ 7 ವಿಕೆಟ್​ಗಳ ಭರ್ಜರಿ ಜಯ ತಂದುಕೊಟ್ಟಿದ್ದಾರೆ.

ಝಾಹಿರ್ ಯೂಸುಫ್
|

Updated on: Dec 05, 2024 | 12:25 PM

Share
ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟರ್​​ಗಳ ಪಟ್ಟಿಯಲ್ಲಿ ಇದೀಗ ಅಭಿಷೇಕ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಕೇವಲ 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದ ಉರ್ವಿಲ್ ಪಟೇಲ್ ಅವರ ರೆಕಾರ್ಡ್​ ಅನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

ಟಿ20 ಕ್ರಿಕೆಟ್ ಇತಿಹಾಸದಲ್ಲೇ ಅತೀ ವೇಗದ ಶತಕ ಸಿಡಿಸಿದ ಭಾರತೀಯ ಬ್ಯಾಟರ್​​ಗಳ ಪಟ್ಟಿಯಲ್ಲಿ ಇದೀಗ ಅಭಿಷೇಕ್ ಶರ್ಮಾ ಅಗ್ರಸ್ಥಾನಕ್ಕೇರಿದ್ದಾರೆ. ಅದು ಸಹ ಕೇವಲ 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದ ಉರ್ವಿಲ್ ಪಟೇಲ್ ಅವರ ರೆಕಾರ್ಡ್​ ಅನ್ನು ಸರಿಗಟ್ಟುವ ಮೂಲಕ ಎಂಬುದು ವಿಶೇಷ.

1 / 6
ಪ್ರಸ್ತುತ ನಡೆಯುತ್ತಿರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ತ್ರಿಪುರ ವಿರುದ್ಧ ಪಂದ್ಯದಲ್ಲಿ ಗುಜರಾತ್ ತಂಡದ ಆರಂಭಿಕ ಆಟಗಾರ ಉರ್ವಿಲ್ ಕೇವಲ 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

ಪ್ರಸ್ತುತ ನಡೆಯುತ್ತಿರುವ ಸೈಯ್ಯದ್ ಮುಷ್ತಾಕ್ ಅಲಿ ಟೂರ್ನಿಯ ತ್ರಿಪುರ ವಿರುದ್ಧ ಪಂದ್ಯದಲ್ಲಿ ಗುಜರಾತ್ ತಂಡದ ಆರಂಭಿಕ ಆಟಗಾರ ಉರ್ವಿಲ್ ಕೇವಲ 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ದಾಖಲೆ ಬರೆದಿದ್ದರು. ಈ ಮೂಲಕ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದರು.

2 / 6
ಇದೀಗ ಒಂದೇ ವಾರದೊಳಗೆ ಈ ದಾಖಲೆಯನ್ನು ಪಂಜಾಬ್ ತಂಡದ ನಾಯಕ ಅಭಿಷೇಕ್ ಶರ್ಮಾ ಸರಿಗಟ್ಟಿದ್ದಾರೆ. ರಾಜ್​ಕೋಟ್​​ನಲ್ಲಿ ನಡೆದ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 28 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ.

ಇದೀಗ ಒಂದೇ ವಾರದೊಳಗೆ ಈ ದಾಖಲೆಯನ್ನು ಪಂಜಾಬ್ ತಂಡದ ನಾಯಕ ಅಭಿಷೇಕ್ ಶರ್ಮಾ ಸರಿಗಟ್ಟಿದ್ದಾರೆ. ರಾಜ್​ಕೋಟ್​​ನಲ್ಲಿ ನಡೆದ ಮೇಘಾಲಯ ವಿರುದ್ಧದ ಪಂದ್ಯದಲ್ಲಿ ಆರಂಭಿಕನಾಗಿ ಕಣಕ್ಕಿಳಿದ ಅಭಿಷೇಕ್ ಶರ್ಮಾ ಕೇವಲ 28 ಎಸೆತಗಳಲ್ಲಿ ಶತಕ ಪೂರೈಸಿದ್ದಾರೆ.

3 / 6
ಈ ಮೂಲಕ ಟಿ20 ಪಂದ್ಯದಲ್ಲಿ ಶರ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ವಿಶ್ವದ 3ನೇ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ಈ ಮೂಲಕ ಟಿ20 ಪಂದ್ಯದಲ್ಲಿ ಶರ ವೇಗದ ಸೆಂಚುರಿ ಸಿಡಿಸಿದ ಭಾರತೀಯ ಬ್ಯಾಟರ್ ಎನಿಸಿಕೊಂಡಿದ್ದಾರೆ. ಅಲ್ಲದೆ ಅತೀ ಕಡಿಮೆ ಎಸೆತಗಳಲ್ಲಿ ಶತಕ ಬಾರಿಸಿದ ವಿಶ್ವದ 3ನೇ ಬ್ಯಾಟರ್ ಎಂಬ ವಿಶ್ವ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

4 / 6
ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಸಾಹಿಲ್ ಚೌಹಾನ್. 2024 ರಲ್ಲಿ ಎಸ್ಟೋನಿಯಾ ಪರ ಕಣಕ್ಕಿಳಿದ ಸಾಹಿಲ್, ಸೈಪ್ರಸ್ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

ಈ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದು ಸಾಹಿಲ್ ಚೌಹಾನ್. 2024 ರಲ್ಲಿ ಎಸ್ಟೋನಿಯಾ ಪರ ಕಣಕ್ಕಿಳಿದ ಸಾಹಿಲ್, ಸೈಪ್ರಸ್ ವಿರುದ್ಧದ ಟಿ20 ಪಂದ್ಯದಲ್ಲಿ ಕೇವಲ 27 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆ ನಿರ್ಮಿಸಿದ್ದಾರೆ.

5 / 6
ಇದಾದ ಬಳಿಕ ಉರ್ವಿಲ್ ಪಟೇಲ್ (ಗುಜರಾತ್) 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದರು. ಇದೀಗ ಅಭಿಷೇಕ್ ಶರ್ಮಾ ಕೂಡ 28 ಎಸೆತಗಳಲ್ಲಿ ಶತಕ ಬಾರಿಸಿ ಈ ಪಟ್ಟಿಯಲ್ಲಿ ಜಂಟಿಯಾಗಿ 2ನೇ ಸ್ಥಾನ ಅಲಂಕರಿಸಿದ್ದಾರೆ.

ಇದಾದ ಬಳಿಕ ಉರ್ವಿಲ್ ಪಟೇಲ್ (ಗುಜರಾತ್) 28 ಎಸೆತಗಳಲ್ಲಿ ಸೆಂಚುರಿ ಸಿಡಿಸಿ ಈ ವಿಶ್ವ ದಾಖಲೆ ಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದರು. ಇದೀಗ ಅಭಿಷೇಕ್ ಶರ್ಮಾ ಕೂಡ 28 ಎಸೆತಗಳಲ್ಲಿ ಶತಕ ಬಾರಿಸಿ ಈ ಪಟ್ಟಿಯಲ್ಲಿ ಜಂಟಿಯಾಗಿ 2ನೇ ಸ್ಥಾನ ಅಲಂಕರಿಸಿದ್ದಾರೆ.

6 / 6
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ