AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs ZIM: ಟಿ20 ವಿಶ್ವಕಪ್​ನಲ್ಲಿ ಚೊಚ್ಚಲ ಅರ್ಧಶತಕ ಬಾರಿಸಿದ ಅಭಿಷೇಕ್ ಶರ್ಮಾ

Abhishek Sharma T20 WC 2026 Comeback: 2026ರ ಟಿ20 ವಿಶ್ವಕಪ್‌ನಲ್ಲಿ ಕಳಪೆ ಫಾರ್ಮ್‌ನಿಂದ ಬಳಲಿದ್ದ ಅಭಿಷೇಕ್ ಶರ್ಮಾ, ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಚೆನ್ನೈನಲ್ಲಿ ನಡೆದ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ 50 ರನ್ ಗಳಿಸಿ ಅರ್ಧಶತಕ ಬಾರಿಸಿದರು. ಇದು ಅವರ ಮೊದಲ T20 ವಿಶ್ವಕಪ್ ಅರ್ಧಶತಕವಾಗಿದ್ದು, ಟೀಂ ಮ್ಯಾನೇಜ್‌ಮೆಂಟ್‌ಗೆ ದೊಡ್ಡ ಸಮಾಧಾನ ತಂದಿದೆ.

ಪೃಥ್ವಿಶಂಕರ
|

Updated on: Feb 26, 2026 | 8:07 PM

Share
2026 ರ ಟಿ20 ವಿಶ್ವಕಪ್​ನಲ್ಲಿ ಕಳಪೆ ಫಾರ್ಮ್​ನಿಂದ ನಲುಗಿ ಹೋಗಿದ್ದ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಅಭಿಷೇಕ್ ಅರ್ಧಶತಕ ಬಾರಿಸಿದರು.

2026 ರ ಟಿ20 ವಿಶ್ವಕಪ್​ನಲ್ಲಿ ಕಳಪೆ ಫಾರ್ಮ್​ನಿಂದ ನಲುಗಿ ಹೋಗಿದ್ದ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್‌ಮನ್ ಅಭಿಷೇಕ್ ಶರ್ಮಾ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ನಡೆದ ಜಿಂಬಾಬ್ವೆ ವಿರುದ್ಧದ ಸೂಪರ್ 8 ಪಂದ್ಯದಲ್ಲಿ ಅಭಿಷೇಕ್ ಅರ್ಧಶತಕ ಬಾರಿಸಿದರು.

1 / 5
ಜಿಂಬಾಬ್ವೆ ವಿರುದ್ಧದ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ 50 ರನ್ ಪೂರೈಸಿದ ಅಭಿಷೇಕ್ ಶರ್ಮಾ ಅವರ ಈ ಅರ್ಧಶತಕದಲ್ಲಿ 3ಬೌಂಡರಿ ಹಾಗೂ 4 ಸಿಕ್ಸರ್​ಗಳು ಸೇರಿವೆ. ವಾಸ್ತವವಾಗಿ ಟಿ20 ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾರ ಮೊದಲ ಅರ್ಧಶತಕ ಇದಾಗಿದೆ.

ಜಿಂಬಾಬ್ವೆ ವಿರುದ್ಧದ ಈ ಪಂದ್ಯದಲ್ಲಿ 26 ಎಸೆತಗಳಲ್ಲಿ 50 ರನ್ ಪೂರೈಸಿದ ಅಭಿಷೇಕ್ ಶರ್ಮಾ ಅವರ ಈ ಅರ್ಧಶತಕದಲ್ಲಿ 3ಬೌಂಡರಿ ಹಾಗೂ 4 ಸಿಕ್ಸರ್​ಗಳು ಸೇರಿವೆ. ವಾಸ್ತವವಾಗಿ ಟಿ20 ವಿಶ್ವಕಪ್​ನಲ್ಲಿ ಅಭಿಷೇಕ್ ಶರ್ಮಾರ ಮೊದಲ ಅರ್ಧಶತಕ ಇದಾಗಿದೆ.

2 / 5
ಚೊಚ್ಚಲ ಟಿ20 ವಿಶ್ವಕಪ್ ಆಡುತ್ತಿರುವ ಅಭಿಷೇಕ್ ಶರ್ಮಾ, ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಫಾರ್ಮ್​ನಲ್ಲಿದ್ದರು. ಅವರ ಬ್ಯಾಟ್​ನಿಂದ ನಿರಂತರವಾಗಿ ರನ್​ ಮಳೆ ಹರಿಯುತಿತ್ತು. ಆದರೆ ಟಿ20 ವಿಶ್ವಕಪ್ ಆರಂಭವಾದ ಬಳಿಕ ಅಭಿಷೇಕ್ ಅವರ ಬ್ಯಾಟ್ ಮೌನಕ್ಕೆ ಶರಣಾಯಿತು. ಇದರ ಪರಿಣಾಮವಾಗಿ ಲೀಗ್ ಹಂತದಲ್ಲಿ ಅಭಿಷೇಕ್​ ರನ್ ಖಾತೆ ಕೂಡ ತೆರೆಯಲಿಲ್ಲ.

ಚೊಚ್ಚಲ ಟಿ20 ವಿಶ್ವಕಪ್ ಆಡುತ್ತಿರುವ ಅಭಿಷೇಕ್ ಶರ್ಮಾ, ಟಿ20 ವಿಶ್ವಕಪ್ ಆರಂಭಕ್ಕೂ ಮುನ್ನ ಭರ್ಜರಿ ಫಾರ್ಮ್​ನಲ್ಲಿದ್ದರು. ಅವರ ಬ್ಯಾಟ್​ನಿಂದ ನಿರಂತರವಾಗಿ ರನ್​ ಮಳೆ ಹರಿಯುತಿತ್ತು. ಆದರೆ ಟಿ20 ವಿಶ್ವಕಪ್ ಆರಂಭವಾದ ಬಳಿಕ ಅಭಿಷೇಕ್ ಅವರ ಬ್ಯಾಟ್ ಮೌನಕ್ಕೆ ಶರಣಾಯಿತು. ಇದರ ಪರಿಣಾಮವಾಗಿ ಲೀಗ್ ಹಂತದಲ್ಲಿ ಅಭಿಷೇಕ್​ ರನ್ ಖಾತೆ ಕೂಡ ತೆರೆಯಲಿಲ್ಲ.

3 / 5
2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು ಎದುರಿಸಿ ಒಂದೇ ಒಂದು ರನ್ ಗಳಿಸಲು ವಿಫಲರಾದರು. ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟಾಗಿದ್ದ ಅಭಿಷೇಕ್, ಪಾಕಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ, ನಾಲ್ಕು ಎಸೆತಗಳನ್ನು ಎದುರಿಸಿ ರನ್ ಗಳಿಸಲು ವಿಫಲರಾಗಿದ್ದರು. ನೆದರ್ಲ್ಯಾಂಡ್ಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಕೇವಲ ಮೂರು ಎಸೆತಗಳನ್ನು ಎದುರಿಸಿ ನಿರಾಶೆ ಮೂಡಿಸಿದ್ದರು.

2026 ರ ಟಿ20 ವಿಶ್ವಕಪ್‌ನ ಮೊದಲ ಮೂರು ಇನ್ನಿಂಗ್ಸ್‌ಗಳಲ್ಲಿ ಅಭಿಷೇಕ್ ಶರ್ಮಾ ಎಂಟು ಎಸೆತಗಳನ್ನು ಎದುರಿಸಿ ಒಂದೇ ಒಂದು ರನ್ ಗಳಿಸಲು ವಿಫಲರಾದರು. ಯುಎಸ್ಎ ವಿರುದ್ಧದ ಮೊದಲ ಪಂದ್ಯದಲ್ಲಿ ಮೊದಲ ಎಸೆತದಲ್ಲೇ ಔಟಾಗಿದ್ದ ಅಭಿಷೇಕ್, ಪಾಕಿಸ್ತಾನ ವಿರುದ್ಧದ ಎರಡನೇ ಪಂದ್ಯದಲ್ಲಿ, ನಾಲ್ಕು ಎಸೆತಗಳನ್ನು ಎದುರಿಸಿ ರನ್ ಗಳಿಸಲು ವಿಫಲರಾಗಿದ್ದರು. ನೆದರ್ಲ್ಯಾಂಡ್ಸ್ ವಿರುದ್ಧದ ಮೂರನೇ ಪಂದ್ಯದಲ್ಲಿ ಕೇವಲ ಮೂರು ಎಸೆತಗಳನ್ನು ಎದುರಿಸಿ ನಿರಾಶೆ ಮೂಡಿಸಿದ್ದರು.

4 / 5
ಆದಾಗ್ಯೂ ಸೂಪರ್ 8 ಸುತ್ತಿನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಗೂ ರನ್ ಖಾತೆ ತರೆದಿದ್ದ ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿ 15 ರನ್​ಗಳಿಗೆ ವಿಕೆಟ್ ಒಪ್ಪಿಸಿದ್ದರು. ಇದೀಗ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿರುವ ಅಭಿಷೇಕ್ ಫಾರ್ಮ್​ ಕಂಡುಕೊಂಡಿರುವುದು ಮ್ಯಾನೇಜ್​ಮೆಂಟ್​ಗೆ ಸಮಾಧಾನ ತಂದಿದೆ.

ಆದಾಗ್ಯೂ ಸೂಪರ್ 8 ಸುತ್ತಿನ ಮೊದಲ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಕೊನೆಗೂ ರನ್ ಖಾತೆ ತರೆದಿದ್ದ ಅಭಿಷೇಕ್ ಶರ್ಮಾ 12 ಎಸೆತಗಳಲ್ಲಿ 2 ಬೌಂಡರಿ ಹಾಗೂ 1 ಸಿಕ್ಸರ್ ಬಾರಿಸಿ 15 ರನ್​ಗಳಿಗೆ ವಿಕೆಟ್ ಒಪ್ಪಿಸಿದ್ದರು. ಇದೀಗ ಜಿಂಬಾಬ್ವೆ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿರುವ ಅಭಿಷೇಕ್ ಫಾರ್ಮ್​ ಕಂಡುಕೊಂಡಿರುವುದು ಮ್ಯಾನೇಜ್​ಮೆಂಟ್​ಗೆ ಸಮಾಧಾನ ತಂದಿದೆ.

5 / 5
Follow Us
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ಲೋಕಾ ರೈಡ್ ವೇಳೆ AEE ಮನೆಯಲ್ಲಿ ಸಿಕ್ತು ಚಿನ್ನ, ಬೆಳ್ಳಿ , ಕಂತೆ ಕಂತೆ ನಗದು
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ರಾಜ್ಯಸಭಾ ಚುನಾವಣೆಗೆ ಬಿಹಾರ ಸಿಎಂ ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಎಥೆನಾಲ್ ಟ್ಯಾಂಕರ್​​ ಪಲ್ಟಿ: ಕ್ಷಣಾರ್ಧದಲ್ಲಿ ಧಗಧಗಿಸಿದ ಬೆಂಕಿ
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬನ್ನೇರುಘಟ್ಟದಲ್ಲಿ ಮೃಗಗಳಿಗೂ ಐಸ್ ಕ್ಯಾಂಡಿ-ಲಾಲಿಪಾಪ್!
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಬೈದಿದ್ದಕ್ಕೆ ಶಿಕ್ಷಕರ ಮೇಲೆ ಹಲ್ಲೆ ನಡೆಸಿದ 10ನೇ ತರಗತಿ ವಿದ್ಯಾರ್ಥಿ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ಮಾನವೀಯತೆ ಮರೆತ್ರಾ ವೈದ್ಯರು?: ರೋಗಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷ್ಯ ಆರೋಪ
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ದೇವಿಯರಿಗೆ ಉಡಿ ತುಂಬಿ, ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಿದ ಮುಸ್ಲಿಮರು
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಹುಲಿ ಕಾರ್ತಿಕ್​​ಗೆ ಚಾಲೆಂಜ್ ಮಾಡಿದ ಅನುಶ್ರೀ; ಗೆದ್ದಿದ್ದು ಯಾರು?
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು
ಪೆನ್ ಕ್ಯಾಪ್ ನುಂಗಿದ ಬಾಲಕನ ಜೀವ ಉಳಿಸಿದ ವೈದ್ಯರು