T20 World Cup 2024: ಅಫ್ಘಾನ್ ತಂಡಕ್ಕೆ ಬಿಗ್ ಶಾಕ್; ಸ್ಟಾರ್ ಪ್ಲೇಯರ್ ವಿಶ್ವಕಪ್​ನಿಂದ ಔಟ್..!

T20 World Cup 2024: ಸೂಪರ್ 8 ಸುತ್ತು ಆರಂಭಕ್ಕೂ ಮುನ್ನ ತಂಡದ ಸ್ಟಾರ್ ಬೌಲರ್ ಇಡೀ ಪಂದ್ಯಾವಳಿಯಲ್ಲಿ ಹೊರಬಿದ್ದಿದ್ದಾರೆ. ತಂಡದ ಸ್ಟಾರ್ ಬೌಲರ್ ಮುಜೀಬ್ ಉರ್ ರೆಹಮಾನ್ ಟೂರ್ನಿಯ ಉಳಿದ ಪಂದ್ಯಗಳನ್ನು ಆಡುವುದಿಲ್ಲ ಎಂದು ಮಂಡಳಿ ಹೇಳಿದೆ. ಬೆರಳಿನ ಗಾಯದಿಂದಾಗಿ ಅವರು ಈ ಟೂರ್ನಿಯಿಂದ ಹೊರಗುಳಿದಿದ್ದಾರೆ.

|

Updated on: Jun 16, 2024 | 8:57 PM

ಅಫ್ಘಾನಿಸ್ತಾನ ತಂಡ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟಿ20 ವಿಶ್ವಕಪ್‌ನ ಸೂಪರ್-8 ಗೆ ಅರ್ಹತೆ ಪಡೆದಿದೆ. ತಂಡವು ತನ್ನ ಕೊನೆಯ ಗುಂಪು ಸುತ್ತಿನ ಪಂದ್ಯವನ್ನು ಇನ್ನೂ ಆಡಬೇಕಾಗಿದೆ. ಆದರೆ, ಇದಕ್ಕೂ ಮುನ್ನ ತಂಡಕ್ಕೆ ಹಿನ್ನಡೆಯುಂಟಾಗಿದೆ.

ಅಫ್ಘಾನಿಸ್ತಾನ ತಂಡ ಸತತ ಮೂರು ಪಂದ್ಯಗಳನ್ನು ಗೆಲ್ಲುವ ಮೂಲಕ ಟಿ20 ವಿಶ್ವಕಪ್‌ನ ಸೂಪರ್-8 ಗೆ ಅರ್ಹತೆ ಪಡೆದಿದೆ. ತಂಡವು ತನ್ನ ಕೊನೆಯ ಗುಂಪು ಸುತ್ತಿನ ಪಂದ್ಯವನ್ನು ಇನ್ನೂ ಆಡಬೇಕಾಗಿದೆ. ಆದರೆ, ಇದಕ್ಕೂ ಮುನ್ನ ತಂಡಕ್ಕೆ ಹಿನ್ನಡೆಯುಂಟಾಗಿದೆ.

1 / 6
ಅದೆನೆಂದರೆ ಸೂಪರ್ 8 ಸುತ್ತು ಆರಂಭಕ್ಕೂ ಮುನ್ನ ತಂಡದ ಸ್ಟಾರ್ ಬೌಲರ್ ಇಡೀ ಪಂದ್ಯಾವಳಿಯಲ್ಲಿ ಹೊರಬಿದ್ದಿದ್ದಾರೆ. ತಂಡದ ಸ್ಟಾರ್ ಬೌಲರ್ ಮುಜೀಬ್ ಉರ್ ರೆಹಮಾನ್ ಟೂರ್ನಿಯ ಉಳಿದ ಪಂದ್ಯಗಳನ್ನು ಆಡುವುದಿಲ್ಲ ಎಂದು ಮಂಡಳಿ ಹೇಳಿದೆ.

ಅದೆನೆಂದರೆ ಸೂಪರ್ 8 ಸುತ್ತು ಆರಂಭಕ್ಕೂ ಮುನ್ನ ತಂಡದ ಸ್ಟಾರ್ ಬೌಲರ್ ಇಡೀ ಪಂದ್ಯಾವಳಿಯಲ್ಲಿ ಹೊರಬಿದ್ದಿದ್ದಾರೆ. ತಂಡದ ಸ್ಟಾರ್ ಬೌಲರ್ ಮುಜೀಬ್ ಉರ್ ರೆಹಮಾನ್ ಟೂರ್ನಿಯ ಉಳಿದ ಪಂದ್ಯಗಳನ್ನು ಆಡುವುದಿಲ್ಲ ಎಂದು ಮಂಡಳಿ ಹೇಳಿದೆ.

2 / 6
ಬೆರಳಿನ ಗಾಯದಿಂದಾಗಿ ಅವರು ಈ ಟೂರ್ನಿಯಿಂದ ಹೊರಗುಳಿದಿದ್ದಾರೆ. ಉಗಾಂಡಾ ವಿರುದ್ಧದ ಪಂದ್ಯದ ನಂತರ ಅವರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಾಗಲೀ ಅಥವಾ ಪಪುವಾ ನ್ಯೂಗಿನಿ ವಿರುದ್ಧವಾಗಲೀ ಆಡಲಿಲ್ಲ. ಹೀಗಾಗಿ ಈ ಬೌಲರ್‌ನ ಬದಲಿ ಆಟಗಾರನನ್ನು ಸಹ ಅಫ್ಘಾನಿಸ್ತಾನ ಮಂಡಳಿ ಘೋಷಿಸಿದೆ.

ಬೆರಳಿನ ಗಾಯದಿಂದಾಗಿ ಅವರು ಈ ಟೂರ್ನಿಯಿಂದ ಹೊರಗುಳಿದಿದ್ದಾರೆ. ಉಗಾಂಡಾ ವಿರುದ್ಧದ ಪಂದ್ಯದ ನಂತರ ಅವರು ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಾಗಲೀ ಅಥವಾ ಪಪುವಾ ನ್ಯೂಗಿನಿ ವಿರುದ್ಧವಾಗಲೀ ಆಡಲಿಲ್ಲ. ಹೀಗಾಗಿ ಈ ಬೌಲರ್‌ನ ಬದಲಿ ಆಟಗಾರನನ್ನು ಸಹ ಅಫ್ಘಾನಿಸ್ತಾನ ಮಂಡಳಿ ಘೋಷಿಸಿದೆ.

3 / 6
ಮುಜೀಬ್ ಬದಲಿಗೆ ತಂಡವು ಯಾವುದೇ ಬೌಲರ್‌ಗೆ ಅವಕಾಶ ನೀಡದೆ ಆರಂಭಿಕ ಹಜರತುಲ್ಲಾ ಝಜೈಗೆ ಅವಕಾಶ ನೀಡಿದೆ. ತಂಡದ ಕೋಚ್ ಜೊನಾಥನ್ ಟ್ರಾಟ್ ಪ್ರಕಾರ, ತಂಡವು ಈಗಾಗಲೇ ಮುಜೀಬ್ ಬದಲಿಗೆ ನೂರ್ ಅಹ್ಮದ್ ರೂಪದಲ್ಲಿ ಬೌಲರ್​ ಅನ್ನು ಹೊಂದಿದೆ. ಇಂತಹ ಪರಿಸ್ಥಿತಿಯಲ್ಲಿ ಹಜರತುಲ್ಲಾ ಝಜೈ ಆಗಮನದಿಂದ ತಂಡದ ಬ್ಯಾಟಿಂಗ್ ಬಲಗೊಳ್ಳಲಿದೆ ಎಂದಿದ್ದಾರೆ.

ಮುಜೀಬ್ ಬದಲಿಗೆ ತಂಡವು ಯಾವುದೇ ಬೌಲರ್‌ಗೆ ಅವಕಾಶ ನೀಡದೆ ಆರಂಭಿಕ ಹಜರತುಲ್ಲಾ ಝಜೈಗೆ ಅವಕಾಶ ನೀಡಿದೆ. ತಂಡದ ಕೋಚ್ ಜೊನಾಥನ್ ಟ್ರಾಟ್ ಪ್ರಕಾರ, ತಂಡವು ಈಗಾಗಲೇ ಮುಜೀಬ್ ಬದಲಿಗೆ ನೂರ್ ಅಹ್ಮದ್ ರೂಪದಲ್ಲಿ ಬೌಲರ್​ ಅನ್ನು ಹೊಂದಿದೆ. ಇಂತಹ ಪರಿಸ್ಥಿತಿಯಲ್ಲಿ ಹಜರತುಲ್ಲಾ ಝಜೈ ಆಗಮನದಿಂದ ತಂಡದ ಬ್ಯಾಟಿಂಗ್ ಬಲಗೊಳ್ಳಲಿದೆ ಎಂದಿದ್ದಾರೆ.

4 / 6
ಅಫ್ಘಾನಿಸ್ತಾನ ಪರ ಟಿ20 ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಝಜೈ. ಅವರು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ 62 ಎಸೆತಗಳಲ್ಲಿ ಅಜೇಯ 162 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಹಾಗೂ 16 ಸಿಕ್ಸರ್‌ಗಳು ಸೇರಿದ್ದವು. ಇದು ತಂಡದ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಎರಡನೇ ಅತಿ ಹೆಚ್ಚು ವೈಯಕ್ತಿಕ ಇನ್ನಿಂಗ್ಸ್ ಆಗಿದೆ . ಫೆಬ್ರವರಿಯಿಂದ ಝಜೈ ಯಾವುದೇ ಟಿ20 ಪಂದ್ಯವನ್ನು ಆಡಿಲ್ಲ. ಆದಾಗ್ಯೂ, ಕಳೆದ ಎರಡು ಟಿ20 ವಿಶ್ವಕಪ್‌ಗಳಲ್ಲಿ ಅವರು ಅಫ್ಘಾನಿಸ್ತಾನವನ್ನು ಪ್ರತಿನಿಧಿಸಿದ್ದಾರೆ.

ಅಫ್ಘಾನಿಸ್ತಾನ ಪರ ಟಿ20 ಇನ್ನಿಂಗ್ಸ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ಆಟಗಾರ ಝಜೈ. ಅವರು ಐರ್ಲೆಂಡ್ ವಿರುದ್ಧದ ಪಂದ್ಯದಲ್ಲಿ 62 ಎಸೆತಗಳಲ್ಲಿ ಅಜೇಯ 162 ರನ್ ಬಾರಿಸಿದ್ದರು. ಈ ಇನ್ನಿಂಗ್ಸ್‌ನಲ್ಲಿ 11 ಬೌಂಡರಿ ಹಾಗೂ 16 ಸಿಕ್ಸರ್‌ಗಳು ಸೇರಿದ್ದವು. ಇದು ತಂಡದ ಅಂತರಾಷ್ಟ್ರೀಯ ಪಂದ್ಯಗಳಲ್ಲಿ ಎರಡನೇ ಅತಿ ಹೆಚ್ಚು ವೈಯಕ್ತಿಕ ಇನ್ನಿಂಗ್ಸ್ ಆಗಿದೆ . ಫೆಬ್ರವರಿಯಿಂದ ಝಜೈ ಯಾವುದೇ ಟಿ20 ಪಂದ್ಯವನ್ನು ಆಡಿಲ್ಲ. ಆದಾಗ್ಯೂ, ಕಳೆದ ಎರಡು ಟಿ20 ವಿಶ್ವಕಪ್‌ಗಳಲ್ಲಿ ಅವರು ಅಫ್ಘಾನಿಸ್ತಾನವನ್ನು ಪ್ರತಿನಿಧಿಸಿದ್ದಾರೆ.

5 / 6
ಅಫ್ಘಾನಿಸ್ತಾನ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಝೈ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ನಂಗ್ಯಾಲ್ ಖರೋಟಿ, ನೂರ್ ಅಹ್ಮದ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್, ಹಜರತುಲ್ಲಾ ಝಜೈ. ಮೀಸಲು ಆಟಗಾರ: ಸೇದಿಕ್ ಅಟಲ್, ಸಲೀಮ್ ಸಫಿ

ಅಫ್ಘಾನಿಸ್ತಾನ ತಂಡ: ರಶೀದ್ ಖಾನ್ (ನಾಯಕ), ರಹಮಾನುಲ್ಲಾ ಗುರ್ಬಾಜ್, ಇಬ್ರಾಹಿಂ ಝದ್ರಾನ್, ಅಜ್ಮತುಲ್ಲಾ ಒಮರ್ಝೈ, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ಇಶಾಕ್, ಮೊಹಮ್ಮದ್ ನಬಿ, ಗುಲ್ಬದಿನ್ ನೈಬ್, ಕರೀಂ ಜನತ್, ನಂಗ್ಯಾಲ್ ಖರೋಟಿ, ನೂರ್ ಅಹ್ಮದ್, ನವೀನ್-ಉಲ್-ಹಕ್, ಫಜಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್, ಹಜರತುಲ್ಲಾ ಝಜೈ. ಮೀಸಲು ಆಟಗಾರ: ಸೇದಿಕ್ ಅಟಲ್, ಸಲೀಮ್ ಸಫಿ

6 / 6
Follow us
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಬಲವಾದ ಕಾರಣ ನೀಡಿ ದರ್ಶನ್​ ಭೇಟಿಗೆ ಬಂದ ಫ್ಯಾನ್ಸ್; ಆದರೆ ಸಿಗಲಿಲ್ಲ ಅವಕಾಶ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಕಬಾಬ್​ಗೆ ಕಲರ್​ ಬಳಸಿದ್ರೆ 7 ವರ್ಷ ಜೈಲು, 10 ಲಕ್ಷ ರೂ.ದಂಡ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ಮೂರ‍್ಯಾಕೆ ಸಮುದಾಯಕ್ಕೊಬ್ಬ ಡಿಸಿಎಂನನ್ನು ಮಾಡಲಿ; ಕುಹುಕವಾಡಿದ ಬಾಲಕೃಷ್ಣ
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ನಾಲ್ಕೇ ದಿನದಲ್ಲಿ ಪವಿತ್ರಾ ಗೌಡ ಸಹೋದರ ಸೈಲೆಂಟ್​; ವಿಡಿಯೋ ನೋಡಿ..
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಸಿಎಂ ಸಿದ್ದರಾಮಯ್ಯ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ: ಕಾಶೀನಾಥಯ್ಯ
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಪವಿತ್ರಾ ಗೌಡ ಸಹೋದರ ಇವತ್ತು ಕೆಣಕಿದರೂ ಮಾಧ್ಯಮದವರೊಂದಿಗೆ ಮಾತಾಡಲಿಲ್ಲ!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಯೂಟರ್ನ್‌ ಹೊಡೆದ ಸಚಿವ ಜಮೀರ್ ಅಹ್ಮದ್ ಖಾನ್!
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಜೈಲು ಆವರಣದೊಳಗೆ ಕಾರು ಬಿಡದ್ದಕ್ಕೆ ಪೊಲೀಸರೊಂದಿಗೆ ದರ್ಶನ್ ವಕೀಲನ ಕಿರಿಕ್
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ಮೊದಲ ಬಾರಿಗೆ ಕಾಶ್ಮೀರ ಕಂಡಾಗ ಈ ಕಂದಮ್ಮನ ಖುಷಿ ಹೇಗಿತ್ತು ನೋಡಿ..
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ
ನಮ್ಮ ಮನೆಯಲ್ಲಿ ರೇಣುಕಾಸ್ವಾಮಿ ಆಭರಣ ಸಿಕ್ಕಿಲ್ಲ: ಸಹನಾ, ಆರೋಪಿ ರಘು ಪತ್ನಿ