AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Afghanistan squad: ಅಫ್ಘಾನಿಸ್ತಾನ್ ತಂಡ ಪ್ರಕಟ: ನವೀನ್ ಉಲ್ ಹಕ್ ಔಟ್

Afghanistan squad for ODI: ಅಫ್ಘಾನಿಸ್ತಾನ ಏಕದಿನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ (ಉಪನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್‌ಕೀಪರ್), ಇಬ್ರಾಹಿಂ ಝದ್ರಾನ್, ರಿಯಾಝ್ ಹಸನ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್ (ವಿಕೆಟ್‌ಕೀಪರ್).

TV9 Web
| Edited By: |

Updated on: May 15, 2023 | 7:23 PM

Share
ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗಾಗಿ ಅಫ್ಘಾನಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡುತ್ತಿರುವ ನವೀನ್ ಉಲ್ ಹಕ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.

ಶ್ರೀಲಂಕಾ ವಿರುದ್ಧದ ಏಕದಿನ ಸರಣಿಗಾಗಿ ಅಫ್ಘಾನಿಸ್ತಾನ್ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ ಈ ಬಳಗದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಪರ ಆಡುತ್ತಿರುವ ನವೀನ್ ಉಲ್ ಹಕ್​ಗೆ ಸ್ಥಾನ ನೀಡಲಾಗಿಲ್ಲ ಎಂಬುದು ವಿಶೇಷ.

1 / 6
ಅಫ್ಘಾನಿಸ್ತಾನ್ ತಂಡದ ಪ್ರಮುಖ ವೇಗಿಯಾಗಿ ಗುರುತಿಸಿಕೊಂಡಿದ್ದ ನವೀನ್ ಉಲ್ ಹಕ್ ಈ ಬಾರಿಯ ಐಪಿಎಲ್​ಗೆ ಆಯ್ಕೆಯಾಗಿದ್ದರು. ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಯುವ ವೇಗಿ ವಿರಾಟ್ ಕೊಹ್ಲಿ ಜೊತೆಗಿನ ವಾಕ್ಸಮರದಿಂದ ಭಾರೀ ಸುದ್ದಿಯಾಗಿದ್ದರು.

ಅಫ್ಘಾನಿಸ್ತಾನ್ ತಂಡದ ಪ್ರಮುಖ ವೇಗಿಯಾಗಿ ಗುರುತಿಸಿಕೊಂಡಿದ್ದ ನವೀನ್ ಉಲ್ ಹಕ್ ಈ ಬಾರಿಯ ಐಪಿಎಲ್​ಗೆ ಆಯ್ಕೆಯಾಗಿದ್ದರು. ಅತ್ಯುತ್ತಮ ಬೌಲಿಂಗ್ ಪ್ರದರ್ಶಿಸಿದ್ದ ಯುವ ವೇಗಿ ವಿರಾಟ್ ಕೊಹ್ಲಿ ಜೊತೆಗಿನ ವಾಕ್ಸಮರದಿಂದ ಭಾರೀ ಸುದ್ದಿಯಾಗಿದ್ದರು.

2 / 6
ಇದೀಗ ಜೂನ್ 2 ರಿಂದ ಶುರುವಾಗಲಿರುವ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ನವೀನ್ ಉಲ್ ಹಕ್ ಅವರನ್ನು ಪರಿಗಣಿಸಲಾಗಿಲ್ಲ. ಅಲ್ಲದೆ ನವೀನ್ ಬದಲಿಗೆ ಅನ್‌ಕ್ಯಾಪ್ಡ್ ಯುವ ವೇಗಿ ಅಬ್ದುಲ್ ರಹಮಾನ್ ಅವರನ್ನು ಆಯ್ಕೆ ಮಾಡಲಾಗಿದೆ.

ಇದೀಗ ಜೂನ್ 2 ರಿಂದ ಶುರುವಾಗಲಿರುವ ಏಕದಿನ ಸರಣಿಗಾಗಿ ಆಯ್ಕೆ ಮಾಡಲಾದ ತಂಡದಲ್ಲಿ ನವೀನ್ ಉಲ್ ಹಕ್ ಅವರನ್ನು ಪರಿಗಣಿಸಲಾಗಿಲ್ಲ. ಅಲ್ಲದೆ ನವೀನ್ ಬದಲಿಗೆ ಅನ್‌ಕ್ಯಾಪ್ಡ್ ಯುವ ವೇಗಿ ಅಬ್ದುಲ್ ರಹಮಾನ್ ಅವರನ್ನು ಆಯ್ಕೆ ಮಾಡಲಾಗಿದೆ.

3 / 6
ಇನ್ನು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ಇತರೆ ಅಫ್ಘಾನ್​ ಆಟಗಾರರಾದ ರಶೀದ್ ಖಾನ್ (ಗುಜರಾತ್ ಟೈಟಾನ್ಸ್​), ರಹಮಾನುಲ್ಲಾ ಗುರ್ಬಾಝ್ (ಕೆಕೆಆರ್), ಫಝಲ್ಹಕ್ ಫಾರೂಕಿ (ಎಸ್​ಆರ್​ಹೆಚ್​) ಹಾಗೂ ನೂರ್ ಅಹ್ಮದ್ (ಗುಜರಾತ್ ಟೈಟಾನ್ಸ್) ಏಕದಿನ ಸರಣಿಗಾಗಿ ಆಯ್ಕೆಯಾಗಿದ್ದಾರೆ.

ಇನ್ನು ಐಪಿಎಲ್​ನಲ್ಲಿ ಕಾಣಿಸಿಕೊಳ್ಳುತ್ತಿರುವ ಇತರೆ ಅಫ್ಘಾನ್​ ಆಟಗಾರರಾದ ರಶೀದ್ ಖಾನ್ (ಗುಜರಾತ್ ಟೈಟಾನ್ಸ್​), ರಹಮಾನುಲ್ಲಾ ಗುರ್ಬಾಝ್ (ಕೆಕೆಆರ್), ಫಝಲ್ಹಕ್ ಫಾರೂಕಿ (ಎಸ್​ಆರ್​ಹೆಚ್​) ಹಾಗೂ ನೂರ್ ಅಹ್ಮದ್ (ಗುಜರಾತ್ ಟೈಟಾನ್ಸ್) ಏಕದಿನ ಸರಣಿಗಾಗಿ ಆಯ್ಕೆಯಾಗಿದ್ದಾರೆ.

4 / 6
ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಈ ಸರಣಿಯು ಜೂನ್ 2, 4 ಮತ್ತು 7 ರಂದು ನಡೆಯಲಿದ್ದು, ಇದಾದ ಬಳಿಕ ಅಫ್ಘಾನ್ ತಂಡ ಭಾರತದ ವಿರುದ್ಧ ಏಕದಿನ ಸರಣಿ ಆಡುವ ಸಾಧ್ಯತೆಯಿದೆ.

ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಈ ಸರಣಿಯು ಜೂನ್ 2, 4 ಮತ್ತು 7 ರಂದು ನಡೆಯಲಿದ್ದು, ಇದಾದ ಬಳಿಕ ಅಫ್ಘಾನ್ ತಂಡ ಭಾರತದ ವಿರುದ್ಧ ಏಕದಿನ ಸರಣಿ ಆಡುವ ಸಾಧ್ಯತೆಯಿದೆ.

5 / 6
ಅಫ್ಘಾನಿಸ್ತಾನ ಏಕದಿನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ (ಉಪನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್‌ಕೀಪರ್), ಇಬ್ರಾಹಿಂ ಝದ್ರಾನ್, ರಿಯಾಝ್ ಹಸನ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್ (ವಿಕೆಟ್‌ಕೀಪರ್), ಅಝ್ಮತುಲ್ಲಾ ಉಮರ್​ಝೈ, ರಶೀದ್ ಖಾನ್, ಮುಜೀಬ್​ ಉರ್ ರೆಹಮಾನ್, ನೂರ್ ಅಹ್ಮದ್, ಅಬ್ದುಲ್ ರಹಮಾನ್, ಫಝಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್.| ಮೀಸಲು ಆಟಗಾರರು: ಗುಲ್ಬದಿನ್ ನೈಬ್, ಶಾಹಿದುಲ್ಲಾ ಕಮಾಲ್, ಯಾಮಿನ್ ಅಹ್ಮದ್​ಝೈ​, ಝಿಯಾ ಉರ್ ರೆಹಮಾನ್ ಅಕ್ಬರ್.

ಅಫ್ಘಾನಿಸ್ತಾನ ಏಕದಿನ ತಂಡ: ಹಶ್ಮತುಲ್ಲಾ ಶಾಹಿದಿ (ನಾಯಕ), ರಹಮತ್ ಶಾ (ಉಪನಾಯಕ), ರಹಮಾನುಲ್ಲಾ ಗುರ್ಬಾಝ್ (ವಿಕೆಟ್‌ಕೀಪರ್), ಇಬ್ರಾಹಿಂ ಝದ್ರಾನ್, ರಿಯಾಝ್ ಹಸನ್, ನಜಿಬುಲ್ಲಾ ಝದ್ರಾನ್, ಮೊಹಮ್ಮದ್ ನಬಿ, ಇಕ್ರಮ್ ಅಲಿಖಿಲ್ (ವಿಕೆಟ್‌ಕೀಪರ್), ಅಝ್ಮತುಲ್ಲಾ ಉಮರ್​ಝೈ, ರಶೀದ್ ಖಾನ್, ಮುಜೀಬ್​ ಉರ್ ರೆಹಮಾನ್, ನೂರ್ ಅಹ್ಮದ್, ಅಬ್ದುಲ್ ರಹಮಾನ್, ಫಝಲ್ಹಕ್ ಫಾರೂಕಿ, ಫರೀದ್ ಅಹ್ಮದ್ ಮಲಿಕ್.| ಮೀಸಲು ಆಟಗಾರರು: ಗುಲ್ಬದಿನ್ ನೈಬ್, ಶಾಹಿದುಲ್ಲಾ ಕಮಾಲ್, ಯಾಮಿನ್ ಅಹ್ಮದ್​ಝೈ​, ಝಿಯಾ ಉರ್ ರೆಹಮಾನ್ ಅಕ್ಬರ್.

6 / 6
Follow Us
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಯಾವ ರಾಶಿಗೆ ಇಂದು ರಾಯರ ಅನುಗ್ರಹ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ