Sign In

By signing in or creating an account, you agree with Associated Broadcasting Company's Terms & Conditions and Privacy Policy.

ICC T20 rankings: ಏಷ್ಯಾಕಪ್ ಫೈನಲ್ ಸೋತ ಪಾಕಿಸ್ತಾನ ತಂಡಕ್ಕೆ 4 ಬ್ಯಾಕ್ ಟು ಬ್ಯಾಕ್ ಆಘಾತ..!

ICC T20 rankings: ಏಷ್ಯಾಕಪ್‌ ಫೈನಲ್‌ನಲ್ಲಿ ಪಾಕಿಸ್ತಾನ ಸೋತಾಗಿನಿಂದಲೂ ಈ ತಂಡದ ಬಗ್ಗೆ ಪ್ರಶ್ನೆಗಳು ಎದ್ದಿವೆ. ಬಾಬರ್ ಅಜಮ್ ನಾಯಕತ್ವವೇ ಆಗಿರಲಿ ಅಥವಾ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ಪ್ರದರ್ಶನವೇ ಆಗಿರಲಿ, ಎಲ್ಲರೂ ಪ್ರಶ್ನೆಗೆ ಒಳಗಾಗಿದ್ದಾರೆ.

TV9 Web
| Updated By: ಪೃಥ್ವಿಶಂಕರ

Updated on:Sep 14, 2022 | 6:36 PM

ಬಾಬರ್- ರಿಜ್ವಾನ್

ಬಾಬರ್- ರಿಜ್ವಾನ್

1 / 5
ಏಷ್ಯಾಕಪ್ ಸೋಲಿನ ಬಳಿಕ ಪಾಕಿಸ್ತಾನ ತಂಡದ ಟಿ20 ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದು, ಈ ತಂಡವು 2 ನೇ ಸ್ಥಾನದಿಂದ 4 ನೇ ಸ್ಥಾನಕ್ಕೆ ಕುಸಿದಿದೆ.

ಏಷ್ಯಾಕಪ್ ಸೋಲಿನ ಬಳಿಕ ಪಾಕಿಸ್ತಾನ ತಂಡದ ಟಿ20 ಶ್ರೇಯಾಂಕದಲ್ಲಿ ಕುಸಿತ ಕಂಡಿದ್ದು, ಈ ತಂಡವು 2 ನೇ ಸ್ಥಾನದಿಂದ 4 ನೇ ಸ್ಥಾನಕ್ಕೆ ಕುಸಿದಿದೆ.

2 / 5
ಇದು ಸಾಲದೆಂಬಂತೆ ನಾಯಕ ಬಾಬರ್ ಆಜಮ್ ಏಷ್ಯಾಕಪ್ ಸಮಯದಲ್ಲಿ ತಮ್ಮ ನಂ. 1 ಕಿರೀಟವನ್ನು ಕಳೆದುಕೊಳ್ಳಬೇಕಾಯಿತು. ನಂ.ಟ ಪಟ್ಟ ಕಳೆದುಕೊಂಡ ಈ ಬ್ಯಾಟ್ಸ್‌ಮನ್ ಈಗ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಏಡೆನ್ ಮಾರ್ಕ್ರಾಮ್ 2 ನೇ ಸ್ಥಾನಕ್ಕೆ ತಲುಪಿದ್ದಾರೆ

ಇದು ಸಾಲದೆಂಬಂತೆ ನಾಯಕ ಬಾಬರ್ ಆಜಮ್ ಏಷ್ಯಾಕಪ್ ಸಮಯದಲ್ಲಿ ತಮ್ಮ ನಂ. 1 ಕಿರೀಟವನ್ನು ಕಳೆದುಕೊಳ್ಳಬೇಕಾಯಿತು. ನಂ.ಟ ಪಟ್ಟ ಕಳೆದುಕೊಂಡ ಈ ಬ್ಯಾಟ್ಸ್‌ಮನ್ ಈಗ 3 ನೇ ಸ್ಥಾನಕ್ಕೆ ಕುಸಿದಿದ್ದಾರೆ. ಏಡೆನ್ ಮಾರ್ಕ್ರಾಮ್ 2 ನೇ ಸ್ಥಾನಕ್ಕೆ ತಲುಪಿದ್ದಾರೆ

3 / 5
ಏಷ್ಯಾಕಪ್‌ ಫೈನಲ್‌ನಲ್ಲಿ ಸೋಲಿನ ನಂತರ, ಬಾಬರ್ ಅಜಮ್ ಅವರ ಉದ್ದೇಶದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಪಾಕಿಸ್ತಾನ ತಂಡದಲ್ಲಿ ಬಾಬರ್ ಆಜಮ್ ತಮ್ಮ ನೆಚ್ಚಿನ ಆಟಗಾರರು ಮತ್ತು ಸ್ನೇಹಿತರನ್ನು ಆಯ್ಕೆ ಮಾಡುತ್ತಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಆರೋಪಗಳನ್ನು ಶೋಯೆಬ್ ಮಲಿಕ್ ಟ್ವೀಟ್ ಮಾಡುವ ಮೂಲಕ ಮಾಡಿದ್ದಾರೆ.

ಏಷ್ಯಾಕಪ್‌ ಫೈನಲ್‌ನಲ್ಲಿ ಸೋಲಿನ ನಂತರ, ಬಾಬರ್ ಅಜಮ್ ಅವರ ಉದ್ದೇಶದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಪಾಕಿಸ್ತಾನ ತಂಡದಲ್ಲಿ ಬಾಬರ್ ಆಜಮ್ ತಮ್ಮ ನೆಚ್ಚಿನ ಆಟಗಾರರು ಮತ್ತು ಸ್ನೇಹಿತರನ್ನು ಆಯ್ಕೆ ಮಾಡುತ್ತಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಈ ಆರೋಪಗಳನ್ನು ಶೋಯೆಬ್ ಮಲಿಕ್ ಟ್ವೀಟ್ ಮಾಡುವ ಮೂಲಕ ಮಾಡಿದ್ದಾರೆ.

4 / 5
ಸದ್ಯ ಪಾಕಿಸ್ತಾನದ ಟಿ20 ವಿಶ್ವಕಪ್ ತಂಡವನ್ನು ಇನ್ನೂ ಆಯ್ಕೆ ಮಾಡಿಲ್ಲ. ಇದರ ವಿಳಂಬದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನದ ನಂತರ ಪಾಕಿಸ್ತಾನದ ಆಯ್ಕೆ ಸಮಿತಿಯು ಟಿ20 ವಿಶ್ವಕಪ್ ತಂಡದಿಂದ ಕೆಲವು ಆಟಗಾರರನ್ನು ಕೈಬಿಡಬಹುದು ಎಂದು ಊಹಿಸಲಾಗಿದೆ.

ಸದ್ಯ ಪಾಕಿಸ್ತಾನದ ಟಿ20 ವಿಶ್ವಕಪ್ ತಂಡವನ್ನು ಇನ್ನೂ ಆಯ್ಕೆ ಮಾಡಿಲ್ಲ. ಇದರ ವಿಳಂಬದ ಬಗ್ಗೆಯೂ ಪ್ರಶ್ನೆಗಳು ಎದ್ದಿವೆ. ಏಷ್ಯಾಕಪ್‌ನಲ್ಲಿ ಪಾಕಿಸ್ತಾನದ ಕಳಪೆ ಪ್ರದರ್ಶನದ ನಂತರ ಪಾಕಿಸ್ತಾನದ ಆಯ್ಕೆ ಸಮಿತಿಯು ಟಿ20 ವಿಶ್ವಕಪ್ ತಂಡದಿಂದ ಕೆಲವು ಆಟಗಾರರನ್ನು ಕೈಬಿಡಬಹುದು ಎಂದು ಊಹಿಸಲಾಗಿದೆ.

5 / 5

Published On - 6:36 pm, Wed, 14 September 22

Follow us
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಅಜಯ್ ರಾವ್ ಓದಿದ್ದು ಎಸ್​ಎಸ್​ಎಲ್​ಸಿ ತನಕ ಮಾತ್ರ; ಅಚ್ಚರಿ ವಿಷಯ ಹೇಳಿದ ನಟ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಒಬ್ಬ ಸಿಬ್ಬಂದಿ ತಪ್ಪಿನಿಂದ 20,000 ಶಿಕ್ಷಕರು ನೋವಿಗೀಡಾಗಿದ್ದಾರೆ: ಪ್ರಸನ್ನ
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ಪ್ರತಿಭಟನೆ ಕಾರಣ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿ ಬಂದ್
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ನಾವು 75 ಲಕ್ಷ ಇದ್ರೂ 7 ಜನ ಮಾತ್ರ ಶಾಸಕರಿದ್ದೇವೆ: ಸಿಎಂ ಇಬ್ರಾಹಿಂ ಬೇಸರ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಉಡುಪಿ, ತಿರುಪತಿಗೆ ಮುಸ್ಲಿಮರನ್ನ ಸೇರಿಸಿಕೊಳ್ಳುತ್ತೀರಾ? ಇಬ್ರಾಹಿಂ ಪ್ರಶ್ನೆ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಹೃಷಿಕೇಶದಲ್ಲಿ ರಿವರ್ ರಾಫ್ಟಿಂಗ್ ವೇಳೆ ಗಂಗಾ ನದಿಯಲ್ಲಿ ಮುಳುಗಿದ ಯುವಕ
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಲಿಂಗಾಯತ ಸಚಿವರೆಲ್ಲ ಚರ್ಚೆಗೆ ಪೂರ್ವಸಿದ್ಧತೆ ಮಾಡಿಕೊಂಡಿದ್ದೆವು: ಪಾಟೀಲ್
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ಮಾಲೀಕನ ಮೇಲೆ ನಡೆದ ದಾಳಿ ತಪ್ಪಿಸಿ ಹೀರೋ ಆದ ಸಾಕುನಾಯಿ!
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ನನ್ನನ್ನು ರಾಜಕೀಯವಾಗಿ ಬೆಳೆಸಿದ್ದು ಡಿಕೆ ಶಿವಕುಮಾರ್: ಸೋಮಶೇಖರ್
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ
ಪಿಲಿಭಿತ್ ಅಭಯಾರಣ್ಯದಲ್ಲಿ ಹೆಬ್ಬಾವನ್ನು ತಿಂದು ವಾಂತಿ ಮಾಡಿದ ಹುಲಿ