AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಭ್ಯಾಸದ ಬಳಿಕ ಮಹಿಳಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪಂತ್; ಫೋಟೋ ನೋಡಿ

Rishabh Pant: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ.

TV9 Web
| Edited By: |

Updated on:Oct 01, 2022 | 5:23 PM

Share
ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

1 / 6
ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

2 / 6
ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

4 / 6
ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

5 / 6
ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

6 / 6

Published On - 5:23 pm, Sat, 1 October 22

Web contact
Web contact

TV9 Kannada

Read More
Follow Us
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!