AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಭ್ಯಾಸದ ಬಳಿಕ ಮಹಿಳಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪಂತ್; ಫೋಟೋ ನೋಡಿ

Rishabh Pant: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ.

TV9 Web
| Edited By: |

Updated on:Oct 01, 2022 | 5:23 PM

Share
ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

1 / 6
ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

2 / 6
ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

4 / 6
ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

5 / 6
ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

6 / 6

Published On - 5:23 pm, Sat, 1 October 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್