AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಭ್ಯಾಸದ ಬಳಿಕ ಮಹಿಳಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪಂತ್; ಫೋಟೋ ನೋಡಿ

Rishabh Pant: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ.

TV9 Web
| Edited By: |

Updated on:Oct 01, 2022 | 5:23 PM

Share
ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

1 / 6
ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

2 / 6
ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

4 / 6
ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

5 / 6
ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

6 / 6

Published On - 5:23 pm, Sat, 1 October 22

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ