AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಭ್ಯಾಸದ ಬಳಿಕ ಮಹಿಳಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪಂತ್; ಫೋಟೋ ನೋಡಿ

Rishabh Pant: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ.

TV9 Web
| Edited By: |

Updated on:Oct 01, 2022 | 5:23 PM

Share
ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

1 / 6
ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

2 / 6
ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

4 / 6
ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

5 / 6
ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

6 / 6

Published On - 5:23 pm, Sat, 1 October 22

Follow Us
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
ನಾಲಿಗೆ ಹರಿಬಿಟ್ಟ ಪ್ರತಾಪ್ ಸಿಂಹ: ಸಿಎಂ ವಿರುದ್ಧ ವಿವಾದಾತ್ಮಕ ಹೇಳಿಕೆ
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ