AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

IND vs SA: ಅಭ್ಯಾಸದ ಬಳಿಕ ಮಹಿಳಾ ಪೊಲೀಸ್ ಸಿಬ್ಬಂದಿಗಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಂಡ ಪಂತ್; ಫೋಟೋ ನೋಡಿ

Rishabh Pant: ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ.

TV9 Web
| Edited By: |

Updated on:Oct 01, 2022 | 5:23 PM

Share
ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

ಮೂರು ಪಂದ್ಯಗಳ ಟಿ20 ಸರಣಿಯ ಎರಡನೇ ಟಿ20 ಪಂದ್ಯವನ್ನು ಆಡಲು ಟೀಂ ಇಂಡಿಯಾ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಗುವಾಹಟಿ ತಲುಪಿವೆ. ಎರಡನೇ ಪಂದ್ಯ ದಕ್ಷಿಣ ಆಫ್ರಿಕಾ ವಿರುದ್ಧ ಅಕ್ಟೋಬರ್ 2 ರಂದು ಗುವಾಹಟಿಯ ಬರ್ಶಪರಾ ಕ್ರೀಡಾಂಗಣದಲ್ಲಿ ನಡೆಯಲಿದೆ.

1 / 6
ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

ಎರಡೂ ತಂಡಗಳು ಗುರುವಾರ ಗುವಾಹಟಿ ತಲುಪಿದ್ದು, ಗುವಾಹಟಿಯಲ್ಲಿ ಉಭಯ ತಂಡಗಳನ್ನು ನೃತ್ಯ ಮತ್ತು ಗಾಯನದ ಮೂಲಕ ಸ್ವಾಗತಿಸಲಾಯಿತು.

2 / 6
ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

ರೋಹಿತ್ ಶರ್ಮಾ ಪಡೆ ಗುವಾಹಟಿಯಲ್ಲಿ ತಮ್ಮ ಮೊದಲ ದಿನದ ಅಭ್ಯಾಸವನ್ನು ನಡೆಸಿತು. ಮೆನ್ ಇನ್ ಬ್ಲೂ ಮೊದಲ ದಿನದ ಅಭ್ಯಾಸದ ನಂತರ, ಸ್ಟಾರ್ ಭಾರತೀಯ ವಿಕೆಟ್ ಕೀಪರ್-ಬ್ಯಾಟರ್ ರಿಷಭ್ ಪಂತ್ ಮಹಿಳಾ ಪೊಲೀಸ್ ಪೇದೆಗಳೊಂದಿಗೆ ಸೆಲ್ಫಿ ತೆಗೆದುಕೊಳ್ಳುತ್ತಿರುವುದು ಕಂಡುಬಂದಿತು.

3 / 6
ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಹೆಚ್ಚಿನ ಅವಕಾಶ ಪಡೆಯದ ಪಂತ್, ಆಫ್ರಿಕಾ ಸರಣಿಯಲ್ಲಾದರೂ ಅವಕಾಶ ಸಿಗುತ್ತಾ ಎಂದು ಕಾದು ಕುಳಿತಿದ್ದಾರೆ. ಸಿಕ್ಕಿರುವ ಅವಕಾಶಗಳಲ್ಲಿ ಸತತ ವೈಫಲ್ಯ ಅನುಭವಿಸಿರುವ ಪಂತ್​ಗೆ ಈ ಸರಣಿಯಲ್ಲಿ ಮಿಂಚಿ ಟಿ20 ವಿಶ್ವಕಪ್​ಗೆ ತಂಡದಲ್ಲಿ ಅವಕಾಶ ಪಡೆಯುವ ಆತುರ ಹೆಚ್ಚಿದೆ.

4 / 6
ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

ಇತ್ತ ದಿನೇಶ್ ಕಾರ್ತಿಕ್ ಫಿನಿಶಿಂಗ್ ಕೆಲಸವನ್ನು ಅದ್ಭುತವಾಗಿ ನಿರ್ವಹಿಸುತ್ತಿರುವುದೇ, ರಿಷಭ್ ಪಂತ್​ಗೆ ಅವಕಾಶ ಸಿಗದೆ ಇರುವುದಕ್ಕೆ ಪ್ರಮುಖ ಕಾರಣವಾಗಿದೆ.

5 / 6
ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

ಪ್ರಸ್ತುತ ಮೂರು ಪಂದ್ಯಗಳ ಟಿ20ಐ ಸರಣಿಯಲ್ಲಿ ಭಾರತ 1-0 ಯಿಂದ ಮುನ್ನಡೆ ಸಾಧಿಸಿದೆ. ಭಾನುವಾರ ನಡೆಯುವ ಪಂದ್ಯದಲ್ಲಿ ಗೆಲ್ಲುವ ಮೂಲಕ ಟೀಂ ಇಂಡಿಯಾ ಸರಣಿ ಗೆಲ್ಲುವ ತವಕದಲ್ಲಿದೆ.

6 / 6

Published On - 5:23 pm, Sat, 1 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ