AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

T20 World Cup: ಆಸೀಸ್​ ದ್ವೀಪದಲ್ಲಿ ರೋಹಿತ್ ಪಡೆ; ಅಪರೂಪದ ಪ್ರಾಣಿ ಜೊತೆ ಫೋಟೋ ಕ್ಲಿಕ್ಕಿಸಿಕೊಂಡ ಕೊಹ್ಲಿ

T20 World Cup: ರಾಟ್ನೆಸ್ಟ್ ದ್ವೀಪಕ್ಕೆ ಭೇಟಿ ನೀಡಿದ್ದ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಪರೂಪದ ಜಾತಿಯ ಕ್ವೊಕಾ ಪ್ರಾಣಿಯೊಂದಿಗೆ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

TV9 Web
| Edited By: |

Updated on:Oct 12, 2022 | 5:40 PM

Share
ಟಿ20 ವಿಶ್ವಕಪ್‌ಗಾಗಿ ಈಗಾಗಲೇ ಟೀಂ ಇಂಡಿಯಾ ಆಟಗಾರರ ಆಸ್ಟ್ರೇಲಿಯ ತಲುಪಿದ್ದು, ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಈಗ ಮಿನಿ ಸಮರ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಟೀಂ ಇಂಡಿಯಾ ಆಟಗಾರರು ಒತ್ತಡದಿಂದ ದೂರವಿರಲು ನಾನಾ ತರಹದ ಕಸರತ್ತು ಮಾಡುತ್ತಿದ್ದಾರೆ.

ಟಿ20 ವಿಶ್ವಕಪ್‌ಗಾಗಿ ಈಗಾಗಲೇ ಟೀಂ ಇಂಡಿಯಾ ಆಟಗಾರರ ಆಸ್ಟ್ರೇಲಿಯ ತಲುಪಿದ್ದು, ಅಭ್ಯಾಸ ಪಂದ್ಯಗಳನ್ನು ಆಡುತ್ತಿದೆ. ಈಗ ಮಿನಿ ಸಮರ ಆರಂಭವಾಗಲು ಕೆಲವೇ ದಿನಗಳು ಬಾಕಿ ಉಳಿದಿದ್ದು, ಟೀಂ ಇಂಡಿಯಾ ಆಟಗಾರರು ಒತ್ತಡದಿಂದ ದೂರವಿರಲು ನಾನಾ ತರಹದ ಕಸರತ್ತು ಮಾಡುತ್ತಿದ್ದಾರೆ.

1 / 6
ಅಭ್ಯಾಸ ಪಂದ್ಯಗಳನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ಆದರೆ ಆ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯವಿದ್ದು, ಈ ವಿರಾಮದ ಸಮಯದಲ್ಲಿ ಟೀಂ ಇಂಡಿಯಾ ಆಟಗಾರರು ವಿಶ್ರಾಂತಿಗಾಗಿ ಆಸ್ಟ್ರೇಲಿಯಾದ ರಾಟ್ನೆಸ್ಟ್ ದ್ವೀಪಕ್ಕೆ ಭೇಟಿ ನೀಡಿದ್ದಾರೆ.

ಅಭ್ಯಾಸ ಪಂದ್ಯಗಳನ್ನು ಆಡಿ ಮುಗಿಸಿರುವ ಟೀಂ ಇಂಡಿಯಾ ಪಾಕಿಸ್ತಾನ ವಿರುದ್ಧ ತನ್ನ ವಿಶ್ವಕಪ್ ಅಭಿಯಾನವನ್ನು ಆರಂಭಿಸಲಿದೆ. ಆದರೆ ಆ ಪಂದ್ಯಕ್ಕೆ ಇನ್ನು ಸಾಕಷ್ಟು ಸಮಯವಿದ್ದು, ಈ ವಿರಾಮದ ಸಮಯದಲ್ಲಿ ಟೀಂ ಇಂಡಿಯಾ ಆಟಗಾರರು ವಿಶ್ರಾಂತಿಗಾಗಿ ಆಸ್ಟ್ರೇಲಿಯಾದ ರಾಟ್ನೆಸ್ಟ್ ದ್ವೀಪಕ್ಕೆ ಭೇಟಿ ನೀಡಿದ್ದಾರೆ.

2 / 6
ರೊಟ್ನೆಸ್ಟ್ ದ್ವೀಪವನ್ನು ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದೆಂದು ಪರಿಗಣಿಸಲಾಗಿದ್ದು, ಈ ದ್ವೀಪಕ್ಕೆ ಟೀಂ ಇಂಡಿಯಾ ಆಟಗಾರರು ಸೇರಿದಂತೆ ಸಹಾಯಕ ಸಿಬ್ಬಂದಿಯೂ ಸಹ ಭೇಟಿ ನೀಡಿ ಮೋಜು ಮಸ್ತಿ ಮಾಡಿದ್ದಾರೆ.

ರೊಟ್ನೆಸ್ಟ್ ದ್ವೀಪವನ್ನು ವಿಶ್ವದ ಅತ್ಯಂತ ಸುಂದರವಾದ ಸ್ಥಳಗಳಲ್ಲಿ ಒಂದೆಂದು ಪರಿಗಣಿಸಲಾಗಿದ್ದು, ಈ ದ್ವೀಪಕ್ಕೆ ಟೀಂ ಇಂಡಿಯಾ ಆಟಗಾರರು ಸೇರಿದಂತೆ ಸಹಾಯಕ ಸಿಬ್ಬಂದಿಯೂ ಸಹ ಭೇಟಿ ನೀಡಿ ಮೋಜು ಮಸ್ತಿ ಮಾಡಿದ್ದಾರೆ.

3 / 6
ರಾಟ್ನೆಸ್ಟ್ ದ್ವೀಪಕ್ಕೆ ಭೇಟಿ ನೀಡಿದ್ದ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಪರೂಪದ ಜಾತಿಯ ಕ್ವೊಕಾ ಪ್ರಾಣಿಯೊಂದಿಗೆ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

ರಾಟ್ನೆಸ್ಟ್ ದ್ವೀಪಕ್ಕೆ ಭೇಟಿ ನೀಡಿದ್ದ ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಅಪರೂಪದ ಜಾತಿಯ ಕ್ವೊಕಾ ಪ್ರಾಣಿಯೊಂದಿಗೆ ಫೋಟೋವನ್ನು ಕ್ಲಿಕ್ಕಿಸಿಕೊಂಡಿದ್ದಾರೆ.

4 / 6
ರೋಟ್ನೆಸ್ಟ್ ದ್ವೀಪವು ಪರ್ತ್ ಕರಾವಳಿಯಿಂದ ಕೇವಲ 19 ಕಿಲೋಮೀಟರ್ ದೂರದಲ್ಲಿದ್ದು, ಈ ದ್ವೀಪವನ್ನು ಸಮುದ್ರದ ಸ್ವರ್ಗವೆಂದು ಪರಿಗಣಿಸಲಾಗಿದೆ. ಜೊತೆಗೆ ಈ ದ್ವೀಪದ ಇತಿಹಾಸವು ಸುಮಾರು 50,000 ವರ್ಷಗಳಷ್ಟು ಹಳೆಯದು ಎಂದು ಹೇಳಲಾಗುತ್ತದೆ.

ರೋಟ್ನೆಸ್ಟ್ ದ್ವೀಪವು ಪರ್ತ್ ಕರಾವಳಿಯಿಂದ ಕೇವಲ 19 ಕಿಲೋಮೀಟರ್ ದೂರದಲ್ಲಿದ್ದು, ಈ ದ್ವೀಪವನ್ನು ಸಮುದ್ರದ ಸ್ವರ್ಗವೆಂದು ಪರಿಗಣಿಸಲಾಗಿದೆ. ಜೊತೆಗೆ ಈ ದ್ವೀಪದ ಇತಿಹಾಸವು ಸುಮಾರು 50,000 ವರ್ಷಗಳಷ್ಟು ಹಳೆಯದು ಎಂದು ಹೇಳಲಾಗುತ್ತದೆ.

5 / 6
ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

ಟಿ20 ವಿಶ್ವಕಪ್​ಗೆ ಟೀಮ್ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯುಜ್ವೇಂದ್ರ ಚಾಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಷದೀಪ್ ಸಿಂಗ್.

6 / 6

Published On - 5:40 pm, Wed, 12 October 22

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್