AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಕೋಚ್ ಇರುವಾಗ ಧೋನಿಯ ಆಯ್ಕೆ ಯಾಕೆ? ಎಂದು ಪ್ರಶ್ನಿಸಿದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ

MS Dhoni’s: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮತ್ತು ರವಿಶಾಸ್ತ್ರಿ ಅವರ ಕೋಚಿಂಗ್‌ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಇಲ್ಲಿ ತಂಡವನ್ನು ವಿಶ್ವದಲ್ಲೇ ನಂಬರ್ 1 ಸ್ಥಾನಕ್ಕೇರಿಸಿದ ಯಶಸ್ವಿ ಕೋಚ್ ಇರುವಾಗ ಟೀಮ್​ ಇಂಡಿಯಾಗೆ ಮಾರ್ಗದರ್ಶಕರ ಅಗತ್ಯವೇನಿದೆ.

TV9 Web
| Edited By: |

Updated on:Sep 12, 2021 | 4:40 PM

Share
 ಟಿ20 ವಿಶ್ವಕಪ್​ಗಾಗಿ ಪ್ರಕಟಿಸಲಾದ ಟೀಮ್ ಇಂಡಿಯಾದಲ್ಲಿ ಅಚ್ಚರಿಯ ಎಂಟ್ರಿ ಎಂದರೆ ಅದು ಮಹೇಂದ್ರ ಸಿಂಗ್ ಧೋನಿ. ಎಲ್ಲರೂ ಯಾವ ಆಟಗಾರರಿಗೆ ಸ್ಥಾನ ಸಿಗಲಿದೆ ಎಂದು ಯೋಚಿಸಿದ್ದರೆ, ಅತ್ತ ಬಿಸಿಸಿಐ ಆಯ್ಕೆ ಸಮಿತಿ ಕೋಚ್​ಗೂ ಅಚ್ಚರಿ ಮೂಡುವಂತೆ ಮೆಂಟರ್ ಸ್ಥಾನದಲ್ಲಿ ಧೋನಿಯನ್ನು ಆಯ್ಕೆ ಮಾಡಿದ್ದರು. ಇದೀಗ ರಾತ್ರೋರಾತ್ರಿ ಟೀಮ್ ಇಂಡಿಯಾದಲ್ಲಿ ಸೃಷ್ಟಿಯಾಗಿರುವ ಮಾರ್ಗದರ್ಶಕ ಹುದ್ದೆ ಬಗ್ಗೆ ಚರ್ಚೆಗಳು ಶುರುವಾಗಿದೆ.

ಟಿ20 ವಿಶ್ವಕಪ್​ಗಾಗಿ ಪ್ರಕಟಿಸಲಾದ ಟೀಮ್ ಇಂಡಿಯಾದಲ್ಲಿ ಅಚ್ಚರಿಯ ಎಂಟ್ರಿ ಎಂದರೆ ಅದು ಮಹೇಂದ್ರ ಸಿಂಗ್ ಧೋನಿ. ಎಲ್ಲರೂ ಯಾವ ಆಟಗಾರರಿಗೆ ಸ್ಥಾನ ಸಿಗಲಿದೆ ಎಂದು ಯೋಚಿಸಿದ್ದರೆ, ಅತ್ತ ಬಿಸಿಸಿಐ ಆಯ್ಕೆ ಸಮಿತಿ ಕೋಚ್​ಗೂ ಅಚ್ಚರಿ ಮೂಡುವಂತೆ ಮೆಂಟರ್ ಸ್ಥಾನದಲ್ಲಿ ಧೋನಿಯನ್ನು ಆಯ್ಕೆ ಮಾಡಿದ್ದರು. ಇದೀಗ ರಾತ್ರೋರಾತ್ರಿ ಟೀಮ್ ಇಂಡಿಯಾದಲ್ಲಿ ಸೃಷ್ಟಿಯಾಗಿರುವ ಮಾರ್ಗದರ್ಶಕ ಹುದ್ದೆ ಬಗ್ಗೆ ಚರ್ಚೆಗಳು ಶುರುವಾಗಿದೆ.

1 / 5
MS Dhoni: ಕೋಚ್ ಇರುವಾಗ ಧೋನಿಯ ಆಯ್ಕೆ ಯಾಕೆ? ಎಂದು ಪ್ರಶ್ನಿಸಿದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ

2 / 5
ನಾನು ಕೂಡ ಮಹೇಂದ್ರ ಸಿಂಗ್ ಧೋನಿ ಅವರ ದೊಡ್ಡ ಅಭಿಮಾನಿ. ಆದರೆ ಅವೆಲ್ಲವನ್ನೂ ಪಕ್ಕರಿಸಿ ಯೋಚಿಸಿದರೆ, ಧೋನಿಯ ಆಗಮನದಿಂದ ತಂಡದಲ್ಲಿ ಅಂತಹದ್ದೇನು ಬದಲಾವಣೆ ಆಗಲಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಜಡೇಜಾ ತಿಳಿಸಿದ್ದಾರೆ.

ನಾನು ಕೂಡ ಮಹೇಂದ್ರ ಸಿಂಗ್ ಧೋನಿ ಅವರ ದೊಡ್ಡ ಅಭಿಮಾನಿ. ಆದರೆ ಅವೆಲ್ಲವನ್ನೂ ಪಕ್ಕರಿಸಿ ಯೋಚಿಸಿದರೆ, ಧೋನಿಯ ಆಗಮನದಿಂದ ತಂಡದಲ್ಲಿ ಅಂತಹದ್ದೇನು ಬದಲಾವಣೆ ಆಗಲಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಜಡೇಜಾ ತಿಳಿಸಿದ್ದಾರೆ.

3 / 5
ಏಕೆಂದರೆ ಧೋನಿ ನಿವೃತ್ತರಾಗುವ ಮುನ್ನವೇ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಲಾಗಿತ್ತು. ಆ ಬಳಿಕ ಧೋನಿ 2 ವರ್ಷಗಳ ಕಾಲ ಸೀಮಿತ ಓವರ್​ ಕ್ರಿಕೆಟ್ ಆಡಿದ್ದರು. ಅಂದರೆ ಧೋನಿ 2 ವರ್ಷಗಳ ಕಾಲ ಕೊಹ್ಲಿ ನಾಯಕತ್ವದ ಅಡಿಯಲ್ಲಿ ಆಡಿದ್ದರು. ಇದೀಗ ಹೊಸ ಜವಾಬ್ದಾರಿ ನೀಡಿ ಕರೆಸಿಕೊಂಡಿರುವುದು ಯಾಕೆ ಎಂದು ಅಜಯ್ ಜಡೇಜಾ ಪ್ರಶ್ನಿಸಿದ್ದಾರೆ.

ಏಕೆಂದರೆ ಧೋನಿ ನಿವೃತ್ತರಾಗುವ ಮುನ್ನವೇ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಲಾಗಿತ್ತು. ಆ ಬಳಿಕ ಧೋನಿ 2 ವರ್ಷಗಳ ಕಾಲ ಸೀಮಿತ ಓವರ್​ ಕ್ರಿಕೆಟ್ ಆಡಿದ್ದರು. ಅಂದರೆ ಧೋನಿ 2 ವರ್ಷಗಳ ಕಾಲ ಕೊಹ್ಲಿ ನಾಯಕತ್ವದ ಅಡಿಯಲ್ಲಿ ಆಡಿದ್ದರು. ಇದೀಗ ಹೊಸ ಜವಾಬ್ದಾರಿ ನೀಡಿ ಕರೆಸಿಕೊಂಡಿರುವುದು ಯಾಕೆ ಎಂದು ಅಜಯ್ ಜಡೇಜಾ ಪ್ರಶ್ನಿಸಿದ್ದಾರೆ.

4 / 5
ಅಷ್ಟೇ ಅಲ್ಲದೆ  ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮತ್ತು ರವಿಶಾಸ್ತ್ರಿ ಅವರ ಕೋಚಿಂಗ್‌ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಇಲ್ಲಿ ತಂಡವನ್ನು ವಿಶ್ವದಲ್ಲೇ ನಂಬರ್ 1 ಸ್ಥಾನಕ್ಕೇರಿಸಿದ ಯಶಸ್ವಿ ಕೋಚ್ ಇರುವಾಗ ಟೀಮ್​ ಇಂಡಿಯಾಗೆ ಮಾರ್ಗದರ್ಶಕರ ಅಗತ್ಯವೇನಿದೆ. ಬಿಸಿಸಿಐಯ ಇಂತಹದೊಂದು ನಿರ್ಧಾರ ತೆಗೆದುಕೊಂಡಿದ್ದು ನನಗೆ ಆಶ್ಚರ್ಯವನ್ನುಂಟು ಮಾಡಿದೆ ಎಂದು ಜಡೇಜಾ ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮತ್ತು ರವಿಶಾಸ್ತ್ರಿ ಅವರ ಕೋಚಿಂಗ್‌ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಇಲ್ಲಿ ತಂಡವನ್ನು ವಿಶ್ವದಲ್ಲೇ ನಂಬರ್ 1 ಸ್ಥಾನಕ್ಕೇರಿಸಿದ ಯಶಸ್ವಿ ಕೋಚ್ ಇರುವಾಗ ಟೀಮ್​ ಇಂಡಿಯಾಗೆ ಮಾರ್ಗದರ್ಶಕರ ಅಗತ್ಯವೇನಿದೆ. ಬಿಸಿಸಿಐಯ ಇಂತಹದೊಂದು ನಿರ್ಧಾರ ತೆಗೆದುಕೊಂಡಿದ್ದು ನನಗೆ ಆಶ್ಚರ್ಯವನ್ನುಂಟು ಮಾಡಿದೆ ಎಂದು ಜಡೇಜಾ ತಿಳಿಸಿದ್ದಾರೆ.

5 / 5

Published On - 4:39 pm, Sun, 12 September 21

Follow Us
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ರಾಷ್ಟ್ರಪತಿಗಳ ಗಮನಸೆಳೆದ ಕರಗ: ದ್ರೌಪದಿ ಮುರ್ಮು ಹೇಳಿದ್ದೇನು ಗೊತ್ತಾ?
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಮೊದಲ ಪಂದ್ಯದಲ್ಲಿ ಗೋಲ್ಡನ್ ಡಕ್​ಗೆ ಬಲಿಯಾದ ಕೆಎಲ್ ರಾಹುಲ್
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ಚಂಡೀಗಢದ ಬಿಜೆಪಿ ಕಚೇರಿಯ ಹೊರಗೆ ಗ್ರೆನೇಡ್ ಸ್ಫೋಟ; ವಿಡಿಯೋ ಇಲ್ಲಿದೆ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ನೀವು ಯಾಕೆ ಚುನಾವಣೆಯಲ್ಲಿ ಸ್ಪರ್ಧಿಸಲ್ಲ? ನೇರವಾಗಿ ಉತ್ತರಿಸಿದ ಉಪೇಂದ್ರ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ಮೊದಲ ಪಂದ್ಯದಲ್ಲೇ ರಿಷಭ್ ಪಂತ್​ಗೆ ಕೈಕೊಟ್ಟ ಅದೃಷ್ಟ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ದಾವಣಗೆರೆಗೆ ಬಂದ ಸಿದ್ದರಾಮಯ್ಯಗೆ ಪ್ರೀತಿಯಿಂದ ಕ್ಲಾಸ್ ತೆಗೆದುಕೊಂಡ ಅಭಿಮಾನಿ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಟೋಲ್‌ನಲ್ಲಿ ಹೊಸ ನಿಯಮ ಪರಿಣಾಮ: ಫಾಸ್ಟ್‌ಟ್ಯಾಗ್​ಗೆ ಹೆಚ್ಚಿದ ಬೇಡಿಕೆ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಮಹಿಳಾ ಉದ್ಯೋಗಿಯ ತುಟಿಗೆ ಚುಂಬಿಸಲು ಹೋದ ಕಾಮುಕ: ವೀಡಿಯೋ ವೈರಲ್
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?
ಜನಗಣತಿ: ಸ್ವಯಂ ಗಣತಿ ಹೇಗೆ ಮಾಡುವುದು? ಸಾರ್ವಜನಿಕರು ಭಾಗಿಯಾಗೋದು ಹೇಗೆ?