AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

MS Dhoni: ಕೋಚ್ ಇರುವಾಗ ಧೋನಿಯ ಆಯ್ಕೆ ಯಾಕೆ? ಎಂದು ಪ್ರಶ್ನಿಸಿದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ

MS Dhoni’s: ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮತ್ತು ರವಿಶಾಸ್ತ್ರಿ ಅವರ ಕೋಚಿಂಗ್‌ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಇಲ್ಲಿ ತಂಡವನ್ನು ವಿಶ್ವದಲ್ಲೇ ನಂಬರ್ 1 ಸ್ಥಾನಕ್ಕೇರಿಸಿದ ಯಶಸ್ವಿ ಕೋಚ್ ಇರುವಾಗ ಟೀಮ್​ ಇಂಡಿಯಾಗೆ ಮಾರ್ಗದರ್ಶಕರ ಅಗತ್ಯವೇನಿದೆ.

TV9 Web
| Edited By: |

Updated on:Sep 12, 2021 | 4:40 PM

Share
 ಟಿ20 ವಿಶ್ವಕಪ್​ಗಾಗಿ ಪ್ರಕಟಿಸಲಾದ ಟೀಮ್ ಇಂಡಿಯಾದಲ್ಲಿ ಅಚ್ಚರಿಯ ಎಂಟ್ರಿ ಎಂದರೆ ಅದು ಮಹೇಂದ್ರ ಸಿಂಗ್ ಧೋನಿ. ಎಲ್ಲರೂ ಯಾವ ಆಟಗಾರರಿಗೆ ಸ್ಥಾನ ಸಿಗಲಿದೆ ಎಂದು ಯೋಚಿಸಿದ್ದರೆ, ಅತ್ತ ಬಿಸಿಸಿಐ ಆಯ್ಕೆ ಸಮಿತಿ ಕೋಚ್​ಗೂ ಅಚ್ಚರಿ ಮೂಡುವಂತೆ ಮೆಂಟರ್ ಸ್ಥಾನದಲ್ಲಿ ಧೋನಿಯನ್ನು ಆಯ್ಕೆ ಮಾಡಿದ್ದರು. ಇದೀಗ ರಾತ್ರೋರಾತ್ರಿ ಟೀಮ್ ಇಂಡಿಯಾದಲ್ಲಿ ಸೃಷ್ಟಿಯಾಗಿರುವ ಮಾರ್ಗದರ್ಶಕ ಹುದ್ದೆ ಬಗ್ಗೆ ಚರ್ಚೆಗಳು ಶುರುವಾಗಿದೆ.

ಟಿ20 ವಿಶ್ವಕಪ್​ಗಾಗಿ ಪ್ರಕಟಿಸಲಾದ ಟೀಮ್ ಇಂಡಿಯಾದಲ್ಲಿ ಅಚ್ಚರಿಯ ಎಂಟ್ರಿ ಎಂದರೆ ಅದು ಮಹೇಂದ್ರ ಸಿಂಗ್ ಧೋನಿ. ಎಲ್ಲರೂ ಯಾವ ಆಟಗಾರರಿಗೆ ಸ್ಥಾನ ಸಿಗಲಿದೆ ಎಂದು ಯೋಚಿಸಿದ್ದರೆ, ಅತ್ತ ಬಿಸಿಸಿಐ ಆಯ್ಕೆ ಸಮಿತಿ ಕೋಚ್​ಗೂ ಅಚ್ಚರಿ ಮೂಡುವಂತೆ ಮೆಂಟರ್ ಸ್ಥಾನದಲ್ಲಿ ಧೋನಿಯನ್ನು ಆಯ್ಕೆ ಮಾಡಿದ್ದರು. ಇದೀಗ ರಾತ್ರೋರಾತ್ರಿ ಟೀಮ್ ಇಂಡಿಯಾದಲ್ಲಿ ಸೃಷ್ಟಿಯಾಗಿರುವ ಮಾರ್ಗದರ್ಶಕ ಹುದ್ದೆ ಬಗ್ಗೆ ಚರ್ಚೆಗಳು ಶುರುವಾಗಿದೆ.

1 / 5
MS Dhoni: ಕೋಚ್ ಇರುವಾಗ ಧೋನಿಯ ಆಯ್ಕೆ ಯಾಕೆ? ಎಂದು ಪ್ರಶ್ನಿಸಿದ ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ

2 / 5
ನಾನು ಕೂಡ ಮಹೇಂದ್ರ ಸಿಂಗ್ ಧೋನಿ ಅವರ ದೊಡ್ಡ ಅಭಿಮಾನಿ. ಆದರೆ ಅವೆಲ್ಲವನ್ನೂ ಪಕ್ಕರಿಸಿ ಯೋಚಿಸಿದರೆ, ಧೋನಿಯ ಆಗಮನದಿಂದ ತಂಡದಲ್ಲಿ ಅಂತಹದ್ದೇನು ಬದಲಾವಣೆ ಆಗಲಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಜಡೇಜಾ ತಿಳಿಸಿದ್ದಾರೆ.

ನಾನು ಕೂಡ ಮಹೇಂದ್ರ ಸಿಂಗ್ ಧೋನಿ ಅವರ ದೊಡ್ಡ ಅಭಿಮಾನಿ. ಆದರೆ ಅವೆಲ್ಲವನ್ನೂ ಪಕ್ಕರಿಸಿ ಯೋಚಿಸಿದರೆ, ಧೋನಿಯ ಆಗಮನದಿಂದ ತಂಡದಲ್ಲಿ ಅಂತಹದ್ದೇನು ಬದಲಾವಣೆ ಆಗಲಿದೆ ಎಂಬುದು ಅರ್ಥವಾಗುತ್ತಿಲ್ಲ ಎಂದು ಜಡೇಜಾ ತಿಳಿಸಿದ್ದಾರೆ.

3 / 5
ಏಕೆಂದರೆ ಧೋನಿ ನಿವೃತ್ತರಾಗುವ ಮುನ್ನವೇ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಲಾಗಿತ್ತು. ಆ ಬಳಿಕ ಧೋನಿ 2 ವರ್ಷಗಳ ಕಾಲ ಸೀಮಿತ ಓವರ್​ ಕ್ರಿಕೆಟ್ ಆಡಿದ್ದರು. ಅಂದರೆ ಧೋನಿ 2 ವರ್ಷಗಳ ಕಾಲ ಕೊಹ್ಲಿ ನಾಯಕತ್ವದ ಅಡಿಯಲ್ಲಿ ಆಡಿದ್ದರು. ಇದೀಗ ಹೊಸ ಜವಾಬ್ದಾರಿ ನೀಡಿ ಕರೆಸಿಕೊಂಡಿರುವುದು ಯಾಕೆ ಎಂದು ಅಜಯ್ ಜಡೇಜಾ ಪ್ರಶ್ನಿಸಿದ್ದಾರೆ.

ಏಕೆಂದರೆ ಧೋನಿ ನಿವೃತ್ತರಾಗುವ ಮುನ್ನವೇ ವಿರಾಟ್ ಕೊಹ್ಲಿಗೆ ನಾಯಕತ್ವ ನೀಡಲಾಗಿತ್ತು. ಆ ಬಳಿಕ ಧೋನಿ 2 ವರ್ಷಗಳ ಕಾಲ ಸೀಮಿತ ಓವರ್​ ಕ್ರಿಕೆಟ್ ಆಡಿದ್ದರು. ಅಂದರೆ ಧೋನಿ 2 ವರ್ಷಗಳ ಕಾಲ ಕೊಹ್ಲಿ ನಾಯಕತ್ವದ ಅಡಿಯಲ್ಲಿ ಆಡಿದ್ದರು. ಇದೀಗ ಹೊಸ ಜವಾಬ್ದಾರಿ ನೀಡಿ ಕರೆಸಿಕೊಂಡಿರುವುದು ಯಾಕೆ ಎಂದು ಅಜಯ್ ಜಡೇಜಾ ಪ್ರಶ್ನಿಸಿದ್ದಾರೆ.

4 / 5
ಅಷ್ಟೇ ಅಲ್ಲದೆ  ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮತ್ತು ರವಿಶಾಸ್ತ್ರಿ ಅವರ ಕೋಚಿಂಗ್‌ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಇಲ್ಲಿ ತಂಡವನ್ನು ವಿಶ್ವದಲ್ಲೇ ನಂಬರ್ 1 ಸ್ಥಾನಕ್ಕೇರಿಸಿದ ಯಶಸ್ವಿ ಕೋಚ್ ಇರುವಾಗ ಟೀಮ್​ ಇಂಡಿಯಾಗೆ ಮಾರ್ಗದರ್ಶಕರ ಅಗತ್ಯವೇನಿದೆ. ಬಿಸಿಸಿಐಯ ಇಂತಹದೊಂದು ನಿರ್ಧಾರ ತೆಗೆದುಕೊಂಡಿದ್ದು ನನಗೆ ಆಶ್ಚರ್ಯವನ್ನುಂಟು ಮಾಡಿದೆ ಎಂದು ಜಡೇಜಾ ತಿಳಿಸಿದ್ದಾರೆ.

ಅಷ್ಟೇ ಅಲ್ಲದೆ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಮತ್ತು ರವಿಶಾಸ್ತ್ರಿ ಅವರ ಕೋಚಿಂಗ್‌ನಲ್ಲಿ ಟೀಮ್ ಇಂಡಿಯಾ ಉತ್ತಮ ಪ್ರದರ್ಶನ ನೀಡಿದೆ. ಇಲ್ಲಿ ತಂಡವನ್ನು ವಿಶ್ವದಲ್ಲೇ ನಂಬರ್ 1 ಸ್ಥಾನಕ್ಕೇರಿಸಿದ ಯಶಸ್ವಿ ಕೋಚ್ ಇರುವಾಗ ಟೀಮ್​ ಇಂಡಿಯಾಗೆ ಮಾರ್ಗದರ್ಶಕರ ಅಗತ್ಯವೇನಿದೆ. ಬಿಸಿಸಿಐಯ ಇಂತಹದೊಂದು ನಿರ್ಧಾರ ತೆಗೆದುಕೊಂಡಿದ್ದು ನನಗೆ ಆಶ್ಚರ್ಯವನ್ನುಂಟು ಮಾಡಿದೆ ಎಂದು ಜಡೇಜಾ ತಿಳಿಸಿದ್ದಾರೆ.

5 / 5

Published On - 4:39 pm, Sun, 12 September 21

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ